Pratidhvani
Advertisement
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಮತಾಂತರ ನಿಷೇಧ ಕಾಯ್ದೆಯು ಧಾರ್ಮಿಕ ಹಕ್ಕುಗಳನ್ನು ಕಿತ್ತುಕೊಳ್ಳುವುದಿಲ್ಲ : ಆರಗ ಜ್ಞಾನೇಂದ್ರ

ಪ್ರತಿಧ್ವನಿ

ಪ್ರತಿಧ್ವನಿ

May 17, 2022
Share on FacebookShare on Twitter

ಮತಾಂತರ ನಿಷೇಧ ಕಾಯ್ದೆ ಯಾವುದೇ ಧಾರ್ಮಿಕ ಹಕ್ಕುಗಳನ್ನು ಕಿತ್ತುಕೊಳ್ಳುವ/ ಮೊಟಕುಗೊಳಿಸುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಅನುಭವ ಇಡೀ ದೇಶಕ್ಕೆ ಲಾಭ ತಂದುಕೊಡಲಿದೆ : ಸಿಎಂ ಬೊಮ್ಮಾಯಿ

ಹೇಮಾವತಿ ಜಲಾಶಯದಿಂದ ಹೆಚ್ಚುವರಿ ನೀರು ಬಿಡುಗಡೆ: ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚನೆ

ಚಾಮರಾಜನಗರ | ಕೋವಿಡ್ ಲಸಿಕೆ ಭೀತಿ ; ತಲೆ ತಿರುಗಿ ಬಿದ್ದ 23 ಮಂದಿ ವಿದ್ಯಾರ್ಥಿಗಳು!

ಸೋಮವಾರ ಕ್ರಿಶ್ಚಿಯನ್ ಧರ್ಮದ ನಿಯೋಗವು ರಾಜ್ಯಪಾಲರನ್ನು ಬೇಟಿ ಮಾಡಿ ಸುಗ್ರೀವಾಜ್ಞೆಗೆ ಅನುಮೋದನೆ ನೀಡದಂತೆ ಮನವಿ ಮಾಡಿತ್ತು.

ಬರುವ ವಿಧಾನಸಭೆ ಅಧಿವೇಶನದಲ್ಲಿ ಸುಗ್ರೀವಾಜ್ಞೆ ಮೂಲಕ ಕಾಯ್ದೆಯನ್ನು ಜಾರಿಗೆ ತರಲು ಇತ್ತೀಚಿಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿತ್ತು.

ಕಾನೂನಿನಲ್ಲಿ ಸಾಂವಿಧಾನಿಕ ಧಾರ್ಮಿಕ ಹಕ್ಕುಗಳನ್ನು ಮೊಟಕುಗೊಳಿಸುವ ಯಾವುದೇ ಅಂಶಗಳಿಲ್ಲ. ಒಂದು ಧರ್ಮವನ್ನ ಗುರಿಯಾಗಿಸಿಕೊಂಡು ಕಾಯ್ದೆಯನ್ನು ರೂಪಿಸಿಲ್ಲ. ಇದು ಪ್ರಚೋದನೆ ಹಾಗು ಮತಾಂತರವನ್ನು ನಿಷೇಧಿಸಲು ಪ್ರಯತ್ನಿಸುತ್ತದೆ ಎಂದು ಹೇಳಿದ್ದಾರೆ.

ಈ ಮಸೂದೆಯನ್ನು ಸುವರ್ಣ ವಿಧಾನಸೌಧದಲ್ಲಿ(ಡಿಸೆಂಬರ್2021) ನಡೆದ ಚಳಿಗಾಲದ ಅಧಿವೇಶನದಲ್ಲಿ ಅಂಗೀಕರಿಸಲಾಗಿತ್ತು. ವಿಧಾನಪರಿಷತ್ತಿನಲ್ಲಿ ವಿಧೇಯಕದ ಮೂಲಕ ಮಂಡಿಸಲಾಗಿದ್ದು ಮುಂದಿನ ಅಧಿವೇಶನದಲ್ಲಿ ಅಂಗೀಕರಿಸಲಾಗುವುದು. ರಾಜ್ಯಪಾಲರ ಅನುಮೋದನೆಗಾಗಿ ಕಾಯುತ್ತಿರುವುದಾಗಿ ಗೃಹ ಸಚಿವರು ತಿಳಿಸಿದ್ದಾರೆ.

ಮಸೂದೆಯ ಬಗ್ಗೆ ಸದನದಲ್ಲಿ ಸುಧೀರ್ಘವಾಗಿ ಚರ್ಚಿಸಲಾಗಿದೆ. ಶಾಸಕ ಗೂಳಿಹಟ್ಟಿ ಶೇಖರ್ ಮತಾಂತರವಾಗುವುದರಿಂದ ಕುಟುಂಬಗಳು ಹೇಗೆ ಹಾಳಾಗುತ್ತವೆ ಎಂಬುದರ ಬಗ್ಗೆ ಎತ್ತಿ ತೋರಿಸಿದ್ದರು. ಸುಗ್ರೀವಾಜ್ಞೆಗೆ ಅನುಮೋದನೆ ದೊರೆತ ನಂತರ ಕಾನೂನನ್ನು ಶಾಂತಿ ಸುವ್ಯವಸ್ಥೆ ಕದಡದಂತೆ ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ.

ಮುಂದುವರೆದು, ಹಿಂದೆ ಇದ್ದ ಕಾಂಗ್ರೆಸ್ ಸರ್ಕಾರವೇ ಮತಾಂತರ ನಿಷೇಧ ಕಾನೂನನ್ನು ರೂಪಿಸಿತ್ತು ನಾವು ಅದನ್ನು ಮತ್ತಷ್ಟು ಪರಿಣಾಮಕಾರಿ ಮಾಡಿದ್ದೇವೆ. ನಾವು ಮಸೂದೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಬದ್ದರಾಗಿದ್ದೇವೆ ಎಂದು ಹೇಳಿದ್ದಾರೆ.

ಒಂದು ವೇಳೆ ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಿದರೆ ದೇಶದ 9ನೇ ರಾಜ್ಯವಾಗಲಿದೆ.

ಬಲವಂತದ ಮತಾಂತರಕ್ಕೆ 3-5 ವರ್ಷಗಳ ಜೈಲು ಶಿಕ್ಷೆ ಹಾಗು 25 ಸಾವಿರ ರೂಪಾಯಿ ದಂಡವನ್ನು ವಿಧಿಸಲಾಗುತ್ತದೆ.

ಅಪ್ರಾಪ್ತ, ಎಸ್ಸಿ/ಎಸ್ಟಿ ಗೆ ಸೇರಿದವರನ್ನು ಮತಾಂತರಿಸಿದರೆ 50 ಸಾವಿರ ರೂಪಾಯಿ, ಸಾಮೂಹಿಕ ಮತಾಂತರ ಮಾಡಿದ್ದಲ್ಲಿ 1 ಲಕ್ಷ ರೂಪಾಯಿ ದಂಡದೊಂದಿಗೆ 3-10 ವರ್ಷ ಜೈಲು ಶಿಕ್ಷೆ ವಿಧಿಸಲಾಗುವುದು.

ಒಂದು ವೇಳೆ ಮತಾಂತರವಾಗಲು ಬಯಸುವವರು ಆ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಕನಿಷ್ಠ 60 ದಿನಗಳ ಮುಂಚೆ ಅಥವಾ ಮತಾಂತರವಾದ 30 ದಿನದ ಒಳಗೆ ತಿಳಿಸಬೇಕು.

RS 500
RS 1500

SCAN HERE

don't miss it !

ರಾಜ್ಯದಲ್ಲಿ 150 ಸ್ಥಾನ ಗೆಲ್ಲುವುದು ನಮ್ಮ ಗುರಿ: ಸಿದ್ದರಾಮಯ್ಯ
ಕರ್ನಾಟಕ

ವರುಷ ಎಂಟು; ಅವಾಂತರ ನೂರೆಂಟು ಸುಳ್ಳು ಎಂದು ಸಾಬೀತುಪಡಿಸಿ: ಪ್ರಹ್ಲಾದ್ ಜೋಷಿಗೆ ಸಿದ್ದರಾಮಯ್ಯ ಸವಾಲು

by ಪ್ರತಿಧ್ವನಿ
July 4, 2022
ಪಿಎಸ್‌ ಐ ನೇಮಕಾತಿ ಅಕ್ರಮ: ಕಾಂಗ್ರೆಸ್‌ ಮುಖಂಡನ ಬಂಧನ
ದೇಶ

ಕೋರ್ಟ್‌ ಆವರಣದಲ್ಲಿ ಸ್ಫೋಟ: ಪೊಲೀಸ್‌ ಪೇದೆಗೆ ಗಾಯ

by ಪ್ರತಿಧ್ವನಿ
July 1, 2022
ಬೆಂಗಳೂರಿನ ಎಲ್ಲಾ ವಾರ್ಡ್‌ಗಳಲ್ಲಿ ʼನಮ್ಮ ಕ್ಲಿನಿಕ್ʼ ಆರಂಭಕ್ಕೆ ಸಚಿವ ಸಂಪುಟ ಅನುಮೋದನೆ : ಸಚಿವ ಮಾಧುಸ್ವಾಮಿ
ಕರ್ನಾಟಕ

ಬೆಂಗಳೂರಿನ ಎಲ್ಲಾ ವಾರ್ಡ್‌ಗಳಲ್ಲಿ ʼನಮ್ಮ ಕ್ಲಿನಿಕ್ʼ ಆರಂಭಕ್ಕೆ ಸಚಿವ ಸಂಪುಟ ಅನುಮೋದನೆ : ಸಚಿವ ಮಾಧುಸ್ವಾಮಿ

by ಪ್ರತಿಧ್ವನಿ
July 1, 2022
2023ರ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಗಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ಹೆಚ್.ಡಿ. ಕುಮಾರಸ್ವಾಮಿ
ಕರ್ನಾಟಕ

2023ರ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಗಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
July 2, 2022
ವರ್ಷ ಎಂಟು ಅವಾಂತರ ನೂರೆಂಟು : ಮಾಜಿ ಸಿಎಂ ಸಿದ್ದರಾಮಯ್ಯ
ಕರ್ನಾಟಕ

ವರ್ಷ ಎಂಟು ಅವಾಂತರ ನೂರೆಂಟು : ಮಾಜಿ ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2022
Next Post
ಶಾಲಾ ವಿದ್ಯಾರ್ಥಿಗಳಿಗೆ ರೈಫಲ್ ತರಬೇತಿ, ತಾಲಿಬಾನ್ ಸಂಸ್ಕೃತಿ ಬಿಂಬಿಸುತ್ತದೆ : ಶಾಸಕ ಯು.ಟಿ ಖಾದರ್

ಶಾಲಾ ವಿದ್ಯಾರ್ಥಿಗಳಿಗೆ ರೈಫಲ್ ತರಬೇತಿ, ತಾಲಿಬಾನ್ ಸಂಸ್ಕೃತಿ ಬಿಂಬಿಸುತ್ತದೆ : ಶಾಸಕ ಯು.ಟಿ ಖಾದರ್

ತಾಜ್‌ ಮಹಲ್‌ ನಿಜಕ್ಕೂ ಅದ್ಭುತ: ಎಲಾನ್‌ ಮಸ್ಕ್‌

ನಕಲಿ ಖಾತೆ ಲೆಕ್ಕ ನೀಡದೇ  ಟ್ವಿಟರ್‌ ಖರೀದಿಸಲ್ಲ: ಎಲಾನ್‌ ಮಸ್ಕ್‌!

118 ಲೀಟರ್‌ ಎದೆಹಾಲು ಮಾರಿದ ಅಮೆರಿಕ ಮಹಿಳೆ!

118 ಲೀಟರ್‌ ಎದೆಹಾಲು ಮಾರಿದ ಅಮೆರಿಕ ಮಹಿಳೆ!

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist