• Home
  • About Us
  • ಕರ್ನಾಟಕ
Thursday, December 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಆದಿತ್ಯನಾಥ್ ಆಪ್ತ ಸಹಾಯಕ ಅನೂಪ್ ಪಾಂಡೆ ಚುನಾವಣಾ ಆಯುಕ್ತರಾಗಿ ಆಯ್ಕೆ; ಪ್ರತಿಪಕ್ಷಗಳಿಂದ ಪ್ರಶ್ನೆಗಳ ಸುರಿಮಳೆ.!

Any Mind by Any Mind
June 9, 2021
in ದೇಶ, ರಾಜಕೀಯ
0
ಆದಿತ್ಯನಾಥ್ ಆಪ್ತ ಸಹಾಯಕ ಅನೂಪ್ ಪಾಂಡೆ ಚುನಾವಣಾ ಆಯುಕ್ತರಾಗಿ ಆಯ್ಕೆ; ಪ್ರತಿಪಕ್ಷಗಳಿಂದ ಪ್ರಶ್ನೆಗಳ ಸುರಿಮಳೆ.!
Share on WhatsAppShare on FacebookShare on Telegram

ಭಾರತದ ನೂತನ ಚುನಾವಣಾ ಆಯುಕ್ತರಾಗಿ, 1984ರ ಐಎಎಸ್ ಬ್ಯಾಚ್’ನ ನಿವೃತ್ತ ಅಧಿಕಾರಿಯಾದ ಅನೂಪ್ ಚಂದ್ರ ಪಾಂಡೆ ಅವರನ್ನು ಕೇಂದ್ರ ಸರ್ಕಾರ ನೇಮಿಸಿದೆ. ಏಪ್ರಿಲ್ 12ರಂದು ಈ ಹಿಂದಿನ ಮುಖ್ಯ ಚುನಾವಣಾ ಅಧಿಕಾರಿಯಾಗಿದ್ದ ಸುನಿಲ್ ಅರೋರಾ ಅವರು ನಿವೃತ್ತರಾದ ಕಾರಣ ಅವರ ಸ್ಥಾನವನ್ನು ಪಾಂಡೆ ಅವರು ನೇಮಿಸಿದ್ದಾರೆ.

ADVERTISEMENT

ಮುಂದಿನ ವರ್ಷ ಬರಲಿರುವ ಉತ್ತರ ಪ್ರದೇಶ, ಪಂಜಾಬ್, ಗೋವಾ, ಮಣಿಪುರ ಮತ್ತು ಉತ್ತರಾಖಂಡ ಚುನಾವಣೆ ಪಾಂಡೆ ಅವರ ನೇತೃತ್ವದಲ್ಲಿ ನಡೆಯಲಿದ್ದು, ಚುನಾವಣಾ ಆಯೋಗವು ಪೂರ್ಣವಾಗಿ ಸಿದ್ದವಾಗಲಿದೆ. ಆಯೋಗದ ಪ್ರಮುಖ ಮೂರು ಸ್ಥಾನಗಳು ಈಗ ಭರ್ತಿಯಾಗಿವೆ.

ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಮತ್ತು ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಸಮಿತಿಯ ಇತರ ಇಬ್ಬರು ಸದಸ್ಯರು.

2019 ರಲ್ಲಿ ನಿವೃತ್ತಿ ಹೊಂದುವ ಮೊದಲು ಅನೂಪ್ ಚಂದ್ರ ಪಾಂಡೆ ಉತ್ತರ ಪ್ರದೇಶದ ಮುಖ್ಯ ಕಾರ್ಯದರ್ಶಿಯಾಗಿದ್ದರು. ಅವರು ರಾಜ್ಯದ ಮೂಲಸೌಕರ್ಯ ಮತ್ತು ಕೈಗಾರಿಕಾ ಅಭಿವೃದ್ಧಿಯ ಅಧ್ಯಕ್ಷರೂ ಆಗಿದ್ದರು. ಪಾಂಡೆ ಮೆಕ್ಯಾನಿಕಲ್ ಎಂಜಿನಿಯರ್, ಜೊತೆಗೆ ಎಂಬಿಎ ಪದವಿ ಪಡೆದಿದ್ದಾರೆ. ಅದೇ ಸಮಯದಲ್ಲಿ, ಅವರು ಪ್ರಾಚೀನ ಇತಿಹಾಸದಲ್ಲಿ ಡಾಕ್ಟರೇಟ್ ಸಹ ಮಾಡಿದ್ದಾರೆ.

ಚುನಾವಣಾ ಆಯೋಗದಲ್ಲಿ ಪಾಂಡೆ ಅವರ ಅಧಿಕಾರಾವಧಿ ಸುಮಾರು 3 ವರ್ಷಗಳಾಗಿದ್ದು ಫೆಬ್ರವರಿ 2024 ಕ್ಕೆ ನಿವೃತ್ತರಾಗಲಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಅನೂಪ್ ಚಂದ್ರ ಪಾಂಡೆ ಅವರ ನೇಮಕವನ್ನು ಪ್ರತಿಪಕ್ಷಗಳು ಪ್ರಶ್ನಿಸುತ್ತಿವೆ. ಟಿಎಂಸಿ ವಕ್ತಾರ ರಿಜು ದತ್ತಾ ಟ್ವಿಟರ್‌ನಲ್ಲಿ, ಉತ್ತರಪ್ರದೇಶದ ಮಾಜಿ ಮುಖ್ಯ ಕಾರ್ಯದರ್ಶಿ ಮತ್ತು ಕೊ ಅವರನ್ನು ಈಗ ಚುನಾವಣಾ ಆಯುಕ್ತರನ್ನಾಗಿ ಮಾಡಲಾಗಿದೆ. ಯುಪಿ ಚುನಾವಣೆಗೆ ಕೆಲವು ತಿಂಗಳ ಮೊದಲು ಇದನ್ನು ಮಾಡಲಾಗಿದೆ.

The Former Chief Secretary of UP and a close aid of Guddu Ji is appointed as the Election Commissioner…just a Few months before the Crucial UP Elections!!

The Election Commission is now Extremely Compromised & Amoral !! SHAMEFUL!!#ANUPCHANDRAPANDEY #ElectionCommissioner pic.twitter.com/HLLlwOi0US

— 𝐑𝐢𝐣𝐮 𝐃𝐮𝐭𝐭𝐚 (@DrRijuDutta_TMC) June 9, 2021

ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಸ್‌ವೈ ಖುರೇಷಿ ಅವರು ಅನೂಪ್ ಚಂದ್ರ ಪಾಂಡೆ ಅವರನ್ನು ಚುನಾವಣಾ ಆಯುಕ್ತರನ್ನಾಗಿ ಮಾಡಿರುವುದನ್ನು ಅಭಿನಂದಿಸಿದರು ಮತ್ತು ‘ನೀವು ದೇಶದ ನಿರೀಕ್ಷೆಗೆ ತಕ್ಕಂತೆ ಬದುಕುವಿರಿ ಎಂದು ಭಾವಿಸುತ್ತೇವೆ’ ಎಂದು ಬರೆದಿದ್ದಾರೆ.

Congratulations Mr Anup Chandra PANDEY for your appointment as Election Commissioner of India. Wish you a successful tenure. May you live up to the nation’s trust. @ECISVEEP

— Dr. S.Y. Quraishi (@DrSYQuraishi) June 8, 2021

ಇತ್ತ ವಕೀಲ ಪ್ರಶಾಂತ್ ಭೂಷಣ್ ಅವರು, ಚುನಾವಣೆ ಆಯುಕ್ತರ ನೇಮಕ ಮಾಡುವ ಅರ್ಜಿಯ ವಿಚಾರಣೆ ಬಾಕಿ ಇದೆ ಆದರು ಸರ್ಕಾರ ಏಕಪಕ್ಷೀಯವಾಗಿ ಆಧಿತ್ಯಾನಾಥ್ ರಿಂದ ಆಯ್ಕೆಯಾದ ವ್ಯಕ್ತಿಯನ್ನು ಚುನಾವಣೆ ಮುಖ್ಯ ಆಯುಕ್ತರಾಗಿ ನೇಮಿಸಿದೆ! ಈ ಸರ್ಕಾರ ಎಲ್ಲಾ ನಿಯಂತ್ರಕ ಸಂಸ್ಥೆಯನ್ನು ನಾಶ ಮಾಡುತ್ತಿದೆ ಎಂದು ಬರೆದುಕೊಂಡಿದ್ದಾರೆ.

While our petition seeking a collegium to appoint EC was kept pending w/o hearing, Govt unilaterally appoints Adityanath's handpicked man as EC! All regulatory institutions are being subverted by this govthttps://t.co/oETCN9qKMG

— Prashant Bhushan (@pbhushan1) June 9, 2021

ಕಾಂಗ್ರೆಸ್ ಬೆಂಬಲಿಗ ಶೀವತ್ಸ ಅವರು ಕೂಟ ಈ ಕುರಿತು ಟ್ವೀಟ್ ಮಾಡಿ, ಆದಿತ್ಯನಾಥ್ ಅವರ ಆಪ್ತ ಸಹಾಯಕ ಅನುಪ್ ಚಂದ್ರ ಪಾಂಡೆ ಅವರನ್ನು ಯುಪಿ ಚುನಾವಣೆಗೆ ಕೆಲವು ತಿಂಗಳ ಮೊದಲು ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ.

ಚುನಾವಣೆಗಳನ್ನು ಗೆಲ್ಲಲು ಬಿಜೆಪಿಯ ಟೂಲ್‌ಕಿಟ್‌ನ ಪ್ರಮುಖ ಭಾಗ ಇಸಿ ಎಂಬುದು ಮತ್ತೆ ಸಾಬೀತಾಗಿದೆ ಎಂದು ಹೇಳಿದ್ದಾರೆ.

Anup Chandra Pandey, a close aide of Adityanath, has been appointed Election Commisioner a few months before UP Elections.

It's proven again that EC is a core part of BJP's TOOLKIT to win Elections.

— Srivatsa (@srivatsayb) June 9, 2021

ಕಾಂಗ್ರೆಸ್ ರಾಷ್ಟ್ರೀಯ ಕಾರ್ಯನಿರ್ವಾಹಕ ನೀರಜ್ ಭಾಟಿಯಾ ಈ ಕುರಿತು ಟ್ವೀಟ್ ಟ್ವೀಟ್ ಮಾಡಿದ್ದಾರೆ-

President appoints former UP chief secretary Anup Chandra Pandey as "Election Commissioner". .

Kovindji 🙏 pic.twitter.com/n5hWDfwKfd

— Niraj Bhatia (@bhatia_niraj23) June 9, 2021
Tags: Anup chandra pandyElection Commission of IndiaYogi Adityanath
Previous Post

ಮೋದಿ-ಯೋಗಿ ನಡುವಿನ ಭಿನ್ನಮತಕ್ಕೆ ಕದನ ವಿರಾಮ, ಮತ್ತೊಂದು ಸುತ್ತಿನ ಪ್ರಹಸನ ಸಾಧ್ಯತೆ

Next Post

ಲಂಚಮುಕ್ತ ಕರ್ನಾಟಕ ಅಭಿಯಾನ ಪುನರಾರಂಭ –ಕೆಆರ್‌ಎಸ್‌ ಪಕ್ಷ

Related Posts

Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
0

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಅನ್ನಪೂರ್ಣದೇವಿ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಚರ್ಚೆ. ನೌಕರರ ಪ್ರಮುಖರ ಜತೆ ಅನ್ನಪೂರ್ಣದೇವಿ ಅವರನ್ನು ಭೇಟಿಯಾಗಿ ಚರ್ಚಿಸಿದ ಹೆಚ್ಡಿಕೆ...

Read moreDetails

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

December 3, 2025
ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

December 3, 2025
Next Post
ಲಂಚಮುಕ್ತ ಕರ್ನಾಟಕ ಅಭಿಯಾನ  ಪುನರಾರಂಭ –ಕೆಆರ್‌ಎಸ್‌ ಪಕ್ಷ

ಲಂಚಮುಕ್ತ ಕರ್ನಾಟಕ ಅಭಿಯಾನ ಪುನರಾರಂಭ –ಕೆಆರ್‌ಎಸ್‌ ಪಕ್ಷ

Please login to join discussion

Recent News

Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
Top Story

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

by ಪ್ರತಿಧ್ವನಿ
December 3, 2025
Top Story

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

by ಪ್ರತಿಧ್ವನಿ
December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!
Top Story

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

by ಪ್ರತಿಧ್ವನಿ
December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
Top Story

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

December 3, 2025

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada