• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

16 ಎಎಸ್‌ಐಗಳಿಗೆ ಪಿಎಸ್‌ಐ ಮುಂಭಡ್ತಿ – ಶಶಿಕುಮಾರ್, ಕುಲದೀಪ್ ಮಾಡಿ ತೋರಿಸಿದ ಅನುಪಮ್ ಅಗರ್ವಾಲ್

ಪ್ರತಿಧ್ವನಿ by ಪ್ರತಿಧ್ವನಿ
September 21, 2023
in Top Story, ಕರ್ನಾಟಕ
0
16 ಎಎಸ್‌ಐಗಳಿಗೆ ಪಿಎಸ್‌ಐ ಮುಂಭಡ್ತಿ – ಶಶಿಕುಮಾರ್, ಕುಲದೀಪ್ ಮಾಡಿ ತೋರಿಸಿದ ಅನುಪಮ್ ಅಗರ್ವಾಲ್
Share on WhatsAppShare on FacebookShare on Telegram

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 16 ಪೊಲೀಸ್ ಸಹಾಯಕ ಉಪನಿರೀಕ್ಷಕರಿಗೆ ಪೊಲೀಸ್ ಉಪನಿರೀಕ್ಷಕರಾಗಿ ಮುಂಭಡ್ತಿ ನೀಡಿ ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಆದೇಶ ಹೊರಡಿಸಿದ್ದಾರೆ. ಪಿಎಸ್‌ಐ ಭಡ್ತಿಯಾಗಿರುವ ಕಂಕನಾಡಿ ನಗರ ಪೊಲೀಸ್ ಠಾಣೆಯ ನವೀನ್ ಮೂಡುಬಿದಿರೆಗೆ, ಕಂಕನಾಡಿ ನಗರ ಠಾಣೆಯ ಜನಾರ್ದನ ನಾಯ್ಕ ಸುರತ್ಕಲ್ ಪೊಲೀಸ್ ಠಾಣೆಗೆ, ಸಿಎಸ್ಪಿಯ ಆನಂದ ಬಿ. ಉತ್ತರ ಸಂಚಾರ ಠಾಣೆಗೆ, ಗ್ರಾಮಾಂತರ ಠಾಣೆಯ ವಿನೋದ್ ಕೊಣಾಜೆ ಠಾಣೆಗೆ, ಪಣಂಬೂರು ಠಾಣೆಯ ಈಶ್ವರ ಸ್ವಾಮಿ ಕದ್ರಿ ಸಂಚಾರ ಠಾಣೆಗೆ, ಕದ್ರಿ ಠಾಣೆಯ ಶಾಂತಪ್ಪ ಜಿ, ಕಂಕನಾಡಿ ನಗರ ಠಾಣೆಗೆ, ಸಂಚಾರ ಪಶ್ಚಿಮ ಠಾಣೆಯ ಕೃಷ್ಣಪ್ಪ ಮೂಡುಬಿದಿರೆ ಠಾಣೆಗೆ, ಉತ್ತರ ಠಾಣೆಯ ಶಿವಪ್ಪ ಗೌಡ ಠಾಣೆಗೆ ನಿಯೋಜನೆಗೊಂಡಿದ್ದಾರೆ.

ADVERTISEMENT

ಉರ್ವ ಠಾಣೆಯ ಉಲ್ಲಾಸ್ ಪಾಂಡುರಂಗ ಬರ್ಕೆ ಠಾಣೆಗೆ, ಉತ್ತರ ಠಾಣೆಯ ಓಂ ದಾಸ್ ಸನ್ ಠಾಣೆಗೆ, ಐಎಸ್ಟಿಯ ರವಳೇಂದ್ರ ಗ್ರಾಮಾಂತರ ಠಾಣೆಗೆ, ಸಂಚಾರ ಪಶ್ಚಿಮ ಠಾಣೆಯ ಶಶಿಧರ ಶೆಟ್ಟಿ ಸುರತ್ಕಲ್ ಠಾಣೆಗೆ, ಉಳ್ಳಾಲ ಠಾಣೆಯ ಪ್ರಾಣೇಶ್ ಕುಮಾರ್ ಬಿ. ಅದೇ ಠಾಣೆಗೆ, ಸನ್ ಠಾಣೆಯ ಮೋಹನ್ ಅದೇ ಠಾಣೆಗೆ, ಸಿಸಿಬಿಯ ಹರೀಶ್ ಪದವಿನಂಗಡಿ ಸಿಎಸ್ಪಿಗೆ, ದಕ್ಷಿಣ ಠಾಣೆಯ ಪುರಂದರ ಬಿ.ಪಿ. ಸಿಸಿರ್ಬಿಗೆ ಪಿಎಸ್‌ಐ ಹುದ್ದೆಗೆ ನೇಮಕ ಮಾಡಿ ವರ್ಗಾಯಿಸಲಾಗಿದೆ. ಈ ಹಿಂದಿನ ಪೊಲೀಸ್ ಆಯುಕ್ತರಾದ ಎನ್.ಶಶಿಕುಮಾರ್ ಹಾಗೂ ಕುಲದೀಪ್‌ ಕುಮಾರ್ ಜೈನ್ ಅವರು ಹಲವು ವರ್ಷ ಗಳಿಂದ ಬಾಕಿ ಉಳಿದಿದ್ದ ಎಎಸ್‌ಐಗಳಿಗೆ ಭಡ್ತಿ ನೀಡಲು ಪ್ರಯತ್ನಿಸಿದ್ದರು. ಆದರೆ ತಾಂತ್ರಿಕ ಕಾರಣಗಳಿಂದ ಸಾಧ್ಯವಾಗಿರಲಿಲ್ಲ, ನೂತನ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು ಅಧಿಕಾರ ಸ್ವೀಕರಿಸಿ 9 ದಿನಗಳಲ್ಲಿ ಮುಂಭಡ್ತಿ ನೀಡಿ ಆದೇಶ ಹೊರಡಿಸಿದ್ದು ಮೆಚ್ಚುಗೆಗೆ ಪಾತ್ರವಾಗಿದೆ.

Tags: ASIKarnatakaMangalorePolice
Previous Post

ತಮಿಳುನಾಡು ಈಗಾಗಲೇ ಅಕ್ರಮವಾಗಿ ನೀರು ಬಳಕೆ ಮಾಡಿಕೊಂಡಿದೆ: ಬೊಮ್ಮಾಯಿ

Next Post

ಕುಡಿಯುವ ನೀರು ಬಿಡುಗಡೆಗೆ ನಿರ್ಧಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
ಕುಡಿಯುವ ನೀರು ಬಿಡುಗಡೆಗೆ ನಿರ್ಧಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಕುಡಿಯುವ ನೀರು ಬಿಡುಗಡೆಗೆ ನಿರ್ಧಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Please login to join discussion

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada