Pratidhvani
Advertisement
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಚುನಾವಣೆ ಹೊಸ್ತಿಲಲ್ಲೇ ಎಸ್‌ಪಿಗೆ ಆಘಾತ? ಬಿಜೆಪಿ ಸೇರಿದ ಅಪರ್ಣಾ ಯಾದವ್‌

ಪ್ರತಿಧ್ವನಿ

ಪ್ರತಿಧ್ವನಿ

January 19, 2022
Share on FacebookShare on Twitter

ರಾಷ್ಟ್ರ ರಾಜಕೀಯದಲ್ಲಿ ನಡೆದ ಮಹತ್ತರ ಬೆಳವಣಿಗೆಯೊಂದರಲ್ಲಿ ಎಸ್‌ಪಿ ಮುಖ್ಯಸ್ಥ ಮುಲಾಯಂ ಸಿಂಗ್‌ ಯಾದವ್‌ರವರ ಕಿರಿಯ ಸೊಸೆ ಅಪರ್ಣಾ ಯಾದವ್‌ ಬುಧವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ಶೀನಾ ಬೋರಾ ಹತ್ಯೆ ಪ್ರಕರಣ; ಇಂದ್ರಾಣಿ ಮುಖರ್ಜಿಗೆ ಜಾಮೀನು ಮಂಜೂರು

ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಹಾರ್ದಿಕ್ ಪಟೇಲ್

ರಾಜಕೀಯ ವ್ಯಕ್ತಿಗಳಿಗೆ ನಾವು ಈ ಸಂದೇಶವನ್ನು ತಲುಪಿಸಲು ಆಗುತ್ತಿಲ್ಲ ಎಂದ ನಿರ್ದೇಶಕ

ಹಿರಿಯ ನಾಯಕರ ಸಮ್ಮುಖದಲ್ಲಿ ಸೇರ್ಪಡೆಯಾದ ಅವರು ಬರುವ ಉತ್ತರಪ್ರದೇಶ ಚುನಾವಣೆಯಲ್ಲಿ ಲಕ್ನೋದಿಂದ ಸ್ಪರ್ಧಿಸಬಹುದು ಎಂದು ಹೇಳಲಾಗುತ್ತಿದೆ. ಈ ಕುರಿತು ಮಾತನಾಡಿರುವ ಅಪರ್ಣಾ ನಾನು ಪ್ರಧಾನಿ ನರೇಂದ್ರ ಮೋದಿಯವರಿಂದ ಸ್ಪೂರ್ತಿ ಪಡೆದು ಮತ್ತು ಅದರ ಯೋಜನೆಗಳಿಂದ ಪ್ರಭಾವಿತಳಾಗಿ ಬಿಜೆಪಿ ಸೇರುತ್ತಿದ್ದೇನೆ  ಎಂದು ಪಕ್ಷ ಸೇರ್ಪಡೆ ನಂತರ ಹೇಳಿದ್ದಾರೆ.

ಈ ವೇಳೆ ಮಾತನಾಡಿದ ಯುಪಿ ಉಪಮುಖ್ಯಮಂತ್ರಿ ಕೇಶವ್‌ಪ್ರಸಾದ್‌ ಮೌರ್ಯ ಅಖಿಲೇಶ್‌ ಯಾದವ್‌ ಕುಟುಂಬ ರಾಜಕೀಯದಲ್ಲಿ ಮತ್ತೊಮ್ಮೆ ವಿಫಲವಾಗಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದ್ದೆ ಎಂದಿದ್ದಾರೆ.

RS 500
RS 1500

SCAN HERE

don't miss it !

ಪಂಜಾಬ್ ಗೆ 17 ರನ್ ಆಘಾತ: ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಆಫ್ ಆಸೆ ಜೀವಂತ
ಕ್ರೀಡೆ

ಪಂಜಾಬ್ ಗೆ 17 ರನ್ ಆಘಾತ: ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಆಫ್ ಆಸೆ ಜೀವಂತ

by ರಮೇಶ್ ಎಸ್‌.ಆರ್
May 16, 2022
ತಾಜ್‌ ಮಹಲ್‌ ನಿಜಕ್ಕೂ ಅದ್ಭುತ: ಎಲಾನ್‌ ಮಸ್ಕ್‌
ವಾಣಿಜ್ಯ

ನಕಲಿ ಖಾತೆ ಲೆಕ್ಕ ನೀಡದೇ  ಟ್ವಿಟರ್‌ ಖರೀದಿಸಲ್ಲ: ಎಲಾನ್‌ ಮಸ್ಕ್‌!

by ಪ್ರತಿಧ್ವನಿ
May 17, 2022
ಭಾರತ ಟಿ-20ಗೆ ವಿವಿಎಸ್‌ ಲಕ್ಷ್ಮಣ್‌‌ ತಾತ್ಕಾಲಿಕ ಕೋಚ್‌?
ಕ್ರೀಡೆ

ಭಾರತ ಟಿ-20ಗೆ ವಿವಿಎಸ್‌ ಲಕ್ಷ್ಮಣ್‌‌ ತಾತ್ಕಾಲಿಕ ಕೋಚ್‌?

by ಪ್ರತಿಧ್ವನಿ
May 18, 2022
ಶಾಲಾ ವಿದ್ಯಾರ್ಥಿಗಳಿಗೆ ರೈಫಲ್ ತರಬೇತಿ, ತಾಲಿಬಾನ್ ಸಂಸ್ಕೃತಿ ಬಿಂಬಿಸುತ್ತದೆ : ಶಾಸಕ ಯು.ಟಿ ಖಾದರ್
ಕರ್ನಾಟಕ

ಶಾಲಾ ವಿದ್ಯಾರ್ಥಿಗಳಿಗೆ ರೈಫಲ್ ತರಬೇತಿ, ತಾಲಿಬಾನ್ ಸಂಸ್ಕೃತಿ ಬಿಂಬಿಸುತ್ತದೆ : ಶಾಸಕ ಯು.ಟಿ ಖಾದರ್

by ಪ್ರತಿಧ್ವನಿ
May 17, 2022
ಬಿಜೆಪಿ ಭಗ್ನ ಪ್ರೇಮಿಯಂತೆ ವರ್ತಿಸುತ್ತಿದೆ : ಉದ್ಧವ್ ಠಾಕ್ರೆ
ದೇಶ

ಬಿಜೆಪಿ ಭಗ್ನ ಪ್ರೇಮಿಯಂತೆ ವರ್ತಿಸುತ್ತಿದೆ : ಉದ್ಧವ್ ಠಾಕ್ರೆ

by ಪ್ರತಿಧ್ವನಿ
May 15, 2022
Next Post
ಪಂಚರಾಜ್ಯ ಚುನಾವಣೆ; ಗೋವಾ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿದ ಎಎಪಿ

ಪಂಚರಾಜ್ಯ ಚುನಾವಣೆ; ಗೋವಾ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿದ ಎಎಪಿ

ಹತ್ತರಿಂದ ಏಳು ದಿನಕ್ಕೆ ಹೋಮ್ ಐಸೋಲೇಷನ್ ಅವಧಿ ಇಳಿಸಿದ ಪಾಲಿಕೆ : ನಂತರ ಕರೋನಾ ಪರೀಕ್ಷೆ ಅಗತ್ಯವಿಲ್ಲ

ಹತ್ತರಿಂದ ಏಳು ದಿನಕ್ಕೆ ಹೋಮ್ ಐಸೋಲೇಷನ್ ಅವಧಿ ಇಳಿಸಿದ ಪಾಲಿಕೆ : ನಂತರ ಕರೋನಾ ಪರೀಕ್ಷೆ ಅಗತ್ಯವಿಲ್ಲ

ಪಂಜಾಬ್ ಚುನಾವಣೆ: ಆಪ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಗೊತ್ತೇ?

ಪಂಜಾಬ್ ಚುನಾವಣೆ: ಆಪ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಗೊತ್ತೇ?

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist