Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ನನ್ನ ಟೀಕೆ ಸಂತ್ರಸ್ತ ಕಾಶ್ಮೀರಿ ಪಂಡಿತರ ಕುರಿತಾಗಿರಲಿಲ್ಲ; ಇಸ್ರೇಲಿ ನಿರ್ದೇಶಕ ನಾದವ್‌ ಲ್ಯಾಪಿಡ್‌ ಸ್ಪಷ್ಟೀಕರಣ

ಪ್ರತಿಧ್ವನಿ

ಪ್ರತಿಧ್ವನಿ

December 1, 2022
Share on FacebookShare on Twitter

ಗೋವಾದಲ್ಲಿ ನಡೆದ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಿದ್ದ ದಿ ಕಾಶ್ಮೀರಿ ಫೈಲ್ಸ್‌ ಚಿತ್ರದ ಕುರಿತು ಟೀಕಿಸಿ ಚರ್ಚೆಗೆ ಗ್ರಾಸವಾಗಿದ್ದ ಇಸ್ರೇಲ್‌ ಮೂಲದ ನಿರ್ದೇಶಕ ನಾದವ್‌ ಲ್ಯಾಪಿಡ್‌ ತಮ್ಮ ಹೇಳಿಕೆ ಕುರಿತು ಸ್ಪಷ್ಟನೆ ನೀಡಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

Nela Narendra Babu | Tanuja Kannada Movie : ಇಂಥಾ ನೈಜ ಕಥೆಗಳಿಂದ ಬದಲಾವಣೆ ಸಾಧ್ಯ… ತನುಜಾ ಅದ್ಭುತ ಚಿತ್ರ

yadiyurappa ; ಇದ್ದೊಂದು ನೈಜ ಕಥೆ..ಅದಕ್ಕೆ ನಾನು ಅಭಿನಯಿಸಿದ್ದೇನೆ | Tanuja kannada movie | tanuja |

ಅಪ್ಪುಗಾಗಿ ಹಾಡು ಹಾಡಿದ ನಟಿ ಶ್ರುತಿ! Actress Shruti | Puneeth Rajkumar Road Inauguration Event

ಈ ವರ್ಷ ಬಿಡುಗಡೆಯಾಗಿ ತೀವ್ರ ಸದ್ದು ಮಾಡಿದ ದಿ ಕಾಶ್ಮೀರಿ ಫೈಲ್ಸ್‌ ಕೀಳು ಅಭಿರುಚಿಯ ಚಿತ್ರ ಮತ್ತು ಪ್ರಚಾರಕ್ಕಾಗಿ ಮಾಡಿರುವುದು ಎಂದು ಟೀಕಿಸಿ ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದ್ದರು.

ನಾನು ನನ್ನ ಹೇಳಿಕೆಯಿಂದ ಯಾರನ್ನು ಅವಮಾನಿಸಲು ಬಯಸಲಿಲ್ಲ ಮತ್ತು ಇನ್ನೊಬ್ಬರನ್ನು ಅವಮಾನಿಸುವುದು ನನ್ನ ಉದ್ದೇಶವಾಗಿರಲಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ನನ್ನ ಟೀಕೆ ಸಂತ್ರಸ್ತ ಕಾಶ್ಮೀರಿ ಪಂಡಿತರ ಕುರಿತಾಗಿರಲಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಮಾತನಾಡುವ ವೇಳೆ ನಾನು ಮೊದಲು ಹೇಳಿದ ಹಾಗೆ ಅದು ಸ್ಪರ್ಧಾತ್ಮಕ ವಿಭಾಗಕ್ಕೆ ಆಯ್ಕೆಯಾಗುವಂತಹ ಸಿನಿಮಾವಲ್ಲ. ಬೇಕಿದ್ದರೆ ಫ್ರೆಂಚ್ ಹಾಗೂ ಸ್ಪ್ಯಾನಿಷ್ ಜ್ಯೂರಿಯನ್ನು ಸಂಪರ್ಕಿಸಿ ಅವರ ಹೇಳಿಕೆಯನ್ನೂ ಪಡೆಯಿರಿ ಎಂದು ಇಂಡಿಯಾ ಟುಡೇಗೆ ನೀಡಿದ ಸಂದರ್ಶನದಲ್ಲಿ ಪುನರುಚ್ಚರಿಸಿದ್ದಾರೆ.

#EXCLUSIVE | India Today grills IFFI jury chief #NadavLapid | @RahulKanwal | #TheKashmirFiles #ITLivestream
https://t.co/Bw0pgrnLAM

— IndiaToday (@IndiaToday) November 30, 2022
RS 500
RS 1500

SCAN HERE

Pratidhvani Youtube

«
Prev
1
/
3856
Next
»
loading
play
ಅಪ್ಪು ನೆನಪಿನಲ್ಲಿ ಯುವಕರಿಗೆ ಸ್ಫೂರ್ತಿ ಆಗಲಿ ಎಂದು ಆಯೋಜಿಸಿದ ಕ್ರೀಡೆ | Appu |
play
Cockroach Sudhi |ನಮ್ಮಂತ ವಿಲನ್‌ ಗಳಿಗೆಲ್ಲಾ ಯಾರ ಸರ್‌ ಹೀರೋಯಿನ್‌ ಕೊಡ್ತಾರೆ #pratidhvanidigital #cockroach
«
Prev
1
/
3856
Next
»
loading

don't miss it !

ದೆಹಲಿ ಅಬಕಾರಿ ಹಗರಣ: ಕೆಸಿಆರ್ ಪುತ್ರಿ ಎಂಎಲ್’ಸಿ ಕವಿತಾರ ಮಾಜಿ ಆಡಿಟರ್ ಬಂಧನ
Top Story

ದೆಹಲಿ ಅಬಕಾರಿ ಹಗರಣ: ಕೆಸಿಆರ್ ಪುತ್ರಿ ಎಂಎಲ್’ಸಿ ಕವಿತಾರ ಮಾಜಿ ಆಡಿಟರ್ ಬಂಧನ

by ಪ್ರತಿಧ್ವನಿ
February 8, 2023
ಬ್ರಾಹ್ಮಣ ಸ್ವಾಮೀಜಿಗೆ ಪ್ರಾಣ ಬೆದರಿಕೆ ಹಾಕಿದ್ಯಾರು..!? ಕೇಂದ್ರ ಮಾಡಿದ್ದೇನು..?
ಅಂಕಣ

ಬ್ರಾಹ್ಮಣ ಸ್ವಾಮೀಜಿಗೆ ಪ್ರಾಣ ಬೆದರಿಕೆ ಹಾಕಿದ್ಯಾರು..!? ಕೇಂದ್ರ ಮಾಡಿದ್ದೇನು..?

by ಕೃಷ್ಣ ಮಣಿ
February 9, 2023
Rakhi Sawant Serious Allegations : ರಾಕಿ ಸಾವಂತ್ ವಿವಾದದ ಪೂರ್ಣ ಮಾಹಿತಿ ಇಲ್ಲಿದೆ | #pratidhvani
ಸಿನಿಮಾ

Rakhi Sawant Serious Allegations : ರಾಕಿ ಸಾವಂತ್ ವಿವಾದದ ಪೂರ್ಣ ಮಾಹಿತಿ ಇಲ್ಲಿದೆ | #pratidhvani

by ಪ್ರತಿಧ್ವನಿ
February 8, 2023
AMULYA | ಅವಳಿ ಮಕ್ಕಳೊಂದಿಗೆ ಮುದ್ದು ಮುದ್ದಾಗಿ ಪತಿ ಬರ್ತ್ ಡೇ ವಿಶ್ ಮಾಡಿದ ಅಮೂಲ್ಯ!
ಸಿನಿಮಾ

AMULYA | ಅವಳಿ ಮಕ್ಕಳೊಂದಿಗೆ ಮುದ್ದು ಮುದ್ದಾಗಿ ಪತಿ ಬರ್ತ್ ಡೇ ವಿಶ್ ಮಾಡಿದ ಅಮೂಲ್ಯ!

by ಪ್ರತಿಧ್ವನಿ
February 7, 2023
ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾದ ರಾಮ್ ಚರಣ್ – ದಿನೇ ದಿನೇ ಹೆಚ್ಚಾಗ್ತಿದೆ ಮೆಗಾ ಪವರ್ ಸ್ಟಾರ್ ಕ್ರೇಜ್
ಇತರೆ

ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾದ ರಾಮ್ ಚರಣ್ – ದಿನೇ ದಿನೇ ಹೆಚ್ಚಾಗ್ತಿದೆ ಮೆಗಾ ಪವರ್ ಸ್ಟಾರ್ ಕ್ರೇಜ್

by ಪ್ರತಿಧ್ವನಿ
February 4, 2023
Next Post
ಮತದಾರರ ಪಟ್ಟಿಯಲ್ಲಿ ಆದ ತಪ್ಪುಗಳನ್ನು ಸರಿಪಡಿಸುತ್ತೇವೆ : ಡಾ || ಕೆ.ವಿ. ರಾಜೇಂದ್ರ

ಮತದಾರರ ಪಟ್ಟಿಯಲ್ಲಿ ಆದ ತಪ್ಪುಗಳನ್ನು ಸರಿಪಡಿಸುತ್ತೇವೆ : ಡಾ || ಕೆ.ವಿ. ರಾಜೇಂದ್ರ

ರಾಜಕೀಯ ನಿಂತ ನೀರಲ್ಲ, ಇಲ್ಲಿ ಯಾರೂ ಶಾಶ್ವತವಲ್ಲ : ಡಿ.ಕೆ.ಶಿವಕುಮಾರ್‌

ರಾಜಕೀಯ ನಿಂತ ನೀರಲ್ಲ, ಇಲ್ಲಿ ಯಾರೂ ಶಾಶ್ವತವಲ್ಲ : ಡಿ.ಕೆ.ಶಿವಕುಮಾರ್‌

ನನ್ನ ಜೀವನದಲ್ಲಿ ರೌಡಿಗಳ ಪರಿಚಯವೇ ಇಲ್ಲ ಅದರ ಅವಶ್ಯಕತೆಯೂ ನನಗಿಲ್ಲ : ವಿ.ಸೋಮಣ್ಣ

ನನ್ನ ಜೀವನದಲ್ಲಿ ರೌಡಿಗಳ ಪರಿಚಯವೇ ಇಲ್ಲ ಅದರ ಅವಶ್ಯಕತೆಯೂ ನನಗಿಲ್ಲ : ವಿ.ಸೋಮಣ್ಣ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist