• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೊದಲು ಕನ್ನಡಿಗರ ಕ್ಷಮೆ ಕೇಳಿ – ಕಮಲ್ ಹಾಸನ್ ಗೆ ಹೈಕೋರ್ಟ್ ತರಾಟೆ ..! 

Chetan by Chetan
June 3, 2025
in Top Story, ಇದೀಗ, ಕರ್ನಾಟಕ
0
ಮೊದಲು ಕನ್ನಡಿಗರ ಕ್ಷಮೆ ಕೇಳಿ – ಕಮಲ್ ಹಾಸನ್ ಗೆ ಹೈಕೋರ್ಟ್ ತರಾಟೆ ..! 
Share on WhatsAppShare on FacebookShare on Telegram

ನಟ ಕಮಲ್ ಹಾಸನ್ ಗೆ (Kamal hasan) ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ತಮ್ಮ ಥಗ್ ಲೈಫ್ (Thug life) ಸಿನಿಮಾ ಬಿಡುಗಡೆಗೆ ಕರ್ನಾಟಕದಲ್ಲಿ ಯಾವುದೇ ರೀತಿ ತೊಂದರೆಯಾಗದಂತೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ಪೊಲೀಸರು ಮತ್ತು ಯಾರಿಂದಲೂ ತೊಂದರೆಯಾಗದ ರೀತಿ ನಿರ್ದೇಶನ ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದ ನಟ ಕಮಲ್ ಹಾಸನ್ ಗೆ ಹೈಕೋರ್ಟ್ (Highcourt) ಛೀಮಾರಿ ಹಾಕಿದೆ.

ADVERTISEMENT

ಈ ರೀತಿಯ ಪರಿಸ್ಥಿತಿ ನಿರ್ಮಾಣ ಆಗೋದಕ್ಕೆ ಕಮಲ್ ಹಾಸನ್ ಅವರೇ ಕಾರಣ. ಕರ್ನಾಟಕದಲ್ಲಿ ಭಾಷೆ ಎಂಬುದು ನಮ್ಮ ಜನರ ಭಾವನೆಗೆ ಸಂಬಂಧಪಟ್ಟ ವಿಚಾರ. ಕನ್ನಡಿಗರ ಭಾವನೆಗಳಿಗೆ ನೋವುಂಟು ಮಾಡಿ ಕ್ಷಮೆ ಕೇಳದೇ ಉದ್ಧಟತನ ತೋರಿ ಈಗ ನ್ಯಾಯಾಲಯಕ್ಕೆ ಅರ್ಜಿ ಹಾಕಿದ್ರೆ ಹೇಗೆ..? ಎಂದು ನ್ಯಾಯಮೂರ್ತಿ ನಾಗಪ್ರಸನ್ನ ಕಮಲ್ ಹಾಸನ್ ಪರ ವಕೀಲರಿಗೆ ಚಾಟಿ ಬೀಸಿದ್ದಾರೆ. 

ಮೊದಲು ನಟ ಕಮಲ್ ಹಾಸನ್ ಕನ್ನಡಿಗರ ಕ್ಷಮೆ ಕೇಳಲಿ..ಆ ನಂತರ ನಾವು ಈ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಳ್ಳುತ್ತೇವೆ ಯೃಂದು ಹೈಕೋರ್ಟ್ ಹೇಳಿದ್ದು, ನಟ ಕಮಲ್ ಹಾಸನ್ ಗೆ ತೀವ್ರ ಹಿನ್ನಡೆಯಾಗಿದೆ. ಹೀಗಾಗಿ ಈಗ ನಟ ಕಮಲ್ ಹಾಸನ್ ಗೆ ಕನ್ನಡಿಗರ ಮುಂದೆ ಮಂಡಿಯೂರಲೇ ಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. 

Tags: ಕನ್ನಡಕಮಲ್ ಹಾಸನ್ತರಾಟೆವಿವಾದಹೈಕೋರ್ಟ್
Previous Post

ಕಮಲ್ ಹಾಸನ್ ಉದ್ಧಟತನ..! – ಸರ್ಕಾರದ ನಡೆಗೆ ವಿಜಯೇಂದ್ರ ಕಿಡಿ ! 

Next Post

ಹೈಕೋರ್ಟ್​ ಛೀಮಾರಿ ಬಳಿಕವೂ ಕ್ಷಮೆ ಕೇಳದ ಕಮಲ್​.. ಮೊಂಡಾಟ..

Related Posts

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್
Top Story

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
March 5, 2026
0

-ತ್ಯಾಜ್ಯ ನೀರು ನಿರ್ವಹಣೆಗೆ ಆಧುನಿಕ ತಂತ್ರಜ್ಞಾನದ ಟಚ್‌ ಬೆಂಗಳೂರು, ಮಾರ್ಚ್ 4, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ...

Read moreDetails
ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

March 5, 2026
ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

March 5, 2026
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
Next Post
ಹೈಕೋರ್ಟ್​ ಛೀಮಾರಿ ಬಳಿಕವೂ ಕ್ಷಮೆ ಕೇಳದ ಕಮಲ್​.. ಮೊಂಡಾಟ..

ಹೈಕೋರ್ಟ್​ ಛೀಮಾರಿ ಬಳಿಕವೂ ಕ್ಷಮೆ ಕೇಳದ ಕಮಲ್​.. ಮೊಂಡಾಟ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada