• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಮುಸ್ಲಿಮೇತರ ನಿರಾಶ್ರಿತರಿಗೆ ಪೌರತ್ವ ಪಡೆಯಲು ಕೇಂದ್ರ ಸರ್ಕಾರದಿಂದ ಅರ್ಜಿ ಆಹ್ವಾನ

Any Mind by Any Mind
May 29, 2021
in ದೇಶ
0
ಮುಸ್ಲಿಮೇತರ ನಿರಾಶ್ರಿತರಿಗೆ ಪೌರತ್ವ ಪಡೆಯಲು ಕೇಂದ್ರ ಸರ್ಕಾರದಿಂದ ಅರ್ಜಿ ಆಹ್ವಾನ
Share on WhatsAppShare on FacebookShare on Telegram

ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ಬಂದು ಗುಜರಾತ್, ರಾಜಸ್ಥಾನ, ಛತ್ತೀಸ್ಘಾಡ್ಸೇರಿದಂತೆ 13 ಜಿಲ್ಲೆಗಳಲ್ಲಿ ನೆಲೆನಿಂತ ಹಿಂದೂ, ಸಿಖ್, ಜೈನ, ಬೌದ್ಧ ಹಾಗು ಮುಸ್ಲಿಮೇತರರಿಗೆ ಭಾರತೀಯ ಪೌರತ್ವಕ್ಕೆ ಅರ್ಜಿ ಸಲ್ಲಿಸಲು ಭಾರತ ಸರ್ಕಾರ ಅರ್ಜಿ ಆಹ್ವಾನಿಸಿದೆ.

ADVERTISEMENT

1955ರ ಪೌರತ್ವ ಕಾಯ್ದೆ ಅಡಿಯಲ್ಲಿ ಮತ್ತು 2009 ರ ಕಾನೂನಿನಡಿಯಲ್ಲಿ ರೂಪಿಸಲಾದ ನಿಯಮಗಳಡಿಯಲ್ಲಿ ಈ ಆದೇಶವನ್ನು ಅನುಷ್ಠಾನಗೊಳಿಸಲು ಕೇಂದ್ರ ಗೃಹ ಸಚಿವಾಲಯ ಅಧಿಸೂಚನೆ ಹೊರಡಿಸಿದೆ. 2019 ರಲ್ಲಿ ಜಾರಿಗೆ ಬಂದ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಗೆ ಇದು ಸಂಬಂಧಿಸಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

2019 ರ ಪೌರತ್ವ ತಿದ್ದು ಪಡಿ ಕಾಯ್ದೆ (ಸಿಎಎ) ಅಡಿಯಲ್ಲಿ ಸರ್ಕಾರ ಇನ್ನೂ ನಿಯಮಗಳನ್ನು ರೂಪಿಸಿಲ್ಲ. ಇದು ಜಾರಿಗೆ ಬಂದಾಗ, ದೇಶದ ವಿವಿಧೆಡೆ ವ್ಯಾಪಕ ಪ್ರತಿಭಟನೆಗಳು ನಡೆದವು. ದೆಹಲಿಯಲ್ಲಿ 2020ರ ಆರಂಭದಲ್ಲಿ ಹಿಂಸಾಚಾರವೇ ನಡೆದಿತ್ತು.ದೇಶಾದ್ಯಂತ ತೀವ್ರ ವಿರೋಧ, ಪ್ರತಿಭಟನೆಗಳ ನಡುವೆಯೂ 2020 ಡಿಸೆಂಬರ್ನಲ್ಲಿ ಸಿಎಎ ಅಂಗೀಕರಿಸಲ್ಪಟ್ಟಿತು.

ಇದೀಗ ಭಾರತ ಸರ್ಕಾರ 1955ರ ಪೌರತ್ವ ಕಾಯ್ದೆ ಅಡಿಯಲ್ಲಿ ಮೊರ್ಬಿ, ರಾಜ್ ಕೋಟ್, ಪಠಾಣ್, ವಡೋದರಾ, ದುರ್ಗ್ ,ಛತ್ತೀಸ್ ಗಢದ ಬಾಲೋಡಬಜಾರ್, ಜಾಲೊರ್, ಉದಯ್ ಪುರ, ಪಾಲಿ,ಬರ್ಮೆರ್, ಮತ್ತು ರಾಜಸ್ಥಾನದ ಶಿರೊಹಿ, ಹರಿಯಾಣದ ಪರಿದಾಬಾದ್, ಪಂಜಾಬ್ ನ ಜಲಂಧರ್ ಜಿಲ್ಲೆಯಲ್ಲಿ ವಾಸಿಸುತ್ತಿರುವ ನಿರಾಶ್ರಿತರು ಭಾರತೀಯ ಪೌರತ್ವ ಪಡೆಯಲು ಅರ್ಜಿಸಲ್ಲಿಸಲು ಅರ್ಹರಾಗಿದ್ದಾರೆಂದು ತಿಳಿಸಲಾಗಿದೆ. ಹಾಗು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

Previous Post

ಮೋದಿ – ದೀದಿ ಬಿಕ್ಕಟ್ಟು: ಬಂಗಾಳದ ಮುಖ್ಯ ಕಾರ್ಯದರ್ಶಿಯನ್ನು ವಾಪಸ್‌ ಕರೆಸಿಕೊಂಡ ಕೇಂದ್ರ ಸರ್ಕಾರ

Next Post

ಕರೋನಾ ಇಲ್ಲದಿರುತ್ತಿದ್ದರೆ ಬಿಜೆಪಿ ಶಾಸಕರು ರೆಸಾರ್ಟ್ ಸೇರುತ್ತಿದ್ದರು – ಕಾಂಗ್ರೆಸ್ ಲೇವಡಿ

Related Posts

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?
Top Story

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

by ಪ್ರತಿಧ್ವನಿ
May 17, 2026
0

ಬೆಂಗಳೂರು : ದೇಶಾದ್ಯಂತ ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ 3 ರೂಪಾಯಿ ಬೆಲೆ ಏರಿಕೆಯಾಗಿರುವುದಕ್ಕೆ ಕೇಂದ್ರದ ವಿರುದ್ಧ ವಿಪಕ್ಷಗಳು ತೀವ್ರ ವಾಗ್ದಾಳಿ ನಡೆಸುತ್ತಿವೆ. ಅಲ್ಲದೆ ಇದರಿಂದ ಜನಸಾಮಾನ್ಯರ ಜೀವನದ ಮೇಲೆ...

Read moreDetails
KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

May 17, 2026
ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

May 16, 2026
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
Next Post
ಕರೋನಾ ಇಲ್ಲದಿರುತ್ತಿದ್ದರೆ ಬಿಜೆಪಿ ಶಾಸಕರು ರೆಸಾರ್ಟ್ ಸೇರುತ್ತಿದ್ದರು – ಕಾಂಗ್ರೆಸ್ ಲೇವಡಿ

ಕರೋನಾ ಇಲ್ಲದಿರುತ್ತಿದ್ದರೆ ಬಿಜೆಪಿ ಶಾಸಕರು ರೆಸಾರ್ಟ್ ಸೇರುತ್ತಿದ್ದರು - ಕಾಂಗ್ರೆಸ್ ಲೇವಡಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada