• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, September 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕರ್ನಾಟಕ ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 576 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಪ್ರತಿಧ್ವನಿ by ಪ್ರತಿಧ್ವನಿ
September 20, 2026
in Top Story, ಕರ್ನಾಟಕ, ಸರ್ಕಾರಿ ಗೆಜೆಟ್
0
ಕರ್ನಾಟಕ ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 576 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Share on WhatsAppShare on FacebookShare on Telegram

ಬೆಂಗಳೂರು:  ಕರ್ನಾಟಕ ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 576 ಹುದ್ದೆಗಳ ನೇರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಅಧಿಕೃತ ಅಧಿಸೂಚನೆ ಹೊರಡಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ADVERTISEMENT
Rahul Gandhi : ಇಂದೋರ್‌ನಲ್ಲಿ Gen-Zಗಳ ಜೊತೆ ರಾಹುಲ್‌ ಗಾಂಧಿ ಸಂವಾದ   #pratidhvani

ಹುದ್ದೆಗಳ ವಿವರ ಹಾಗೂ ವೇತನ ಶ್ರೇಣಿ

ವಾರ್ಡರ್ (ವೀಕ್ಷಕರು): 560 ಹುದ್ದೆಗಳು

ದ್ವಿತೀಯ ದರ್ಜೆ ಬೋಧಕರು (Instructor Grade-II): 16 ಹುದ್ದೆಗಳು

ಒಟ್ಟು ಹುದ್ದೆಗಳು: 576

ವೇತನ ಶ್ರೇಣಿ: ₹37,500 ರಿಂದ ₹76,100

Santosh Lad : ಕುಂದಗೋಳದಲ್ಲಿ ಪ್ರಜಾಸೇವಾ ಆಂದೋಲನ‌ ಸಭೆ, ಸಾರ್ವಜನಿಕರಿಂದ ಅಹವಾಲು ಸಲ್ಲಿಕೆ #pratidhvani

ಶೈಕ್ಷಣಿಕ ವಿದ್ಯಾರ್ಹತೆ

ವಾರ್ಡರ್ ಹುದ್ದೆಗೆ: ಎಸ್‌ಎಸ್‌ಎಲ್‌ಸಿ (SSLC) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.

ದ್ವಿತೀಯ ದರ್ಜೆ ಬೋಧಕರು ಹುದ್ದೆಗೆ: ಎಸ್‌ಎಸ್‌ಎಲ್‌ಸಿ ಜೊತೆಗೆ ಸಂಬಂಧಪಟ್ಟ ಟ್ರೇಡ್‌ಗಳಲ್ಲಿ (ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಕಾರ್ಪೆಂಟ್ರಿ, ಟೈಲರಿಂಗ್, ಟೆಕ್ಸ್‌ಟೈಲ್, ವೀವಿಂಗ್ ಇತ್ಯಾದಿ) ಡಿಪ್ಲೊಮಾ ಅಥವಾ ಪ್ರಮಾಣಪತ್ರ (Certificate) ಹೊಂದಿರಬೇಕು.

ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ: 19.09.2026

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15.10.2026

ಶುಲ್ಕ ಪಾವತಿಗೆ ಕೊನೆಯ ದಿನಾಂಕ: 16.10.2026

Nikhil Kumaraswamy  on cm dks : ಡಿಕೆ ಶಿವಕುಮಾರ್‌ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ವಾಗ್ದಾಳಿ.! #dkshivakumar

ವಯೋಮಿತಿ

ಅರ್ಜಿ ಸಲ್ಲಿಸಲು ಕನಿಷ್ಠ 20 ವರ್ಷ ಪೂರೈಸಿರಬೇಕು. (ಸರ್ಕಾರದ ಆದೇಶದಂತೆ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆ ಅನ್ವಯಿಸಲಾಗಿದೆ):

ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ: ಗರಿಷ್ಠ 31 ವರ್ಷ

ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 / 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳಿಗೆ: ಗರಿಷ್ಠ 33 ವರ್ಷ

Kasturirangan Report : ಕೇಂದ್ರ ಸರ್ಕಾರಕ್ಕೆ ಚಾಟಿ ಬೀಸಿದ ನಾಯಕ.? | #pratidhvani

ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಆಯ್ಕೆ ಪ್ರಕ್ರಿಯೆ

ಸ್ಪರ್ಧಾತ್ಮಕ ಪರೀಕ್ಷೆ ದಿನಾಂಕ: 21.11.2026 (ಮಧ್ಯಾಹ್ನ 3:00 ರಿಂದ 4:30 ರವರೆಗೆ)

ಪರೀಕ್ಷಾ ಮಾದರಿ: ಒಟ್ಟು 100 ಅಂಕಗಳಿಗೆ 100 ಬಹು ಆಯ್ಕೆ ಪ್ರಶ್ನೆಗಳಿರುತ್ತವೆ (ಅವಧಿ: 1 ಗಂಟೆ 30 ನಿಮಿಷಗಳು). ಸಾಮಾನ್ಯ ಜ್ಞಾನ, ವಿಜ್ಞಾನ, ಭೂಗೋಳ, ಇತಿಹಾಸ, ಭಾರತದ ಸಂವಿಧಾನ ಮತ್ತು ಮಾನಸಿಕ ಸಾಮರ್ಥ್ಯ ಕುರಿತ ಪ್ರಶ್ನೆಗಳನ್ನು ಕೇಳಲಾಗುತ್ತದೆ.

ಋಣಾತ್ಮಕ ಮೌಲ್ಯಮಾಪನ: ಪ್ರತಿ ತಪ್ಪು ಉತ್ತರಕ್ಕೆ 0.25 ಅಂಕ ಕಡಿತಗೊಳಿಸಲಾಗುತ್ತದೆ.

ದೈಹಿಕ ಪರೀಕ್ಷೆ: ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ 1:5 ಅನುಪಾತದಲ್ಲಿ ಅಭ್ಯರ್ಥಿಗಳನ್ನು ದೇಹದಾರ್ಢ್ಯತೆ (PST) ಮತ್ತು ಸಹಿಷ್ಣುತೆ (ET) ಪರೀಕ್ಷೆಗೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಕೆ ಮತ್ತು ಮಾಹಿತಿ

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದ್ದು, ಪರೀಕ್ಷಾ ದಿನಾಂಕ, ಪ್ರವೇಶ ಪತ್ರ ಹಾಗೂ ಇತರ ಹೆಚ್ಚಿನ ಮಾಹಿತಿಗಾಗಿ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ಗಳಾದ https://cetonline.karnataka.gov.in/kea/ ಅಥವಾ https://prisons.karnataka.gov.in/en ಗೆ ಭೇಟಿ ನೀಡಲು ಕೋರಲಾಗಿದೆ.

Tags: CompetitiveExamKarnatakaKarnatakaGovtJobsKarnatakaPrisonsRecruitmentKEAJobsOnlineApplicationPoliceAndPrisonsJobsWarderRecruitment
Previous Post

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ; 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Next Post

2027ರ ‘ಬೆಂಗಳೂರು ಕ್ವಾಂಟಂ ಸಮಿಟ್’ ಜಾಗತಿಕ ವೇದಿಕೆಯಾಗಿ ವಿಸ್ತರಣೆ: ಸಚಿವ ಡಾ. ಅಜಯ್ ಧರ್ಮಸಿಂಗ್ ಘೋಷಣೆ

Related Posts

ಬಿಗ್ ಬಾಸ್ ವೇದಿಕೆಯಲ್ಲೇ ಟೀ-ಶರ್ಟ್ ಕಳಚಿದ ಸಲ್ಮಾನ್ ಖಾನ್ : ಟ್ರೋಲಿಗರಿಗೆ ಖಡಕ್ ಎಚ್ಚರಿಕೆ
Top Story

ಬಿಗ್ ಬಾಸ್ ವೇದಿಕೆಯಲ್ಲೇ ಟೀ-ಶರ್ಟ್ ಕಳಚಿದ ಸಲ್ಮಾನ್ ಖಾನ್ : ಟ್ರೋಲಿಗರಿಗೆ ಖಡಕ್ ಎಚ್ಚರಿಕೆ

by ಪ್ರತಿಧ್ವನಿ
September 20, 2026
0

ಮುಂಬೈ: ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚುತ್ತಿರುವ ನಕಾರಾತ್ಮಕತೆ ಹಾಗೂ ಬಾಡಿ ಶೇಮಿಂಗ್ ವಿರುದ್ಧ ಬಾಲಿವುಡ್ ನಟ ಸಲ್ಮಾನ್ ಖಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 'ಬಿಗ್ ಬಾಸ್ 20'ರ ಇತ್ತೀಚಿನ...

Read moreDetails
2027ರ ‘ಬೆಂಗಳೂರು ಕ್ವಾಂಟಂ ಸಮಿಟ್’ ಜಾಗತಿಕ ವೇದಿಕೆಯಾಗಿ ವಿಸ್ತರಣೆ: ಸಚಿವ ಡಾ. ಅಜಯ್ ಧರ್ಮಸಿಂಗ್ ಘೋಷಣೆ

2027ರ ‘ಬೆಂಗಳೂರು ಕ್ವಾಂಟಂ ಸಮಿಟ್’ ಜಾಗತಿಕ ವೇದಿಕೆಯಾಗಿ ವಿಸ್ತರಣೆ: ಸಚಿವ ಡಾ. ಅಜಯ್ ಧರ್ಮಸಿಂಗ್ ಘೋಷಣೆ

September 20, 2026
ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ; 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ; 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

September 20, 2026
`LPG’ ಸಬ್ಸಿಡಿ ಗ್ರಾಹಕರಿಗೆ ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಡ್ಡಾಯ.!

`LPG’ ಸಬ್ಸಿಡಿ ಗ್ರಾಹಕರಿಗೆ ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಡ್ಡಾಯ.!

September 20, 2026
ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ; 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

*ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ 2025- ಮುಂಚೂಣಿ ರಾಜ್ಯಗಳ ಸಾಲಿನಲ್ಲಿ ಕರ್ನಾಟಕ*

September 20, 2026
Next Post
2027ರ ‘ಬೆಂಗಳೂರು ಕ್ವಾಂಟಂ ಸಮಿಟ್’ ಜಾಗತಿಕ ವೇದಿಕೆಯಾಗಿ ವಿಸ್ತರಣೆ: ಸಚಿವ ಡಾ. ಅಜಯ್ ಧರ್ಮಸಿಂಗ್ ಘೋಷಣೆ

2027ರ ‘ಬೆಂಗಳೂರು ಕ್ವಾಂಟಂ ಸಮಿಟ್’ ಜಾಗತಿಕ ವೇದಿಕೆಯಾಗಿ ವಿಸ್ತರಣೆ: ಸಚಿವ ಡಾ. ಅಜಯ್ ಧರ್ಮಸಿಂಗ್ ಘೋಷಣೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada