• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಭಾರೀ ಅನಾಹುತದಿಂದ ನೂಲೆಳೆ ಅಂತರದಲ್ಲಿ ಪಾರಾದ ಎಆರ್‌ ರಹ್ಮಾನ್‌ ಪುತ್ರ

ಪ್ರತಿಧ್ವನಿ by ಪ್ರತಿಧ್ವನಿ
March 5, 2023
in ದೇಶ
0
ಭಾರೀ ಅನಾಹುತದಿಂದ ನೂಲೆಳೆ ಅಂತರದಲ್ಲಿ ಪಾರಾದ ಎಆರ್‌ ರಹ್ಮಾನ್‌ ಪುತ್ರ
Share on WhatsAppShare on FacebookShare on Telegram

ಮೂರು ದಿನಗಳ ಹಿಂದೆ ಭಾರೀ ಅಪಘಾತದಿಂದ ಪಾರಾಗಿದ್ದು, ಅದು ಇನ್ನೂ ತನ್ನನ್ನು ಆಘಾತಗೊಳಿಸುತ್ತಿದೆ ಎಂದು ಸಂಗೀತ ಸಂಯೋಜಕ ಮತ್ತು ಗಾಯಕ ಎ.ಆರ್. ರೆಹಮಾನ್ ಪುತ್ರ ಎ.ಆರ್. ಅಮೀನ್ ಹೇಳಿದ್ದಾರೆ. ಸಂಗೀತ ನುಡಿಸುತ್ತಿದ್ದ ಸೆಟ್‌ನಲ್ಲಿ ಅಪಘಾತ ಸಂಭವಿಸಿದೆ ಎಂದು ಅಮೀನ್ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದಾರೆ.

ADVERTISEMENT

ತಾನು ಪ್ರದರ್ಶನ ನೀಡುತ್ತಿದ್ದಾಗ ದೀಪಗಳು ಮತ್ತು ಕಟ್ಟಲಾಗಿದ್ದ ಇತರ ವಸ್ತುಗಳು ಮೇಲಿನಿಂದ ಬಿದ್ದವು ಎಂದು ಪೋಸ್ಟ್‌ನಲ್ಲಿ ಅಮೀನ್ ಹೇಳಿದ್ದಾರೆ. ತನಗೆ ಯಾವುದೇ ಗಾಯವಾಗಿಲ್ಲ, ಹಾಗೂ ಸಂಪೂರ್ಣ ಪಾರಾಗಿದ್ದೇನೆ, ಆದರೆ ಘಟನೆಯಿಂದ ಆಘಾತಕ್ಕೊಳಗಾಗಿದ್ದೇನೆ ಎಂದು ಅವರು ಪೋಸ್ಟ್ ಮಾಡಿದ್ದಾರೆ.

ತನ್ನನ್ನು ಸುರಕ್ಷಿತವಾಗಿರಿಸಿದ ದೇವರಿಗೆ ಕೃತಜ್ಞತೆ ಸಲ್ಲಿಸಿದ  ಅಮೀನ್, “ನಾನು ಇಂದು ಸುರಕ್ಷಿತವಾಗಿ ಮತ್ತು ಜೀವಂತವಾಗಿರುವ ಸರ್ವಶಕ್ತ, ನನ್ನ ಪೋಷಕರು, ನನ್ನ ಕುಟುಂಬ, ಹಿತೈಷಿಗಳು ಮತ್ತು ನನ್ನ ಆಧ್ಯಾತ್ಮಿಕ ಗುರುವಿಗೆ ನಾನು ಕೃತಜ್ಞನಾಗಿದ್ದೇನೆ.” ಎಂದು ಬರೆದಿದ್ದಾರೆ.

AR Rahman's son AR Ameen escapes major accident as chandelier falls on set

Read @ANI Story | https://t.co/U4srGeyWt5#ARRahman #ARAmeen pic.twitter.com/lhvASo50DS

— ANI Digital (@ani_digital) March 5, 2023
Previous Post

ʼಸಮೃದ್ಧ ಕರ್ನಾಟಕʼ ಸ್ಥಾಪಿಸುವ ಗುರಿ ನಮ್ಮದು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Next Post

70 ಕ್ಷೇತ್ರಗಳಲ್ಲಿ ವೀರಶೈವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿ: ಡಿಕೆಶಿಗೆ ಶಾಮನೂರು ಶಿವಶಂಕರಪ್ಪ ಮನವಿ

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
Next Post
70 ಕ್ಷೇತ್ರಗಳಲ್ಲಿ ವೀರಶೈವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿ: ಡಿಕೆಶಿಗೆ ಶಾಮನೂರು ಶಿವಶಂಕರಪ್ಪ ಮನವಿ

70 ಕ್ಷೇತ್ರಗಳಲ್ಲಿ ವೀರಶೈವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿ: ಡಿಕೆಶಿಗೆ ಶಾಮನೂರು ಶಿವಶಂಕರಪ್ಪ ಮನವಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada