Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

60 ವರ್ಷಗಳಿಂದ ಕಾಂಗ್ರೆಸ್ ಇತ್ತೋ, ಸತ್ತಿತ್ತೋ : ಆರಗ ಜ್ಞಾನೇಂದ್ರ

ಪ್ರತಿಧ್ವನಿ

ಪ್ರತಿಧ್ವನಿ

November 28, 2022
Share on FacebookShare on Twitter

ಶರಾವತಿ ಹಿನ್ನೀರು ಮುಳುಗಡೆ ಸಂತ್ರಸ್ತರಿಗೆ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಮಧು ಬಂಗಾರಪ್ಪ ನೇತೃತ್ವದಲ್ಲಿ ಕಾಂಗ್ರೆಸ್‌ ಪಾದಯಾತ್ರೆ ನಡೆಸುತ್ತಿರುವ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಕಳೆದ 60 ವರ್ಷಗಳಿಂದ ಇದೇ ಕಾಂಗ್ರೆಸ್ ಇತ್ತೋ, ಸತ್ತಿತ್ತೋ ಎಂದು ಕಿಡಿಕಾರಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

SIDDARAMAIAH | ಅಧಿಕಾರಕ್ಕೆ ಬಂದ್ಮೇಲೆ 10 ಕೆಜಿ ಅಕ್ಕಿ ಕೊಡ್ತೇವೆ.. | ಸಿದ್ದರಾಮಯ್ಯ | CONGRESS | BJP |

Mimicry comedy Gopi | ಒಂದೇ ವೇದಿಕೆಯಲ್ಲಿ ರಾಜಕೀಯಾ ಮುಖಂಡರು!

ಕುಮಟಾ ಶಾಸಕರಿಗೆ ಕಂಟಕವಾದ ಪರೇಶ್‌ ಮೇಸ್ತಾ ಪ್ರಕರಣ: ಹಿಂದೂ ಕಾರ್ಯಕರ್ತರಿಂದಲೇ ಛೀಮಾರಿ

ಎಲ್ಲ ಓಟಿನ ಬೇಟೆ, ಅದಕ್ಕಾಗಿ ಕಾಲ್ನಡಿಗೆ, ಬೇರೇನೂ ಇಲ್ಲ ಕಳೆದ 60 ವರ್ಷಗಳಿಂದ ಇದೇ ಕಾಂಗ್ರೆಸ್ ಇತ್ತೋ, ಸತ್ತಿತ್ತೋ ಎಂದು ಜನ ಕೇಳ್ಬೇಕಾಗುತ್ತೆ ಅವತ್ತಿನಿಂದ ಇದ್ದ ಸಮಸ್ಯೆ ಇದು 2016-17ರಲ್ಲಿ ಚುನಾವಣೆ ಗಿಮಿಕ್ ಮಾಡಿದ್ರು. ಕೇಂದ್ರ ಸರ್ಕಾರಕ್ಕೆ ತಿಳಿಸದೆ ಡಿನೋಟಿಫಿಕೇಶನ್ ಮಾಡಿದ್ರು ತಾಂತ್ರಿಕವಾಗಿ ಮಾಡಿದ ತಪ್ಪು ಇದು ಹೈಕೋರ್ಟ್ ಅದನ್ನು ರದ್ದು ಮಾಡಿದೆ ಎಂದು ತಿಳಿಸಿದ್ದಾರೆ.

ಮೇಲ್ಮನವಿ ಸಲ್ಲಿಸುವ ಪ್ರಶ್ನೆ ಇಲ್ಲ ನಾವೀಗ ಸಮಗ್ರ ಸರ್ವೆ ಮಾಡಿಸ್ತಿದ್ದೇವೆ ಒಟ್ಟಾರೆ ದಾಖಲೆ ಸಂಗ್ರಹಿಸಿ ಕೇಂದ್ರ ಸರ್ಕಾರಕ್ಕೆ ಕಳಿಸ್ತೇವೆ ಕೇಂದ್ರ ಸರ್ಕಾರದ ಗಮನಕ್ಕೆ ತಾರದೇ ಡಿನೋಟಿಫಿಕೇಶನ್ ಮಾಡಿರುವುದೇ ತಪ್ಪು. ಕೂಲಂಕುಷವಾಗಿ ದಾಖಲೆ ಪರಿಶೀಲನೆ ಮಾಡಿರಬೇಕಾಗಿರುವುದರಿಂದ ಸಮಯ ಆಗ್ತಿದೆ ದೋಷ ರಹಿತ ವರದಿ ಕಳಿಸಿದರೆ ವಾಪಸ್ ಬರುವ ಆತಂಕ ಇರೋದಿಲ್ಲ ಎಂದು ತಿಳಿಸಿದ್ದಾರೆ.

ಇನ್ನು ಮಂಗಳೂರು ಬ್ಲ್ಯಾಸ್ಟ್‌ನ ಪ್ರಮುಖ ಆರೋಪಿ ಶಂಕಿತ ಉಗ್ರ ಶಾರಿಖ್‌ಗೆ ಜೀವ ಬೆದರಿಕೆ ವಿಚಾರವಾಗಿ ಪ್ರತಿಕ್ರಿಯಿಸಿ ನಾವು ಶಾರೀಖ್‌ಗೆ ಸಂಪೂರ್ಣ ರಕ್ಷಣೆ ಕೊಡ್ತೀವಿ ಗೃಹಸಚಿವನಾಗಿ ನನಗೂ ಆತನ ವಾರ್ಡಿಗೆ ಹೋಗಲಾಗಿಲ್ಲ ಅಲ್ಲಿ ಯಾರನ್ನೂ ಬಿಡೋದಿಲ್ಲ ಎಲ್ಲ ರೀತಿಯ ರಕ್ಷಣಾತ್ಮಕ ಉಪಕರಣಗಳನ್ನು ಅಲ್ಲಿ ಜೋಡಿಸಲಾಗಿದೆ ಎಂದು ಹೇಳಿದ್ದಾರೆ.

ಇನ್ನು ಶಿವಮೊಗ್ಗದಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ರೌಡಿ ಶೀಟರ್‌ ಸೈಲೆಂಟ್‌ ಸುನೀಲ್‌ ಭಾಗಿಯಾಗಿದ್ದ ಬಗ್ಗೆ ಪ್ರತಿಕ್ರಿಯಿಸಿದ ಆರಗ ಜ್ಞಾನೇಂದ್ರ ಆತನ ಬಗ್ಗೆ ನನಗೆ ಐಡಿಯಾ ಇಲ್ಲ ನಾನೂ ಈ ಬಗ್ಗೆ ಮಾಹಿತಿ ತೆಗೆದುಕೊಳ್ಳುತ್ತೇನೆ ನಾನೂ ನಿನ್ನೆ ಇಡೀ ದಿನ ನನ್ನ ಕ್ಷೇತ್ರದ ಕಾರ್ಯಕ್ರಮದಲ್ಲಿ ಇದ್ದೆ ಈ ಬಗ್ಗೆ ಮಾಹಿತಿ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

RS 500
RS 1500

SCAN HERE

Pratidhvani Youtube

«
Prev
1
/
3858
Next
»
loading
play
ಪರಶುರಾಮ ತಪ್ಪಸಿನ ಫಲದಿಂದ ತುಳುನಾಡು ಹುಟ್ಟಿದ್ದು | CM Bommai |
play
| Cockroach Sudhi |ನಮ್ಮಂತ ವಿಲನ್‌ ಗಳಿಗೆಲ್ಲಾ ಯಾರ ಸರ್‌ ಹೀರೋಯಿನ್‌ ಕೊಡ್ತಾರೆ
«
Prev
1
/
3858
Next
»
loading

don't miss it !

Veerappa : ಪಂಜಾಬ್ ಗಿಂತ ಹಸಿರುಭೂಮಿ ಕೋಲಾರ ಆಗುತ್ತೆ ನಮ್ ಸಿದ್ದರಾಮಯ್ಯ ಮಾಡ್ತಾರೆ | Prajadhwani Yatre
ರಾಜಕೀಯ

Veerappa : ಪಂಜಾಬ್ ಗಿಂತ ಹಸಿರುಭೂಮಿ ಕೋಲಾರ ಆಗುತ್ತೆ ನಮ್ ಸಿದ್ದರಾಮಯ್ಯ ಮಾಡ್ತಾರೆ | Prajadhwani Yatre

by ಪ್ರತಿಧ್ವನಿ
January 24, 2023
Kumar Bangarappa: ಕಂದಾಯ ಇಲಾಖೆ, ನೌಕರ ಸಂಘದ ಅಧ್ಯಕ್ಷ ಷಡಾಕ್ಷರಿ ವಿರುದ್ಧ ಕುಮಾರ್ ಗರಂ
ರಾಜಕೀಯ

Kumar Bangarappa: ಕಂದಾಯ ಇಲಾಖೆ, ನೌಕರ ಸಂಘದ ಅಧ್ಯಕ್ಷ ಷಡಾಕ್ಷರಿ ವಿರುದ್ಧ ಕುಮಾರ್ ಗರಂ

by ಪ್ರತಿಧ್ವನಿ
January 25, 2023
| KHENDADA SERAGU |ಮಹಿಳೆಗೆ ಪ್ರಮುಖ್ಯತೆ ಇರುವ ಸಿನಿಮಾ ಆಗಿರುವುದರಿಂದ ಈ ಪಾತ್ರ ಒಪ್ಪಿಕೊಂಡೆ | BHOOMI SHETTY
ಸಿನಿಮಾ

| KHENDADA SERAGU |ಮಹಿಳೆಗೆ ಪ್ರಮುಖ್ಯತೆ ಇರುವ ಸಿನಿಮಾ ಆಗಿರುವುದರಿಂದ ಈ ಪಾತ್ರ ಒಪ್ಪಿಕೊಂಡೆ | BHOOMI SHETTY

by ಪ್ರತಿಧ್ವನಿ
January 24, 2023
D Boss | kranti | ಸರ್ಕಾರಕ್ಕೆ ಹೇಳಿ ಹೇಳಿ ಸಾಕಾಗಿದೆ, ಚಪ್ಪಲಿ ಹೊಡಿಬೇಕು ಅಷ್ಟೇ | Government
ಸಿನಿಮಾ

D Boss | kranti | ಸರ್ಕಾರಕ್ಕೆ ಹೇಳಿ ಹೇಳಿ ಸಾಕಾಗಿದೆ, ಚಪ್ಪಲಿ ಹೊಡಿಬೇಕು ಅಷ್ಟೇ | Government

by ಪ್ರತಿಧ್ವನಿ
January 27, 2023
Dhruva Sarja | Pratham : ಧ್ರುವ ಹೆಂಡತಿಗೆ ಪ್ರಥಮ್ ಕೊಟ್ಟ ಗಿಫ್ಟ್ ನೋಡಿ ಆಕ್ಷನ್ ಪ್ರಿನ್ಸ್ ರಿಯಾಕ್ಷನ್..!
ಸಿನಿಮಾ

Dhruva Sarja | Pratham : ಧ್ರುವ ಹೆಂಡತಿಗೆ ಪ್ರಥಮ್ ಕೊಟ್ಟ ಗಿಫ್ಟ್ ನೋಡಿ ಆಕ್ಷನ್ ಪ್ರಿನ್ಸ್ ರಿಯಾಕ್ಷನ್..!

by ಪ್ರತಿಧ್ವನಿ
January 25, 2023
Next Post
ರಾಮ್‌ಚರಣ್‌ ನಟನೆಯ ಹೊಸ ಪ್ಯಾನ್‌ ಇಂಡಿಯಾ ಚಿತ್ರ ಘೋಷಣೆ

ರಾಮ್‌ಚರಣ್‌ ನಟನೆಯ ಹೊಸ ಪ್ಯಾನ್‌ ಇಂಡಿಯಾ ಚಿತ್ರ ಘೋಷಣೆ

ಬಿಜೆಪಿ ಸೇರ್ಪಡೆಯಾದ ಸಂಸದೆ ಸುಮಲತಾ ಆಪ್ತ ಸಚ್ಚಿದಾನಂದ

ಬಿಜೆಪಿ ಸೇರ್ಪಡೆಯಾದ ಸಂಸದೆ ಸುಮಲತಾ ಆಪ್ತ ಸಚ್ಚಿದಾನಂದ

ಟಗರು ಪಲ್ಯದ ಮೂಲಕ ನಾಯಕನಾಗಿ ತೆರೆಮೇಲೆ ನಾಗಭೂಷಣ್‌

ಟಗರು ಪಲ್ಯದ ಮೂಲಕ ನಾಯಕನಾಗಿ ತೆರೆಮೇಲೆ ನಾಗಭೂಷಣ್‌

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist