• Home
  • About Us
  • ಕರ್ನಾಟಕ
Tuesday, November 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಪಾಕ್​ನಲ್ಲಿ ಯುದ್ಧಕ್ಕೆ ಹೆದರಿ ರಾಜೀನಾಮೆ ಕೊಡ್ತಿದ್ದಾರಾ ಸೈನಿಕರು..?

ಕೃಷ್ಣ ಮಣಿ by ಕೃಷ್ಣ ಮಣಿ
April 29, 2025
in Top Story, ದೇಶ
0
ಪಾಕ್​ನಲ್ಲಿ ಯುದ್ಧಕ್ಕೆ ಹೆದರಿ ರಾಜೀನಾಮೆ ಕೊಡ್ತಿದ್ದಾರಾ ಸೈನಿಕರು..?
Share on WhatsAppShare on FacebookShare on Telegram

ಪಾಕಿಸ್ತಾನ ಉಗ್ರರನ್ನು ಪೋಷಣೆ ಮಾಡುತ್ತಿದೆ ಎನ್ನುವುದು ಇಡೀ ವಿಶ್ವಕ್ಕೇ ಗೊತ್ತಿರೋ ಸಂಗತಿ. ಇದೀಗ ಪಹಲ್ಗಾಮ್​ ಉಗ್ರರ ದಾಳಿ ಬಳಿಕ ಭಾರತ ತೆಗೆದುಕೊಳ್ತಿರೋ ನಿಲುವು ನೆರೆಯ ಪಾಪಿಸ್ತಾನಕ್ಕೆ ಹೊಡೆತ ಕೊಡ್ತಿರೋದು ಕೂಡ ಸತ್ಯ. ಈ ನಡುವೆ ಉಗ್ರರ ದಾಳಿ ವಿಚಾರವಾಗಿ ಪಾಕಿಸ್ತಾನಕ್ಕೆ ಚೀನಾ ಬೆಂಬಲ ವ್ಯಕ್ತಪಡಿಸಿದೆ. ಪಹಲ್ಗಾಮ್ ದಾಳಿಯ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ, ಯಾರ ಕೈವಾಡವಿದೆ ಎಂಬುದು ತನಿಖೆಯಿಂದ ಗೊತ್ತಾಗಲಿ ಅಂತ ಹೇಳೋ ಮೂಲಕ ಪರೋಕ್ಷವಾಗಿ ಪಾಕಿಸ್ತಾನದ ಹೇಳಿಕೆ ಬಲಬರುವಂತೆ ಮಾಡಿದೆ. ಈ ಮೂಲಕ ಪಾಕ್​ ಕೈವಾಡವಿಲ್ಲ ಅಂತ ವಾದ ಶುರು ಮಾಡಿದೆ ಚೀನಾ.

ADVERTISEMENT

ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಮತ್ತು ಪಾಕಿಸ್ತಾನದ ಉಪ ಪ್ರಧಾನಿ ಹಾಗೇ ವಿದೇಶಾಂಗ ಸಚಿವರಾಗಿರೋ ಇಶಾಕ್ ದಾರ್ ನಡುವಿನ ಫೋನ್ ಸಂಭಾಷಣೆಯ ನಂತರ ಚೀನಾ ಈ ರೀತಿಯ ಸ್ಟೇಟ್‌ಮೆಂಟ್ ನೀಡಿದೆ. ಆದರೂ ಭಾರತ ಮಾತ್ರ ಯಾರ ಮಾತಿಗೂ ಕಿವಿ ಕೊಡುವ ಕೆಲಸ ಮಾಡ್ತಿಲ್ಲ. ಭಾರತದ ಕೋಪಕ್ಕೆ ಸಿಲುಕಿರುವ ಪಾಕಿಸ್ತಾನ ಮುಂದೇನು ಮಾಡುವುದು ಎನ್ನುವಂತಾಗಿದೆ. ಪಾಕ್​ ಸೇನೆಯ ಸಾವಿರಾರು ಸೈನಿಕರು, ಸೇನಾಧಿಕಾರಿಗಳು ರಾಜೀನಾಮೆ ಕೊಡುತ್ತಿದ್ದಾರೆ ಅನ್ನೋ ವರದಿಗಳು ಬಂದಿವೆ.

ಭಾರತ – ಪಾಕಿಸ್ತಾನ ಗಡಿಯಲ್ಲಿ ಯುದ್ಧದ ಕಾರ್ಮೋಡ ಕವಿದಿದ್ದು, ದಾಳಿ ಮಾಡೋಕೆ ಭಾರತೀಯ ಪಡೆ ಎಲ್ಲಾ ರೀತಿ ತಯಾರಿ ಮಾಡಿಕೊಳ್ತಿದೆ. ಇದೇ ಸಮಯದಲ್ಲಿ ಪಾಕಿಸ್ತಾನ ಸೈನ್ಯದ ಸೈನಿಕರು ರಾಜೀನಾಮೆ ಕೊಡ್ತಿದ್ದಾರಾ..? ಅನ್ನೋ ಅನುಮಾನ ಶುರುವಾಗಿದೆ. ಯುದ್ಧದ ಭೀತಿಯಿಂದಾಗಿ 250ಕ್ಕೂ ಹೆಚ್ಚು ಅಧಿಕಾರಿಗಳೂ ಸೇರಿ 1,200 ಸೈನಿಕರು ರಾಜೀನಾಮೆ ಕೊಟ್ಟಿದ್ದಾರೆ ಅನ್ನೋ ಬಗ್ಗೆ ಮಾಹಿತಿಗಳು ಹರಿದಾಡುತ್ತಿವೆ. ಪಾಕ್​ನ ರಾವಲ್ಪಿಂಡಿ ಸೇನಾ ಕಚೇರಿಯಿಂದಲೇ ರಾಜೀನಾಮೆ ಬಗ್ಗೆ ಅಧಿಕೃತ ಮಾಹಿತಿ ಹೊರ ಬಿದ್ದಿದೆ ಎಂದು ಸುದ್ದಿಯಾಗ್ತಿದೆ.

ಈ ನಡುವೆ ನಮ್ಮ ಬಳಿ 137 ಅಣು ಬಾಂಬ್​ಗಳಿವೆ.. ಸಿಂಧೂ ನದಿ ನೀರು ನಿಲ್ಲಿಸಿದ್ರೆ, ರಕ್ತ ಹರಿಸ್ತೀವಿ ಅಂತೆಲ್ಲ ಪಾಕಿಸ್ತಾನದ ಕೆಲ ರಾಜಕಾಣಿಗಳು ಜಂಭ ಕೊಚ್ಚಿಕೊಂಡಿದ್ರು. ಇದೀಗ ಇಕ್ಕಟ್ಟಿಗೆ ಸಿಲುಕಿರೋ ಪ್ರಧಾನಿ ಶಹಬಾಜ್ ಷರೀಫ್‌, ಮಾಜಿ ಪ್ರಧಾನಿ ಹಾಗೂ ಸಹೋದರ ನವಾಜ್ ಷರೀಫ್ ಅವರನ್ನ ಭೇಟಿಯಾಗಿ ಮುಂದೆ ಯಾವ ಕ್ರಮ ತಗೆಗೆದುಕೊಳ್ಳಬೇಕು ಅನ್ನೋ ಬಗ್ಗೆ ಚರ್ಚಿಸಿದ್ದಾರೆ. ಲಾಹೋರ್‌ನಲ್ಲಿ ನವಾಜ್ ಷರೀಫ್‌ ಭೇಟಿ ವೇಳೆ, ಯಾವುದೇ ಕಾರಣಕ್ಕೂ ಯುದ್ಧ ಬೇಡ, ಭಾರತವನ್ನ ಎದುರು ಹಾಕಿಕೊಂಡ್ರೆ, ಇಡೀ ದೇಶಕ್ಕೆ ಕಷ್ಟ. ಹೀಗಾಗಿ ಸೌಹಾರ್ದಯುತವಾಗಿ ಮುನ್ನಡೆಯಿರಿ ಅಂತ ಸಂದೇಶ ನೀಡಿದ್ದಾರೆ ಎನ್ನಲಾಗ್ತಿದೆ..

Tags: Indiaindia pak warIndia Pakistanindia pakistan conflictindia pakistan warindia pakistan war live todayindia pakistan war newsindia vs pakistanindia vs pakistan warindia vs pakistan war |india vs pakistan war 2025india vs pakistan war beginsindia vs pakistan war declareindia vs pakistan war liveindia vs pakistan war live todayindia vs pakistan war live updatesindia vs pakistan war soonpakistan vs india war
Previous Post

‘ಸಮವಸ್ತ್ರದಲ್ಲಿದ್ದ ಪೊಲೀಸ್​ ಅಧಿಕಾರಿ ಮೇಲೆ ಕೈ ಎತ್ತಿದ ಸಿಎಂ ಕ್ಷಮೆ ಕೇಳಲಿ’

Next Post

ಭಾರತ ಯುದ್ಧ ಮಾಡಿದ್ರೆ ನಾವೂ ರೆಡಿ ಎಂದ ಪಾಕಿಸ್ತಾನ..!

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

November 3, 2025
Next Post
ಭಾರತ ಯುದ್ಧ ಮಾಡಿದ್ರೆ ನಾವೂ ರೆಡಿ ಎಂದ ಪಾಕಿಸ್ತಾನ..!

ಭಾರತ ಯುದ್ಧ ಮಾಡಿದ್ರೆ ನಾವೂ ರೆಡಿ ಎಂದ ಪಾಕಿಸ್ತಾನ..!

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada