• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

ಕರ್ನಾಟಕದ ಜನರು ಮೂರ್ಖರೋ..? ಅಥವಾ ಬಿಜೆಪಿಯ..

ಕೃಷ್ಣ ಮಣಿ by ಕೃಷ್ಣ ಮಣಿ
February 10, 2023
in ಅಂಕಣ
0
BJP ಸರ್ವೆಯಲ್ಲೇ ಬಯಲಾಗಿದೆ ಭಯಾನಕ ವಿಚಾರ..! ಮುಂದೇನು..?
Share on WhatsAppShare on FacebookShare on Telegram

ಕರ್ನಾಟಕ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಕೆಲವೇ ದಿನಗಳಲ್ಲಿ ನಿಗದಿ ಆಗಲಿದೆ. ಈಗಾಗಲೇ ಚುನಾವಣಾ ಆಯೋಗ  ರಾಜ್ಯ ವಿಧಾನಸಭೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದು, 224 ವಿಧಾನಸಭಾ ಕ್ಷೇತ್ರಗಳಿಗೆ RO, ARO ನೇಮಕ ಮಾಡಿ ಎಂದು ಸರ್ಕಾರಕ್ಕೆ ಸೂಚನೆ  ರವಾನೆ ಮಾಡಿದೆ. ರಿಟರ್ನಿಂಗ್ ಆಫೀಸರ್ಸ್​ ಹಾಗು ಅಸಿಸ್ಟೆಂಟ್ ರಿಟರ್ನಿಂಗ್ ಆಫೀಸರ್‌ಗಳನ್ನ ನೇಮಿಸಿ, ಮತ ಕ್ಷೇತ್ರದಲ್ಲಿ ತಯಾರಿ ಮಾಡಿಕೊಳ್ಳಲು ಆಫೀಸರ್‌ಗಳ ನೇಮಕ ಮಾಡಿ ಎಂದು ಸೂಚನೆ ಕೊಟ್ಟಿದ್ದು, ಕೆಲವೇ ದಿನಗಳಲ್ಲಿ ಚುನಾವಣಾ ದಿನಾಂಕ ಪ್ರಕಟ ಮಾಡುವ ಮುನ್ಸೂಚನೆ ಸಿಕ್ಕಿದೆ. ಫೆಬ್ರವರಿ 17ರಂದು ರಾಜ್ಯ ಸರ್ಕಾರದ ಬಜೆಟ್​ ಮಂಡನೆ ಆಗಲಿದ್ದು, ಬಜೆಟ್​ ಮಂಡನೆ ಆದ ಬಳಿಕ ಯಾವ ಕ್ಷಣದಲ್ಲಿ ಬೇಕಾದರೂ ಚುನಾವಣೆ ಘೋಷಣೆ ಆಗಬಹುದು ಎನ್ನಲಾಗ್ತಿದೆ. ಇದರ ನಡುವೆ ಈಗಾಗಲೇ ಚುನಾವಣಾ ಪ್ರಚಾರ ಆರಂಭವಾಗಿದ್ದು, ಜನರನ್ನು ಮೂರ್ಖರನ್ನಾಗಿ ಮಾಡುವ ಪ್ರಯತ್ನ ಶುರುವಾಗಿ ಪಕ್ಷಗಳು ಉಚಿತ ಕೊಡುಗೆಗಳ ನಡುವೆ ಧರ್ಮ ರಾಜಕಾರಣ..!

ADVERTISEMENT

ತಮಿಳುನಾಡಿನಲ್ಲಿ ಚುನಾವಣೆ ವೇಳೆ ಟಿವಿ, ಫ್ರಿಡ್ಜ್​ ಸೇರಿದಂತೆ ಜನರಿಗೆ ಉಚಿತ ಕೊಡುಗೆಗಳನ್ನು ನೀಡುವುದು ಸಾಮಾನ್ಯ. ಆದರೆ ಈ ಬಾರಿ ಕರ್ನಾಟಕದಲ್ಲೂ ಉಚಿತ ಕೊಡುಗೆಗಳ ಮಹಾಪೂರವೇ ನಡೆಯುತ್ತಿದೆ. ಅಡುಗೆ ಮಾಡುವ ಕುಕ್ಕರ್​ನಿಂದ ಹಿಡಿದು, ಮನೆಗೆ ಒಂದೊಂದು ಟಿವಿ ಕೊಡುವ ಕೆಲಸವನ್ನು ರಾಜಕಾರಣಿಗಳು ಮಾಡುತ್ತಿದ್ದಾರೆ. ಚುನಾವಣೆ ಘೋಷಣೆ ಆಗುವ ಮೊದಲೇ ಉಡುಗೊರೆ ಪಾಲಿಟಿಕ್ಸ್​ ಶುರುವಾಗಿದ್ದು, ಮತದಾರರನ್ನು ಸೆಳೆಯುವ ಕಸರತ್ತು ಮಾಡಲಾಗ್ತಿದೆ. ಇದರ ನಡುವೆ ಬಿಜೆಪಿ ರಾಜ್ಯಾಧ್ಯಕ್ಷರ ನೀಡುತ್ತಿರುವ ಹೇಳಿಕೆಗಳು ರಾಜಕಾರಣದಲ್ಲಿ ಅಸಹ್ಯ ಹುಟ್ಟಿಸುವಂತೆ ಮಾಡಿದೆ. ರಾಜ್ಯಾಧ್ಯಕ್ಷ ನಳೀನ್​ ಕುಮಾರ್​ ಕಟೀಲ್​ ಉದ್ದೇಶ ಪೂರ್ವಕವಾಗಿಯೇ ಈ ಹೇಳಿಕೆಗಳನ್ನು ನೀಡುತ್ತಿದ್ದಾರೋ..? ಅಥವಾ ಚಿಂತನಾ ಶಕ್ತಿ ಕಡಿಮೆ ಇರುವ ಕಾರಣಕ್ಕೆ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೋ ಎನ್ನುವ ಬಗ್ಗೆ ಚರ್ಚೆಗಳು ಶುರುವಾಗಿದೆ.

ಸಾಂದರ್ಭಿಕ ಚಿತ್ರ

ಅಭಿವೃದ್ಧಿ ಮುಖ್ಯವಲ್ಲ, ಧರ್ಮ ಧರ್ಮಗಳ ನಡುವೆ ಸಂಘರ್ಷ..!

ಈ ಹಿಂದೆ ಮಂಗಳೂರಿನಲ್ಲಿ ಭಾಷಣ ಮಾಡಿದ್ದ ದಕ್ಷಿಣ ಕನ್ನಡ ಜಿಲ್ಲೆ ಸಂಸದ ಹಾಗು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್​ ಕುಮಾರ್​ ಕಟೀಲ್​, ಚರಂಡಿ ಆಗಿಲ್ಲ, ರಸ್ತೆಯಲ್ಲಿ ಗುಂಡಿ ಬಿದ್ದಿದೆ ಎನ್ನುವುದನ್ನು ನೋಡಿ ಮತ ಹಾಕಬೇಡಿ. ಹಿಂದೂ ಹುಡುಗಿ ಮುಸ್ಲಿಂ ಸಮುದಾಯದ ಹುಡುಗನ ಪ್ರೀತಿಯ ಬಲೆಯಲ್ಲಿ ಬೀಳಬಾರದು. ಲವ್​ ಜಿಹಾದ್​ ತಡೆಯಬೇಕು. ನಮ್ಮ ಮನೆಯ ಹೆಣ್ಣು ಮಗಳ ಜೀವನ ಹಾಳಾಗಬಾರದು ಅನ್ನೋ ಕಾರಣಕ್ಕೆ ಭಾರತೀಯ ಜನತಾ ಪಾರ್ಟಿಗೆ ಮತ ಹಾಕಬೇಕು ಎನ್ನುವ ಕರೆ ನೀಡಿದ್ದರು. ಇದೀಗ ಮತ್ತೊಂದು ಹೇಳಿಕೆ ನೀಡಿದ್ದು, ನಳೀನ್​ ಕುಮಾರ್​ ಕಟೀಲ್​ ಹೇಳಿಕೆ ಬಗ್ಗೆ ಅಪಹಾಸ್ಯ ಮಾಡುವಂತಾಗಿದೆ. ಅಭಿವೃದ್ಧಿ ಮಾತಿನ ಬದಲು ಧರ್ಮದ ಆಧಾರದಲ್ಲಿ ಚುನಾವಣೆ ನಡೆಯಬೇಕಿದೆ. ಈ ಚುನಾವಣೆ ಸಾವರ್ಕರ್ ಹಾಗು ಟಿಪ್ಪು ಸುಲ್ತಾನ್​ ನಡುವೆ ನಡೆಯುವ ಚುನಾವಣೆ ಎಂದಿದ್ದಾರೆ.

ಆಮೀಷಗಳ ನಡುವೆ ಅಭಿವೃದ್ಧಿ ಜನತೆಗೆ ಪೂರಕ..!

ರಾಜಕೀಯ ಪಕಗ್ಷಗಳು ಜನರನ್ನು ಸೆಳೆಯುವ ಉದ್ದೇಶದಿಂದ ಒಂದಷ್ಟು ಆಮೀಷ ಒಡ್ಡುವುದು ಸಾಮಾನ್ಯ ಎನ್ನುವಂತಾಗಿದೆ. ಆದರೆ ಒಂದು ಪಕ್ಷ ಅಭಿವೃದ್ಧಿಯನ್ನು ಬದಿಗೆ ಇಟ್ಟುಬಿಡಿ, ಏನಿದ್ದರೂ ಧರ್ಮವನ್ನು ನೋಡಿ ಮತ ಚಲಾವಣೆ ಮಾಡಿ ಎಂದು ಕರೆ ನೀಡುತ್ತಿರುವುದು ದುರಾದೃಷ್ಟಕರ ಎನ್ನುವಂತಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್​ ಕುಮಾರ್ ಕಟೀಲ್​, ಈ ಬಾರಿ ಚುನಾವಣೆಯಲ್ಲಿ ವೀರ ಸಾವರ್ಕರ್ ಹಾಗು ಟಿಪ್ಪು ಸುಲ್ತಾನ್ ಸಿದ್ಧಾಂತಗಳ ಮೇಲೆ ಚುನಾವಣೆ ನಡೆಯುತ್ತದೆ. ದೇಶಭಕ್ತರು ಬೇಕಾ ಅಥವಾ ಮತಾಂಧರು ಬೇಕಾ..? ಎಂದು ಜನರು ನಿರ್ಧಾರ ಮಾಡ್ತಾರೆ ಎಂದಿದ್ದಾರೆ. ಈ ಮಾತನ್ನು ಬಿಜೆಪಿಯ ಇತರೆ ನಾಯಕರು, ಶಾಸಕರು ಸಮರ್ಥಿಸಿಕೊಂಡಿದ್ದಾರೆ. ಇದನ್ನು ನೋಡಿದಾಗ ರಾಜ್ಯ ಎತ್ತ ಸಾಗುತ್ತಿದೆ ಎನ್ನುವ ಆತಂಕ ಪ್ರಜ್ಞಾವಂತರನ್ನು ಕಾಡುವಂತಾಗಿದೆ. ರಾಜ್ಯದಲ್ಲಿ ಈ ರೀತಿ ಮಾತುಗಳನ್ನು ಹೇಳಿದಾಗಲೂ ಚಪ್ಪಾಳೆ ತಟ್ಟುವ ಜನರೇ ಮೂರ್ಖರೋ..? ಅಥವಾ ಈ ರೀತಿಯ ಹೇಳಿಕೆಗಳಿಂದ ಜನರನ್ನು ಮೂರ್ಖರನ್ನಾಗಿ ಮಾಡಲು ಹೊರಟವರೇ ಮೂರ್ಖರೋ ಅನ್ನೋದು ಚುನಾವಣೆ ಫಲಿತಾಂಶದ ಬಳಿಕ ಗೊತ್ತಾಗಬೇಕಿದೆ.

Tags: ಆಮಿಷಬಿಜೆಪಿವಿಧಾನಸಭಾ ಚುನಾವಣೆ
Previous Post

ಕಾಂಗ್ರೆಸ್​’ಗೆ ಮತ್ತೆ ಈ ಬಾರಿಯೂ ಲಿಂಗಾಯತರು ಶಾಕ್​ ಕೊಡ್ತಾರಾ..?

Next Post

ಕೆಂಗಲ್ ಹನುಮಂತಯ್ಯ ಅವರ ಕುರಿತ ಗ್ರಂಥ ಇದೇ ವರ್ಷ ಬಿಡುಗಡೆ: ಸಿಎಂ ಬಸವರಾಜ ಬೊಮ್ಮಾಯಿ

Related Posts

Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
0

ಹಾಸನದ ಹೊಳೆನರಸೀಪುರದ ಮನೆಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal revanna) ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ (Karnataka High Court) ಇತ್ಯರ್ಥಗೊಳಿಸಿದೆ. ಮನೆ ಕೆಲಸದಾಕೆ...

Read moreDetails

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

CM Siddaramaiah: ರಕ್ಷಣಾ ಸಚಿವ ರಾಜನಾಥಸಿಂಗ್‌ ಅವರನ್ನು ಬೇಟಿ ಮಾಡಿದ ಸಿಎಂ ಸಿದ್ದರಾಮಯ್ಯ..

July 9, 2025

CM, DCM: ಸಿಎಂ, ಡಿಸಿಎಂ ಹೆಸರಲ್ಲಿ ಕೋಟಿ ಕೋಟಿ ಹಣ ವಂಚನೆ: ಜನರಿಗೆ ಯಾಮಾರಿಸಿದ್ದ ಮಹಿಳೆ ಅರೆಸ್ಟ್‌

July 9, 2025
Next Post
ನಮ್ಮ ಕೆಲಸಗಳೇ ನಮ್ಮ ಕೊಡುಗೆಗೆ ಸಾಕ್ಷಿ ಹೇಳುತ್ತವೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕೆಂಗಲ್ ಹನುಮಂತಯ್ಯ ಅವರ ಕುರಿತ ಗ್ರಂಥ ಇದೇ ವರ್ಷ ಬಿಡುಗಡೆ: ಸಿಎಂ ಬಸವರಾಜ ಬೊಮ್ಮಾಯಿ

Please login to join discussion

Recent News

Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
Top Story

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

by ಪ್ರತಿಧ್ವನಿ
July 10, 2025
Top Story

ಗೃಹ ಸಚಿವರು ಏನೇ ಕೇಳಿದ್ರೂ I Dont No ಅಂತಾರೇ..!

by ಪ್ರತಿಧ್ವನಿ
July 10, 2025
5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 
Top Story

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

by Chetan
July 10, 2025
ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 
Top Story

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

by Chetan
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

July 10, 2025

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

July 10, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada