• Home
  • About Us
  • ಕರ್ನಾಟಕ
Tuesday, November 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಅರ್ಜುನ್ ಸರ್ಜಾ ನಟನೆಯ ʼಮಫ್ತಿ ಪೊಲೀಸ್ʼ ರಿಲೀಸ್‌ ಡೇಟ್‌ ಫಿಕ್ಸ್‌

ಪ್ರತಿಧ್ವನಿ by ಪ್ರತಿಧ್ವನಿ
November 7, 2025
in ಸಿನಿಮಾ
0
ಅರ್ಜುನ್ ಸರ್ಜಾ ನಟನೆಯ ʼಮಫ್ತಿ ಪೊಲೀಸ್ʼ ರಿಲೀಸ್‌ ಡೇಟ್‌ ಫಿಕ್ಸ್‌
Share on WhatsAppShare on FacebookShare on Telegram
ADVERTISEMENT

ಬಹುನಿರೀಕ್ಷಿತ ಆಕ್ಷನ್ ಥ್ರಿಲ್ಲರ್ ಚಿತ್ರ ಮಫ್ತಿ ಪೊಲೀಸ್‌ ಬಿಡುಗಡೆಗೆ ಸಜ್ಜಾಗಿದ್ದು, ತೆರೆಗೆ ಬರುವ ದಿನಾಂಕ‌ ಕೂಡ ನಿಗದಿಯಾಗಿದೆ. ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ಹಾಗೂ ಐಶ್ವರ್ಯ ರಾಜೇಶ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಮಫ್ತಿ ಪೊಲೀಸ್ ಸಿನಿಮಾ ಇದೇ ತಿಂಗಳ 21ಕ್ಕೆ ವಿಶ್ವಾದ್ಯಂತ ಚಿತ್ರ ತೆರೆಗೆ ಬರಲಿದೆ.

ದಿನೇಶ್ ಲೆಟ್ಚುಮನನ್ ನಿರ್ದೇಶನದ ಚೊಚ್ಚಲ ಚಿತ್ರ ಇದಾಗಿದೆ. ಜಿ.ಎಸ್. ಆರ್ಟ್ಸ್ ನಿರ್ಮಿಸಿರುವ ಈ ಚಿತ್ರವನ್ನು ನಿರ್ಮಾಪಕ ಜಿ. ಅರುಣ್‌ ಕುಮಾರ್ ಪ್ರಸ್ತುತಪಡಿಸಿದ್ದಾರೆ. ಮಫ್ತಿ‌ ಪೊಲೀಸ್ ಕ್ರೈಂ ಥ್ರಿಲ್ಲರ್ ಕಥಾಹಂದರ ಹೊಂದಿದೆ. ಈ ಚಿತ್ರದ ಮೂಲಕ ಕಾನೂನನ್ನು ನ್ಯಾಯದಿಂದ ಮೀರಿಸಬಹುದು, ನ್ಯಾಯವನ್ನು ನೀತಿಯಿಂದ ಮೀರಿಸಬಹುದು. ಆದರೆ ಅಂತಿಮ ಲೆಕ್ಕಾಚಾರದಲ್ಲಿ ನೀತಿ ಮಾತ್ರ ಗೆಲ್ಲುತ್ತದೆ ಎನ್ನುವ ಎಳೆ ಇಟ್ಕೊಂಡು ಸಿನಿಮಾ ಮಾಡಲಾಗಿದೆ‌.

Yash Visit Harish Rai Home: ಹರೀಶ್ ರಾಯ್ ಅಂತಿಮ ದರ್ಶನ ಪಡೆದು ಭಾವುಕರಾದ ಯಶ್ #pratidhvani

ಅರ್ಜುನ್ ಸರ್ಜಾ, ಐಶ್ವರ್ಯ ರಾಜೇಶ್ ಜೊತೆಗೆ ಚಿತ್ರದಲ್ಲಿ ಬಿಗ್ ಬಾಸ್ ಖ್ಯಾತಿಯ ಅಭಿರಾಮಿ, ರಾಮ್‌ಕುಮಾರ್, ಜಿ.ಕೆ. ರೆಡ್ಡಿ, ಪಿ.ಎಲ್. ತೇನಪ್ಪನ್, ಲೋಗು, ಬರಹಗಾರ-ನಟ ವೇಲಾ ರಾಮಮೂರ್ತಿ, ತಂಗದುರೈ, ಪ್ರಾಂಕ್‌ಸ್ಟರ್ ರಾಹುಲ್, ಒ.ಎ.ಕೆ. ಸುಂದರ್ ಸೇರಿದಂತೆ ಹಲವರು ನಟಿಸಿದ್ದಾರೆ. ಸರವಣನ್ ಅಭಿಮನ್ಯು ಛಾಯಾಗ್ರಹಣ ನಿರ್ವಹಿಸುತ್ತಿದ್ದು, ಆಶಿವಗನ್ ಸಂಗೀತ ನೀಡಿದ್ದಾರೆ. ಲಾರೆನ್ಸ್ ಕಿಶೋರ್ ಸಂಕಲನ ಚಿತ್ರಕ್ಕಿದೆ.

HD Kumaraswamy: ಟನಲ್ ರಸ್ತೆ ಯೋಜನೆ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿ ಏನಂದ್ರು..! #tunnel #Road #pratidhvani
Tags: ARJUN SARJAKannadakannada moviesMoviesandalwood
Previous Post

ಬೀದಿ ನಾಯಿಗಳ ಸ್ಥಳಾಂತರಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

Next Post

ಸಿಎಂ ಸಿದ್ದರಾಮಯ್ಯ ರೈತರ ದಾರಿ ತಪ್ಪಿಸುವ ದುಸ್ಸಾಹಸಕ್ಕೆ ಕೈಹಾಕಿದ್ದಾರೆ-ಪ್ರಹ್ಲಾದ್‌ ಜೋಶಿ

Related Posts

ರಾಜಮೌಳಿ – ಮಹೇಶ್‍ ಬಾಬು ಹೊಸ ಚಿತ್ರ ‘ವಾರಣಾಸಿ : ರಾಮೋಜಿ ಫಿಲಂ ಸಿಟಿಯಲ್ಲಿ ಅದ್ದೂರಿ ಟೀಸರ್ ಅನಾವರಣ..
ಸಿನಿಮಾ

ರಾಜಮೌಳಿ – ಮಹೇಶ್‍ ಬಾಬು ಹೊಸ ಚಿತ್ರ ‘ವಾರಣಾಸಿ : ರಾಮೋಜಿ ಫಿಲಂ ಸಿಟಿಯಲ್ಲಿ ಅದ್ದೂರಿ ಟೀಸರ್ ಅನಾವರಣ..

by ಪ್ರತಿಧ್ವನಿ
November 16, 2025
0

ರಾಜಮೌಳಿ – ಮಹೇಶ್‍ ಬಾಬು ಹೊಸ ಚಿತ್ರ ‘ವಾರಣಾಸಿ.. ಹೈದರಾಬಾದ್‍ನ ರಾಮೋಜಿ ಫಿಲಂ ಸಿಟಿಯಲ್ಲಿ ಟೀಸರ್ ಅನಾವರಣ.. ಅದ್ದೂರಿ ಸಮಾರಂಭದಲ್ಲಿ 50 ಸಾವಿರಕ್ಕೂ ಹೆಚ್ಚಿನ ಜನರು ಭಾಗಿ.....

Read moreDetails
ಕನ್ನಡ ಚಿತ್ರರಂಗದ ನಟಿಗೆ ಕಿರುಕುಳ: ನಿರ್ಮಾಪಕ ಅರವಿಂದ್ ವೆಂಕಟೇಶ  ರೆಡ್ಡಿ ಅರೆಸ್ಟ್‌

ಲೈಂಗಿಕ‌ ಕಿರುಕುಳ ಆರೋಪ: ಬಂಧನವಾಗಿದ್ದ ಅರವಿಂದ್ ರೆಡ್ಡಿಗೆ ಜಾಮೀನು

November 15, 2025
ಕನ್ನಡ ಚಿತ್ರರಂಗದ ನಟಿಗೆ ಕಿರುಕುಳ: ನಿರ್ಮಾಪಕ ಅರವಿಂದ್ ವೆಂಕಟೇಶ  ರೆಡ್ಡಿ ಅರೆಸ್ಟ್‌

ನಟಿಗೆ ಕಿರುಕುಳ ಆರೋಪ: ವಿಚಾರಣೆ ವೇಳೆ ಅರವಿಂದ್ ರೆಡ್ಡಿ ಹೇಳಿದ್ದೇನು..?

November 15, 2025
ಕನ್ನಡ ಚಿತ್ರರಂಗದ ನಟಿಗೆ ಕಿರುಕುಳ: ನಿರ್ಮಾಪಕ ಅರವಿಂದ್ ವೆಂಕಟೇಶ  ರೆಡ್ಡಿ ಅರೆಸ್ಟ್‌

ಕನ್ನಡ ಚಿತ್ರರಂಗದ ನಟಿಗೆ ಕಿರುಕುಳ: ನಿರ್ಮಾಪಕ ಅರವಿಂದ್ ವೆಂಕಟೇಶ ರೆಡ್ಡಿ ಅರೆಸ್ಟ್‌

November 15, 2025
ಹೊಸಬರ ಚಿತ್ರಕ್ಕೆ ಶ್ರೀಮುರಳಿ ಸಾಥ್: ದಿ ಟಾಸ್ಕ್ ಸಿನಿಮಾದ ಟ್ರೇಲರ್ ರಿಲೀಸ್

ಹೊಸಬರ ಚಿತ್ರಕ್ಕೆ ಶ್ರೀಮುರಳಿ ಸಾಥ್: ದಿ ಟಾಸ್ಕ್ ಸಿನಿಮಾದ ಟ್ರೇಲರ್ ರಿಲೀಸ್

November 14, 2025
Next Post
ಸಿಎಂ ಸಿದ್ದರಾಮಯ್ಯ ರೈತರ ದಾರಿ ತಪ್ಪಿಸುವ ದುಸ್ಸಾಹಸಕ್ಕೆ ಕೈಹಾಕಿದ್ದಾರೆ-ಪ್ರಹ್ಲಾದ್‌ ಜೋಶಿ

ಸಿಎಂ ಸಿದ್ದರಾಮಯ್ಯ ರೈತರ ದಾರಿ ತಪ್ಪಿಸುವ ದುಸ್ಸಾಹಸಕ್ಕೆ ಕೈಹಾಕಿದ್ದಾರೆ-ಪ್ರಹ್ಲಾದ್‌ ಜೋಶಿ

Recent News

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು
Top Story

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

by ಪ್ರತಿಧ್ವನಿ
November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ
Top Story

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

by ಪ್ರತಿಧ್ವನಿ
November 18, 2025
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ
Top Story

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

by ಪ್ರತಿಧ್ವನಿ
November 18, 2025
Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

by ಪ್ರತಿಧ್ವನಿ
November 18, 2025
ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?
Top Story

ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?

by ಪ್ರತಿಧ್ವನಿ
November 17, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada