ಭಾರತೀಯ ಸೇನೆಯ ಮುಖ್ಯಸ್ಥರಾಗಿರುವ ಬಿಪಿನ್ ರಾವತ್ ( CDS Gen Bipin Rawat) ಸೇರಿದಂತೆ ನಾಲ್ವರು ಸೇನಾ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಫ್ಟರ್ ತಮಿಳುನಾಡಿನ ಕುನೂರಿನಲ್ಲಿ (Army chopper crashes) ಪತನವಾಗಿದೆ. ಘಟನೆಯಲ್ಲಿ ಮೂವರನ್ನು ರಕ್ಷಿಸಲಾಗಿದ್ದು, ಉಳಿದವರಿಗಾಗಿ ಹುಟುಕಾಟ ನಡೆಸಲಾಗುತ್ತಿದೆ. #tamilnadu #helicopter #karanatakanews #coonoor #tamilnadu #india #pratidhvaninews
ಹಿರಿಯ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ನಿಧನ: ಸದನದಲ್ಲಿ ನುಡಿ ನಮನ
https://youtube.com/live/FN3GgTx9Q2E
Read moreDetails







