• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, February 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮುಡಾ ಕೇಸ್‌ನಲ್ಲಿ ಅರೆಸ್ಟ್‌ ಮಾಡಿ.. ಸಿಎಂ ರಾಜೀನಾಮೆ ಯಾವಾಗ..?

ಕೃಷ್ಣ ಮಣಿ by ಕೃಷ್ಣ ಮಣಿ
October 10, 2024
in ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಶೋಧ
0
ಮುಡಾ ಕೇಸ್‌ನಲ್ಲಿ ಅರೆಸ್ಟ್‌ ಮಾಡಿ.. ಸಿಎಂ ರಾಜೀನಾಮೆ ಯಾವಾಗ..?
Share on WhatsAppShare on FacebookShare on Telegram

ಲೋಕಾಯುಕ್ತ ಅಧಿಕಾರಿಗಳು ಮುಡಾ ಕೇಸ್‌ ತನಿಖೆ ಚುರುಕುಗೊಳಿಸಿದ್ದಾರೆ.. A4 ದೇವರಾಜ್ ಲೋಕಾಯುಕ್ತ ಕಚೇರಿಗೆ ಆಗಮಿಸಿ ವಿಚಾರಣೆಗೆ ಒಳಗಾಗಿದ್ದಾರೆ.. ಪ್ರಕರಣ ಬೆಳಕಿಗೆ ಬಂದಾಗಿನಿಂದ ದೇವರಾಜ್ ಎಲ್ಲೂ ಕಾಣಿಸಿಕೊಂಡಿರಲಿಲ್ಲ.. ಕೆಸರೆ ಗ್ರಾಮದ ಸರ್ವೆ ನಂಬರ್ 464ರ 3.16 ಜಮೀನು ಮಾರಾಟ ಮಾಡಲಾಗಿತ್ತು.. ಸಿಎಂ ಬಾಮೈದ ಮಲ್ಲಿಕಾರ್ಜುನ ಸ್ವಾಮಿಗೆ ಮಾರಾಟ ಮಾಡಿದ್ದರು.. ಈ ಸಂಬಂಧ ಇಂದು ವಿಚಾರಣೆಗೆ ದೇವರಾಜ್ ಹಾಜರಾಗಿದ್ದಾರೆ. ಕೆಲ ದಾಖಲೆಗಳ ಜೊತೆಗೆ ಬಂದಿದ್ದಾರೆ. ಸಿಎಂ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಕೂಡ ವಿಚಾರಣೆ ಹಾಜರಾಗಿದ್ದಾರೆ.

ADVERTISEMENT

ಸಿಎಂ ಬಾಮೈದನನ್ನ ಕೂಡಲೇ ಬಂಧಿಸಬೇಕು ಎಂದು ಮೈಸೂರಿನಲ್ಲಿ ಆರ್ ಟಿಐ ಕಾರ್ಯಕರ್ತ ಗಂಗರಾಜು ಆಗ್ರಹ ಮಾಡಿದ್ದಾರೆ. A3 ಆಗಿರುವ ಮಲ್ಲಿಕಾರ್ಜುನ ಸ್ವಾಮಿ ಹಾಗು A4 ಆಗಿರುವ ದೇವರಾಜು ಅವರನ್ನ ಬಂಧಿಸಬೇಕು. ಪ್ರಕರಣದಲ್ಲಿ ಇಬ್ಬರು ಮೋಸ ಮಾಡಿದ್ದಾರೆ ಎಂದಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗು ಪತ್ನಿ ಪಾರ್ವತಿಯನ್ನ ಮೊದಲೇ ವಿಚಾರಣೆ ಮಾಡಬೇಕಿತ್ತು. ಆದರೆ ಲೋಕಾಯುಕ್ತರು ಒತ್ತಡಕ್ಕೆ ಮಣಿದಿದ್ದಾರೆ ಅನಿಸುತ್ತದೆ. ಲೋಕಾಯುಕ್ತ ತನಿಖೆ ಪಾರದರ್ಶನಕವಾಗಿ ನಡೆಯುತ್ತಿಲ್ಲ ಎಂದು ಆರ್‌ಟಿಐ ಕಾರ್ಯಕರ್ತ ಗಂಗರಾಜು ಗಂಭೀರ ಆರೋಪ ಮಾಡಿದ್ದಾರೆ.

ಛಲವಾದಿ ನಾರಾಯಣಸ್ವಾಮಿ ಮುಡಾ ಸೈಟು ಬಗ್ಗೆ ಮಾತನಾಡಿದ್ದು, ಸೈಟ್‌ ವಾಪಸ್ ಮಾಡಿದ್ದಾರೆ. ವಾಲ್ಮೀಕಿ ನಿಗಮದಲ್ಲಿ ಇಡಿಯವ್ರು ಹಣ ರಿಕವರಿ ಮಾಡಿದ್ದಾರೆ. ಅಲ್ಲಿಗೆ ಎರಡೂ ಕಡೆಯೂ ಅಕ್ರಮವಾಗಿದೆ. ಸಿಎಂ ಹೇಳಿಸಿಕೊಳ್ಳದೇ ರಾಜೀನಾಮೆ ಕೊಡಲಿ. ಈಗ ಸಿಎಂ ಬಾಮೈದನಿಗೆ ವಿಚಾರಣೆ ನಡೀತಿದೆ. ನಂತರ ಸಿಎಂ ಪತ್ನಿಯವರಿಗೆ ವಿಚಾರಣೆಗೆ ಕರೀತಾರೆ. ನಂತರ ಸಿಎಂಗೂ ಲೋಕಾಯುಕ್ತ ಪೊಲೀಸರು ವಿಚಾರಣೆಗೆ ಕರೀತಾರೆ. ಸಿಎಂ ಆಗಿದ್ದುಕೊಂಡು ಹೇಗೆ ಅವರು ವಿಚಾರಣೆಗೆ ಹೋಗ್ತಾರೆ ? ಹಾಗಾಗಿ ಸಿದ್ದರಾಮಯ್ಯನವರು ಈಗಲೇ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ಕಾಂಗ್ರೆಸ್‌ನಲ್ಲಿ ದಲಿತ ಸಿಎಂ ಕೂಗು ಎದ್ದಿರುವ ವಿಚಾರದ ಬಗ್ಗೆ ಮಾತನಾಡಿರುವ ಛಲವಾದಿ ನಾರಾಯಣಸ್ವಾಮಿ, ಕಾಂಗ್ರೆಸ್‌ನ ಕೆಲವರು ದಲಿತ ಸಿಎಂ ಆಗಲಿ ಅಂತಿದ್ದಾರೆ. ಅಲ್ಲಿಗೆ ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆ ಖಚಿತ ಅಂತ ಆಯ್ತು. ಆದರೆ ಕಾಂಗ್ರೆಸ್ ದಲಿತ ಕಾರ್ಡ್ ಪ್ಲೇ ಮಾಡೋದು ಕೇವಲ ರಾಜಕೀಯಕ್ಕಾಗಿ ಮಾತ್ರ. ದಲಿತರಿಗೆ ಅನ್ಯಾಯ ಆದಾಗ ಸುಮ್ಮನಿರುತ್ತೆ, ಇವತ್ತು ದಲಿತರಿಗೆ ಸಿಎಂ ಕೊಡೋದು ಅನಿವಾರ್ಯ ಆಗಿದೆ. ಗೃಹ ಸಚಿವ ಪರಮೇಶ್ವರ್ ಎದುರು ಸತೀಶ್ ಜಾರಕಿಹೊಳಿಯವರನ್ನು ಎತ್ತಿ ಕಟ್ತಿದ್ದಾರೆ. ಯಾರು ಪರಮೇಶ್ವರ್ ವಿರುದ್ಧ ಸತೀಶ್ ಜಾರಕಿಹೊಳಿ ಎತ್ತಿ ಕಟ್ತಿದ್ದಾರೆ..? ಇದುವರೆಗೆ ಪರಮೇಶ್ವರ್ ಹೆಸರಿತ್ತು, ಈಗ ಸತೀಶ್ ಜಾರಕಿಹೊಳಿಯವರ ಹೆಸರು ಮುನ್ನಲೆಗೆ ತಂದಿದ್ದಾರೆ. ದಲಿತರ ನಡುವೆ ಕಚ್ಚಾಟ ತಂದು ತಮಾಷೆ ನೋಡೋ ಕೆಲಸ ಮಾಡ್ತಿರೋರು ಯಾರು? ಎಂದು ಪ್ರಶ್ನಿಸಿದ್ದಾರೆ.

Tags: BJPcm siddaramaiah in muda scamcm siddaramaiah wife in muda scamCongress Partykarnataka muda scammuda land scammuda land scam rowMuda Scammuda scam casemuda scam cm siddaramaiahmuda scam iasmuda scam in karnatakamuda scam livemuda scam mysoremuda scam newsmuda scam probemuda scam upscmuda site scammulti crore scam in mudasiddaramaiah muda scamsiddaramaiah vs by vijayendra over muda scamwhat is muda scamಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ₹4000 crore scam in muda
Previous Post

ಒಂದು ತಿಂಗಳ ಹೆಣ್ಣು ಮಗುವನ್ನು ಬಲಿ ಕೊಟ್ಟ ದಂಪತಿ, ಕಾರಣ ಕೇಳಿದರೆ ಬೆಚ್ಚಿ ಬೀಳುತ್ತೀರಿ

Next Post

ಕಾಂಗ್ರೆಸ್ (INTUC) ಯುವ ಘಟಕ ಬೀದರ್ ಜಿಲ್ಲೆ ಉಪಾಧ್ಯಕ್ಷರನ್ನಾಗಿ ಶ್ರೀ ಅಶೋಕ ಕಾರ್ಪೆಂಟರ್ ನೇಮಕ

Related Posts

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ
Top Story

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

by ಪ್ರತಿಧ್ವನಿ
February 8, 2026
0

ರಾಯಚೂರು: ವಿಧಾನ ಪರಿಷತ್ ಸದಸ್ಯ ಶರಣಗೌಡ ಬಯ್ಯಾಪೂರ ಅವರ ಪುತ್ರನ ಮದುವೆ ಸಮಾರಂಭಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಅಧಿಕಾರಿಗಳ ಎಡವಟ್ಟಿನಿಂದಾಗಿ ಲಿಂಗಸುಗೂರಿನಲ್ಲಿ...

Read moreDetails
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
ವರ್ಗಾವಣೆ ಬಳಿಕವೂ ಅಧಿಕಾರಿಗಳಿಗೆ ಬೆದರಿಕೆ : IPS ವರ್ತಿಕಾ ಕಟಿಯಾರ್ ವಿರುದ್ಧ ಗಂಭೀರ ಆರೋಪ

ವರ್ಗಾವಣೆ ಬಳಿಕವೂ ಅಧಿಕಾರಿಗಳಿಗೆ ಬೆದರಿಕೆ : IPS ವರ್ತಿಕಾ ಕಟಿಯಾರ್ ವಿರುದ್ಧ ಗಂಭೀರ ಆರೋಪ

February 8, 2026
Next Post

ಕಾಂಗ್ರೆಸ್ (INTUC) ಯುವ ಘಟಕ ಬೀದರ್ ಜಿಲ್ಲೆ ಉಪಾಧ್ಯಕ್ಷರನ್ನಾಗಿ ಶ್ರೀ ಅಶೋಕ ಕಾರ್ಪೆಂಟರ್ ನೇಮಕ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada