• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ʼನನ್ನನ್ನೂ ಬಂಧಿಸಿʼ; ಕೋವಿಡ್‌ ಪೋಸ್ಟರ್ ಸಂಬಂಧಿತ ಬಂಧನಗಳ ವಿರುದ್ಧ ರಾಹುಲ್‌ ಗಾಂಧಿ ಸವಾಲು

Any Mind by Any Mind
May 16, 2021
in ದೇಶ
0
ʼನನ್ನನ್ನೂ ಬಂಧಿಸಿʼ; ಕೋವಿಡ್‌ ಪೋಸ್ಟರ್ ಸಂಬಂಧಿತ ಬಂಧನಗಳ ವಿರುದ್ಧ ರಾಹುಲ್‌ ಗಾಂಧಿ ಸವಾಲು
Share on WhatsAppShare on FacebookShare on Telegram

‘ಮೋದೀಜೀ ನಮ್ಮ ಮಕ್ಕಳಿಗೆ ಕೊಡಬೇಕಾದ ಲಸಿಕೆಯನ್ನು ವಿದೇಶಕ್ಕೆ ಯಾಕೆ ಕಳುಹಿಸಿದಿರಿ?’ ಎಂಬ ಭಿತ್ತಿಚಿತ್ರಗಳನ್ನು ಅಂಟಿಸಿದ ಆರೋಪದ ಮೇಲೆ ಶನಿವಾರ ದೆಹಲಿ ಪೊಲೀಸರು 15 ಮಂದಿಯನ್ನು ಬಂಧಿಸಿ, 17 ಎಫ್‌ಐಆರ್‌ ದಾಖಲಿಸಿರುವ ಬೆನ್ನಲ್ಲೇ ಕಾಂಗ್ರೆಸ್‌ ನಾಯಕರು ಈ ಭಿತ್ತಿಚಿತ್ರ ಅಭಿಯಾನಕ್ಕೆ ಬೆಂಬಲ ಘೋಷಿಸಿದ್ದಾರೆ.

ADVERTISEMENT
‘ನಮ್ಮ ಮಕ್ಕಳ ಲಸಿಕೆ ವಿದೇಶಕ್ಕೆ ಏಕೆ ಕೊಟ್ಟಿರಿ ಮೋದಿ’ ಪೋಸ್ಟರ್ ವಿರುದ್ಧ ದೆಹಲಿ ಪೊಲೀಸ್ ಕಾರ್ಯಾಚರಣೆ !

ಪೋಸ್ಟರ್‌ನಲ್ಲಿದ್ದ ಬರಹವಿರುವ ಚಿತ್ರವನ್ನು ಕಾಂಗ್ರೆಸ್‌ ನಾಯಕರು ಸೇರಿದಂತೆ, ಪಕ್ಷದ ಖಾತೆಗಳು ಪ್ರೋಫೈಲ್‌ ಚಿತ್ರವಾಗಿ ಬಳಸಿಕೊಂಡಿದೆ.

ಬಂಧನ ಕ್ರಮದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ನನ್ನನ್ನೂ ಅರೆಸ್ಟ್‌ ಮಾಡಿ ಎಂದು ಟ್ವಿಟರಿನಲ್ಲಿ ಹೇಳಿಕೊಂಡಿದ್ದಾರೆ. ಮೋದಿ ಅವರೇ, ನಮ್ಮ ಮಕ್ಕಳ ಲಸಿಕೆಯನ್ನು ಏಕೆ ವಿದೇಶಕ್ಕೆ ಕಳುಹಿಸಿದ್ದೀರಾ ಎಂದು ಪ್ರಶ್ನಿಸುವ ಫೋಸ್ಟರ್ ನಲ್ಲಿನ ಚಿತ್ರವನ್ನು ಟ್ವೀಟರ್ ನಲ್ಲಿ ಹಂಚಿಕೊಂಡಿರುವ ರಾಹುಲ್ ಗಾಂಧಿ ನನ್ನನ್ನೂ ಬಂಧಿಸಿ ಎಂದು ಸವಾಲು ಹಾಕಿದ್ದಾರೆ.

Arrest me too.

मुझे भी गिरफ़्तार करो। pic.twitter.com/eZWp2NYysZ

— Rahul Gandhi (@RahulGandhi) May 16, 2021

ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡಾ ಪ್ರಧಾನಿ ಮೋದಿ ಟೀಕಿಸುವ ಪೋಸ್ಟರ್‌ ಸಮರ್ಥಿಸಿಕೊಂಡಿದ್ದಾರೆ. ಭಾನುವಾರ ಮಧ್ಯಾಹ್ನ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ತಮ್ಮ ಟ್ವಟಿರ್‌ ಖಾತೆಯ ಪ್ರೊಫೈಲ್ ಫೋಟೋ ತೆಗೆದು ಹಾಕಿ, ಈ ವಿವಾದಿತ ಪೋಸ್ಟರ್‌ ಫೋಟೋ ಹಾಕಿಕೊಂಡಿದ್ದಾರೆ. ಈ ವಿವಾದಿತ ಪೋಸ್ಟರ್‌ನಲ್ಲಿ ಕೂಡಾ ‘ಮೋದೀಜೀ ನಮ್ಮ ಮಕ್ಕಳಿಗೆ ಕೊಡಬೇಕಾದ ಲಸಿಕೆಯನ್ನು ವಿದೇಶಕ್ಕೆ ಯಾಕೆ ಕಳುಹಿಸಿದಿರಿ?’ ಎಂದು ಪ್ರಶ್ನಿಸಲಾಗಿದೆ.

#NewProfilePic pic.twitter.com/xVkSuREOF0

— Priyanka Gandhi Vadra (@priyankagandhi) May 16, 2021

ಕರ್ನಾಟಕ ಕಾಂಗ್ರೆಸ್‌ ಪಕ್ಷದ ಅಧಿಕೃತ ಫೇಸ್‌ಬುಕ್‌ ಖಾತೆಯ ಪ್ರೊಫೈಲ್‌ ಚಿತ್ರವೂ ಬದಲಾಗಿದ್ದು, ಕನ್ನಡದಲ್ಲಿ ಇದೇ ಪ್ರಶ್ನೆಯನ್ನು ಕೇಳಿರುವ ಚಿತ್ರವನ್ನು ಹಂಚಿಕೊಂಡು ಅಭಿಯಾನದ ಭಾಗವಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಇದುವರೆಗೂ 22ಕ್ಕೂ ಹೆಚ್ಚು ಪ್ರಕರಣ ದಾಖಲಿಸಿದೆ, ಹಾಗೂ 24 ಕ್ಕೂ ಅಧಿಕ ಮಂದಿಯ ಬಂಧನವಾಗಿದೆ ಎಂದು ಭಾನುವಾರದ ವರದಿಗಳು ಉಲ್ಲೇಖಿಸಿವೆ.

Previous Post

ಕೋವಿಡ್ ದಾಳಿಯ ನಡುವೆ ಗ್ರಹಿಸಬೇಕಾದ ಕೆಲವು ನೀತಿಗಳು

Next Post

ರಾಜ್ಯದಲ್ಲಿ ತೌಕ್ತೆ ಚಂಡಮಾರುತದ ಅಬ್ಬರ- 73 ಹಳ್ಳಿಗಳಿಗೆ ಹಾನಿ- 4 ಜನ ಬಲಿ- KSDMA

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
Next Post
ರಾಜ್ಯದಲ್ಲಿ ತೌಕ್ತೆ ಚಂಡಮಾರುತದ ಅಬ್ಬರ- 73 ಹಳ್ಳಿಗಳಿಗೆ ಹಾನಿ- 4 ಜನ ಬಲಿ- KSDMA

ರಾಜ್ಯದಲ್ಲಿ ತೌಕ್ತೆ ಚಂಡಮಾರುತದ ಅಬ್ಬರ- 73 ಹಳ್ಳಿಗಳಿಗೆ ಹಾನಿ- 4 ಜನ ಬಲಿ- KSDMA

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada