• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಜನ ಹಿಂದೂಗಳ ಬಂಧನ.. ಗಲಾಟೆಗೆ ಅಸಲಿ ಕಾರಣ ಏನು..?

ಕೃಷ್ಣ ಮಣಿ by ಕೃಷ್ಣ ಮಣಿ
October 31, 2024
in Top Story, ಕರ್ನಾಟಕ, ರಾಜಕೀಯ, ವಿಶೇಷ, ಶೋಧ
0
ಜನ ಹಿಂದೂಗಳ ಬಂಧನ.. ಗಲಾಟೆಗೆ ಅಸಲಿ ಕಾರಣ ಏನು..?
Share on WhatsAppShare on FacebookShare on Telegram

ಹಾವೇರಿ‌ ಜಿಲ್ಲೆಗೂ ವಕ್ಪ್ ಆಸ್ತಿ ವಿವಾದದ ಬಿಸಿ ತಟ್ಟಿದೆ. ಎರಡು ಕೋಮಿನ ನಡುವೆ ಮಾರಾಮಾರಿ ನಡೆದಿದೆ. ಹಾವೇರಿ ‌ಜಿಲ್ಲೆ ಸವಣೂರು ತಾಲೂಕಿನ ಕಡಕೋಳ ಗ್ರಾಮದಲ್ಲಿ ವಕ್ಫ್‌ ವಿಚಾರಕ್ಕೆ ಗಲಾಟೆ ನಡೆದಿದೆ. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ವಕ್ಫ್‌ ಆಸ್ತಿಗಳನ್ನು ವಕ್ಪ್ ಸಂಸ್ಥೆ ಹೆಸರಿನಲ್ಲಿ ಖಾತೆ ಮಾಡುವುದಕ್ಕೆ ವಿರೋಧ ವ್ಯಕ್ತವಾಗಿದೆ. ವಕ್ಫ್‌ ಆಸ್ತಿಗೆ ಸೇರಿದ ಖಾತೆಗಳಲ್ಲಿ ವಕ್ಪ್ ಆಸ್ತಿ ಎಂದು ಲಾಕ್ ಮಾಡಲು ಪಿಡಿಒಗಳಿಗೆ ಆದೇಶ ಬಂದ ಹಿನ್ನೆಲೆ ಗಲಾಟೆ ನಡೆದಿದೆ. ಮನೆಗಳ ಮೇಲೆ ಕಲ್ಲು ತೂರಾಟ ಮಾಡಲಾಗಿದೆ. ಪೊಲೀಸ್ರು ಬಂದೋಬಸ್ತ್‌ ಮಾಡಿದ್ದಾರೆ.

ADVERTISEMENT

ವಕ್ಫ್‌ ಖಾತೆ ಸಚಿವ ಜಮೀರ್ ಅಹ್ಮದ್‌ ಕಳೆದ ಸೆಪ್ಟೆಂಬರ್ 3 ರಂದು ನಡೆದ ಸಭೆಯಲ್ಲಿ ಸೂಚನೆ ನೀಡಿದ ಬಳಿಕ ಸೆಪ್ಟೆಂಬರ್ 27 ರಂದೇ ಜಿ.ಪಂ ಸಿಇಒ ಅಕ್ಷಯ್ ಶ್ರೀಧರ್ ಆದೇಶ ಮಾಡಿದ್ದರು. ಸರ್ಕಾರದ ನಡೆಯಿಂದ ಆಕ್ರೋಶಗೊಂಡು ಗಲಾಟೆ ಮಾಡಲಾಗಿದೆ. ಮನೆಯ ಖಾತಾಗಳಲ್ಲಿ ವಕ್ಫ್‌ ಆಸ್ತಿ ಅಂತ ದಾಖಲಿಸಿ ವಾಸವಿದ್ದ ಮನೆಗಳನ್ನು ಖಾಲಿ‌ ಮಾಡಿಸಬಹುದು ಎಂಬ ಆತಂಕ ಶುರುವಾದ ಬಳಿಕ ಎರಡು ಸಮುದಾಯಗಳ ನಡುವೆ ಗಲಾಟೆ ನಡೆದಿದೆ. ಉದ್ರಿಕ್ತ ಗುಂಪು ಮುಸ್ಲಿಂ ಸಮುದಾಯದ ಮುಖಂಡರ ಮನೆಗಳ ಮೇಲೆ‌ ಕಲ್ಲು ತೂರಾಟ ಮಾಡಿದೆ. ಕಲ್ಲು ತೂರಾಟ ನಡೆಸಿದ್ದು ಮಾತ್ರವಲ್ಲದೆ, ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಒಡೆದು ಹಾಕಿದ್ದಾರೆ.

ಕಡಕೋಳ ಗ್ರಾಮಕ್ಕೆ ರಾತ್ರೋ ರಾತ್ರಿ ದೌಡಾಯಿಸಿ ಬಂದ ಹಾವೇರಿ ಡಿಸಿ ವಿಜಯ್ ಮಹಾಂತೇಶ್, ಎಸ್‌ಪಿ ಅಂಶು ಕುಮಾರ್ ಅಹಿತಕರ ಘಟನೆಗಳು ಆಗದಂತೆ ಗ್ರಾಮಸ್ಥರನ್ನು ಮನವೊಲಿಕೆ ಮಾಡಲು ಯತ್ನಿಸಿದ್ದಾರೆ. ಗಲಾಟೆಗೆ ಕಾರಣರಾದವರನ್ನು ವಶಕ್ಕೆ ಪಡೆದಿದ್ದಾರೆ. ಘಟನೆಯಲ್ಲಿ ಅಂಜುಮನ್ ಚೇರ್ಮನ್ ರಫೀಕ್ ಸೇರಿದಂತೆ ಹತ್ತಕ್ಕೂ ಅಧಿಕ ಮುಸ್ಲಿಮರಿಗೆ ಗಾಯಗಳಾಗಿವೆ. ಎಲ್ಲಾ ಗಾಯಾಳುಗಳನ್ನು ಹಾವೇರಿ, ಸವಣೂರು ಹಾಗೂ ಹುಬ್ಬಳ್ಳಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಸಂಬಂಧ ಒಟ್ಟು 32 ಜನರ ಬಂಧನ ಮಾಡಿದ್ದು, ಮೂವರು ಬಾಲಕರು ಸೇರಿದ್ದಾರೆ. ನಾಲ್ಕು KSRP ವ್ಯಾನ್, 500 ಜನ ಪೋಲಿಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ.

ಕಲ್ಲು ತೂರಾಟದಲ್ಲಿ ಬಂಧನಕ್ಕೊಳಗಾಗಿದ್ದ 33 ಜನರನ್ನು ಬಿಡುಗಡೆ ಮಾಡಲಾಗಿದೆ. ಹಿಂದೂ ಮುಸ್ಲಿಮರ ನಡುವೆ ಗಲಾಟೆ ಬಳಿಕ 33 ಜನರನ್ನ ಬಂಧಿಸಲಾಗಿತ್ತು. ಸುಮೋಟೋ ಕೇಸ್ ದಾಖಲಿಸಿ ಹಲ್ಲೆಕೋರರನ್ನ ಬಂಧನ ಮಾಡಿದ್ದರು. ವಿಷಯ ತಿಳಿದು ಹಿಂದೂಪರ ಕಾರ್ಯಕರ್ತರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದರು. ಬಳಿಕ ಗ್ರಾಮದ ಎರಡೂ ಕೋಮಿನ ಮುಖಂಡರ ಜೊತೆಗೆ ಸಭೆ ಮಾಡಿದ್ದ ಪೊಲೀಸರು, ಶಾಂತಿ ಸೌಹಾರ್ಧತೆ ಕಾಪಾಡಲು, ರಾಜಿ ಸಂಧಾನಕ್ಕೆ ಮುಂದಾಗಿದ್ದಾರೆ. ಬಂಧನಕ್ಕೊಳಗಾಗಿದ್ದ ಎಲ್ಲರನ್ನೂ ಬಿಡುಗಡೆ ಮಾಡಿದ್ದಾರೆ ಸವಣೂರು ಪೊಲೀಸರು.

Tags: BJPCongress Partyct ravi speaks on nagamangala riot casemandya nagamangalaNAGAMANGALAnagamangala ganesh newsnagamangala ganeshanagamangala ganesha processionnagamangala incidentnagamangala mandyanagamangala newsnagamangala news todaynagamangala news today liveNagamangala Riotnagamangala riot casenagamangala riotsnagamangala violencenagamangala violence casenagamangala viralnagmangalanelamangala news today liveಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ದೇವಿರಮ್ಮ ದರ್ಶನದ ವೇಳೆ ಭಕ್ತರ ಸಂಭ್ರಮ.. ಸಂಕಷ್ಟದಿಂದ ಪಾರು

Next Post

ಛಲವಾದಿ ನಾರಾಯಣಸ್ವಾಮಿ ಯಾರು..? ಖಡಕ್‌ ಉತ್ತರ.. ಕಾಂಗ್ರೆಸ್‌ ತತ್ತರ..

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
Next Post
ಛಲವಾದಿ ನಾರಾಯಣಸ್ವಾಮಿ ಯಾರು..? ಖಡಕ್‌ ಉತ್ತರ.. ಕಾಂಗ್ರೆಸ್‌ ತತ್ತರ..

ಛಲವಾದಿ ನಾರಾಯಣಸ್ವಾಮಿ ಯಾರು..? ಖಡಕ್‌ ಉತ್ತರ.. ಕಾಂಗ್ರೆಸ್‌ ತತ್ತರ..

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada