• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ ಅಭಿಮತ

ಆರ್ಟಿಕಲ್ 370 ಮತ್ತು ಸರದಾರ್ ಪಟೇಲ್

ಡಾ | ಜೆ.ಎಸ್ ಪಾಟೀಲ by ಡಾ | ಜೆ.ಎಸ್ ಪಾಟೀಲ
March 18, 2022
in ಅಭಿಮತ
0
ಆರ್ಟಿಕಲ್ 370 ಮತ್ತು ಸರದಾರ್ ಪಟೇಲ್
Share on WhatsAppShare on FacebookShare on Telegram

ಕಾಶ್ಮೀರ ಫೈಲ್ಸ್ ಎನ್ನುವ ಅಪಪ್ರಚಾರದ ಕಥಾವಸ್ತು ಹೊಂದಿರುವ ಚಲನ ಚಿತ್ರ ಮಾಡುತ್ತಿರುವ ಗದ್ದಲದ ನಡುವೆ ಈ ಇಡೀ ಘಟನೆಯ ದೊಡ್ಡ ಪಾತ್ರಧಾರಿ ಎಲ್‌ಕೆ ಅಡ್ವಾಣಿ ಕಾಶ್ಮೀರ ವಿಷಯದ ಬಗ್ಗೆ ಏನು ಯೋಚಿಸುತ್ತಿರಬಹುದು ಎಂದು ಯೋಚಿಸಲಾರಂಭಿಸಿದೆ. ಅಡ್ವಾಣಿಯವರು ತಮ್ಮ ಆತ್ಮಕಥೆಯಲ್ಲಿ ಕಾಶ್ಮೀರದ ಬಗ್ಗೆ ಬರೆದಿರುವುದಕ್ಕೂ ಹಾಗು ಇಂದು ಬಿಜೆಪಿ ಮಾಡುತ್ತಿರುವ ಅಪಪ್ರಚಾರಕ್ಕೂ ತಾಳೆಯಾಗುವುದಿಲ್ಲ ˌ ಅಷ್ಟೇ ಅಲ್ಲದೆ ಅಡ್ವಾಣಿ ಅನಿಸಿಕೆ ಸಂಪೂರ್ಣ ತದ್ವಿರುದ್ದವಾಗಿದೆ.

ADVERTISEMENT

370 ನೇ ವಿಧಿಯನ್ನು ತೆಗೆದುಹಾಕುವಾಗ, ಸಂಸತ್ತಿನಲ್ಲಿ ಬಿಜೆಪಿ ಸರ್ಕಾರದ ಮಂತ್ರಿಗಳು ಇದಕ್ಕಾಗಿ ಆಗಿನ ಪ್ರಧಾನಿ ಪಂಡಿತ್ ನೆಹರು ಅವರನ್ನು ಸಾಮೂಹಿಕವಾಗಿ ಹೊಣೆಗಾರರನ್ನಾಗಿ ಬಿಂಬಿಸುವ ಪ್ರಯತ್ನ ಮಾಡಿದರು. ಆದರೆ ಅಂದಿನ ಸಂವಿಧಾನ ಸಭೆಯಲ್ಲಿ 370ನೇ ವಿಧಿ ಅಂಗೀಕಾರವಾದ ದಿನ ಪಂಡಿತ್ ನೆಹರೂ ವಿದೇಶದಲ್ಲಿದ್ದರು ಎಂದು ಅಡ್ವಾಣಿ ತಮ್ಮ ಆತ್ಮಕಥನ ‘ಮೈ ಕಂಟ್ರಿ ಮೈ ಲೈಫ್’ನಲ್ಲಿ ಬರೆದುಕೊಂಡಿದ್ದಾರೆ.

ಸಂಪೂರ್ಣ ಕಾಂಗ್ರೆಸ್ ಪಕ್ಷವೇ 370ನೇ ವಿಧಿಯ ವಿರುದ್ಧವಿತ್ತು ಎಂದು ಅಡ್ವಾಣಿಯವರು ಈ ಇಡೀ ಬೆಳವಣಿಗೆಯ ಕುರಿತು ಸುದೀರ್ಘ ವಿವರಣೆ ನೀಡಿದ್ದಾರೆ. ಈ ವಿಷಯ ಚರ್ಚಿಸಲು ಸರ್ದಾರ್ ಪಟೇಲ್ ಕಾಂಗ್ರೆಸ್ ನಾಯಕರ ಸಭೆ ಕರೆದಿರುತ್ತಾರೆ. ಈ ವೇಳೆ ಸಭೆಯಲ್ಲಿ ಭಾರೀ ಗದ್ದಲ ಉಂಟಾಗುತ್ತದೆ. ಮೌಲಾನಾ ಆಜಾದ್ ಸೇರಿದಂತೆ ಎಲ್ಲಾ ಕಾಂಗ್ರೆಸ್ಸಿಗರಿಗೆ 370 ನೇ ವಿಧಿಯ ಬಗ್ಗೆ ಮನವರಿಕೆ ಮಾಡಲು ಪಟೇಲರಿಗೆ ಸಾಧ್ಯವಾಗಲಿಲ್ಲ.

ಅಂತಿಮವಾಗಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು 370 ನೇ ವಿಧಿಯ ಪ್ರಾಯೋಗಿಕ ಅಂಶ ಮತ್ತು ಅಂತರರಾಷ್ಟ್ರೀಯ ಸಂಕೀರ್ಣತೆಗಳನ್ನು ವಿವರಿಸುತ್ತಾರೆ. ಅಂತಿಮವಾಗಿ ಕಾಂಗ್ರೆಸ್ ಪಕ್ಷವು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಇಚ್ಛೆಗೆ ಮಣಿಯುತ್ತದೆ ಮತ್ತು 370 ನೇ ವಿಧಿಯನ್ನು ಸಂವಿಧಾನ ಸಭೆಯಲ್ಲಿ ಪರಿಚಯಿಸಿದಾಗ ಬಹುತೇಕ ಅದು ಚರ್ಚೆಯಿಲ್ಲದೆ ಅಂಗೀಕರಿಸಲಾಗುತ್ತದೆ.

ಸರ್ದಾರ್ ಪಟೇಲ ಅವರು ನೆಹರೂ ಅನುಪಸ್ಥಿತಿಯಲ್ಲಿ ಅದನ್ನು ಏಕೆ ಬೆಂಬಲಿಸಿದರು ಎನ್ನುವುದು ಇಂದಿಗೂ ನಿಘೂಡವಾಗಿದೆ ಎಂದು ಅಡ್ವಾಣಿ ಬರೆದಿದ್ದಾರೆ. ನಂತರ ಸರ್ದಾರ್ ಪಟೇಲ್ ಅವರ ಆಪ್ತ ಕಾರ್ಯದರ್ಶಿ ವಿ ಶಂಕರ್ ಅವರು ಆರ್ಟಿಕಲ್ 370 ಅನ್ನು ಸರ್ದಾರ್ ಪಟೇಲ್ ಅವರ ಸಾಧನೆ ಎಂದು ಬಣ್ಣಿಸಿದ ಕುರಿತು ಕೂಡ ಅಡ್ವಾಣಿಯವರು ತಮ್ಮ ಆತ್ಮಕತೆಯಲ್ಲಿ ಬರೆದಿದ್ದಾರೆ.

Tags: BJPCongress PartyCovid 19ಆರ್ಟಿಕಲ್ 370 ‌ಕರೋನಾಕೋವಿಡ್-19ನರೇಂದ್ರ ಮೋದಿಬಿಜೆಪಿಸರದಾರ್ ಪಟೇಲ್
Previous Post

ಮಂಗಳೂರು ಏರ್‌ಪೋರ್ಟ್ ಬಾಂಬ್ ಪತ್ತೆ ಪ್ರಕರಣ : ಮನೆಯಲ್ಲಿಯೇ ಬಾಂಬ್ ತಯಾರಿಸಿದ್ದ ಆದಿತ್ಯ ರಾವ್

Next Post

ಶಾಲಾ ಪಠ್ಯ ಪುಸ್ತಕದಲ್ಲಿ ಅಪ್ಪುವಿನ ಜೀವನ ಚರಿತ್ರೆಗೆ ಆಗ್ರಹ!

Related Posts

Top Story

ಸಿಬಿಎಸ್‌ಇ 2025: 10ನೇ ಮತ್ತು 12ನೇ ತರಗತಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

by ಪ್ರತಿಧ್ವನಿ
January 12, 2025
0

ಕೇಂದ್ರ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‌ಇ) 2025ನೇ ಸಾಲಿನ 10ನೇ ಮತ್ತು 12ನೇ ತರಗತಿಯ ಪರೀಕ್ಷೆಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಪ್ರಕಾರ, ಪರೀಕ್ಷೆಗಳು ಫೆಬ್ರವರಿ 15,...

Read moreDetails

ಹಿರಿಯ ಸಾಹಿತಿ ನಾಡೋಜಾ ನಾ. ಡಿಸೋಜಾ ನಿಧನ..

January 6, 2025

ಅಭಿಮಾನಿಗಳ ಹಾಗೂ ಚಿತ್ರತಂಡದವರ ಗೆಲುವಿನ ನಗುವನ್ನು ನೋಡಿ ನಾನು ಸಂಭ್ರಮಿಸುತ್ತಿದ್ದೇನೆ .

December 31, 2024

Central Govt: ಕೇಂದ್ರ ಸರ್ಕಾರದಿಂದ ರೈತರಿಗೆ ಸಂತಸದ ಸುದ್ದಿ.. ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಘೋಷಣೆ..!!

December 6, 2024

ಉಪೇಂದ್ರ ನಿರ್ದೇಶಿಸಿ, ನಟಿಸಿರುವ “UI” ಚಿತ್ರ ಡಿಸೆಂಬರ್ 20 ರಂದು ಬಿಡುಗಡೆ..

December 3, 2024
Next Post
ಶಾಲಾ ಪಠ್ಯ ಪುಸ್ತಕದಲ್ಲಿ ಅಪ್ಪುವಿನ ಜೀವನ ಚರಿತ್ರೆಗೆ ಆಗ್ರಹ!

ಶಾಲಾ ಪಠ್ಯ ಪುಸ್ತಕದಲ್ಲಿ ಅಪ್ಪುವಿನ ಜೀವನ ಚರಿತ್ರೆಗೆ ಆಗ್ರಹ!

Please login to join discussion

Recent News

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ
Top Story

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada