• Home
  • About Us
  • ಕರ್ನಾಟಕ
Wednesday, October 29, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

ಜಗತ್ತಿಗೆ ಮಾರಕವಾಗಲಿದೆಯೇ ಕೃತಕ ಬುದ್ಧಿಮತ್ತೆ..!?

Any Mind by Any Mind
June 10, 2023
in ಅಂಕಣ
0
ಜಗತ್ತಿಗೆ ಮಾರಕವಾಗಲಿದೆಯೇ ಕೃತಕ ಬುದ್ಧಿಮತ್ತೆ..!?
Share on WhatsAppShare on FacebookShare on Telegram

ಜಗತ್ತು ಇತ್ತೀಚೆಗೆ ತಂತ್ರಜ್ಞಾನ ವಿಜ್ಞಾನದಲ್ಲಿ ಸಾಕಷ್ಟು ಮುಂದುವರೆದಿದೆ ಎಷ್ಟೋ ಕ್ಷೇತ್ರಗಳಲ್ಲಿ ಮಾನವ ಸಂಪನ್ಮೂಲದ ಬಳಕೆಯಾಗದೆ ಯಂತ್ರಗಳ ಮುಖಾಂತರ ರೋಬೋಟ್ ಮಷೀನ್‌ಗಳ ಮುಖಾಂತರ ಕೆಲಸಗಳು ನಡೆಯುತ್ತಿವೆ ಹೀಗಾಗಿ ರೋಬೋಟ್ ಬಳಕೆಯನ್ನು ಕಡಿಮೆ ಮಾಡಬೇಕು ಅಂತ ದಶಕಗಳಿಂದ ಸಾಕಷ್ಟು ಮಾನವ ವಾದಿ ಸಂಘಟನೆಗಳು ವಿವಿಧ ದೇಶಗಳ ಸರ್ಕಾರವನ್ನು ಒತ್ತಾಯಿಸುತ್ತಾ ಬಂದಿವೆ.

ADVERTISEMENT

ಆದರೆ ಇದಕ್ಕೆ ಯಾವ ಸರ್ಕಾರದಿಂದಲೂ ಹೆಚ್ಚಿನ ಆದ್ಯತೆಯನ್ನು ನೀಡುವುದಕ್ಕೆ ಸಾಧ್ಯವಾಗಿಲ್ಲ ಇದಕ್ಕೆ ಪ್ರಮುಖ ಕಾರಣ ಯಂತ್ರಗಳಿಗೆ ಮಿತಿಯನ್ನು ಹೇರಿದರೆ ಮುಂದಿನ ದಿನಗಳಲ್ಲಿ ವೇಗವಾಗಿ ಆಗಬೇಕಾದ ಕೆಲಸಗಳು ಆಮೆಗತಿಯಲ್ಲಿ ಸಾಗಲಿವೆ ಎಂಬ ಭಯ ಸರ್ಕಾರ ಸೇರಿದ ಹಾಗೆ ಖಾಸಗಿ ವಲಯದ ಬೃಹತ ಕಾರ್ಖಾನೆಯ ಮಾಲೀಕರಿಗೆ ಇದೆ. ಹೀಗಾಗಿ ಯಂತ್ರಗಳ ಜೊತೆ ಮಾನವರು ಕೂಡ ಕೆಲಸ ಮಾಡುವಂತಹ ಪರಿಸ್ಥಿತಿ ಕಳೆದ ಒಂದು ದಶಕದಿಂದ ಉಂಟಾಗಿದೆ ಆದರೆ ಇದೀಗ ಇದಕ್ಕೂ ಕೂಡ ಕಲ್ಲು ಹಾಕುವಂತಹ ತಂತ್ರಜ್ಞಾನ ಜಗತ್ತಿಗೆ ಪರಿಚಯವಾಗುತ್ತದೆ.

ಅದನ್ನ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಅಂತ ಆಂಗ್ಲ ಭಾಷೆಯಲ್ಲಿ ಕರೆದರೆ ಕನ್ನಡದಲ್ಲಿ ಕೃತಕ ಬುದ್ಧಿಮತ್ತೆ ಅಂತ ಹೇಳಲಾಗುತ್ತೆ ಈ ಶತಮಾನದ ಆರಂಭದಲ್ಲಿ ಇಡೀ ಮಾನವ ಲೋಕದಲಿ ಆವಿಷ್ಕಾರ ಗೊಳ್ಳುತ್ತಿರುವ ಮತ್ತು ಯಶಸ್ವಿಯಾಗಿ ಕಾರ್ಯರೂಪಕ್ಕೆ ಬರುತ್ತಿರುವ ಪ್ರಬಲ ತಂತ್ರಜ್ಞಾನ ಅಂದರೆ ಅದು ಕೃತಕ ಬುದ್ಧಿಮತ್ತೆ, ಇದರ ಬಗ್ಗೆ ಸಂಶೋಧನೆ ನಡೆಸಿದ ಸಂಶೋಧಕರೆ ಮುಂದಿನ ದಿನಗಳಲ್ಲಿ ಇವು ಮಾನವ ಕುಲಕ್ಕೆ ಅಪಾಯಕಾರಿ ಆಗಬಹುದು ಎಂಬ ಎಚ್ಚರಿಕೆಯನ್ನು ನೀಡುತ್ತಿದ್ದಾರೆ

ಇದಕ್ಕೆ ಪ್ರಮುಖ ಕಾರಣ ಮಾನವನಿಗೆ ಮೀರಿದ ಬಹುತೇಕ ಜ್ಞಾನ ಮತ್ತು ಸಂಪೂರ್ಣ ಲೋಕಜ್ಞಾನದ ಮಾಹಿತಿಯನ್ನು ಇವುಗಳಲ್ಲಿ ಅಳವಡಿಸಲಾಗುತ್ತದೆ ಮುಂದಿನ ದಿನಗಳಲ್ಲಿ ಮಾನವನ ಸಂಪೂರ್ಣ ಅರಿವು ಹೇಗೆ ಆಗಬಹುದು ಎಂಬ ಊಹೆ ಕೂಡ ಈ ಕೃತಕ ಬುದ್ಧಿಮತ್ತೆಯೊಳಗೆ ಇರುವ ಸಾಧ್ಯತೆಗಳಿವೆ ಮಾನವನ ವಿರುದ್ಧವೇ ಈ ಮಾನವ ನಿರ್ಮಿಸಿದ ತಂತ್ರಜ್ಞಾನ ಆಪತ್ತನ ತರಬಹುದು ಎಂಬ ಊಹೆಗಳು ಇವೆ.

ಹೀಗಾಗಿ ಕೃತಕ ಬುದ್ಧಿಮತ್ತೆಯನ್ನು ಇನ್ನಷ್ಟು ಸಂಶೋಧನೆ ಮಾಡಿದರೆ ಮುಂದಿನ ದಿನಗಳಲ್ಲಿ ಅವುಗಳಿಂದ ಆಪತ್ತು ಶತಸಿದ್ಧ ಅನ್ನುವುದು ಸಾಕಷ್ಟು ಸಂಶೋಧಕರ ಮಾತಾಗಿದೆ ಹಾಗಾಗಿ ಇವುಗಳ ನಿಯಂತ್ರಣ ಈಗಿನಿಂದಲೇ ಆಗಬೇಕು ಎಂಬ ಒತ್ತಾಯಗಳು ಕೂಡ ಸಂಶೋಧಕರ ವಲಯದಿಂದ ಕೇಳಿ ಬರುತ್ತಿವೆ ಆದರೆ ಇವುಗಳಿಗೆ ಮಣೆ ಹಾಕದ ಬೃಹತ್ ಬಂಡವಾಳಶಾಹಿ ಕಾರ್ಖಾನೆಗಳ ಮಾಲೀಕರು ಕೃತಕ ಬುದ್ಧಿಮತ್ತೆಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆಯನ್ನು ನೀಡುತ್ತಿದ್ದಾರೆ ಹೀಗಾಗಿ ಇದು ಮುಂದೆಗಳಲ್ಲಿ ಯಾವ ರೀತಿಯ ಅನಾಹುತವನ್ನು ಸೃಷ್ಟಿಸಲಿದೆ ಅನ್ನೋದು ಯಕ್ಷಪ್ರಶ್ನೆ ಒಟ್ಟಾರೆಯಾಗಿ ಈ ಕೃತಕ ಬುದ್ಧಿಮತ್ತೆ ಮುಂದಿನ ದಿನಗಳಲ್ಲಿ ಮಾನವ ಕುಲಕ್ಕೆ ಆಪತ್ತು ತರುವುದರಲ್ಲಿ ಯಾವುದೇ ರೀತಿಯ ಅನುಮಾನ ಇಲ್ಲ ಎಂಬುದು ಬಹುತೇಕ ಸಂಶೋಧಕರ ವಾದ.

Tags: artificial intelligenceHuman ResourcesMachinesRobotsಕೃತಕ ಬುದ್ಧಿಮತ್ತೆಮಾನವ ಸಂಪನ್ಮೂಲಯಂತ್ರಗಳುರೊಬೋಟ್​ಗಳು
Previous Post

ಭಾರತದ ಮುಸ್ಲಿಮರಲ್ಲಿ ಬಹುಪತ್ನಿತ್ವ: ಒಂದು ವಿಶ್ಲೇಷಣೆ

Next Post

ವರುಣದಲ್ಲಿಂದು ಸಿಎಂ ಸಿದ್ದರಾಮಯ್ಯ ಕೃತಜ್ಞತಾ ಸಭೆ : ಹೇಗಿದೆ ತಯಾರಿ..?

Related Posts

Top Story

ಕರ್ನಾಟಕದಾದ್ಯಂತ ಹಾಗೂ ವಿದೇಶದಲ್ಲಿಯೂ ಬಿಡುಗಡೆಗೆ ಸಿದ್ದವಾದ “ಹೇ ಪ್ರಭು” ಚಿತ್ರ..

by ಪ್ರತಿಧ್ವನಿ
October 28, 2025
0

ಸಾಮಾಜಿಕ ಅರ್ಥಪೂರ್ಣ ವಿಷಯಗಳನ್ನು ಜನಪ್ರಿಯ ಶೈಲಿಯಲ್ಲಿ ಚಿತ್ರಿಸುವ ಖ್ಯಾತ ನಿರ್ದೇಶಕ ವೆಂಕಟ್ ಭರದ್ವಾಜ್, ತಮ್ಮ ಹೊಸ ಚಿತ್ರ “ಹೇ ಪ್ರಭು” (Hey Prabhu Kannada Cinema) ಮೂಲಕ...

Read moreDetails

ನವೆಂಬರ್ 14 ರಂದು ಉತ್ತಮ ಸಂದೇಶ ಹೊತ್ತು ಬರಲಿದ್ದಾರೆ “kite ಬ್ರದರ್ಸ್” .

October 28, 2025

CM Siddaramaiah: ಗಾಂಧಿನಗರ ವಿಧಾನಸಭಾ ಕ್ಷೇತ್ರದ ಚಿಕ್ಕಪೇಟೆಯ ಆಧುನೀಕರಣಕ್ಕೆ ಚಾಲನೆ ನೀಡಿದ ಸಿಎಂ..!!

October 21, 2025

DK Shivakumar: 4 ಸಾವಿರ ಕೋಟಿ ವೆಚ್ಚದಲ್ಲಿ 500 ಕಿ.ಮೀ ರಸ್ತೆಗೆ ವೈಟ್‌ ಟಾಪಿಂಗ್ ಡಿಪಿಆರ್ ಸಿದ್ಧತೆ..!!

October 21, 2025

Green Kannada Movie: ರಾಜ್ ವಿಜಯ್ ನಿರ್ದೇಶನದ “ಗ್ರೀನ್” ಚಿತ್ರ ಈ ವಾರ ತೆರೆಗೆ..!!

October 21, 2025
Next Post
ವರುಣದಲ್ಲಿಂದು ಸಿಎಂ ಸಿದ್ದರಾಮಯ್ಯ ಕೃತಜ್ಞತಾ ಸಭೆ : ಹೇಗಿದೆ ತಯಾರಿ..?

ವರುಣದಲ್ಲಿಂದು ಸಿಎಂ ಸಿದ್ದರಾಮಯ್ಯ ಕೃತಜ್ಞತಾ ಸಭೆ : ಹೇಗಿದೆ ತಯಾರಿ..?

Please login to join discussion

Recent News

ಮಕ್ಕಳು ದೇವರ ಸಮಾನ, ಅವರ ಸೇವೆಯೇ ನಿಜವಾದ ತೃಪ್ತಿ: ಸಚಿವ ಮಧು ಬಂಗಾರಪ್ಪ
Top Story

ಮಕ್ಕಳು ದೇವರ ಸಮಾನ, ಅವರ ಸೇವೆಯೇ ನಿಜವಾದ ತೃಪ್ತಿ: ಸಚಿವ ಮಧು ಬಂಗಾರಪ್ಪ

by ಪ್ರತಿಧ್ವನಿ
October 29, 2025
Top Story

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 28, 2025
ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ
Top Story

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

by ಪ್ರತಿಧ್ವನಿ
October 28, 2025
ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ
Top Story

ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ

by ಪ್ರತಿಧ್ವನಿ
October 28, 2025
Top Story

ಕರ್ನಾಟಕದಾದ್ಯಂತ ಹಾಗೂ ವಿದೇಶದಲ್ಲಿಯೂ ಬಿಡುಗಡೆಗೆ ಸಿದ್ದವಾದ “ಹೇ ಪ್ರಭು” ಚಿತ್ರ..

by ಪ್ರತಿಧ್ವನಿ
October 28, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಕ್ಕಳು ದೇವರ ಸಮಾನ, ಅವರ ಸೇವೆಯೇ ನಿಜವಾದ ತೃಪ್ತಿ: ಸಚಿವ ಮಧು ಬಂಗಾರಪ್ಪ

ಮಕ್ಕಳು ದೇವರ ಸಮಾನ, ಅವರ ಸೇವೆಯೇ ನಿಜವಾದ ತೃಪ್ತಿ: ಸಚಿವ ಮಧು ಬಂಗಾರಪ್ಪ

October 29, 2025

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

October 28, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada