ಡಿಕೆ ಸುರೇಶ್ ಸುದ್ದಿಗೋಷ್ಠಿ..!
https://youtube.com/live/MdiW6v1diHM
Read moreDetailsಹುಬ್ಬಳ್ಳಿ: 40% ಕಮೀಷನ್ ಆರೋಪದ ಹಿಂದೇ ಯಾರಿದ್ದಾರೆ ಎಂಬುವುದು ಗೊತ್ತಿದೆ. ಇದೆಲ್ಲ ಕಾಂಗ್ರೆಸ್ ಷಡ್ಯಂತ್ರ. ತನಿಖೆಯ ನಂತರ ಎಲ್ಲವೂ ಹೊರಬರಲಿದೆ. ಕಾಂಗ್ರೆಸ್ ನಾಯಕರು ಜನರನ್ನು ಹಾದಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಕಮಿಷನ್ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.
© 2024 www.pratidhvani.com - Analytical News, Opinions, Investigative Stories and Videos in Kannada