• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅರವಿಂದ್ ಕೇಜ್ರಿವಾಲ್ 7 ದಿನ ಇಡಿ ಕಸ್ಟಡಿಗೆ ! ದೆಹಲಿ ರಾಜಕಾರಣದಲ್ಲಿ ರೋಚಕ ಬೆಳವಣಿಗೆ !

ಪ್ರತಿಧ್ವನಿ by ಪ್ರತಿಧ್ವನಿ
March 22, 2024
in Top Story, ಇದೀಗ
0
ಅರವಿಂದ್ ಕೇಜ್ರಿವಾಲ್ 7 ದಿನ ಇಡಿ ಕಸ್ಟಡಿಗೆ ! ದೆಹಲಿ ರಾಜಕಾರಣದಲ್ಲಿ ರೋಚಕ ಬೆಳವಣಿಗೆ !
Share on WhatsAppShare on FacebookShare on Telegram

ಅಬಕಾರಿ ನೀತಿ (Excise policy) ಅಕ್ರಮ ಪ್ರಕರಣದಲ್ಲಿ ನಿನ್ನೆ ರಾತ್ರಿ ದೆಹಲಿ ಸಿಎಂ (Delhi Cm ) ಅರವಿಂದ್ ಕೇಜ್ರಿವಾಲ್ (Aravind Kejriwal) ರನ್ನ ಬಂಧಿಸಿದ್ದ ಇಡಿ ಅಧಿಕಾರಿಗಳು (ED officers) ಇದೀಗ 7 ದಿನ ತಮ್ಮ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಇಂದು ಕೋರ್ಟ್ ಮುಂದೆ ಹಾಜರು ಪಡಿಸಿದ್ದರು ಅಧಿಕಾರಿಗಳು 10 ದಿನ ಕಸ್ಟಡಿಗೆ ಕೇಳಿದ್ದರು. ಆದ್ರೆ ಕೋರ್ಟ್ 7 ದಿನ ಕಸ್ಟಡಿಗೆ ನೀಡಿದೆ. ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ನಲ್ಲಿ ವಿಚಾರಣೆ ನಡೆಸಲಾಯ್ತು.

ADVERTISEMENT

ಈ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕಿಂಗ್ ಪಿನ್  (King pin) ಎಂದು ಪ್ರತಿಪಾದಿಸಿರುವ ಇಡಿ, 10 ದಿನಗಳ ಕಸ್ಟಡಿಗೆ (10 days custody) ನೀಡಬೇಕು ಎಂದು ಕೋರ್ಟ್ ಬಳಿ ಕೇಳಿತ್ತು. ವಿಚಾರಣೆಯ ಸಂಧರ್ಬದಲ್ಲಿ ಕೇಜ್ರಿವಾಲ್ (Kejriwal) ಆರೋಗ್ಯದಲ್ಲಿ ಏರುಪೇರಾಗಿತ್ತು. ಇದ್ದಕ್ಕಿದ್ದ ಹಾಗೆ ಅವರ ಬಿಪಿ ಲೋ (Low BP) ಆಗಿದ್ದು ತಕ್ಷಣ ಇಡಿ ಅಧಿಕಾರಿಗಳು ಅವರನ್ನ ಆಸ್ಪತ್ರೆಗೆ ಕೊಂಡೊಯ್ದಿದ್ದರು.

ನಿನ್ನೆ ರಾತ್ರಿ 9:15ರ ಸುಮಾರಿಗೆ ದೆಹಲಿಯ ಕೇಜ್ರಿವಾಲ್ ನಿವಾಸಕ್ಕೆ ತೆರಳಿದ್ದ ಇಡಿ ಅಧಿಕಾರಿಗಳು ಅವರನ್ನ ವಶಕ್ಕೆ ಪಡೆದು , ನಂತರ ಮೆಡಿಕಲ್ ಟೆಸ್ಟ್ (Medical test) ಕೂಡ ಮಾಡಿಸಲಾಗಿತ್ತು ಮತ್ತು ಆರೋಗ್ಯ (Health) ಸಹಜ ಸ್ಥಿತ್ಜಿಯಲ್ಲಿದೆ ಎಂಬ ವರದಿ ಸಿಕ್ಕಿತ್ತು. ಆದ್ರೆ ವಿಚಾರಣೆಯ ಸಂದರ್ಭ ಕೇಜ್ರಿವಾಲ್ (Kejriwal) ಆರೋಗ್ಯದಲ್ಲಿ ಧಿಡೀರ್ ಏರುಪೇರಾಗಿತ್ತು. ಮತ್ತೆ ಅವರನ್ನ ಪರೀಕ್ಷೆಗೆ ಒಳಪಡಿಸಿ ಆರೋಗ್ಯ ಸ್ಥಿರವಾಗಿರುವುದನ್ನು ಧೃಢಪಡಿಸಿಕೊಂಡಿರುವ ಕೋರ್ಟ್ ೭ ದಿನ ಇಡಿ ಕಸ್ಟಡಿಗೆ ನೀಡಿದೆ.

Tags: Aravind KejriwalDelhiEDkejriwal arrest
Previous Post

ಕೋಲಾರ ಕ್ಷೇತ್ರವನ್ನು ಜೆಡಿಎಸ್​​-ಬಿಜೆಪಿ ಮೈತ್ರಿಗೆ ಬಿಟ್ಟು ಕೊಡುತ್ತಾ ಕಾಂಗ್ರೆಸ್..?

Next Post

ಕಾಂಗ್ರೆಸ್ ಸರ್ಕಾರದಲ್ಲಿ ‘ಸಂಘಿ’ಗಳಿಗೆ ಮನ್ನಣೆ..? ಸಂಗೀತ ನೃತ್ಯ ಅಕಾಡೆಮಿ ಅಧ್ಯಕ್ಷೆಯನ್ನ ರೆಕಮೆಂಡ್ ಮಾಡಿದವರು ಯಾರು..?

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
ಕಾಂಗ್ರೆಸ್ ಸರ್ಕಾರದಲ್ಲಿ ‘ಸಂಘಿ’ಗಳಿಗೆ ಮನ್ನಣೆ..? ಸಂಗೀತ ನೃತ್ಯ ಅಕಾಡೆಮಿ ಅಧ್ಯಕ್ಷೆಯನ್ನ ರೆಕಮೆಂಡ್ ಮಾಡಿದವರು ಯಾರು..?

ಕಾಂಗ್ರೆಸ್ ಸರ್ಕಾರದಲ್ಲಿ 'ಸಂಘಿ'ಗಳಿಗೆ ಮನ್ನಣೆ..? ಸಂಗೀತ ನೃತ್ಯ ಅಕಾಡೆಮಿ ಅಧ್ಯಕ್ಷೆಯನ್ನ ರೆಕಮೆಂಡ್ ಮಾಡಿದವರು ಯಾರು..?

Please login to join discussion

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada