• Home
  • About Us
  • ಕರ್ನಾಟಕ
Sunday, December 7, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ಲೈಂಗಿಕ‌ ಕಿರುಕುಳ ಆರೋಪ: ಬಂಧನವಾಗಿದ್ದ ಅರವಿಂದ್ ರೆಡ್ಡಿಗೆ ಜಾಮೀನು

ಪ್ರತಿಧ್ವನಿ by ಪ್ರತಿಧ್ವನಿ
November 15, 2025
in ಇತರೆ / Others, ಇದೀಗ, ಸಿನಿಮಾ
0
ಕನ್ನಡ ಚಿತ್ರರಂಗದ ನಟಿಗೆ ಕಿರುಕುಳ: ನಿರ್ಮಾಪಕ ಅರವಿಂದ್ ವೆಂಕಟೇಶ  ರೆಡ್ಡಿ ಅರೆಸ್ಟ್‌
Share on WhatsAppShare on FacebookShare on Telegram

ಬೆಂಗಳೂರು: ಸ್ಯಾಂಡಲ್ ವುಡ್ ನಟಿಗೆ ಲೈಂಗಿಕ ಕಿರುಕುಳ ಆರೋಪ ಎದುರಿಸಿ ಬಂಧನಕ್ಕೆ ಒಳಗಾಗಿದ್ದ AVR ಗ್ರೂಪ್ ಮಾಲೀಕ ಅರವಿಂದ ವೆಂಕಟೇಶ್ ರೆಡ್ಡಿಗೆ ಜಾಮೀನು ಸಿಕ್ಕಿದೆ‌.

ADVERTISEMENT

ನಿನ್ನೆ ರಾತ್ರಿ ಅರವಿಂದ್ ರನ್ನ ಬಂಧಿಸಿದ್ದ ಗೋವಿಂದರಾಜ ನಗರ ಪೊಲೀಸರು ಕಿರುಕುಳ ಆರೋಪ ಸಂಬಂಧ ವಿಚಾರಣೆ ನಡೆಸಿದ್ದರು. ಬಳಿಕ ಸಂಜೆ 46ನೇ ಎಸಿಎಂಎಂ ಕೋರ್ಟ್ ಗೆ ಹಾಜರು ಪಡಿಸಿದ್ದರು. ನ್ಯಾಯಾಲಯದಲ್ಲಿ
ಅರವಿಂದ್ ಗೆ ಜಾಮೀನು ಮಂಜೂರು ಆಗಿದ್ದು ಅರವಿಂದ್ ಬಿಡುಗಡೆಯಾಗಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಹಲವು ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದ ನಟಿಯೊಬ್ಬರಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎವಿಆರ್ ಗ್ರೂಪ್ ಸಂಸ್ಥಾಪಕ ಆಗಿರುವ ಅರವಿಂದ್ ರೆಡ್ಡಿ ವಿರುದ್ಧ ಕಳೆದ ತಿಂಗಳು 17ರಂದು ಎಫ್​ಐಆರ್​ ದಾಖಲಾಗಿತ್ತು.

ಅರವಿಂದ್ ರಿಯಲ್ ಎಸ್ಟೇಟ್ ಉದ್ಯಮಿ. ಮಹಾರಾಜ ಬಳ್ಳಾರಿ ಟಸ್ಕರ್ಸ್ ಕ್ರಿಕೆಟ್ ತಂಡದ ನಾಯಕ ಕೂಡ ಹೌದು. ಆತ ಸಿನಿಮಾ ನಿರ್ಮಾಪಕ ಕೂಡ ಹೌದು. ಚಲನಚಿತ್ರ ನಟ, ನಟಿಯರಿಗಾಗಿಯೇ ಹಲವು ಕ್ರಿಕೆಟ್ ಪಂದ್ಯಾವಳಿ ಆಯೋಜಿಸಿದ್ದ. ಅದೇ ಟೂರ್ನಮೆಂಟ್ ಒಂದರಲ್ಲಿ ಸಂತ್ರಸ್ಥೆ ಪರಿಚಯವಾಗಿದ್ದರು.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'aravindh reddy
Previous Post

ಜೀವನದಲ್ಲಿ ಯಾರಿರಲಿ, ಯಾರಿಲ್ಲದಿರಲಿ…ಟೀಕೆಗಳಿಗೆ ಹೆದರಬೇಡಿ

Next Post

ಜಪಾನಿನ ನೈಡೆಕ್ ಕಂಪನಿಯ ಆರ್ಚರ್ಡ್ ಹಬ್ ಗೆ ಚಾಲನೆ ನೀಡಿದ ಸಚಿವ ಎಂ ಬಿ ಪಾಟೀಲ್..

Related Posts

ಗೋವಾ ನೈಟ್ ಕ್ಲಬ್ ಬೆಂಕಿ ಅನಾಹುತ- ನ್ಯಾಯಾಂಗ ತನಿಖೆ
ಇತರೆ / Others

ಗೋವಾ ನೈಟ್ ಕ್ಲಬ್ ಬೆಂಕಿ ಅನಾಹುತ- ನ್ಯಾಯಾಂಗ ತನಿಖೆ

by ಪ್ರತಿಧ್ವನಿ
December 7, 2025
0

ಗೋವಾ: ನೈಟ್ ಕ್ಲಬ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡ ಪ್ರಕರಣ ಸಂಬಂಧ ಬಿರ್ಚ್ ಬೈ ರೊಮಿಯೊ ಲೇನ್ ನೈಟ್ ಕ್ಲಬ್ ಮಾಲೀಕ ಹಾಗೂ ಪ್ರಧಾನ ವ್ಯವಸ್ಥಾಪಕನ ವಿರುದ್ಧ FIR...

Read moreDetails
ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

December 7, 2025
ಸಾಕ್ಷ್ಯ ನಾಶಕ್ಕೆ ಹಣ ಕೇಸ್ – ಪ್ರದೋಷ್ ಹೇಳಿಕೆಯಿಂದ ದರ್ಶನ್‌ಗೆ ಸಂಕಷ್ಟ

ಸಾಕ್ಷ್ಯ ನಾಶಕ್ಕೆ ಹಣ ಕೇಸ್ – ಪ್ರದೋಷ್ ಹೇಳಿಕೆಯಿಂದ ದರ್ಶನ್‌ಗೆ ಸಂಕಷ್ಟ

December 7, 2025
ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

December 7, 2025
ಗೋವಾ ನೈಟ್ ಕ್ಲಬ್‌ನಲ್ಲಿ ಅಗ್ನಿ ದುರಂತ: 25 ಮಂದಿ ಸಾ**

ಗೋವಾ ನೈಟ್ ಕ್ಲಬ್‌ನಲ್ಲಿ ಅಗ್ನಿ ದುರಂತ: 25 ಮಂದಿ ಸಾ**

December 7, 2025
Next Post

ಜಪಾನಿನ ನೈಡೆಕ್ ಕಂಪನಿಯ ಆರ್ಚರ್ಡ್ ಹಬ್ ಗೆ ಚಾಲನೆ ನೀಡಿದ ಸಚಿವ ಎಂ ಬಿ ಪಾಟೀಲ್..

Recent News

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ
Top Story

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

by ಪ್ರತಿಧ್ವನಿ
December 7, 2025
ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK
Top Story

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

by ಪ್ರತಿಧ್ವನಿ
December 7, 2025
IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌
Top Story

IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

by ಪ್ರತಿಧ್ವನಿ
December 7, 2025
ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?
Top Story

ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

by ಪ್ರತಿಧ್ವನಿ
December 7, 2025
Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!
Top Story

Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!

by ಪ್ರತಿಧ್ವನಿ
December 7, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಗೋವಾ ನೈಟ್ ಕ್ಲಬ್ ಬೆಂಕಿ ಅನಾಹುತ- ನ್ಯಾಯಾಂಗ ತನಿಖೆ

ಗೋವಾ ನೈಟ್ ಕ್ಲಬ್ ಬೆಂಕಿ ಅನಾಹುತ- ನ್ಯಾಯಾಂಗ ತನಿಖೆ

December 7, 2025
ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

December 7, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada