• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಮುಂಬೈ ಡ್ರಗ್ಸ್ ಪ್ರಕರಣ : 25 ದಿನಗಳ ಬಳಿಕ ಆರ್ಯನ್ ಖಾನ್‌ಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್

Any Mind by Any Mind
October 28, 2021
in ದೇಶ
0
ಮುಂಬೈ ಡ್ರಗ್ಸ್ ಪ್ರಕರಣ : 25 ದಿನಗಳ ಬಳಿಕ ಆರ್ಯನ್ ಖಾನ್‌ಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್
Share on WhatsAppShare on FacebookShare on Telegram

ಮೂರು ವಾರಗಳ ಜೈಲು ವಾಸದ ನಂತರ ಆರ್ಯನ್ ಖಾನ್‌ಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿದೆ. ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಕ್ರೂಸ್ ಶಿಪ್ ಪಾರ್ಟಿಯ ಮೇಲೆ ದಾಳಿ ನಡೆಸಿದ ದಿನದಿಂದ ಅಕ್ಟೋಬರ್ 3 ರಿಂದ ಆರ್ಯನ್‌ ಖಾನ್ ಬಂಧನದಲ್ಲಿದ್ದರು.

ADVERTISEMENT

ಅಕ್ಟೋಬರ್ 8 ರಿಂದ ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿರುವ ಆರ್ಯನ್ ಖಾನ್ ಅವರಿಗೆ ಈ ಹಿಂದೆ ಎರಡು ಬಾರಿ ಕೊರ್ಟ್ ಜಾಮೀನು ನಿರಾಕರಿಸಲಾಗಿತ್ತು.

ಆತನಲ್ಲಿ ಯಾವುದೇ ಮಾದಕ ದ್ರವ್ಯ ಪತ್ತೆಯಾಗಿಲ್ಲ ಎಂದು ಅವರ ವಕೀಲರು ಪದೇ ಪದೇ ವಾದಿಸಿದ್ದರು.

ಆದಾಗ್ಯೂ, ಎನ್‌ಸಿಬಿ ಅವರು ಆರ್ಯನ್‌ ಪಿತೂರಿಯ ಭಾಗವಾಗಿದ್ದರು ಮತ್ತು ಅವರ ವಾಟ್ಸಾಪ್ ಚಾಟ್‌ಗಳು ಅಕ್ರಮ ಡ್ರಗ್ ದಂಧೆಯಲ್ಲಿ ತೊಡಗಿಸಿಕೊಂಡಿರುವ ದಾಖಲೆಗಳು ಸಿಕ್ಕಿವೆ ಎಂದು ವಾದಿಸಿದ್ದರು. ವಾದ ವಿವಾದ ಎಲ್ಲಾ ಗಮನಿಸಿದ ಕೊರ್ಟ್‌ ಇಂದು ಆರ್ಯನ್‌ ಖಾನ್ಗೆ ಜಾಮೀನು ನೀಡಿದೆ.

ಆರ್ಯನ್ ಖಾನ್ ಅವರ ಸ್ನೇಹಿತ ಅರ್ಬಾಜ್ ಮರ್ಚೆಂಟ್ ಮತ್ತು ಮಾಡೆಲ್ ಮುನ್ಮುಮ್ ಧಮೇಚಾ ಅವರಿಗೂ ಜಾಮೀನು ನೀಡಲಾಗಿದೆ.

ಈ ಪ್ರಕರಣದಲ್ಲಿ ಡ್ರಗ್ಸ್ ಸೇವನೆ ಮಾಡಿದ್ದಾರೆ ಎಂಬ ಯಾವುದೇ ಪುರಾವೆಗಳಿಲ್ಲದ ಕಾರಣ ಆರ್ಯನ್ ಖಾನ್ ಅವರ ಬಂಧನ ಮತ್ತು ಜಾಮೀನು ನಿರಾಕರಣೆಯು ಎಷ್ಟರ ಮಟ್ಟಗೆ ಸರಿ ಎಂಬ ಚರ್ಚೆಯನ್ನು ಹುಟ್ಟುಹಾಕಿತ್ತು.

Tags: BJPCovid 19ಆರ್ಯನ್ ಖಾನ್ಡ್ರಗ್ಸ್ ಪ್ರಕರಣಬಾಂಬೆಬಿಜೆಪಿಮುಂಬೈಹೈಕೋರ್ಟ್
Previous Post

ನೀವು ಇಂಜಿನಿಯರಿಂಗ್‌ ಪದವಿಧರರೇ? : ಹಾಗಾದರೆ ನೀವೂ ಸರ್ಕಾರಿ ಶಿಕ್ಷಕರಾಗಬಹುದು : ಹೇಗೆ ಗೊತ್ತೇ?

Next Post

ರಾಜಕೀಯ ಸಭ್ಯತೆಯೂ ಸಾಮಾಜಿಕ ಪ್ರಜ್ಞೆಯೂ : ಸಭ್ಯತೆ ಸೌಜನ್ಯ ಮತ್ತು ಪ್ರಾಮಾಣಿಕತೆಯ ಹುಡುಕಾಟದಲ್ಲಿ ಜನತೆ

Related Posts

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!
Top Story

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

by ಪ್ರತಿಧ್ವನಿ
April 19, 2026
0

ಹಾವೇರಿ : ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ 2023ರಲ್ಲಿಯೇ ಅಂಗೀಕಾರವಾಗಿದೆ. ಪ್ರಸ್ತುತ ಕ್ಷೇತ್ರ ಮರುವಿಂಗಡನೆಯನ್ನು ಸೇರಿಸಿ ಮಂಡಿಸಿದ್ದಾರೆ. ನಾವು ಮಹಿಳಾ ಮೀಸಲಾತಿಗೆ ವಿರೋಧವಿಲ್ಲ ಎಂದು...

Read moreDetails
ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

April 19, 2026
ಟಿಎಂಸಿ ಸಂವಿಧಾನದ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ : ಮಮತಾ ವಿರುದ್ಧ ಮೋದಿ ತೀವ್ರ ವಾಗ್ದಾಳಿ..

ಟಿಎಂಸಿ ಸಂವಿಧಾನದ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ : ಮಮತಾ ವಿರುದ್ಧ ಮೋದಿ ತೀವ್ರ ವಾಗ್ದಾಳಿ..

April 19, 2026
ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು

April 19, 2026
ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

April 19, 2026
Next Post
ರಾಜಕೀಯ ಸಭ್ಯತೆಯೂ ಸಾಮಾಜಿಕ ಪ್ರಜ್ಞೆಯೂ : ಸಭ್ಯತೆ ಸೌಜನ್ಯ ಮತ್ತು ಪ್ರಾಮಾಣಿಕತೆಯ ಹುಡುಕಾಟದಲ್ಲಿ ಜನತೆ

ರಾಜಕೀಯ ಸಭ್ಯತೆಯೂ ಸಾಮಾಜಿಕ ಪ್ರಜ್ಞೆಯೂ : ಸಭ್ಯತೆ ಸೌಜನ್ಯ ಮತ್ತು ಪ್ರಾಮಾಣಿಕತೆಯ ಹುಡುಕಾಟದಲ್ಲಿ ಜನತೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada