• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಬಾಬ್ರಿ ಮಸೀದಿ ಕೆಡವದೆ ಇದ್ದಿದ್ರೆ ನಮಗೆ ಈ ಸ್ಥಿತಿ ಬರ್ತಾ ಇರ್ಲಿಲ್ಲ : ವಿವಾದಾತ್ಮಕ ಕಿಡಿ ಹೊತ್ತಿಸಿದ ಅಸಾದುದ್ದೀನ್ ಓವೈಸಿ

Any Mind by Any Mind
January 20, 2024
in ದೇಶ, ರಾಜಕೀಯ
0
ಬಾಬ್ರಿ ಮಸೀದಿ ಕೆಡವದೆ ಇದ್ದಿದ್ರೆ ನಮಗೆ ಈ ಸ್ಥಿತಿ ಬರ್ತಾ ಇರ್ಲಿಲ್ಲ : ವಿವಾದಾತ್ಮಕ ಕಿಡಿ ಹೊತ್ತಿಸಿದ ಅಸಾದುದ್ದೀನ್ ಓವೈಸಿ
Share on WhatsAppShare on FacebookShare on Telegram

ಅಯೋಧ್ಯೆಯ ರಾಮಮಂದಿರದಲ್ಲಿ (Ram Mandir) ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಎಲ್ಲಾ ಸಿದ್ಧತೆ ನಡೆಯುತ್ತಿರುವ ಹೊತ್ತಿನಲ್ಲಿ ಸಂಸದ ಅಸಾದುದ್ದೀನ್ ಓವೈಸಿ (Asaduddin Owaisi) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಮಂದಿರದ ಜಾಗದಲ್ಲಿ 500 ವರ್ಷಗಳ ಕಾಲ ಮುಸ್ಲಿಮರು ನಮಾಜ್ ಮಾಡಿದ್ದಾರೆ ಎನ್ನುವ ಮೂಲಕ ಅವರು ವಿವಾದದ ಕಿಡಿ ಹೊತ್ತಿಸಿದ್ದಾರೆ.

ADVERTISEMENT

ಕಲಬುರಗಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‍ನ ಜಿ.ಬಿ ಪಂತ್ ಮುಖ್ಯಮಂತ್ರಿ ಆಗಿದ್ದಾಗ ರಾಜ್ ಕೆ ಅಂಧೇರಿಯಲ್ಲಿ ರಾಮನ ಮೂರ್ತಿ ಇಡಲಾಗಿತ್ತು. ಅವರು ಅಲ್ಲಿಂದ ಮೂರ್ತಿಯನ್ನು ತೆಗೆಯಲಿಲ್ಲ. ಆಗ ಅಲ್ಲಿನ ಕಲೆಕ್ಟರ್ ನಾಯರ್ ಸಾಬ್ ಮಸೀದಿ ಬಂದ್ ಮಾಡಿ ಪೂಜಾ ಶುರು ಮಾಡಿದ್ದರು. ಅಲ್ಲದೇ ಅಲ್ಲಿ ನಮ್ಮ ಮಸೀದಿ ಇತ್ತು, ಇರಲಿದೆ ಕೂಡ ಎಂದು ಹೇಳಿದ್ದಾರೆ

1992 ರಲ್ಲಿ ಬಿಜೆಪಿ ಸಂಘ ಪರಿವಾರ ಸುಪ್ರೀಂಕೋರ್ಟ್ ಮುಂದೆ ಪ್ರಮಾಣ ಮಾಡಿ ಬಾಬ್ರಿ ಮಸೀದಿ ಕೆಡವಿದರು. 1989 ರಲ್ಲಿ ಪಾಲನ್‍ಪುರದಲ್ಲಿ ಬಿಜೆಪಿ ರೆಸ್ಯೂಲೇಷನ್ ಪಾಸ್ ಮಾಡಿತ್ತು. ವಿಶ್ವ ಹಿಂದೂ ಪರಿಷತ್ ಹುಟ್ಟಿಕೊಂಡಾಗ ರಾಮಮಂದಿರ ಇರಲಿಲ್ಲ. ಮಹಾತ್ಮಾ ಗಾಂಧಿಯವರು ಈ ವಿಚಾರದಲ್ಲಿ ಏನಾದರೂ ಹೇಳಿದ್ದಾರಾ ಎಂದು ಅವರು ಪ್ರಶ್ನಿಸಿದ್ದಾರೆ

ಗೋಡ್ಸೆ ಗೋಲಿ ಹೊಡೆದಾಗ ಗಾಂಧಿ ‘ಹೇ ರಾಮ’ ಎಂದಿದ್ದರು. ಭಾರತದ ಮುಸ್ಲಿಮರಿಂದ ವ್ಯವಸ್ಥಿತವಾಗಿ ಬಾಬರಿ ಮಸೀದಿಯನ್ನು ಕಸಿದುಕೊಂಡಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪು ಬಂದಾಗ ನಾನು ಹೇಳಿದ್ದೆ. ಇಂತಹ ಸಾಕಷ್ಟು ವಿಚಾರಗಳು ಮುಂದೆ ಹೊರಬರಲಿದೆ ಎಂದಿದ್ದೆ. ಈಗ ಸಂಘ ಪರಿವಾರ ಎಲ್ಲಾ ಕಡೆ ಹೋಗಿ ಇಲ್ಲಿ ಮಸೀದಿ ಇರಲಿಲ್ಲ ಎಂದು ಹೇಳುತ್ತಿದ್ದಾರೆ. ಒಂದು ವೇಳೆ ಆವತ್ತು ಜಿ.ಬಿ ಪಂತ್ ರಾಮನ ಮೂರ್ತಿ ತೆಗೆದಿಟ್ಟಿದ್ದರೆ, 1986 ಕೀಲಿ ತೆಗೆಯದೇ ಇದ್ದಿದ್ದರೆ ಹಾಗೂ ಬಾಬ್ರಿ ಮಸೀದಿ ಕೆಡವದೇ ಇದ್ದಿದ್ದರೆ ಇವತ್ತು ನಮಗೆ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದಿದ್ದಾರೆ.ಇಷ್ಟೆಲ್ಲಾ ನಡೆದರೂ ನಮ್ಮ ಪ್ರಶ್ನೆಗಳಿಗೆ ಉತ್ತರ ಸಿಗುತ್ತಿಲ್ಲ. ದೆಹಲಿಯ ಮುಖ್ಯಮಂತ್ರಿ ಒಕ್ಕೂಟದಲ್ಲಿದ್ದೇವೆ ಎಂದು ಹೇಳಿ ಪ್ರತಿ ಗುರುವಾರ ಶಾಲೆಗಳಲ್ಲಿ ಸೂರಜ್ ಪಾಠ ಹಾಗೂ ಹನುಮಾನ್ ಚಾಲೀಸಾ ಪಠಣೆ ಮಾಡಲು ಹೇಳಿದ್ದಾರೆ. ಎಲ್ಲರಿಗೂ ಬಹುಸಂಖ್ಯಾತ ಮತಗಳ ಮೇಲೆ ಕಣ್ಣಿದೆ ಎಂದಿದ್ದಾರೆ.

ನರೇಂದ್ರ ಮೋದಿ ಕೂಡ ಬಹುಸಂಖ್ಯಾತ ಮತಗಳ ಕ್ರೂಢಿಕರಣ ಮಾಡುತ್ತಿದ್ದಾರೆ. ಭಾರತದ ರಾಜಕೀಯದಲ್ಲಿ ಮುಸ್ಲಿಮರ ಸ್ಥಾನ ಎಲ್ಲಿದೆ ಎಂದು ಅವರು ತೋರಿಸಿದ್ದಾರೆ. ಈ ಮೂಲಕ ಭಾರತದ ಮುಸ್ಲಿಮರಿಗೆ ಮೋದಿ ಸಂದೇಶ ನೀಡಿದ್ದಾರೆ ಎಂದು ಹೇಳಿದ್ದಾರೆ.

Previous Post

ಒಂದು ಸರಳ ಪ್ರೇಮಕಥೆ’ಗೆ ಗೋಲ್ಡನ್ ಸ್ಟಾರ್ ಗಣೇಶ್ ಸಾಥ್ : ಗುನು ಗುನುಗು ಎಂದು ಹೆಜ್ಜೆ ಹಾಕಿದ ವಿನಯ್-ಮಲ್ಲಿಕಾ

Next Post

ವಸ್ತುವಿನ ಗುಣಮಟ್ಟ ಮತ್ತು ಗ್ರಾಹಕರ ಅಭಿರುಚಿಗೆ ತಕ್ಕಂತೆ KSDL ಉತ್ಪಾದನೆಯಲ್ಲಿ ತೊಡಗಿದೆ: ಸಿಎಂ ಸಿದ್ದರಾಮಯ್ಯ

Related Posts

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
0

ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಗೆ (KS Eshwarappa) ಲೋಕಾಯುಕ್ತ (Lokayukta) ಶಾಕ್ ಎದುರಾಗಿದೆ. ಈ ಹಿಂದೆ ಬಿಜೆಪಿ (Bjp) ಸರ್ಕಾರದ ಅವಧಿಯಲ್ಲಿ ಸಚಿವರಾಗಿದ್ದ ಈಶ್ವರಪ್ಪ ಅವರ...

Read moreDetails
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025

ಡಿಕೆ ಸುರೇಶ್‌ ಸುದ್ದಿಗೋಷ್ಠಿ..!

July 3, 2025
Next Post
ವಸ್ತುವಿನ ಗುಣಮಟ್ಟ ಮತ್ತು ಗ್ರಾಹಕರ ಅಭಿರುಚಿಗೆ ತಕ್ಕಂತೆ KSDL ಉತ್ಪಾದನೆಯಲ್ಲಿ ತೊಡಗಿದೆ: ಸಿಎಂ ಸಿದ್ದರಾಮಯ್ಯ

ವಸ್ತುವಿನ ಗುಣಮಟ್ಟ ಮತ್ತು ಗ್ರಾಹಕರ ಅಭಿರುಚಿಗೆ ತಕ್ಕಂತೆ KSDL ಉತ್ಪಾದನೆಯಲ್ಲಿ ತೊಡಗಿದೆ: ಸಿಎಂ ಸಿದ್ದರಾಮಯ್ಯ

Please login to join discussion

Recent News

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!
Top Story

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

by Chetan
July 4, 2025
Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
Top Story

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

by ಪ್ರತಿಧ್ವನಿ
July 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada