ಮತ್ತೆ ಬೀದಿಗಿಳಿದ ಆಶಾ ಕಾರ್ಯಕರ್ತೆಯರುಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ ಆಶಾ ಕಾರ್ಯಕರ್ತೆಯರಿಗೆ ಬರೀ ಟೊಳ್ಳು ಬರವಸೆಗಳನ್ನು ನೀಡುತ್ತಾ ಬಂದಿದ್ದಾರೆ. ಹಲವು ವರ್ಷಗಳಿಂದ ಆಶಾ ಕಾರ್ಯಕರ್ತೆಯರ ಬೇಡಿಕೆ ಬೇಡಿಕೆಯಾಗಿಯೇ ಉಳಿದಿದ್ದು, ಬೇಡಿಕೆ ಈಡೇರಿಸುವ ಕೆಲಸ ಯಾವ ಸರ್ಕಾರವೂ ಮಾಡಿಲ್ಲ. ಅದೇ ರೀತಿ ಇಂದು ಕೂಡ ಬಾಕಿ ಇರುವ ವೇತನ, ಗೌರವಧನ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
ಬೆಂಗಳೂರು ದಕ್ಷಿಣ ಹಾಗೂ ಉತ್ತರ ಜಿಲ್ಲೆಗಳಲ್ಲಿ ಹೊಸ ಬೆಂಗಳೂರು ನಿರ್ಮಾಣ: ಡಿಸಿಎಂ ಡಿ.ಕೆ. ಶಿವಕುಮಾರ್ ದೇವನಹಳ್ಳಿಗೆ ಕಾವೇರಿ, ಎತ್ತಿನಹೊಳೆ ನೀರು *ಯೋಜನಾ ಪ್ರಾಧಿಕಾರದಿಂದ 30-40 ಮೀಟರ್ ರಸ್ತೆ...
Read moreDetails









