• Home
  • About Us
  • ಕರ್ನಾಟಕ
Thursday, December 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸಿದ್ದರಾಮಯ್ಯ ಟೀಕೆಗೆ ಕಾಮಾಲೆ ಕಣ್ಣು ಎಂದು ಅಶೋಕ್‌ ಟೀಕೆ..

ಕೃಷ್ಣ ಮಣಿ by ಕೃಷ್ಣ ಮಣಿ
February 2, 2025
in Top Story, ಕರ್ನಾಟಕ, ರಾಜಕೀಯ
0
ಸಿದ್ದರಾಮಯ್ಯ ಟೀಕೆಗೆ ಕಾಮಾಲೆ ಕಣ್ಣು ಎಂದು ಅಶೋಕ್‌ ಟೀಕೆ..
Share on WhatsAppShare on FacebookShare on Telegram

ADVERTISEMENT

ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ ಜನಪರ ಇದೆ. ಜನಪರ ಬಜೆಟ್ ಮಂಡಿಸಿದ್ದಕ್ಕೆ ಮೋದಿಯವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದಾರೆ ವಿಪಕ್ಷ ನಾಯಕ ಆರ್. ಅಶೋಕ್‌. 8ನೇ ಬಾರಿ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಮನಮೋಹನ್ ಸಿಂಗ್ ಬಿಟ್ಟು ಹೋದ ಅವಧಿಗೆ ಹೋಲಿಸಿದರೆ, ಬಜೆಟ್ ಗಾತ್ರ 4-5 ಪಟ್ಟು ‌ಹೆಚ್ಚಾಗಿದೆ. ಮನಮೋಹನ್ ಸಿಂಗ್ ಅವಧಿಯಲ್ಲಿ ವಿತ್ತೀಯ ಕೊರತೆ 4.8 ಇತ್ತು ಈಗ 4.4 ಇದೆ. ಸಿಂಗ್ ಅವಧಿಗೆ ಹೋಲಿಸಿದರೆ ಕ್ಯಾಪಿಟಲ್ ಎಕ್ಸ್‌ಪೆಂಡೇಚರ್ 9 ಲಕ್ಷ ಕೋಟಿ ಹೆಚ್ಚಾಗಿದೆ. ಎಲ್ಲಿ‌ ತೆರಿಗೆ ಸೋರಿಕೆಯಾಗ್ತಿತ್ತು ಅದನ್ನ ತಡೆದಿರೋದು ಇದಕ್ಕೆ ಕಾರಣ ಎಂದಿದ್ದಾರೆ.

ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲ 5 ಲಕ್ಷಕ್ಕೆ ಏರಿಕೆ ಮಾಡಿದ್ದಾರೆ. ಪಿಎಮ್ ಧನ್ ಯೋಜನೆ ಸಾಲ ಸೌಲಭ್ಯ ಹೆಚ್ಚಿಸುವ ಕೆಲಸ ಮಾಡಿದ್ದಾರೆ. ಸ್ಟಾರ್ಟಪ್ ಕೈಗಾರಿಕೆಗಳಿಗೆ ಕಡಿಮೆ ಬಡ್ಡಿದರದ ಸಾಲ ಸೌಲಭ್ಯ ಒದಗಿಸಲಾಗಿದೆ. ಮೊದಲ ಬಾರಿ ಎಸ್ಸಿ ಎಸ್ಟಿ ಮಹಿಳೆಯರು ಉದ್ಯಮ ಆರಂಭಿಸಲು ಸಾಲ ಸೌಲಭ್ಯ ಕಲ್ಪಿಸಲಾಗಿದೆ. ಅದು ಅಲ್ಲದೆ 12 ಲಕ್ಷದ ತನಕ ತೆರಿಗೆ ವಿನಾಯಿತಿ ನೀಡಿದ್ದಾರೆ. ಇಲ್ಲಿ ಸಿದ್ದರಾಮಯ್ಯ ಎಲ್ಲದರ ಮೇಲೆಯೂ ತೆರಿಗೆ ಹಾಕಿದ್ದಾರೆ. ಗಾಳಿ ಒಂದು ಬಿಟ್ಟು ಎಲ್ಲದಕ್ಕೂ ತೆರಿಗೆ ಹಾಕಿದ್ದಾರೆ. ಪಾಪಿ ಕಾಂಗ್ರೆಸ್‌ನವರು ತೆರಿಗೆಯನ್ನ ಹಾಕ್ತಿದ್ದಾರೆ. 60 ಪರ್ಸೆಂಟ್‌ ಕಮೀಷನ್ ಹೊಡೆಯಲು ಏನ್ ಬೇಕೋ ಅದನ್ನ ಮಾಡ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಕೇಂದ್ರ ಬಜೆಟ್‌ನಲ್ಲಿ ಜಿಲ್ಲಾಸ್ಪತ್ರೆಗಳಲ್ಲಿ ಕ್ಯಾನ್ಸರ್ ಘಟಕ ಆರಂಭ ಮಾಡುವ ಬಗ್ಗೆ ಘೋಷಣೆ ಮಾಡಿದ್ದಾರೆ. ಮೆಡಿಕಲ್ ಸೀಟ್ ಹೆಚ್ಚಿಸಿದ್ದಾರೆ. ಟಿವಿ, ಮೊಬೈಲ್, ಬಟ್ಟೆ, ಚರ್ಮದ ವಸ್ತು ಬೆಲೆ‌ ಕಡಿಮೆ ಮಾಡಲಾಗಿದೆ. ಕಾಂಗ್ರೆಸ್ ಮಂತ್ರಿಗಳು ನಮಗೇನು ಕೊಟ್ಟಿಲ್ಲ ಎಂದಿದ್ದಾರೆ. ಇವರಿಗೆ ಕೊಟ್ಟರೆ ತಿಂದಾಕ್ತಾರೆ ಎಂದು ಜನರಿಗೆ ನೇರವಾಗಿ ಕೊಟ್ಟಿದ್ದಾರೆ. ಜಲ್ ಜೀವನ್ ಯೋಜನೆ ಕರ್ನಾಟಕಕ್ಕೆ‌ ಬರುವುದು, ಜನರಿಗೆ ಬರುವಂತದ್ದು. ಒಂದು ಕೋಟಿ ಬಾಣಂತಿಯರಿಗೆ ಆರೋಗ್ಯ ಯೋಜನೆ ಕೊಡಲಾಗಿದೆ. ತೆರಿಗೆ ಹೊರೆಯಿಲ್ಲದ ಬಜೆಟ್ ಮಂಡಿಸಿದ್ದಾರೆ. ವಿಕಸಿತ ಭಾರತದ ಕಲ್ಪನೆ ಇರುವ ಭಾರತ ನಮ್ಮದು, ಕಾಮಾಲೆ ಕಣ್ಣಿನ ಕಾಂಗ್ರೆಸ್‌ಗೆ ಕಾಣೋದೆಲ್ಲ ಹಳದಿ ಎಂದಿದ್ದಾರೆ.

Rahul Gandhi: ಮೋಹನ್ ಭಾಗವತ್ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ..! #mohanbhagwat #rss #bjp #drbrambedkar

ಇಂದಿರಾ ಗಾಂಧಿ ಅವಧಿಯಲ್ಲಿ ಪಾಕಿಸ್ತಾನ ಭಾರತದ ಬಜೆಟ್‌‌ ಸರಿಸಮಾನ ಆಗಿತ್ತು. ಇದನ್ನು ನವಾಜ್ ಶರೀಫ್ ಅವರೇ ಹೇಳಿದ್ರು. ಈಗ ಭಾರತ ಹೇಗಿದೆ ಅನ್ನೋದನ್ನ ಅವರೇ ಹೇಳಿದ್ದಾರೆ. ಪಾಕಿಸ್ತಾನದ ಬಜೆಟ್ ಒಮ್ಮೆ ನೋಡಿ, ನರೇಂದ್ರ ಮೋದಿ ಬಜೆಟ್ ಒಮ್ಮೆ ನೋಡಿ. ಪ್ರಪಂಚದಲ್ಲಿ ನಾವು ಐದನೆ ಸ್ಥಾನದಲ್ಲಿದ್ದೇವೆ. ನೂರು ದೇಶಕ್ಕೆ ನಾವು ಕೋವಿಡ್ ಲಸಿಕೆ ಕೊಟ್ಟಿದ್ದೇವೆ. ಮೋದಿ ಅವರು ಬಂದ ಮೇಲೆ ಭಾರತ ಸಮೃದ್ಧವಾಗ್ತಿದೆ. ನಮ್ಮ ರಾಜ್ಯದಲ್ಲಿ ತೆರಿಗೆ ಹೊರೆ ಹಾಕ್ತಿದ್ದಾರೆ. ನೀರಾವರಿ ಯೋಜನೆಗೆ ಹಣ ಕೊಟ್ಟಿಲ್ಲ ಎನ್ನುತ್ತಾರೆ. ಅದು ಪ್ರಪೋಸಲ್ ಹೋಗಿತ್ತು ಅಷ್ಟೇ ಅನುಮೋದನೆ ಯಾಗಿರಲಿಲ್ಲ. ಬೆಂಗಳೂರಿಗೆ 63 ಸಾವಿರ ಕೋಟಿ ಕೇಳಿದ್ದಾರೆ ಡಿ.ಕೆ ಶಿವಕುಮಾರ್. ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದೆ ಅನ್ನೋದನ್ನು ಡಿ.ಕೆ ಶಿವಕುಮಾರ್ ಲೆಕ್ಕ ಕೊಡಿ ಎಂದಿದ್ದಾರೆ.

ನರೇಂದ್ರ ಮೋದಿ ಅವರು ಮನಮೋಹನ್ ಸಿಂಗ್ ಸರ್ಕಾರ ಕೊಟ್ಟಿದ್ದಕ್ಕಿಂತ ಹೆಚ್ಚು ಹಣ ಕೊಟ್ಟಿದ್ದಾರೆ. ಕರ್ನಾಟಕಕ್ಕೆ ಚೆಂಬು ಕೊಟ್ಟಿದ್ದಾರೆ ಎನ್ನುವ ಸಿಎಂ ಹೇಳಿಕೆಗೆ ಟಾಂಗ್‌ ಕೊಟ್ಟಿದ್ದು, ಸಂತೇ ಭಾಷಣ ಬಿಟ್ಬಿಡಿ, ಮನಮೋಹನ್ ಸಿಂಗ್ ಅವಧಿಯಲ್ಲಿ ಎಷ್ಟು ಕೊಡ್ತಿದ್ರಿ, ಆಗಲೂ ನಾವು ತೆರಿಗೆ ಹೆಚ್ಚು ಕೊಡ್ಡಿದ್ದೆವು. ಆಗಲೂ‌ ತೆರಿಗೆ ಕಟ್ಟುವುದರಲ್ಲಿ ನಾವು ಎರಡನೇ, ಮೂರನೇ ಸ್ಥಾನದಲ್ಲಿ ಇದ್ದೆವು. ಆಗ ತಕೊಂಡೋಗು ಸಿದ್ದರಾಮಯ್ಯ ಎಂದು ಹೇಳಿ ಕೊಟ್ಟಿದ್ದಾರ..? ಜನಸಂಖ್ಯೆ ಆಧಾರದ ಮೇಲೆ‌ ಹೋಗಬೇಕೆನ್ನುವ ನಿಯಮ ಮಾಡಿದ್ದು ನೀವೇ. ಈಗ ನಿಯಮದ ಪ್ರಕಾರ ಹೋಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

2025 ರ ನವೆಂಬರ್ ಗೆ ಸಿಎಂ ಬದಲಾವಣೆ ಶತಸಿದ್ಧ ..! ಆರ್.ಅಶೋಕ್ ಹೊಸ ದಾಳ ! 

Next Post

ಸಿದ್ದರಾಮಯ್ಯ ಆಪ್ತ ಶಾಸಕ ಬಿ.ಆರ್‌ ಪಾಟೀಲ್‌ ರಾಜೀನಾಮೆ ಯಾಕೆ..?

Related Posts

Daily Horoscope: ಇಂದು ಈ ರಾಶಿಯ ರಾಜಕೀಯ ನಾಯಕರಿಗೆ ವಿರೋಧಿಗಳಿಂದ ಸಮಸ್ಯೆ..!
Top Story

Daily Horoscope: ಇಂದು ಈ ರಾಶಿಯ ರಾಜಕೀಯ ನಾಯಕರಿಗೆ ವಿರೋಧಿಗಳಿಂದ ಸಮಸ್ಯೆ..!

by ಪ್ರತಿಧ್ವನಿ
December 4, 2025
0

ಮೇಷ ರಾಶಿಯ ಈ ದಿನದ ಭವಿಷ್ಯ ಮೇಷ ರಾಶಿಯವರು ಇಂದು ದೂರದ ಪ್ರಯಾಣ ಹೋಗುವ ಸಾಧ್ಯತೆ ಹೆಚ್ಚಿದೆ. ರಾಜಕೀಯ ನಾಯಕರಿಗೆ ವಿರೋಧಿಗಳಿಂದ ಸಮಸ್ಯೆ ಹೆಚ್ಚಾಗುತ್ತದೆ. ಇಂದು ನಿಮ್ಮ...

Read moreDetails

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

December 3, 2025

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

December 3, 2025
Next Post
ಸಿದ್ದರಾಮಯ್ಯ ಆಪ್ತ ಶಾಸಕ ಬಿ.ಆರ್‌ ಪಾಟೀಲ್‌ ರಾಜೀನಾಮೆ ಯಾಕೆ..?

ಸಿದ್ದರಾಮಯ್ಯ ಆಪ್ತ ಶಾಸಕ ಬಿ.ಆರ್‌ ಪಾಟೀಲ್‌ ರಾಜೀನಾಮೆ ಯಾಕೆ..?

Recent News

Daily Horoscope: ಇಂದು ಈ ರಾಶಿಯ ರಾಜಕೀಯ ನಾಯಕರಿಗೆ ವಿರೋಧಿಗಳಿಂದ ಸಮಸ್ಯೆ..!
Top Story

Daily Horoscope: ಇಂದು ಈ ರಾಶಿಯ ರಾಜಕೀಯ ನಾಯಕರಿಗೆ ವಿರೋಧಿಗಳಿಂದ ಸಮಸ್ಯೆ..!

by ಪ್ರತಿಧ್ವನಿ
December 4, 2025
Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
Top Story

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

by ಪ್ರತಿಧ್ವನಿ
December 3, 2025
Top Story

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

by ಪ್ರತಿಧ್ವನಿ
December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!
Top Story

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಈ ರಾಶಿಯ ರಾಜಕೀಯ ನಾಯಕರಿಗೆ ವಿರೋಧಿಗಳಿಂದ ಸಮಸ್ಯೆ..!

Daily Horoscope: ಇಂದು ಈ ರಾಶಿಯ ರಾಜಕೀಯ ನಾಯಕರಿಗೆ ವಿರೋಧಿಗಳಿಂದ ಸಮಸ್ಯೆ..!

December 4, 2025

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada