• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಧು ಬಂಗಾರಪ್ಪ ಶಿವಮೊಗ್ಗ ಗೆದ್ದು ನಂತರ ಮಾತನಾಡಲಿ : ಆರ್.ಅಶೋಕ್

Any Mind by Any Mind
January 20, 2024
in ಕರ್ನಾಟಕ, ರಾಜಕೀಯ
0
ಮಧು ಬಂಗಾರಪ್ಪ ಶಿವಮೊಗ್ಗ ಗೆದ್ದು ನಂತರ ಮಾತನಾಡಲಿ : ಆರ್.ಅಶೋಕ್
Share on WhatsAppShare on FacebookShare on Telegram

ಹಾವೇರಿ : ಸಂಸದ ಅನಂತ್ ಕುಮಾರ್ ಹೆಗಡೆ (Anant kumar hegde) ಹುಚ್ಚ, ಅವರಿಗೆ ಸಂಸ್ಕೃತಿ ಇಲ್ಲ ಎಂದು ಹೇಳಿಕೆ ನೀಡಿದ್ದ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu bhangarappa) ವಿರುದ್ದ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.

ADVERTISEMENT

ಹಾವೇರಿಯಲ್ಲಿ ಮಾತನಾಡಿದ ಆರ್. ಅಶೋಕ್, ಮಧು ಬಂಗಾರಪ್ಪ ಮೊದಲು ಶಿವಮೊಗ್ಗ ಕ್ಷೇತ್ರದಲ್ಲಿ ಗೆದ್ದು ಬರಲಿ. ಅ ಮೇಲೆ ಬೇರೆಯವರ ಬಗ್ಗೆ ಮಾತನಾಡಲಿ. ಸೋಲಿನ ಭಯದಲ್ಲಿ ಮಧು ಬಂಗಾರಪ್ಪ ಹಾಗೆ ಮಾತನಾಡಿದ್ದಾರೆ. ದೇಶದಲ್ಲಿ ಎಲ್ಲಿ ನೋಡಿದರೂ ರಾಮಮಂದಿರ ಅಂತಿದ್ದಾರೆ. ಮಧು ಬಂಗಾರಪ್ಪ ಅಲ್ಫಸಂಖ್ಯಾತರನ್ನ ಬ್ರದರ್ಸ್ ಅನ್ನುತ್ತಾರೆ . ಹಾಗಾದರೇ ಮಧು ಬಂಗಾರಪ್ಪ ಬ್ರದರ್ಸ್ ಸಿಸ್ಟರ್ಸ್ ನೋಡಿಕೊಂಡು ಇರಲಿ ಎಂದು ಟಾಂಗ್ ನೀಡಿದರು.

ಮಧು ಬಂಗಾರಪ್ಪ ಮೊದಲ ಬಾರಿಗೆ ಶಾಸಕರಾಗಿದ್ದಾರೋ ಏನೋ ಗೊತ್ತಿಲ್ಲ. ಆದರೆ ಅನಂತ ಕುಮಾರ್ ಹೆಗಡೆ 5 ಬಾರಿ ಸಂಸದರಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಮತದಾರರು ಅವರನ್ನ ಗೆಲ್ಲಿಸಿದ್ದಾರೆ. ಮಧು ಬಂಗಾರಪ್ಪ ಅವರ ಹೇಳಿಕೆ ಜನರಿಗೆ ಅವಮಾನವಾಗುವ ರೀತಿ ಹೇಳಿಕೆ ಎಂದು ಹರಿಹಾಯ್ದರು.

ಕಾಂಗ್ರೆಸ್ 13 ಲೋಕಸಭಾ ಕ್ಷೇತ್ರದಲ್ಲಿ ನಿಲ್ಲಲು ಗತಿ ಇಲ್ಲ. ಈ ಬಗ್ಗೆ ಇತ್ತೀಚೆಗೆ ವರದಿಯಾಗಿದೆ. ಗತಿಯಲ್ಲಿದ ಕ್ಷೇತ್ರದಲ್ಲಿ ಮೊದಲು ಟಿಕೆಟ್ ನೀಡಲಿ ಆಮೇಲೆ ಬಿಜೆಪಿ ಬಗ್ಗೆ ಮಾತನಾಡಲಿ ಎಂದು ಆರ್.ಅಶೋಕ್ ಕಿಡಿಕಾರಿದರು.

Previous Post

ನಿರುದ್ಯೋಗ ವಿರುದ್ಧ ಸಂಘರ್ಷ ಅಗತ್ಯ

Next Post

ಡಿ ಬಾಸ್ ದರ್ಶನ್ ಗೆ ಬಿಗ್ ರಿಲೀಫ್

Related Posts

ತಮಿಳುನಾಡು ಅಭಿವೃದ್ಧಿಗೆ ಮತದಾನ ಮಾಡಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ
ರಾಜಕೀಯ

ತಮಿಳುನಾಡು ಅಭಿವೃದ್ಧಿಗೆ ಮತದಾನ ಮಾಡಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ

by ಪ್ರತಿಧ್ವನಿ
April 23, 2026
0

ತಮಿಳುನಾಡಿನಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮತದಾರರಿಗೆ ಮತದಾನದ ಮಹತ್ವವನ್ನು ಮನದಟ್ಟು ಮಾಡುವಂತೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ ನೀಡಿದ್ದಾರೆ.“2026ರ ವಿಧಾನಸಭಾ ಚುನಾವಣೆಯಲ್ಲಿ ನಾನು ನನ್ನ ಮತವನ್ನು...

Read moreDetails
ಶಿಕ್ಷಣ ಇಲಾಖೆ ಮಾಡಿಕೊಂಡಿರುವ ಯಡವಟ್ಟು ಒಂದಾ ಎರಡಾ..?

ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ:

April 23, 2026
ಬೋರಗಾಂವ‌ನಲ್ಲಿ ವಿದ್ಯುತ ಕಡಿತ್ ಸಮಸ್ಯೆಗಳ ಕುರಿತು ಗ್ರಾಮಸ್ಥರ ಆಕ್ರೋಶ

ಬೋರಗಾಂವ‌ನಲ್ಲಿ ವಿದ್ಯುತ ಕಡಿತ್ ಸಮಸ್ಯೆಗಳ ಕುರಿತು ಗ್ರಾಮಸ್ಥರ ಆಕ್ರೋಶ

April 23, 2026
ಅಬ್ಬರ, ಆರ್ಭಟದ ಬಳಿಕ ಇಂದು ಬಂಗಾಳದಲ್ಲಿ ಮತದಾನ : ದೀದಿ ಮಣಿಸಲು ಮೋದಿ ಸಕಸ್ಸ್ ಆಗ್ತಾರಾ..

ಅಬ್ಬರ, ಆರ್ಭಟದ ಬಳಿಕ ಇಂದು ಬಂಗಾಳದಲ್ಲಿ ಮತದಾನ : ದೀದಿ ಮಣಿಸಲು ಮೋದಿ ಸಕಸ್ಸ್ ಆಗ್ತಾರಾ..

April 23, 2026
ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ

April 23, 2026
Next Post
ಡಿ ಬಾಸ್ ದರ್ಶನ್ ಗೆ ಬಿಗ್ ರಿಲೀಫ್

ಡಿ ಬಾಸ್ ದರ್ಶನ್ ಗೆ ಬಿಗ್ ರಿಲೀಫ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada