• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

ಪ್ರತಿಧ್ವನಿ by ಪ್ರತಿಧ್ವನಿ
January 14, 2026
in Top Story, ಕರ್ನಾಟಕ, ಸಿನಿಮಾ
0
BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಕನ್ನಡದ ವಿಚಾರದಲ್ಲಿ ಸದಾ ಧ್ವನಿ ಎತ್ತುತ್ತಾ ಬಂದಿರುವ ಬಿಗ್‌ಬಾಸ್ ಕನ್ನಡ ಸ್ಪರ್ಧಿ ಅಶ್ವಿನಿ ಗೌಡ ಇದೀಗ ಫಿನಾಲೆ ವೀಕ್ ಟಾಸ್ಕ್‌ನಲ್ಲಿ ಮಾಡಿದ ತಪ್ಪಿನಿಂದ ಭಾರೀ ಟ್ರೋಲ್‌ಗೆ ಒಳಗಾಗಿದ್ದಾರೆ. ಸೋಮವಾರ ಪ್ರಸಾರವಾದ ಬಿಗ್‌ಬಾಸ್ ಎಪಿಸೋಡ್‌ನಲ್ಲಿ ನೀಡಲಾಗಿದ್ದ ವಿಶೇಷ ಟಾಸ್ಕ್ ವೇಳೆ, ತಮ್ಮ ವ್ಯಕ್ತಿತ್ವಕ್ಕೆ ತಕ್ಕಂತೆ ಸೋಶಿಯಲ್ ಮೀಡಿಯಾ ಹ್ಯಾಶ್‌ಟ್ಯಾಗ್ ಬರೆಯುವಾಗ ಅಶ್ವಿನಿ ಕನ್ನಡದ ಕೆಲ ಪದಗಳನ್ನು ತಪ್ಪಾಗಿ ಬರೆದಿರುವುದು ಚರ್ಚೆಗೆ ಗ್ರಾಸವಾಗಿದೆ.

BIGG BOSS 12 :  ಬಿಗ್‌ ಬಾಸ್‌ ಮನೆಯಲ್ಲಿ ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌..! #pratidhvani

ಫಿನಾಲೆ ವೀಕ್‌ಗೆ ಕಾಲಿಟ್ಟಿರುವ ಸ್ಪರ್ಧಿಗಳಿಗೆ ಬಿಗ್‌ಬಾಸ್ ಒಂದು ವಿಭಿನ್ನ ಟಾಸ್ಕ್ ನೀಡಿದ್ದರು. ಅದರಂತೆ, ಪ್ರತಿ ಸ್ಪರ್ಧಿಯೂ ತಮ್ಮ ಆಟ, ವ್ಯಕ್ತಿತ್ವ ಹಾಗೂ ಜನಪ್ರಿಯತೆಯನ್ನು ಪ್ರತಿಬಿಂಬಿಸುವ ಹ್ಯಾಶ್‌ಟ್ಯಾಗ್‌ನ್ನು ಬೋರ್ಡ್ ಮೇಲೆ ಸ್ವತಃ ಬರೆಯಬೇಕಿತ್ತು. ಈ ವೇಳೆ ರಕ್ಷಿತಾ ಅವರು ತಮ್ಮನ್ನು #ಪಟಾಕಿರಕ್ಷಿತಾ, ಕಾವ್ಯ ಖದರ್‌ ಕಾವ್ಯ ಎಂದು ಗುರುತಿಸಿಕೊಳ್ಳಲು ಬಯಸಿದರೆ, ಅಶ್ವಿನಿ ಗೌಡ ತಮ್ಮ ಗೇಮ್‌ನ್ನು ಗಮನಿಸಿ ಜನರು ತಮ್ಮನ್ನು ಛಲಗಾರ್ತಿ ಅಶ್ವಿನಿ ಎಂದು ಕರೆಯಬೇಕು ಎಂದು ಅಭಿಪ್ರಾಯಪಟ್ಟರು.

ಆದರೆ, ಬೋರ್ಡ್ ಮೇಲೆ ಬರೆಯುವ ವೇಳೆ ‘ಛಲಗಾರ್ತಿ’ ಪದವನ್ನು ತಪ್ಪಾಗಿ ಬರೆಯಲಾಗಿದ್ದು, ಮೊದಲಿಗೆ ‘ಚಲಗಾರ್ಥಿ’ ಎಂದು ಬರೆದು ನಂತರ ಅದನ್ನು ತಿದ್ದಿ ‘ಚಲಗಾರ್ತಿ’ ಎಂದು ಬರೆಯಲಾಗಿದೆ. ಕನ್ನಡ ಭಾಷೆಯ ಸರಿಯಾದ ಪದ ‘ಛಲಗಾರ್ತಿ’ ಆಗಿದ್ದು, ‘ಚ’ ಬದಲು ‘ಛ’ ಬಳಕೆ ಅಗತ್ಯವಾಗಿತ್ತು. ಈ ತಪ್ಪು ತಿದ್ದಲಾಗದೇ ಉಳಿದಿರುವುದು ವೀಕ್ಷಕರ ಗಮನ ಸೆಳೆದಿದೆ.

BIGG BOSS 12 :  ಬಿಗ್‌ ಬಾಸ್‌ನಲ್ಲಿ ಗಿಲ್ಲಿಗೆ ಅನ್ಯಾಯ.? ಕಿಚ್ಚ ಸುದೀಪ್‌ ವಾಹಿನಿ ವಿರುದ್ಧ ಸಿಡಿದೆದ್ದ ಫ್ಯಾನ್ಸ್‌

ಇಷ್ಟೇ ಅಲ್ಲದೆ, ಹ್ಯಾಶ್‌ಟ್ಯಾಗ್‌ನಲ್ಲಿ ಮತ್ತೊಂದು ತಪ್ಪು ಕಂಡುಬಂದಿದೆ. #ಹಠವಾದಿ_ಅಶ್ವಿನಿ ಎಂದು ಬರೆಯಬೇಕಿದ್ದಲ್ಲಿ, #ಹಠವಾಧಿಅಶ್ವಿನಿ ಎಂದು ಬರೆಯಲಾಗಿದೆ. ‘ಧ’ ಬಳಕೆಯೂ ತಪ್ಪಾಗಿದ್ದು, ಇದರಿಂದ ಕನ್ನಡ ಭಾಷೆಯ ಮೇಲಿನ ಅಶ್ವಿನಿಯ ಹಿಡಿತದ ಬಗ್ಗೆ ಪ್ರಶ್ನೆಗಳು ಎದ್ದಿವೆ.

ಕನ್ನಡ ಪರ ಹೋರಾಟಗಾರ್ತಿ ಎಂದು ತಮನ್ನು ಪರಿಚಯಿಸಿಕೊಳ್ಳುವ ಅಶ್ವಿನಿ ಗೌಡ ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಘಟಕದ ಗೌರವಾಧ್ಯಕ್ಷೆಯಾಗಿರುವ ಹಿನ್ನೆಲೆಯಲ್ಲಿ, ಈ ತಪ್ಪುಗಳು ಮತ್ತಷ್ಟು ಟೀಕೆಗೆ ಕಾರಣವಾಗಿವೆ. ಕನ್ನಡದ ಹೋರಾಟದ ಮಾತು ಹೇಳುವವರಿಗೆ ಕನ್ನಡವೇ ಸರಿಯಾಗಿ ಬರೆಯಲು ಬರೋದಿಲ್ಲವೇ? ಎಂದು ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸುತ್ತಿದ್ದಾರೆ. ಬಿಗ್‌ಬಾಸ್ ಫಿನಾಲೆ ವಾರದಲ್ಲಿ ಈ ಸಣ್ಣ ಟಾಸ್ಕ್ ಅಶ್ವಿನಿ ಗೌಡ ಅವರ ಕನ್ನಡ ಭಾಷೆಯ ಜ್ಞಾನ ಹಾಗೂ ಕನ್ನಡ ಪರ ಹೋರಾಟದ ನಿಜಾಸತ್ಯದ ಬಗ್ಗೆ ದೊಡ್ಡ ಚರ್ಚೆಗೆ ಕಾರಣವಾಗಿದೆ. ಮುಂದಿನ ದಿನಗಳಲ್ಲಿ ಅಶ್ವಿನಿ ಈ ಟೀಕೆಗಳಿಗೆ ಹೇಗೆ ಪ್ರತಿಕ್ರಿಯಿಸುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.

Gilli Nata bigg boss 12 : ಗೆಲುವಿನ ಹಾದಿಯಲ್ಲಿ ಗಿಲ್ಲಿ.. ಕಾಮಿಡಿ ಕಿಂಗ್‌ನ ಆಟದ ಗುಟ್ಟೇನು..? #pratidhvani
Tags: Ashwini GowdaBBKbbk 12Bigg Bossbigg boss kannadabigg boss kannada 12Kannada
Previous Post

ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

Related Posts

ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ
ಇತರೆ / Others

ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

by ಪ್ರತಿಧ್ವನಿ
January 14, 2026
0

ಬೆಂಗಳೂರು: ಹಳೇ ದ್ವೇಷದ ಹಿನ್ನೆಲೆ ರೌಡಿ ಶೀಟರ್ ಮೊಹಮ್ಮದ್ ಶಬ್ಬೀರ್ ಎಂಬಾತನನ್ನ ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬಂಡೆಪಾಳ್ಯ ಠಾಣಾ ವ್ಯಾಪ್ತಿಯ ಮಂಗಮ್ಮನಪಾಳ್ಯದಲ್ಲಿ ನಡೆದಿದೆ. 38...

Read moreDetails
Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

January 14, 2026

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026

Recent News

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ
Top Story

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

by ಪ್ರತಿಧ್ವನಿ
January 14, 2026
Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!
Top Story

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

by ನಾ ದಿವಾಕರ
January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!
Top Story

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

by ಪ್ರತಿಧ್ವನಿ
January 14, 2026
Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

January 14, 2026
ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

January 14, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada