• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಹೆಂಡತಿಯ ಹೆರಿಗೆಗಾಗಿ ರಾತ್ರಿಯಿಡಿ ಸಹಾಯ ಕೇಳಿ ನಿಂತ ಯುವಕ!

ಪ್ರತಿಧ್ವನಿ by ಪ್ರತಿಧ್ವನಿ
February 25, 2022
in ಇದೀಗ
0
ಹೆಂಡತಿಯ ಹೆರಿಗೆಗಾಗಿ ರಾತ್ರಿಯಿಡಿ ಸಹಾಯ ಕೇಳಿ ನಿಂತ ಯುವಕ!
Share on WhatsAppShare on FacebookShare on Telegram

ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್‌ ಠಾಣೆ (Sheshadripuram Police station) ಬಳಿ ವಿಕಲಚೇತನ ಯುವಕನೋರ್ವ ತನ್ನ ಹೆಂಡತಿಯ ಹೆರಿಗೆಗಾಗಿ ಸಹಾಯ ಮಾಡಿ ಎಂದು ಕೈಯಲ್ಲಿ ಕೋರಿಕೊಳ್ಳುತ್ತಿರುವ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ.

ADVERTISEMENT

ಈ ಕುರಿತು ಚಿರಂಜೀವಿ ಕುಲಕರ್ಣಿ (Chiranjeevi kulkarni) ಎಂಬುವವರು ಯುವಕನ ಭಾವಚಿತ್ರದೊಂದಿಗೆ ಟ್ವೀಟ್‌ ಮಾಡಿದ್ದು, “ರಾತ್ರಿ 11.45ರ ಸಮಯ, ಶೇಷಾದ್ರಿಪುರಂ ಪೊಲೀಸ್ ಠಾಣೆ ಬಳಿ ಐಜಾಜ್ ಅಹಮದ್ (Aijaz Ahmed) ಬೀದಿ ದೀಪದ ಕೆಳಗೆ ನಿಂತಿರುವುದನ್ನು ನಾನು ನೋಡಿದೆ. ವೃತ್ತಿಯಲ್ಲಿ ಟೈಲರ್ ಆಗಿರುವ ಇವರು ದೆಹಲಿಯಿಂದ (Delhi) ಬಂದು ಇಲ್ಲಿ ಕೆಲಸ ಮಾಡುತ್ತಿದ್ದಾರೆ. ಹೆಂಡತಿ ಗರ್ಭಿಣಿಯಾಗಿದ್ದು, (wife pregnant) ಕೆಲವು ಸಮಸ್ಯೆ ಕಾಣಿಸಿಕೊಂಡಿದೆ ಎಂದು ಅವರು ಹಿಂದಿಯಲ್ಲಿ ಹೇಳಿದರು. ಅವರಿಗೆ ಸಹಾಯ ಬೇಕಾಗಿದೆ. ಅವರು ಫೋನ್‌ಪೇ (phonepe) ಹೊಂದಿದ್ದು, (9719127111)  ಸಹಾಯ ನೀಡುವವರು ಈ ನಂಬರ್‌ ಗೆ ಸಂಪರ್ಕಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.

It was 11.45 pm. I saw Aijaz Ahmed standing under a street light near Sheshadripuram Police station. A tailor by profession, he has come from Delhi and works here. Wife is pregnant and has developed some problem, he said in Hindi. He said he has PhonePe. Reach him at 9719127111. pic.twitter.com/xrksG5blX4

— Chiranjeevi Kulkarni (@cksaysso) February 24, 2022
Tags: Aijaz AhmedDelhihelpSheshadripuram Police stationWife is pregnantworkerಐಜಾಬ್ ಅಹಮದ್ಕಾರ್ಮಿಕಗರ್ಭಿಣಿದೆಹಲಿಶೇಷಾದ್ರಿಪುರಂ ಪೊಲೀಸ್ ಠಾಣೆಸಹಾಯಹೆಂಡತಿ
Previous Post

‘ಎನ್‌ಎಸ್‌ಇ ಯೋಗಿ’ ಪ್ರಕರಣ (NSE yogi case) | ಸಿಬಿಐ ಮಾಜಿ ಸಿಒಒ ಆನಂದ್ ಸುಬ್ರಮಣಿಯನ್ ಬಂಧನ

Next Post

K R PETE | ಮಾಜಿ ಸಿಎಂ ಯಡಿಯೂರಪ್ಪನವರ ಹುಟ್ಟೂರಲ್ಲಿ ಜೆಡಿಎಸ್ ಶಕ್ತಿ ಪ್ರದರ್ಶನ

Related Posts

Top Story

CM Siddaramaiah: ಗಾಂಧಿನಗರ ವಿಧಾನಸಭಾ ಕ್ಷೇತ್ರದ ಚಿಕ್ಕಪೇಟೆಯ ಆಧುನೀಕರಣಕ್ಕೆ ಚಾಲನೆ ನೀಡಿದ ಸಿಎಂ..!!

by ಪ್ರತಿಧ್ವನಿ
October 21, 2025
0

ದಿನೇಶ್ ಗುಂಡೂರಾವ್ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಾತ್ರ ಶ್ರಮಿಸುವ ಜನಮುಖಿ ಶಾಸಕ: ಸಿ.ಎಂ ಮೆಚ್ಚುಗೆ ದಿನೇಶ್ ಗುಂಡೂರಾವ್ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಾತ್ರ ಶ್ರಮಿಸುವ ಜನಮುಖಿ ಶಾಸಕರು....

Read moreDetails

DK Shivakumar: 4 ಸಾವಿರ ಕೋಟಿ ವೆಚ್ಚದಲ್ಲಿ 500 ಕಿ.ಮೀ ರಸ್ತೆಗೆ ವೈಟ್‌ ಟಾಪಿಂಗ್ ಡಿಪಿಆರ್ ಸಿದ್ಧತೆ..!!

October 21, 2025

Green Kannada Movie: ರಾಜ್ ವಿಜಯ್ ನಿರ್ದೇಶನದ “ಗ್ರೀನ್” ಚಿತ್ರ ಈ ವಾರ ತೆರೆಗೆ..!!

October 21, 2025
Siddaramaiah :ಪೊಲೀಸರ ತ್ಯಾಗ, ಬಲಿದಾನಕ್ಕೆ ಬೆಲೆ ಕಟ್ಟಲಾಗದು: ಸಿಎಂ

Siddaramaiah :ಪೊಲೀಸರ ತ್ಯಾಗ, ಬಲಿದಾನಕ್ಕೆ ಬೆಲೆ ಕಟ್ಟಲಾಗದು: ಸಿಎಂ

October 21, 2025

ನೀಲಕಂಠ ಫಿಲಂಸ್ ಹಾಗೂ ಧರ್ಮಶ್ರೀ ಎಂಟರ್ ಪ್ರೈಸಸ್ ನಿರ್ಮಾಣದ ವಿಭಿನ್ನ ಶೀರ್ಷಿಕೆಯ “4.30 – 6 ಮುಹೂರ್ತ. ನಾಲ್ವರು ಕಾಣಿಸುತ್ತಿಲ್ಲ” ಚಿತ್ರಕ್ಕೆ ಚಾಲನೆ

October 19, 2025
Next Post
K R PETE | ಮಾಜಿ ಸಿಎಂ ಯಡಿಯೂರಪ್ಪನವರ ಹುಟ್ಟೂರಲ್ಲಿ ಜೆಡಿಎಸ್ ಶಕ್ತಿ ಪ್ರದರ್ಶನ

K R PETE | ಮಾಜಿ ಸಿಎಂ ಯಡಿಯೂರಪ್ಪನವರ ಹುಟ್ಟೂರಲ್ಲಿ ಜೆಡಿಎಸ್ ಶಕ್ತಿ ಪ್ರದರ್ಶನ

Please login to join discussion

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada