• Home
  • About Us
  • ಕರ್ನಾಟಕ
Wednesday, December 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಪಂಚರಾಜ್ಯ ಚುನಾವಣೆ | ಶೇ.30% & 50% ಸಾಮರ್ಥ್ಯದಲ್ಲಿ ಸಾರ್ವಜನಿಕ ಸಭೆಗಳಿಗೆ ಚುನಾವಣೆ ಆಯೋಗ ಅನುಮತಿ!

ಪ್ರತಿಧ್ವನಿ by ಪ್ರತಿಧ್ವನಿ
February 6, 2022
in ದೇಶ, ರಾಜಕೀಯ
0
ಪಂಚರಾಜ್ಯ ಚುನಾವಣೆ | ಶೇ.30% & 50% ಸಾಮರ್ಥ್ಯದಲ್ಲಿ ಸಾರ್ವಜನಿಕ ಸಭೆಗಳಿಗೆ ಚುನಾವಣೆ ಆಯೋಗ ಅನುಮತಿ!
Share on WhatsAppShare on FacebookShare on Telegram

ಚುನಾವಣಾ ಆಯೋಗವು (EC) ಭಾನುವಾರದಂದು ನಡೆಯುತ್ತಿರುವ ಪಂಚ ರಾಜ್ಯಗಳ ಅಸೆಂಬ್ಲಿ ಚುನಾವಣೆಗಳಿಗಾಗಿ ಸಾರ್ವಜನಿಕ ಸಭೆಗಳಿಗೆ ಸಂಬಂಧಿಸಿದ ನಿಯಮಗಳನ್ನು ಸಡಿಲಗೊಳಿಸಿದೆ, ಇದು ಒಳಾಂಗಣ ಸಾರ್ವಜನಿಕ ಸಭೆಯು ಶೇ 50ರಷ್ಟು ಮಾತ್ರ ಸಾಮರ್ಥ್ಯ ಇರಬೇಕು, ತೆರೆದ ಮೈದಾನದ ಸಭೆಯು ಶೇ 30% ರಷ್ಟು ಜನ ಮಾತ್ರ ಸೇರಲು ಅನುಮತಿಸುತ್ತದೆ ಎಂದು ಹೇಳಿದೆ.

ADVERTISEMENT

ಶನಿವಾರ ಕೇಂದ್ರ ಆರೋಗ್ಯ ಕಾರ್ಯದರ್ಶಿಯವರೊಂದಿಗಿನ ಚುನಾವಣೆಗೆ ಒಳಪಡುವ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳ ಸಭೆ ನಡೆಸಿದ್ದು ಸಭೆಯ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. COVID-19 ಪರಿಸ್ಥಿತಿಯಲ್ಲಿ “ಗಮನಾರ್ಹ ಸುಧಾರಣೆ” ಕಂಡುಬಂದಿದೆ ಮತ್ತು ಪಾಸಿಟಿವ್ ಪ್ರಕರಣಗಳು ಮತ್ತು ಆಸ್ಪತ್ರೆಗೆ ದಾಖಲೆಯಲ್ಲಿ “ಗಣನೀಯ ಇಳಿಕೆ” ಕಂಡುಬಂದಿದೆ ಎಂದು ಆರೋಗ್ಯ ಮುಖ್ಯ ಕಾರ್ಯದರ್ಶಿಗಳು ಇಸಿಗೆ ತಿಳಿಸಿದ್ದರು.

ಮುಖ್ಯ ಕಾರ್ಯದರ್ಶಿಗಳು ಮತ್ತು ಚುನಾವಣೆಗೆ ನೇಮಕಗೊಂಡ ವಿಶೇಷ ವೀಕ್ಷಕರು ನಿರ್ಬಂಧಗಳನ್ನು ಸಡಿಲಿಸಲು ಶಿಫಾರಸು ಮಾಡಿದ್ದಾರೆ ಎಂದು EC ಹೇಳಿದೆ. ದೇಶದಲ್ಲಿ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ ಮತ್ತು ಗರಿಷ್ಠ ಪ್ರಕರಣಗಳು ಚುನಾವಣೆಗೆ ಇಲ್ಲದ ರಾಜ್ಯಗಳಿಂದ ವರದಿಯಾಗುತ್ತಿವೆ ಎಂದು ಆರೋಗ್ಯ ಕಾರ್ಯದರ್ಶಿ ಆಯೋಗಕ್ಕೆ ತಿಳಿಸಿದರು.

“ದೇಶದಲ್ಲಿ ವರದಿಯಾದ ಒಟ್ಟು ಪ್ರಕರಣಗಳಲ್ಲಿ ಮತದಾನಕ್ಕೆ ಹೋಗುವ ರಾಜ್ಯಗಳು ಬಹಳ ಕಡಿಮೆ ಪ್ರಮಾಣದಲ್ಲಿ ಪಾಸಿಟಿವ್‌ ಕಂಡುಬಂರುತ್ತಿದೆ. ಜನವರಿ 21/22 ರಂದು ಕೋವಿಡ್‌ನ ಉತ್ತುಂಗವನ್ನು ತಲುಪಿತ್ತು ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ಆಯೋಗಕ್ಕೆ ವಿವರಿಸಿದರು, ನಂತರ ಭಾರತದಲ್ಲಿ ಸುಮಾರು 2.93 ಲಕ್ಷ ಪ್ರಕರಣದಿಂದ 1.72 ಲಕ್ಷಕ್ಕೆ ಕಡಿಮೆಯಾಗುತ್ತಿವೆ, ”ಎಂದು ಅಖಿಲ ಭಾರತ ಕೋವಿಡ್ ಪ್ರಕರಣಗಳ ಅಂಕಿಅಂಶಗಳು ಹೇಳುತ್ತಿವೆ ಎಂದು ಚುನಾವಣಾ ಆಯೋಗ ಹೇಳಿದೆ.

ಚುನಾವಣೆ ನಡೆಯುತ್ತಿರುವ ರಾಜ್ಯಗಳಲ್ಲಿ – ಗೋವಾ, ಮಣಿಪುರ, ಪಂಜಾಬ್, ಉತ್ತರ ಪ್ರದೇಶ ಮತ್ತು ಉತ್ತರಾಖಂಡ್ – ಒಟ್ಟು ಪ್ರಕರಣಗಳ ಸಂಖ್ಯೆ ಜನವರಿ 22 ರಂದು ಗರಿಷ್ಠ 32,000 ರಿಂದ ಫೆಬ್ರವರಿ 6 ಅಂದರೆ ಶನಿವಾರ 7,000 ಕ್ಕೆ ಇಳಿದಿದೆ ಎಂದು EC ತಿಳಿಸಿದೆ. ಲಸಿಕೆ ಹಾಕಿರುವ ಪ್ರಮಾಣ ತೃಪ್ತಿಕರವಾಗಿದೆ ಎಂದು ಆರೋಗ್ಯ ಕಾರ್ಯದರ್ಶಿ ಆಯೋಗಕ್ಕೆ ತಿಳಿಸಿದರು.

“COVID ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿವಿಧ ರಾಜ್ಯಗಳಲ್ಲಿ ಶಾಲೆಗಳು/ಕಾಲೇಜುಗಳು ಮತ್ತು ಇತರ ಸಂಸ್ಥೆಗಳನ್ನು ತೆರೆಯುವಂತಹ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಆಯೋಗವು ಗಮನಿಸಿದೆ” ಎಂದು EC ಹೇಳಿದೆ.

ಹಿಂದಿನ 1,000 ಜನರ ಮಿತಿಯಿಂದ ಸಾರ್ವಜನಿಕ ಸಭೆಗಳ ಮೇಲಿನ ನಿರ್ಬಂಧಗಳನ್ನು ಸಡಿಲಿಸಿದರೂ, ರೋಡ್-ಶೋಗಳು ಮತ್ತು ಮೆರವಣಿಗೆಗಳ ಮೇಲಿನ ನಿಷೇಧವು ಮುಂದುವರಿಯುತ್ತದೆ. ಮನೆ-ಮನೆ ಪ್ರಚಾರಕ್ಕಾಗಿ 20 ಜನರ ಮಿತಿಯೂ ಮುಂದುವರಿಯುತ್ತದೆ. ಒಂದು ವೇಳೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸಾರ್ವಜನಿಕ ಸಭೆಗಳಿಗೆ ಹಾಜರಾಗಲು ಕಡಿಮೆ ಮಿತಿಗಳನ್ನು ನಿಗದಿಪಡಿಸಿದರೆ, SDMA ಯ ಮಾರ್ಗಸೂಚಿಗಳು ಚಾಲ್ತಿಯಲ್ಲಿರುತ್ತವೆ ಎಂದು EC ಹೇಳಿದೆ. ಜನವರಿ 8 ರಂದು ಚುನಾವಣೆ ಘೋಷಣೆಯಾದಾಗ ಸ್ಥಾಪಿಸಲಾದ ಎಲ್ಲಾ ಇತರ ನಿಯಮಗಳು ಮುಂದುವರಿಯುತ್ತವೆ ಎಂದು EC ಹೇಳಿದೆ.

Tags: BJPCongress PartyCovid 19ಕರೋನಾಕೋವಿಡ್-19ಪಂಚರಾಜ್ಯ ಚುನಾವಣೆಬಿಜೆಪಿಸಾರ್ವಜನಿಕ ಸಭೆಸಾರ್ವಜನಿಕ ಸಭೆ
Previous Post

ಆನೆಗಳು Vs ಜೆಸಿಬಿ | ವೈರಲ್‌ ವಿಡಿಯೋ

Next Post

ಕರ್ನಾಟಕ ಮಹಿಳಾ ಉದ್ಯಮಿಗಳ ಉತ್ಪನ್ನಗಳಿಗೆ ʼಅಮೆಜಾನ್ʼ ಮಾರುಕಟ್ಟೆ

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಬಿ-ಜಿ ರಾಮ್ ಜಿ ಕಾಯ್ದೆ ಅನುಷ್ಠಾನ ತಡೆ ಹಿಡಿಯುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದ ಅಂಶಗಳು:
ರಾಜಕೀಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಬಿ-ಜಿ ರಾಮ್ ಜಿ ಕಾಯ್ದೆ ಅನುಷ್ಠಾನ ತಡೆ ಹಿಡಿಯುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದ ಅಂಶಗಳು:

by ಪ್ರತಿಧ್ವನಿ
December 30, 2025
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಬಿ-ಜಿ ರಾಮ್ ಜಿ ಕಾಯ್ದೆ ಅನುಷ್ಠಾನ ತಡೆ ಹಿಡಿಯುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದ ಅಂಶಗಳು:    ...

Read moreDetails
K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

December 30, 2025
ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..

ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..

December 30, 2025
ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

December 30, 2025
ಲೈಂಗಿಕ ದೌರ್ಜನ್ಯ ಪ್ರಕರಣ: ಹೆಚ್.ಡಿ.ರೇವಣ್ಣಗೆ ರಿಲೀಫ್

ಲೈಂಗಿಕ ದೌರ್ಜನ್ಯ ಪ್ರಕರಣ: ಹೆಚ್.ಡಿ.ರೇವಣ್ಣಗೆ ರಿಲೀಫ್

December 29, 2025
Next Post
ಕರ್ನಾಟಕ ಮಹಿಳಾ ಉದ್ಯಮಿಗಳ ಉತ್ಪನ್ನಗಳಿಗೆ ʼಅಮೆಜಾನ್ʼ ಮಾರುಕಟ್ಟೆ

ಕರ್ನಾಟಕ ಮಹಿಳಾ ಉದ್ಯಮಿಗಳ ಉತ್ಪನ್ನಗಳಿಗೆ ʼಅಮೆಜಾನ್ʼ ಮಾರುಕಟ್ಟೆ

Please login to join discussion

Recent News

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!
Top Story

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

by ಪ್ರತಿಧ್ವನಿ
December 30, 2025
ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..
Top Story

ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..

by ಪ್ರತಿಧ್ವನಿ
December 30, 2025
ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್
Top Story

ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 30, 2025
ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?
Top Story

ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?

by ಪ್ರತಿಧ್ವನಿ
December 30, 2025
ʼನೀನಾದೆ ನಾʼ ಧಾರಾವಾಹಿ ಖ್ಯಾತಿಯ ನಟಿ ನಂದಿನಿ ದಿಢೀರ್‌ ಸಾವಿಗೆ ಕಾರಣವೇನು..?
Top Story

ʼನೀನಾದೆ ನಾʼ ಧಾರಾವಾಹಿ ಖ್ಯಾತಿಯ ನಟಿ ನಂದಿನಿ ದಿಢೀರ್‌ ಸಾವಿಗೆ ಕಾರಣವೇನು..?

by ಪ್ರತಿಧ್ವನಿ
December 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಬಿ-ಜಿ ರಾಮ್ ಜಿ ಕಾಯ್ದೆ ಅನುಷ್ಠಾನ ತಡೆ ಹಿಡಿಯುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದ ಅಂಶಗಳು:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಬಿ-ಜಿ ರಾಮ್ ಜಿ ಕಾಯ್ದೆ ಅನುಷ್ಠಾನ ತಡೆ ಹಿಡಿಯುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದ ಅಂಶಗಳು:

December 30, 2025
K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

December 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada