• Home
  • About Us
  • ಕರ್ನಾಟಕ
Friday, December 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸುದೀರ್ಘ ರೈತ ಹೋರಾಟಕ್ಕೆ ತೆರೆ : ವಿಜಯೀ ಯಾತ್ರೆ ಮೂಲಕ ಊರಿಗೆ ತೆರಳಲು ಬರದ ಸಿದ್ಧತೆ!

Any Mind by Any Mind
June 7, 2022
in ಕರ್ನಾಟಕ, ರಾಜಕೀಯ
0
ಸುದೀರ್ಘ ರೈತ ಹೋರಾಟಕ್ಕೆ ತೆರೆ : ವಿಜಯೀ ಯಾತ್ರೆ ಮೂಲಕ ಊರಿಗೆ ತೆರಳಲು ಬರದ ಸಿದ್ಧತೆ!
Share on WhatsAppShare on FacebookShare on Telegram

ಕಳೆದ ಒಂದು ವರ್ಷದಿಂದ ರೈತರು ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯ ಗಡಿ ಭಾಗಗಳಲ್ಲಿ ನಡೆಸುತ್ತಿದ್ದ ಪ್ರತಿಭಟನೆಯನ್ನು ಹಿಂಪಡೆಯಲು ಮುಂದಾಗಿದ್ದಾರೆ. ಕನಿಷ್ಠ ಬೆಂಬಲ ಬೆಲೆ ಖಾತರಿ ಹಾಗೂ ಪ್ರತಿಭಟನಾ ನಿರತ ರೈತರ ಮೇಲೆ ದಾಖಲಿಸಿರುವ ಪ್ರಕರಣಗಳ ಹಿಂಪಡೆಯಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದ್ದು, ಅಧಿಕೃತ ಲಿಖಿತ ಪತ್ರ ಬಂದ ನಂತರ ರೈತರು ಪ್ರತಿಭಟನೆ ಹಿಂಪಡೆದು, ವಿಜಯೀ ಯಾತ್ರೆ ಮೂಲಕ ತಮ್ಮ ಊರಿಗೆ ಮರಳುವುದಾಗಿ ರೈತರು ತಿಳಿಸಿದ್ದಾರೆ.

ಈ ಕುರಿತು ರೈತ ಮುಖಂಡ ಗುರ್ನಾಮ್ ಸಿಂಗ್ ಸುದ್ದಿಗಾರರೊಂದಿಗೆ ಮಾತನಾಡಿ, “ಕೇಂದ್ರ ಸರ್ಕಾರವು ನಮಗೆ ನೀಡಿರುವ ಪರಿಷ್ಕೃತ ಕರಡನ್ನು ನಾವು ಒಪ್ಪಿದ್ದೇವೆ. ಅಧಿಕೃತ ಪತ್ರ ನಮ್ಮ ಕೈ ಸೇರಿದ ನಂತರ ನಾವು ಸಭೆ ನಡೆಸಿ ನಮ್ಮ ತೀರ್ಮಾನ ತಿಳಿಸುತ್ತೇವೆ,” ಎಂದಿದ್ದಾರೆ. There https://teyasilk.com/how-much-is-the-powerball-jackpot-worth-today/ are hundreds of games you can play on the website.

ಗುರುವಾರ ನಡೆದ ಸಭೆಯಲ್ಲಿ ಪ್ರತಿಭಟನೆ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗಿದೆ. Scorching https://tpashop.com/lucky-star-casino-canton-north-canton-avenue-canton-ok/ Slots Casino – Welcome Bonus. ಕೇಂದ್ರ ಸರ್ಕಾರವು ಕೃಷಿ ಕಾನೂನುಗಳನ್ನು ಹಿಂಪಡೆಯುವುದರಿಂದ ಹಿಡಿದು, ಎಂಎಸ್ಪಿ, ಪೊಲೀಸ್ ಪ್ರಕರಣಗಳನ್ನು ಕೂಡ ಹಿಂಪಡೆಯುವ ಲಿಖಿತ ಭರವಸೆ ನೀಡಿದ ನಂತರವಷ್ಟೇ ನಾವು ನಮ್ಮ ನಿಲುವು ಪ್ರಕಟಿಸುತ್ತೇವೆ ಎಂದು ವಿವರಿಸಿದರು.

ಹಿರಿಯ ರೈತ ಮುಖಂಡರ ನಿಯೋಗವು ಬುಧವಾರ ದೆಹಲಿಯಲ್ಲಿ ಸರ್ಕಾರ ನೀಡಿದ ಹೊಸ ಪ್ರಸ್ತಾವನೆಯ ಕುರಿತು ಸಭೆ ನಡೆಸಿತ್ತು. The https://tpashop.com/what-casinos-are-in-shreveport-louisiana/ convenience factor of playing online vs. ಇದರಲ್ಲಿ ಕೃಷಿ ಕಾನೂನುಗಳ್ನು ವಿರೋಧಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡವರ ವಿರುದ್ದ ದಾಖಲಾದ ಪ್ರಕರಣಗಳನ್ನು ರದ್ದುಗೊಳಿಸುವ ಭರವಸೆಯನ್ನು ಕೇಂದ್ರ ಸರ್ಕಾರದ ನೀಡಿದೆ. ಈಗಾಗಲೇ ಈ ಬಗ್ಗೆ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರವು ಕಳುಹಿಸಿದ್ದು, ಎಂಎಸ್ಪಿ ಕಾನೂನು ಬಗ್ಗೆ ಪರಿಶಿಲಿಸಲು ಸಮಿತಿ ರಚಿಸಲಾಗುವುದು ಮತ್ತು ಪೊಲೀಸ್ ಪ್ರಕರಣಗಳನ್ನು ಹಿಂಪಡೆಯುವ ಮೊದಲು ರೈತರು ಪ್ರತಿಭಟನೆಯನ್ನು ಹಿಂಪಡೆಯಬೇಕು ಎಂದು ಹೇಳಿದೆ.

ಇತ್ತ ರೈತ ಪ್ರತಿಭಟನೆಯ ಬೇಡಿಕೆಗಳಿಗೆ ಕೇಂದ್ರ ಸರ್ಕಾರವು ಒಪ್ಪಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ತಿಳಿಸಿದೆ. ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ 32 ರೈತ ಸಂಘಟನೆಗಳು ಪ್ರತಿಭಟನೆಯನ್ನು ಶುಕ್ರವಾರ ಅಂತ್ಯಗೊಳಿಸಿ ಶನಿವಾರ ವಿಜಯೀ ಮೆರವಣಿಗೆ ಮೂಲಕ ತಮ್ಮ ಊರುಗಳಿಗೆ ತೆರಳಲು ನಿರ್ಧರಿಸಿವೆ ಎಂದು ಟ್ರಾಕ್ಟರ್ ಟು ಟ್ವಿಟರ್ ಟ್ವೀಟ್ ಮಾಡಿ ತಿಳಿಸಿದೆ.

Govt has sent an official letter to SKM with confirmation of acceptance of demands on:
MSP
Police Cases
Compensation
Electricity Amendment Bill
Decriminalization of stubble burning#FarmersProtest pic.twitter.com/XGypBcUAX8

— Tractor2ਟਵਿੱਟਰ (@Tractor2twitr) December 9, 2021

ADVERTISEMENT

ಒಟ್ಟಿನಲ್ಲಿ ರೈತರು ಅದ್ವಿತೀಯ ಗೆಲುವು ಸಾಧಿಸಿ ತಮ್ಮ ರಾಜ್ಯಗಳಿಗೆ ಮರಳಿ ಹೊರಟಿರುವುದು ಐತಿಹಾಸಿಕ ರೈತ ಹೋರಾಟಕ್ಕೆ ಸಂದ ಜಯ ಎಂದೇ ಹೇಳಬಹುದು.

ಪ್ರತಿಭಟನಾ ನಿರತ ರೈತರ ಬೇಡಿಕೆಗಳು ಇಂತಿವೆ.

  1. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಅಥವಾ ಕೇಂದ್ರ ಸರ್ಕಾರಿ ಏಜೆನ್ಸಿಗಳ ಅಡಿಯಲ್ಲಿ ಈ ಪ್ರತಿಭಟನೆಯ ಸಮಯದಲ್ಲಿ ದಾಖಲಾದ ಎಲ್ಲಾ ಪ್ರತಿಭಟನೆ-ಸಂಬಂಧಿತ ಪ್ರಕರಣಗಳನ್ನು ಹಿಂಪಡೆಯುವುದು ಇತ್ಯಾದಿ.
  2. ಪ್ರತಿಭಟನೆಯ ಸಂದರ್ಭದಲ್ಲಿ ಸಾವನ್ನಪ್ಪಿದ ಧರಣಿ ನಿರತ ರೈತರ ಎಲ್ಲಾ ಕುಟುಂಬಗಳಿಗೆ ಪರಿಹಾರ. You can also follow our latest gambling tips and news on Twitter https://teyasilk.com/what-happened-at-resorts-world-casino/ and Facebook.
  3. ಹುಲ್ಲು ಸುಡುವ ಪ್ರಕರಣಗಳಲ್ಲಿ ರೈತರಿಗೆ ಯಾವುದೇ ಕ್ರಿಮಿನಲ್ ಮೊಕದ್ದಮೆ ಹೂಡಬಾರದು
  4. ಸರ್ಕಾರವು ವಿದ್ಯುತ್ ತಿದ್ದುಪಡಿ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸುವ ಮೊದಲು SKM ಅಥವಾ ಇತರ ರೈತ ಸಂಘಗಳೊಂದಿಗೆ ಚರ್ಚಿಸಬೇಕು.
  5. ಕನಿಷ್ಠ ಬೆಂಬಲ ಬೆಲೆ (MSP) ಕುರಿತು ಚರ್ಚಿಸಲು ಸಮಿತಿಯನ್ನು ರಚಿಸುವುದು; SKM ಸಮಿತಿಯಲ್ಲಿ ತಮ್ಮ ಸದಸ್ಯರನ್ನು ಪಟ್ಟಿ ಮಾಡುತ್ತದೆ ಮತ್ತು ಅದನ್ನು ರೈತರಿಗೆ ನೀಡುತ್ತದೆ.
  6. ದೇಶದಲ್ಲಿ ಎಂಎಸ್‌ಪಿ ಮತ್ತು ಅದರ ಸಂಗ್ರಹಣೆಯಲ್ಲಿ ನಡೆಯುತ್ತಿರುವ ನೀತಿಯು ಹಾಗೆಯೇ ಮುಂದುವರಿಯುತ್ತದೆ. The registration process is simple and https://myhomes.tv/courses-en-ligne-casino-mimimum-dacaht/ quick.
Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿರೈತ ಹೋರಾಟಕ್ಕೆ ತೆರೆವಿಜಯೀ ಯಾತ್ರೆ
Previous Post

ದೇಶದ್ರೋಹದ ಆರೋಪದಲ್ಲಿ ಬಂಧಿತರಾಗಿದ್ದ ವಕೀಲೆ ಸುಧಾ ಭಾರದ್ವಾಜ್ಗೆ ಜಾಮೀನು

Next Post

ರಾಜ್ಯದಲ್ಲಿ ನೈಟ್ ಕರ್ಫೂ ಇಲ್ಲ, ಶಾಲೆಗಳನ್ನು ಮುಚ್ಚುವ ಸ್ಥಿತಿಯೂ ಸದ್ಯಕ್ಕಿಲ್ಲ – ಸಿಎಂ ಬೊಮ್ಮಾಯಿ

Related Posts

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌
Top Story

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌

by ನಾ ದಿವಾಕರ
December 19, 2025
0

ಕನ್ನಡ ರಂಗಭೂಮಿಗೆ ವಿಶೇಷ ಮೆರುಗು ತರುವ ಕಲೋಪಾಸಕರಲ್ಲಿ  ಎದ್ದು ಕಾಣುವ ಕಲಾವಿದ ನಾ ದಿವಾಕರ “ ಕಲೆ ಎನ್ನುವುದು ವೈಯುಕ್ತಿಕವಾದುದು ಎನ್ನುವುದರ ಜೊತೆಗೆ ಅದು ತನ್ನ ಕಲಾತ್ಮಕ...

Read moreDetails
Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!

Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!

December 19, 2025
Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

December 18, 2025
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

December 18, 2025
ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

December 18, 2025
Next Post
ರಾಜ್ಯದಲ್ಲಿ ನೈಟ್ ಕರ್ಫೂ ಇಲ್ಲ, ಶಾಲೆಗಳನ್ನು ಮುಚ್ಚುವ ಸ್ಥಿತಿಯೂ ಸದ್ಯಕ್ಕಿಲ್ಲ – ಸಿಎಂ ಬೊಮ್ಮಾಯಿ

ರಾಜ್ಯದಲ್ಲಿ ನೈಟ್ ಕರ್ಫೂ ಇಲ್ಲ, ಶಾಲೆಗಳನ್ನು ಮುಚ್ಚುವ ಸ್ಥಿತಿಯೂ ಸದ್ಯಕ್ಕಿಲ್ಲ - ಸಿಎಂ ಬೊಮ್ಮಾಯಿ

Please login to join discussion

Recent News

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌
Top Story

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌

by ನಾ ದಿವಾಕರ
December 19, 2025
Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!

by ಪ್ರತಿಧ್ವನಿ
December 19, 2025
Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌
Top Story

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
December 18, 2025
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ
Top Story

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

by ಪ್ರತಿಧ್ವನಿ
December 18, 2025
ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!
Top Story

ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

by ಪ್ರತಿಧ್ವನಿ
December 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌

December 19, 2025
Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!

Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!

December 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada