• Home
  • About Us
  • ಕರ್ನಾಟಕ
Saturday, December 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬೆಂಗಳೂರು ಜನತೆ ಗಮನಕ್ಕೆ: ಇಂದು, ನಾಳೆ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’

ಪ್ರತಿಧ್ವನಿ by ಪ್ರತಿಧ್ವನಿ
July 24, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು:ಜಿಲ್ಲೆಯಲ್ಲಿ ವಿವಿಧ ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ಜುಲೈ.24ರ ಇಂದು ಹಾಗೂ ಜುಲೈ.25ರ ನಾಳೆ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ.ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಬೆಸ್ಕಾಂ(BESCOM), ದಿನಾಂಕ 24.07.2024 (ಬುಧವಾರ) ಹಾಗೂ ದಿನಾಂಕ 25-07-2024ರ (ಗುರುವಾರ) ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 03:00 ಗಂಟೆಯವರೆಗೆ 66/11ಕೆ.ವಿ ಎನ್.ಜಿ.ಇ.ಎಫ್’ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ

ADVERTISEMENT

ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುತ್ತದೆ ಅಂತ ಹೇಳಿದೆ.ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯಎಸ್‌ಎಂವಿಬಿ ರೈಲು ನಿಲ್ದಾಣ, ಇಂದಿರಾನಗರ 1ನೇ ಹಂತ, ಎಚ್‌ಎಎಲ್ 2ನೇ ಹಂತ, ಹಲಸೂರು, ಹಳೆ ಮದ್ರಾಸ್ ರಸ್ತೆ, ಬೆನ್ನಿಗಾನಹಳ್ಳಿ, ಎ ನಾರಾಯಣಪುರ, ಬಿ ನಾರಾಯಣಪುರ, ಕಗ್ಗದಾಸಪುರ, ಆಕಾಶ ನಗರ, ಪೈ ಲೇಔಟ್, ಬೈರಸಂದ್ರ, ಸಿ.ವಿ.

ರಾಮನಗರ, ಎನ್‌ಜಿಇಎಫ್ ಲೇಔಟ್ನ ಪರ‍್ವ, ಸದಾನಂದನಗರ, ಕಸ್ತೂರಿನಗರ, ಭುವನೇಶ್ವರಿ ನಗರ, ಹೊಯ್ಸಳನಗರ, ಮುನೇಶ್ವರನಗರ, ಬಿಡಿಎ ಲೇಔಟ್, ಮುನಿನಂಜಪ್ಪ ಲೇಔಟ್ ಕರೆಂಟ್ ಇರೋದಿಲ್ಲ.ಇನ್ನೂ ದಯಾನಂದ ಲೇಔಟ್, ಕೆಜಿ ಪುರ, ಅಬ್ಬಯ್ಯ ರೆಡ್ಡಿ ಲೇಔಟ್, ನಾಗಪ್ಪ ರೆಡ್ಡಿ ಲೇಔಟ್, ನಾಗವಾರಪಾಳ್ಯ, ರ‍್ತೂರು ರಸ್ತೆ, ಕೆ.ಆರ್. ರಸ್ತೆ. ಜೋಗುಪಾಳ್ಯ ರ‍್ಟಿಲರಿ ರಸ್ತೆ, ಕೇಂಬ್ರಿಡ್ಜ್ ಲೇಔಟ್, ಕಾರ್ ಸ್ಟ್ರೀಟ್, ಬಜಾರ್ ಸ್ಟ್ರೀಟ್, ಮಿಲೇನಿಯಾ ಟರ‍್ಸ್, ಹಲಸೂರು ರಸ್ತೆ, ಸಿ.ಎಮ್.ಹೆಚ್ ರಸ್ತೆ, ಇಂದಿರಾನಗರ 2 ನೇ ಹಂತ, ಇಂದಿರಾನಗರ 1 ನೇ ಹಂತ, ಕೃಷ್ಣ ದೇವಸ್ಥಾನ ರಸ್ತೆ, ಡಿಫೆನ್ಸ್ ಕಾಲೋನಿಯಲ್ಲಿ ಪವರ್ ಕಟ್ ಆಗಲಿದೆ.

ಇದಲ್ಲದೇ 515 ಕಾಲೋನಿ, ನ್ಯೂ ಬೈಯಪ್ಪನಹಳ್ಳಿ, ಮೈಚಪಾಳ್ಯ, ಕದಿರೆ ರಸ್ತೆ ಇಂದಿರಾನಗರ 2ನೇ ಹಂತ, ಬಿಡಿಎ ಕಾಂಪ್ಲೆಕ್ಸ್ ಕೃಷ್ಣ ದೇವಸ್ಥಾನ ರಸ್ತೆ, ಇಂದಿರಾನಗರ ಕ್ಲಬ್, ಕೆಇಬಿ ಕ್ವರ‍್ಟರ‍್ಸ್, ದೂಪನಹಳ್ಳಿ, ಡಿಫೆನ್ಸ್ ಕಾಲೋನಿ, 100 ಅಡಿ ರಸ್ತೆ, 12ನೇ ಮುಖ್ಯ, 11ನೇ ಮುಖ್ಯ, ಕೆಪಿಟಿಸಿಎಲ್ ಕ್ವರ‍್ಟರ‍್ಸ್, ಇಎಸ್‌ಐ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದೆ.

Tags: #[pratidhvanidigitalBescomBescom Managing Director
Previous Post

ಸಿದ್ದರಾಮಯ್ಯ ಅವರ ಕಾಲ ಗುಣದಲ್ಲಿ ಮಳೆ ಆಗಲ್ಲ ಎನ್ನುವವರಿಗೆ ಖಡಕ್ ಟಾಂಗ್ ಕೊಟ್ಟ ಸಿಎಂ..!

Next Post

ಜಮ್ಮು ಕಾಶ್ಮೀರದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಮುಂದುವರಿದ ಗುಂಡಿನ ಚಕಮಕಿ

Related Posts

BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ
Top Story

BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ

by ಪ್ರತಿಧ್ವನಿ
December 13, 2025
0

ಬಿಗ್‌ ಬಾಸ್‌ (Bigg Boss) ಮನೆಯಲ್ಲಿ ಯಾರೂ ಮಿತ್ರರಲ್ಲ ಯಾರೂ ಶತ್ರುಗಳಲ್ಲ ಎಲ್ಲರ ಸ್ವಭಾವಗಳು ಸಮಯಕ್ಕೆ ತಕ್ಕಂತೆ ಬದಲಾಗುತ್ತದೆ ಎನ್ನುವುದಕ್ಕೆ ಇಂದಿನ ಸಂಚಿಕೆ ಸಾಕ್ಷಿಯಾಗಲಿದೆ. ವಿಲನ್‌ ಸಾಮ್ರಾಜ್ಯವಾಗಿದ್ದ...

Read moreDetails
Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ

Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ

December 13, 2025
ಬೆಂಗಳೂರಿನಲ್ಲಿ ತೀವ್ರ ಹದಗೆಟ್ಟ ಗಾಳಿಯ ಗುಣಮಟ್ಟ: ಇದು ಎಚ್ಚರಿಕೆ ಗಂಟೆ

ಬೆಂಗಳೂರಿನಲ್ಲಿ ತೀವ್ರ ಹದಗೆಟ್ಟ ಗಾಳಿಯ ಗುಣಮಟ್ಟ: ಇದು ಎಚ್ಚರಿಕೆ ಗಂಟೆ

December 13, 2025
ಸಾಮಾಜಿಕ ವ್ಯಸನಗಳೂ ಶಾಸನಾತ್ಮಕ ಚಿಕಿತ್ಸೆಯೂ

ಸಾಮಾಜಿಕ ವ್ಯಸನಗಳೂ ಶಾಸನಾತ್ಮಕ ಚಿಕಿತ್ಸೆಯೂ

December 13, 2025
Daily Horoscope: ಇಂದು ಹೆಜ್ಜೆ ಹೆಜ್ಜೆಗೂ ಲಾಭ ಪಡೆಯುವ ರಾಶಿಗಳಿವು..!

Daily Horoscope: ಇಂದು ಹೆಜ್ಜೆ ಹೆಜ್ಜೆಗೂ ಲಾಭ ಪಡೆಯುವ ರಾಶಿಗಳಿವು..!

December 13, 2025
Next Post

ಜಮ್ಮು ಕಾಶ್ಮೀರದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಮುಂದುವರಿದ ಗುಂಡಿನ ಚಕಮಕಿ

Recent News

BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ
Top Story

BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ

by ಪ್ರತಿಧ್ವನಿ
December 13, 2025
Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ
Top Story

Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ

by ಪ್ರತಿಧ್ವನಿ
December 13, 2025
ಬೆಂಗಳೂರಿನಲ್ಲಿ ತೀವ್ರ ಹದಗೆಟ್ಟ ಗಾಳಿಯ ಗುಣಮಟ್ಟ: ಇದು ಎಚ್ಚರಿಕೆ ಗಂಟೆ
Top Story

ಬೆಂಗಳೂರಿನಲ್ಲಿ ತೀವ್ರ ಹದಗೆಟ್ಟ ಗಾಳಿಯ ಗುಣಮಟ್ಟ: ಇದು ಎಚ್ಚರಿಕೆ ಗಂಟೆ

by ಪ್ರತಿಧ್ವನಿ
December 13, 2025
ಸಾಮಾಜಿಕ ವ್ಯಸನಗಳೂ ಶಾಸನಾತ್ಮಕ ಚಿಕಿತ್ಸೆಯೂ
Health Care

ಸಾಮಾಜಿಕ ವ್ಯಸನಗಳೂ ಶಾಸನಾತ್ಮಕ ಚಿಕಿತ್ಸೆಯೂ

by ನಾ ದಿವಾಕರ
December 13, 2025
Daily Horoscope: ಇಂದು ಹೆಜ್ಜೆ ಹೆಜ್ಜೆಗೂ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ಹೆಜ್ಜೆ ಹೆಜ್ಜೆಗೂ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ

BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ

December 13, 2025
Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ

Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada