• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅತುಲ್ ಸುಭಾಷ್ ಅಸ್ತಿ ವಿಸರ್ಜಿಸದೆ ಹಾಗೇ ಇಟ್ಟುಕೊಂಡ ಕುಟುಂಬಸ್ಥರು – ನ್ಯಾಯ ಸಿಕ್ಕರೆ ನಂತರ ವಿಸರ್ಜನೆ ! 

Chetan by Chetan
December 14, 2024
in Top Story, ಇದೀಗ, ಕರ್ನಾಟಕ, ದೇಶ
0
ಅತುಲ್ ಸುಭಾಷ್ ಅಸ್ತಿ ವಿಸರ್ಜಿಸದೆ ಹಾಗೇ ಇಟ್ಟುಕೊಂಡ ಕುಟುಂಬಸ್ಥರು – ನ್ಯಾಯ ಸಿಕ್ಕರೆ ನಂತರ ವಿಸರ್ಜನೆ ! 
Share on WhatsAppShare on FacebookShare on Telegram

ಪತ್ನಿ ಮತ್ತು ಕುಟುಂಬದವರ ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿದ್ದ ಟೆಕ್ಕಿ ಅತುಲ್ ಸುಭಾಷ್ (Atul subhash) ಅವರ ಅಂತ್ಯ ಕ್ರಿಯೆಯನ್ನು ಇಂದು ನೆರವೇರಿಸಲಾಗಿದೆ. ಆದ್ರೆ ಇದೆ ವೇಳೆ ಅತುಲ್ ಕುಟುಂಬಸ್ಥರು ಒಂದು ದೃಢ ನಿರ್ಧಾರವನ್ನು ಪ್ರಕಟಿಸಿದ್ದಾರೆ. 

ADVERTISEMENT
CM Siddaramaiah:ರೊಚ್ಚಿಗೆದ್ದ ಸಿದ್ದರಾಮಯ್ಯ ಮಾಡಿದ್ದೇನು ಗೊತ್ತಾ?  #pratidhvani

ಅತುಲ್ ಸುಭಾಷ್ ತಮ್ಮ ಡೆತ್ ನೋಟ್ (Death note) ಹಾಗೂ ವಿಡಿಯೋ ದಲ್ಲಿ ಹೇಳಿರುವಂತೆ, ತಮ್ಮ ಸಾವಿಗೆ ನ್ಯಾಯ ಸಿಗುವವರೆಗೆ ನನ್ನ ಅಸ್ತಿಯನ್ನು ವಿಸರ್ಜಿಸಬೇಡಿ ಎಂದು ಹೇಳಿದ್ದರು. ಹೀಗಾಗಿ ಕುಟುಂಬಸ್ಥರು ಯಾವುದೇ ಕಾರಣಕ್ಕೂ ಅಸ್ತಿ ವಿಸರ್ಜಿಸಲ್ಲ ಎಂದು ಹೇಳಿದ್ದಾರೆ. 

ಒಂದುವೇಳೆ ಈ ಪ್ರಕರಣದಲ್ಲಿ ಅತುಲ್ ಪತ್ನಿ ಮತ್ತು ಕುಟುಂಬಸ್ಥರಿಗೆ ಶಿಕ್ಷೆ ಆಗದಿದ್ದಲ್ಲಿ ಆಗ ತನ್ನ ಅಸ್ಥಿಯನ್ನು ಕೋರ್ಟ್ ಮುಂಭಾಗ ಬಿಸಾಡುವಂತೆ ಅತುಲ್ ಹೇಳಿರುವ ಕಾರಣ ಕುಟುಂಬಸ್ಥರು ಅಸ್ತಿ ಯನ್ನು ಜೋಪಾನವಾಗಿ ಬಳಿಯೇ ಇಟ್ಟುಕೊಂಡಿದ್ದಾರೆ.

Tags: ಅತುಲ್ ಸುಭಾಷ್ಅತುಲ್ ಸುಭಾಷ್ ಆತ್ಮ ಹತ್ಯೆಅಸ್ತಿಟೆಕ್ಕಿ ಆತ್ಮಹತ್ಯೆ
Previous Post

ಕರ್ನಾಟಕ ಪೊಲೀಸರ ಕೈಯಲ್ಲಿ ಸಿಕ್ಕಿಬಿದ್ದ ಗೋವಾ ಪೊಲೀಸ್

Next Post

ಲೋಕಸಭಾ ಅಧಿವೇಶನದಲ್ಲಿ ಸಂವಿಧಾನದ ಮೇಲೆ ಮೋದಿ ಖಡಕ್‌ ಉತ್ತರ..

Related Posts

ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಆತಂಕ: ಆರೋಗ್ಯ ಇಲಾಖೆ ಅಲರ್ಟ್
Top Story

ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಆತಂಕ: ಆರೋಗ್ಯ ಇಲಾಖೆ ಅಲರ್ಟ್

by ಪ್ರತಿಧ್ವನಿ
May 20, 2026
0

ಮಹಾರಾಷ್ಟ್ರದ ಹಲವು ಭಾಗಗಳಲ್ಲಿ ಹಕ್ಕಿ ಜ್ವರ (Bird Flu / Avian Influenza) ಭೀತಿ ಮತ್ತೆ ಆತಂಕ ಮೂಡಿಸಿದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೋಳಿಗಳ ಅಸಹಜ ಸಾವು...

Read moreDetails
ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

May 20, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ಹೈಕೋರ್ಟ್ ಸೂಚನೆಗೆ ಮಣಿದ ಸಾರಿಗೆ ನೌಕರರು: ರಾಜ್ಯವ್ಯಾಪಿ ಮುಷ್ಕರ ವಾಪಸ್

May 19, 2026
“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

May 19, 2026
ಕಾಂಗ್ರೆಸ್‌ ಸರ್ಕಾರಕ್ಕೆ 3 ವರ್ಷದ ಸಂಭ್ರಮ : ಕಲ್ಪತರು ನಾಡಿನಿಂದ ಬಿಜೆಪಿಗೆ ಸಿದ್ದರಾಮಯ್ಯ  ಖಡಕ್‌ ಸಂದೇಶವೇನು..?

ಕಾಂಗ್ರೆಸ್‌ ಸರ್ಕಾರಕ್ಕೆ 3 ವರ್ಷದ ಸಂಭ್ರಮ : ಕಲ್ಪತರು ನಾಡಿನಿಂದ ಬಿಜೆಪಿಗೆ ಸಿದ್ದರಾಮಯ್ಯ ಖಡಕ್‌ ಸಂದೇಶವೇನು..?

May 19, 2026
Next Post

ಲೋಕಸಭಾ ಅಧಿವೇಶನದಲ್ಲಿ ಸಂವಿಧಾನದ ಮೇಲೆ ಮೋದಿ ಖಡಕ್‌ ಉತ್ತರ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada