• Home
  • About Us
  • ಕರ್ನಾಟಕ
Friday, July 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮೈಸೂರು ರೈಲ್ವೆ ವಿಭಾಗದ 10 ನಿಲ್ದಾಣಗಳಲ್ಲಿ ATVMಗಳ ಅಳವಡಿಕೆ : ಹೇಗೆ ಕಾರ್ಯನಿರ್ವಹಿಸಲಿದೆ ಗೊತ್ತೇ?

ಪ್ರತಿಧ್ವನಿ by ಪ್ರತಿಧ್ವನಿ
February 18, 2022
in ಕರ್ನಾಟಕ
0
ಮೈಸೂರು ರೈಲ್ವೆ ವಿಭಾಗದ 10 ನಿಲ್ದಾಣಗಳಲ್ಲಿ ATVMಗಳ ಅಳವಡಿಕೆ : ಹೇಗೆ ಕಾರ್ಯನಿರ್ವಹಿಸಲಿದೆ ಗೊತ್ತೇ?
Share on WhatsAppShare on FacebookShare on Telegram

ಟಿಕೆಟ್ ಖರೀದಿಯನ್ನು ಸುಲಭಗೊಳಿಸಲು ಮತ್ತು ಪ್ರಸ್ತುತ ಬುಕಿಂಗ್ ಕೌಂಟರ್‌ಗಳಲ್ಲಿ ಜನಸಂದಣಿಯನ್ನು ಕಡಿಮೆ ಮಾಡಲು ಮೈಸೂರು ರೈಲ್ವೆ ವಿಭಾಗದ (Mysuru Railway Division) ವಿವಿಧ ನಿಲ್ದಾಣಗಳಲ್ಲಿ ಸ್ವಯಂಚಾಲಿತ ಟಿಕೆಟ್ ವಿತರಣಾ ಯಂತ್ರಗಳನ್ನು (Automatic Ticket Vending Machines) (ATVM) ಸ್ಥಾಪಿಸಲಾಗಿದೆ.

ADVERTISEMENT

ಎಟಿವಿಎಂಗಳು ಪ್ರಯಾಣಿಕರಿಗೆ ಡಿಜಿಟಲ್ ಮೋಡ್ ಮೂಲಕ ಕಾಯ್ದಿರಿಸದ ಟಿಕೆಟ್‌ಗಳನ್ನು ಖರೀದಿಸಲು ಅನುಕೂಲ ಮಾಡಿಕೊಡುತ್ತವೆ. ಈ ಒಂದು ಯಂತ್ರವನ್ನು ಮೈಸೂರು, ಹಾಸನ, ಶಿವಮೊಗ್ಗ ಪಟ್ಟಣ, ದಾವಣಗೆರೆ, ಹಾವೇರಿ, ಅರಸೀಕೆರೆ, ಭದ್ರಾವತಿ, ಪಾಂಡವಪುರ, ಕಡೂರು ಮತ್ತು ಹರಿಹರದಲ್ಲಿ ಅಳವಡಿಸಲಾಗಿದೆ.

ಮೈಸೂರು ರೈಲ್ವೆ ವಿಭಾಗದ ಮುಖ್ಯ ವಾಣಿಜ್ಯ ವ್ಯವಸ್ಥಾಪಕ (Chief Commercial Manager) ಮಂಜುನಾಥ್ ಕನಮಡಿ ಮಾತನಾಡಿ, ಟಿಕೆಟ್ ಖರೀದಿಸಲು ಎಟಿವಿಎಂಗಳಲ್ಲಿ ಸ್ಮಾರ್ಟ್ ಕಾರ್ಡ್ ಪಾವತಿ ಆಯ್ಕೆಯನ್ನು ಮಾತ್ರ ಒದಗಿಸಲಾಗಿತ್ತು. ಆದರೆ ಹೊಸ ಯಂತ್ರಗಳಲ್ಲಿ Paytm, ಫ್ರೀಚಾರ್ಜ್ ಮತ್ತು UPI QR ಕೋಡ್ ಆಧಾರಿತ ಪಾವತಿ ಸೌಲಭ್ಯಗಳನ್ನು ಸಹ ಅಳವಡಿಸಲಾಗಿದೆ. ATVM ಗಳನ್ನು ಕಳೆದ ವಾರ ಸ್ಥಾಪಿಸಲಾಗಿದೆ ಮತ್ತು ಪ್ರಯಾಣಿಕರು ಈಗ ಕಾಯ್ದಿರಿಸದ ಪ್ರಯಾಣದ ಟಿಕೆಟ್‌ಗಳನ್ನು ಬುಕ್ ಮಾಡಬಹುದು (unreserved journey tickets), ಪ್ಲಾಟ್‌ಫಾರ್ಮ್ ಟಿಕೆಟ್‌ಗಳನ್ನು ಖರೀದಿಸಬಹುದು, ಸೀಸನ್ ಟಿಕೆಟ್‌ಗಳನ್ನು ನವೀಕರಿಸಬಹುದು ಮತ್ತು ATVM ಸ್ಮಾರ್ಟ್ ಕಾರ್ಡ್‌ಗಳನ್ನು ರೀಚಾರ್ಜ್ ಮಾಡಬಹುದು ಎಂದು ಹೇಳಿದ್ದಾರೆ.

ಪ್ರಯಾಣಿಕರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಮತ್ತು ಟಿಕೆಟ್ ಖರೀದಿಸಲು ದೀರ್ಘ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸಬೇಕು ಎಂದು ಮೈಸೂರಿನ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ (Divisional Railway Manager) ರಾಹುಲ್ ಅಗರ್ವಾಲ್ ಮನವಿ ಮಾಡಿದರು.

ಮೈಸೂರು ನಿಲ್ದಾಣದಲ್ಲಿ ಕರೆಂಟ್ ಬುಕ್ಕಿಂಗ್ ಕೌಂಟರ್ ಪಕ್ಕದಲ್ಲಿ ಎಟಿವಿಎಂಗಳನ್ನು ಅಳವಡಿಸಲಾಗಿದೆ.

Tags: ATVMAutomatic Ticket Vending MachinesChief Commercial ManagerDivisional Railway ManagerMysurupaytmUPI QRಟಿಕೆಟ್ ಖರೀದಿಬುಕಿಂಗ್ ಕೌಂಟರ್‌ಮೈಸೂರು ರೈಲ್ವೆ ವಿಭಾಗವಿವಿಧ ನಿಲ್ದಾಣ
Previous Post

UP Election | CAA ಪ್ರತಿಭಟನಕಾರರ ಆಸ್ತಿ ಮುಟ್ಟುಗೋಲು ನೋಟಿಸ್ ಹಿಂಪಡೆದ ಯೋಗಿ ಸರ್ಕಾರ

Next Post

BBMP ಚುನಾವಣೆ : ತುರ್ತು ಅರ್ಜಿ ವಿಚಾರಣೆಗೆ ಒಪ್ಪಿದ ಸುಪ್ರೀಂ ಕೋರ್ಟ್‌!

Related Posts

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು
Top Story

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

by ಪ್ರತಿಧ್ವನಿ
July 11, 2025
0

ಗಂಡು ಮಕ್ಕಳಮೇಲೆ ರೇಗುವುದು ಜಾಸ್ತಿ ಮಾತು ಮಾತಿಗೆ ಹೆಣ್ಣನ್ನು ಸಂಪ್ರದಾಯ ಪದ್ಧತಿ ಆಚರಣೆ ನಡೆ ನುಡಿ ಮೈಮಾಟ ಸ್ವತಂತ್ರ ಅಳು ನಗು ಎಲ್ಲದರಲ್ಲೂ ಕಟ್ಟಿ ಹಾಕುವ ಸಮಾಜ...

Read moreDetails
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

July 10, 2025

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

July 10, 2025

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

July 10, 2025

ಗೃಹ ಸಚಿವರು ಏನೇ ಕೇಳಿದ್ರೂ I Dont No ಅಂತಾರೇ..!

July 10, 2025
Next Post
BBMP ಚುನಾವಣೆ : ತುರ್ತು ಅರ್ಜಿ ವಿಚಾರಣೆಗೆ ಒಪ್ಪಿದ ಸುಪ್ರೀಂ ಕೋರ್ಟ್‌!

BBMP ಚುನಾವಣೆ : ತುರ್ತು ಅರ್ಜಿ ವಿಚಾರಣೆಗೆ ಒಪ್ಪಿದ ಸುಪ್ರೀಂ ಕೋರ್ಟ್‌!

Please login to join discussion

Recent News

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು
Top Story

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

by ಪ್ರತಿಧ್ವನಿ
July 11, 2025
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
Top Story

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

by ಪ್ರತಿಧ್ವನಿ
July 10, 2025
Top Story

ಗೃಹ ಸಚಿವರು ಏನೇ ಕೇಳಿದ್ರೂ I Dont No ಅಂತಾರೇ..!

by ಪ್ರತಿಧ್ವನಿ
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

July 11, 2025
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

July 10, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada