• Home
  • About Us
  • ಕರ್ನಾಟಕ
Friday, August 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ರಿಕ್ಕಿ ರೈ ಫೈರಿಂಗ್​ ಕೇಸ್​ನಲ್ಲಿ ಜಾಮೀನು ಕೋರಿ ಚಿಕ್ಕಮ್ಮ ಅರ್ಜಿ..

ಕೃಷ್ಣ ಮಣಿ by ಕೃಷ್ಣ ಮಣಿ
April 22, 2025
in ಕರ್ನಾಟಕ, ಶೋಧ
0
ರಿಕ್ಕಿ ರೈ ಫೈರಿಂಗ್​ ಕೇಸ್​ನಲ್ಲಿ ಜಾಮೀನು ಕೋರಿ ಚಿಕ್ಕಮ್ಮ ಅರ್ಜಿ..
Share on WhatsAppShare on FacebookShare on Telegram

ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲಿನ ಫೈರಿಂಗ್​​ ಬಗ್ಗೆ ಸಾಕಷ್ಟು ಅನುಮಾನಗಳು ಮೂಡ್ತಿವೆ. ರಿಕ್ಕಿ ರೈ ಆಪ್ತರೇ ಭಾಗಿಯಾಗಿರುವ ಶಂಕೆಯೂ ವ್ಯಕ್ತವಾಗಿದ್ದು, ಆಪ್ತರನ್ನ ಪೊಲೀಸರು ತೀವ್ರವಾಗಿ ವಿಚಾರಣೆ ಮಾಡ್ತಿದ್ದಾರೆ. ರಿಕ್ಕಿ ರೈ ಫೈರಿಂಗ್ ವಿಚಾರವಾಗಿ ಪೊಲೀಸರಿಗೇ ಅನುಮಾನಗಳು ಮೂಡಿವೆ. ರಿಕ್ಕಿ ರೈ ಜೊತೆಯಲ್ಲಿದ್ದ ಗನ್​ಮ್ಯಾನ್​ಗಳೇ ಭಾಗಿಯಾಗಿರುವ ಅನುಮಾನ ಪೊಲೀಸರಲ್ಲಿ ಮೂಡಿದೆ. ರಿಕ್ಕಿ ರೈ ಜೊತೆಗೆ 6 ಜನ ಗನ್ ಮೆನ್​ಗಳನ್ನ ಬಿಡದಿ ಠಾಣೆಗೆ ಕರೆಸಿ ತೀವ್ರವಾಗಿ ವಿಚಾರಣೆ ಮಾಡಿದ್ದಾರೆ.

ADVERTISEMENT
Kannadaಕನ್ನಡಿಗನ ದೂರಿಗೆ ಇನ್ನೂFIR ಕೊಟ್ಟಿಲ್ಲ.ಈಗ ಇನ್ನಷ್ಟು ಕನ್ನಡ ಪರ ಹೋರಾಟಗಾರರು ಬೈಯಪ್ಪನಹಳ್ಳಿ ಠಾಣೆಗೆ #drdo

ಪ್ರಮುಖವಾಗಿ ವಿಠ್ಠಲ್, ಗಿರಿ, ರಾಜ್​ಪಾಲ್​ ಎಂಬುವರನ್ನ ರಾಮನಗರ ಎಸ್​ಪಿ ಶ್ರೀನಿವಾಸ್ ಗೌಡ ಹಾಗೂ ಇತರೆ ಅಧಿಕಾರಿಗಳು ವಿಚಾರಣೆ ಮಾಡಿದ್ದಾರೆ. ರಿಕ್ಕಿ ರೈಗೆ ಅಷ್ಟೆಲ್ಲಾ ಟೈಟ್ ಸೆಕ್ಯುರಿಟಿ ಇದ್ದರೂ ಸಹ ಅದ್ಯಾವ ರೀತಿ ಅವತ್ತು ರಾತ್ರಿ ಫೈರಿಂಗ್ ಆಯ್ತು..? ಅದರಲ್ಲಿಯೂ ರಿಕ್ಕಿ ಜೊತೆಗೆ ಗನ್ ಮೆನ್​ಗಳಿದ್ರು ಸಹ ಯಾರಿಗೆ ಅಷ್ಟು ಧೈರ್ಯ ಬಂತು..? ಎಂಬ ಪ್ರಶ್ನೆ ಪೊಲೀಸರಲ್ಲಿ ಮೂಡಿದೆ.

ರಿಕ್ಕಿ ರೈ ಜೊತೆಯಲ್ಲಿ ಇದ್ದವರೆ ಗೇಮ್ ಮಾಡಿದ್ದಾರೆ ಎಂ ಗುಮಾನಿ ಸಹ ವ್ಯಕ್ತವಾಗಿದೆ. ಇನ್ನು ಗನ್ ಮೆನ್​ಗಳನ್ನ ಕರೆದು ವಿಚಾರಣೆ ಮಾಡ್ತಿದ್ದಂತೆ, ಅವರ ಕುಟುಂಬ ಸದಸ್ಯರನ್ನೂ ಸಹ ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ. ವಿಠ್ಠಲ್ ಪತ್ನಿ ಭೋಜಮ್ಮರನನ್ನು ಠಾಣೆಗೆ ಕರೆಸಿ ವಿಚಾರಣೆ ಮಾಡಿದ್ದಾರೆ. ಗನ್​​ ಮ್ಯಾನ್​ ವಿಠ್ಠಲ್ ಪುತ್ರ ವಿನಯ್ ದೇವಯ್ಯನನ್ನ ಸಹ ಪೊಲೀಸರು ವಿಚಾರಣೆ ಮಾಡಿದ್ದಾರೆ.

ರಿಕ್ಕಿ ರೈ ಆಪ್ತರನ್ನ ವಿಚಾರಣೆ ಮಾಡ್ತಿದ್ದಂತೆ ಬಿಡದಿ ಠಾಣೆಗೆ ಭೇಟಿ ನೀಡಿದ ರಿಕ್ಕಿ ಪರ ವಕೀಲ ನಾರಾಯಣಸ್ವಾಮಿ ಭೇಟಿ ನೀಡಿ ಪೊಲೀಸರಿಂದ ಮಾಹಿತಿ ಪಡೆದಿದ್ದಾರೆ. ಗುಂಡು ಹೊಡೆಯಲು ಆಪ್ತರೇ ಸಹಾಯ ಮಾಡಿದ್ದಾರೆ ಎನ್ನುವ ಗುಮಾನಿ ಬಂದಿದೆ. ಈ ನಡುವೆ ರಿಕ್ಕಿ ರೈ ಚಿಕ್ಕಮ್ಮ ಅನುರಾಧ, ವಿದೇಶದಲ್ಲಿದ್ದು, ಕರ್ನಾಟಕ ಹೈಕೋರ್ಟ್​ಗೆ ಜಾಮೀನು ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಚಿಕ್ಕಮ್ಮನ ಮೇಲೆ ರಿಕ್ಕಿ ರೈ ಕೂಡ ಅನುಮಾನ ವ್ಯಕ್ತಪಡಿಸಿದ್ದರು. ಇದ್ರ ಬೆನ್ನಲ್ಲೇ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

Tags: attack on rikki raiformer underworld don muthappa rai's son ricky rai shot at in bidadigun attack on ricky raigun firing on muthappa rai son ricky raimiscreants opened fire at ricky raimuthappa rairicky rai attackedricky rai injuredrikki muthappa rairikki rairikki rai caserikki rai incidentrikki rai interviewrikki rai newsrikki rai securityrikki rai videotargeted shooting on ricky raiunderworld don muthappa rai son
Previous Post

ಸಿಎಂ ಸಿದ್ದರಾಮಯ್ಯ ಮಂಡ್ಯ ಪ್ರವಾಸ ..! ಹುಚ್ಚಪ್ಪಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಭಾಗಿ 

Next Post

ಕರಾವಳಿ ಪ್ರತಿಭೆಗಳ “ದಸ್ಕತ್” ಚಿತ್ರದ ಟ್ರೈಲರ್ ಬಿಡುಗಡೆ.

Related Posts

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
0

ಅಂದು ಮೈಸೂರಿನ ಮೂಡಾ ( MUDA ) ಭೂ ಹಗರಣಕ್ಕೆ ಸಿದ್ದರಾಮಯ್ಯ ಗೆ ಸಂಕಷ್ಟ ತಂದಿದ್ದ ಸ್ನೇಹಮಹಿ ಕೃಷ್ಣ ಇದೀಗ ಧರ್ಮಸ್ಥಳ ಗ್ರಾಮದ ಪ್ರಕರಣಕ್ಕೆ ಮತ್ತೆ ಎಂಟ್ರಿ...

Read moreDetails

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

August 21, 2025

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

August 21, 2025
Next Post

ಕರಾವಳಿ ಪ್ರತಿಭೆಗಳ "ದಸ್ಕತ್" ಚಿತ್ರದ ಟ್ರೈಲರ್ ಬಿಡುಗಡೆ.

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
Top Story

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

by ಪ್ರತಿಧ್ವನಿ
August 21, 2025
Top Story

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

by ಪ್ರತಿಧ್ವನಿ
August 21, 2025
Top Story

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

by ಪ್ರತಿಧ್ವನಿ
August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ
Top Story

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

by ಪ್ರತಿಧ್ವನಿ
August 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

August 21, 2025

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada