• Home
  • About Us
  • ಕರ್ನಾಟಕ
Saturday, July 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ರಿಕ್ಕಿ ರೈ ಫೈರಿಂಗ್​ ಕೇಸ್​ನಲ್ಲಿ ಜಾಮೀನು ಕೋರಿ ಚಿಕ್ಕಮ್ಮ ಅರ್ಜಿ..

ಕೃಷ್ಣ ಮಣಿ by ಕೃಷ್ಣ ಮಣಿ
April 22, 2025
in ಕರ್ನಾಟಕ, ಶೋಧ
0
ರಿಕ್ಕಿ ರೈ ಫೈರಿಂಗ್​ ಕೇಸ್​ನಲ್ಲಿ ಜಾಮೀನು ಕೋರಿ ಚಿಕ್ಕಮ್ಮ ಅರ್ಜಿ..
Share on WhatsAppShare on FacebookShare on Telegram

ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲಿನ ಫೈರಿಂಗ್​​ ಬಗ್ಗೆ ಸಾಕಷ್ಟು ಅನುಮಾನಗಳು ಮೂಡ್ತಿವೆ. ರಿಕ್ಕಿ ರೈ ಆಪ್ತರೇ ಭಾಗಿಯಾಗಿರುವ ಶಂಕೆಯೂ ವ್ಯಕ್ತವಾಗಿದ್ದು, ಆಪ್ತರನ್ನ ಪೊಲೀಸರು ತೀವ್ರವಾಗಿ ವಿಚಾರಣೆ ಮಾಡ್ತಿದ್ದಾರೆ. ರಿಕ್ಕಿ ರೈ ಫೈರಿಂಗ್ ವಿಚಾರವಾಗಿ ಪೊಲೀಸರಿಗೇ ಅನುಮಾನಗಳು ಮೂಡಿವೆ. ರಿಕ್ಕಿ ರೈ ಜೊತೆಯಲ್ಲಿದ್ದ ಗನ್​ಮ್ಯಾನ್​ಗಳೇ ಭಾಗಿಯಾಗಿರುವ ಅನುಮಾನ ಪೊಲೀಸರಲ್ಲಿ ಮೂಡಿದೆ. ರಿಕ್ಕಿ ರೈ ಜೊತೆಗೆ 6 ಜನ ಗನ್ ಮೆನ್​ಗಳನ್ನ ಬಿಡದಿ ಠಾಣೆಗೆ ಕರೆಸಿ ತೀವ್ರವಾಗಿ ವಿಚಾರಣೆ ಮಾಡಿದ್ದಾರೆ.

ADVERTISEMENT
Kannadaಕನ್ನಡಿಗನ ದೂರಿಗೆ ಇನ್ನೂFIR ಕೊಟ್ಟಿಲ್ಲ.ಈಗ ಇನ್ನಷ್ಟು ಕನ್ನಡ ಪರ ಹೋರಾಟಗಾರರು ಬೈಯಪ್ಪನಹಳ್ಳಿ ಠಾಣೆಗೆ #drdo

ಪ್ರಮುಖವಾಗಿ ವಿಠ್ಠಲ್, ಗಿರಿ, ರಾಜ್​ಪಾಲ್​ ಎಂಬುವರನ್ನ ರಾಮನಗರ ಎಸ್​ಪಿ ಶ್ರೀನಿವಾಸ್ ಗೌಡ ಹಾಗೂ ಇತರೆ ಅಧಿಕಾರಿಗಳು ವಿಚಾರಣೆ ಮಾಡಿದ್ದಾರೆ. ರಿಕ್ಕಿ ರೈಗೆ ಅಷ್ಟೆಲ್ಲಾ ಟೈಟ್ ಸೆಕ್ಯುರಿಟಿ ಇದ್ದರೂ ಸಹ ಅದ್ಯಾವ ರೀತಿ ಅವತ್ತು ರಾತ್ರಿ ಫೈರಿಂಗ್ ಆಯ್ತು..? ಅದರಲ್ಲಿಯೂ ರಿಕ್ಕಿ ಜೊತೆಗೆ ಗನ್ ಮೆನ್​ಗಳಿದ್ರು ಸಹ ಯಾರಿಗೆ ಅಷ್ಟು ಧೈರ್ಯ ಬಂತು..? ಎಂಬ ಪ್ರಶ್ನೆ ಪೊಲೀಸರಲ್ಲಿ ಮೂಡಿದೆ.

ರಿಕ್ಕಿ ರೈ ಜೊತೆಯಲ್ಲಿ ಇದ್ದವರೆ ಗೇಮ್ ಮಾಡಿದ್ದಾರೆ ಎಂ ಗುಮಾನಿ ಸಹ ವ್ಯಕ್ತವಾಗಿದೆ. ಇನ್ನು ಗನ್ ಮೆನ್​ಗಳನ್ನ ಕರೆದು ವಿಚಾರಣೆ ಮಾಡ್ತಿದ್ದಂತೆ, ಅವರ ಕುಟುಂಬ ಸದಸ್ಯರನ್ನೂ ಸಹ ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ. ವಿಠ್ಠಲ್ ಪತ್ನಿ ಭೋಜಮ್ಮರನನ್ನು ಠಾಣೆಗೆ ಕರೆಸಿ ವಿಚಾರಣೆ ಮಾಡಿದ್ದಾರೆ. ಗನ್​​ ಮ್ಯಾನ್​ ವಿಠ್ಠಲ್ ಪುತ್ರ ವಿನಯ್ ದೇವಯ್ಯನನ್ನ ಸಹ ಪೊಲೀಸರು ವಿಚಾರಣೆ ಮಾಡಿದ್ದಾರೆ.

ರಿಕ್ಕಿ ರೈ ಆಪ್ತರನ್ನ ವಿಚಾರಣೆ ಮಾಡ್ತಿದ್ದಂತೆ ಬಿಡದಿ ಠಾಣೆಗೆ ಭೇಟಿ ನೀಡಿದ ರಿಕ್ಕಿ ಪರ ವಕೀಲ ನಾರಾಯಣಸ್ವಾಮಿ ಭೇಟಿ ನೀಡಿ ಪೊಲೀಸರಿಂದ ಮಾಹಿತಿ ಪಡೆದಿದ್ದಾರೆ. ಗುಂಡು ಹೊಡೆಯಲು ಆಪ್ತರೇ ಸಹಾಯ ಮಾಡಿದ್ದಾರೆ ಎನ್ನುವ ಗುಮಾನಿ ಬಂದಿದೆ. ಈ ನಡುವೆ ರಿಕ್ಕಿ ರೈ ಚಿಕ್ಕಮ್ಮ ಅನುರಾಧ, ವಿದೇಶದಲ್ಲಿದ್ದು, ಕರ್ನಾಟಕ ಹೈಕೋರ್ಟ್​ಗೆ ಜಾಮೀನು ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಚಿಕ್ಕಮ್ಮನ ಮೇಲೆ ರಿಕ್ಕಿ ರೈ ಕೂಡ ಅನುಮಾನ ವ್ಯಕ್ತಪಡಿಸಿದ್ದರು. ಇದ್ರ ಬೆನ್ನಲ್ಲೇ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

Tags: attack on rikki raiformer underworld don muthappa rai's son ricky rai shot at in bidadigun attack on ricky raigun firing on muthappa rai son ricky raimiscreants opened fire at ricky raimuthappa rairicky rai attackedricky rai injuredrikki muthappa rairikki rairikki rai caserikki rai incidentrikki rai interviewrikki rai newsrikki rai securityrikki rai videotargeted shooting on ricky raiunderworld don muthappa rai son
Previous Post

ಸಿಎಂ ಸಿದ್ದರಾಮಯ್ಯ ಮಂಡ್ಯ ಪ್ರವಾಸ ..! ಹುಚ್ಚಪ್ಪಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಭಾಗಿ 

Next Post

ಕರಾವಳಿ ಪ್ರತಿಭೆಗಳ “ದಸ್ಕತ್” ಚಿತ್ರದ ಟ್ರೈಲರ್ ಬಿಡುಗಡೆ.

Related Posts

ಭಾಷೆ ಅಸ್ಮಿತೆ ಸಂಸ್ಕೃತಿ ಮತ್ತು ಸಾಮಾಜಿಕ ನ್ಯಾಯ
Top Story

ಭಾಷೆ ಅಸ್ಮಿತೆ ಸಂಸ್ಕೃತಿ ಮತ್ತು ಸಾಮಾಜಿಕ ನ್ಯಾಯ

by ನಾ ದಿವಾಕರ
July 12, 2025
0

ಬಹುಭಾಷಿಕ ದೇಶದಲ್ಲಿ ಭಾಷಾ ಸ್ವಾಯತ್ತತೆಯೊಂದೇ ಸಮನ್ವಯ ಸಾಧಿಸಬಲ್ಲದು ಭಾಗ 2   ಶಾಲಾ ಕಲಿಕೆಯಲ್ಲಿ ಭಾಷಾ ಅಸ್ಮಿತೆ  ಶಾಲಾ ‍ಪಠ್ಯಕ್ರಮದಲ್ಲಿ ಭಾಷಾ ಅಳವಡಿಕೆಯ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ...

Read moreDetails

DK Shivakumar: ನೀರಾವರಿ ವಿಚಾರದಲ್ಲಿ ದೆಹಲಿ ಪ್ರವಾಸ ಫಲಪ್ರದ..!!

July 11, 2025

DK Shivakumar: ಖುರ್ಚಿ ಸಿಗುವುದೇ ಕಷ್ಟ. ಸಿಕ್ಕಾಗ ತೆಪ್ಪಗೆ ಕುಳಿತುಕೊಳ್ಳಬೇಕು..

July 11, 2025

HD Kumarswamy: ಉತ್ತೇಜನ ಯೋಜನೆ ಘೋಷಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

July 11, 2025
ದ್ವೇಷ ಭಾಷಣ ಮಾಡುವಂತಿಲ್ಲ, ಅಪರಾಧ ಪುನರಾವರ್ತಿಸುವಂತಿಲ್ಲ

ದ್ವೇಷ ಭಾಷಣ ಮಾಡುವಂತಿಲ್ಲ, ಅಪರಾಧ ಪುನರಾವರ್ತಿಸುವಂತಿಲ್ಲ

July 11, 2025
Next Post

ಕರಾವಳಿ ಪ್ರತಿಭೆಗಳ "ದಸ್ಕತ್" ಚಿತ್ರದ ಟ್ರೈಲರ್ ಬಿಡುಗಡೆ.

Recent News

ಭಾಷೆ ಅಸ್ಮಿತೆ ಸಂಸ್ಕೃತಿ ಮತ್ತು ಸಾಮಾಜಿಕ ನ್ಯಾಯ
Top Story

ಭಾಷೆ ಅಸ್ಮಿತೆ ಸಂಸ್ಕೃತಿ ಮತ್ತು ಸಾಮಾಜಿಕ ನ್ಯಾಯ

by ನಾ ದಿವಾಕರ
July 12, 2025
Top Story

DK Shivakumar: ನೀರಾವರಿ ವಿಚಾರದಲ್ಲಿ ದೆಹಲಿ ಪ್ರವಾಸ ಫಲಪ್ರದ..!!

by ಪ್ರತಿಧ್ವನಿ
July 11, 2025
Top Story

HD Kumarswamy: ಉತ್ತೇಜನ ಯೋಜನೆ ಘೋಷಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
July 11, 2025
ದ್ವೇಷ ಭಾಷಣ ಮಾಡುವಂತಿಲ್ಲ, ಅಪರಾಧ ಪುನರಾವರ್ತಿಸುವಂತಿಲ್ಲ
Top Story

ದ್ವೇಷ ಭಾಷಣ ಮಾಡುವಂತಿಲ್ಲ, ಅಪರಾಧ ಪುನರಾವರ್ತಿಸುವಂತಿಲ್ಲ

by ಪ್ರತಿಧ್ವನಿ
July 11, 2025
ಮೈಸೂರಿನಲ್ಲಿ ಮಹಿಳೆಯರು ಹಾಗೂ ಪುರುಷನ ಮೇಲೆ ಲಾಂಗ್ ನಿಂದ ದಾಳಿ.
Top Story

ಮೈಸೂರಿನಲ್ಲಿ ಮಹಿಳೆಯರು ಹಾಗೂ ಪುರುಷನ ಮೇಲೆ ಲಾಂಗ್ ನಿಂದ ದಾಳಿ.

by ಪ್ರತಿಧ್ವನಿ
July 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಭಾಷೆ ಅಸ್ಮಿತೆ ಸಂಸ್ಕೃತಿ ಮತ್ತು ಸಾಮಾಜಿಕ ನ್ಯಾಯ

ಭಾಷೆ ಅಸ್ಮಿತೆ ಸಂಸ್ಕೃತಿ ಮತ್ತು ಸಾಮಾಜಿಕ ನ್ಯಾಯ

July 12, 2025

DK Shivakumar: ನೀರಾವರಿ ವಿಚಾರದಲ್ಲಿ ದೆಹಲಿ ಪ್ರವಾಸ ಫಲಪ್ರದ..!!

July 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada