• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

ಟಿ-20: ಭಾರತ ವಿರುದ್ಧ ಆಸ್ಟ್ರೇಲಿಯಾಗೆ 4 ವಿಕೆಟ್ ಜಯ

Any Mind by Any Mind
September 20, 2022
in ಕ್ರೀಡೆ
0
ಟಿ-20: ಭಾರತ ವಿರುದ್ಧ ಆಸ್ಟ್ರೇಲಿಯಾಗೆ 4 ವಿಕೆಟ್ ಜಯ
Share on WhatsAppShare on FacebookShare on Telegram

ಸಂಘಟಿತ ಪ್ರದರ್ಶನ ನೀಡಿದ ಆಸ್ಟ್ರೇಲಿಯಾ ತಂಡ 4 ವಿಕೆಟ್ ಗಳಿಂದ ಭಾರತ ವಿರುದ್ಧ ಜಯಭೇರಿ ಬಾರಿಸುವ ಮೂಲಕ ಮೂರು ಪಂದ್ಯಗಳ ಟಿ-20 ಸರಣಿಯಲ್ಲಿ ಶುಭಾರಂಭ ಮಾಡಿದೆ.

ADVERTISEMENT

ಮೊಹಾಲಿಯಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 208 ರನ್ ಸಂಪಾದಿಸಿತು. ಸ್ಪರ್ಧಾತ್ಮಕ ಮೊತ್ತ ಬೆಂಬತ್ತಿದ ಆಸ್ಟ್ರೇಲಿಯಾ 19.2 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು. ಈ ಮೂಲಕ ಸರಣಿಯಲ್ಲಿ 1-0ಯಿಂದ ಮುನ್ನಡೆ ಸಾಧಿಸಿತು.

ಆಸ್ಟ್ರೇಲಿಯಾ ತಂಡದ ಪರ ಕೆಮರೂನ್ ಗ್ರೀನ್ 30 ಎಸೆತಗಳಲ್ಲಿ 8 ಬೌಂಡರಿ ಮತ್ತು 4 ಸಿಕ್ಸರ್ ಸೇರಿದ 61 ರನ್ ಸಿಡಿಸಿದರು. ಕೊನೆಯಲ್ಲಿ ಮ್ಯಾಥ್ಯೂ ವೇಡ್ 21 ಎಸೆತಗಳಲ್ಲಿ 6 ಬೌಂಡರಿ ಮತ್ತು 2 ಸಿಕ್ಸರ್ ಒಳಗೊಂಡ ಅಜೇಯ 45 ರನ್ ಸಿಡಿಸಿ ತಂಡಕ್ಕೆ ಸುಲಭ ಗೆಲುವು ತಂದುಕೊಟ್ಟರು. ಸ್ಟೀವನ್ ಸ್ಮಿತ್ (35), ಟಿಮ್ ಡೇವಿಡ್ (18) ಉಪಯುಕ್ತ ಕಾಣಿಕೆ ನೀಡಿದರು.

ಭಾರತದ ಪರ ಅಕ್ಸರ್ ಪಟೇಲ್ 3, ಉಮೇಶ್ ಯಾದವ್ 2 ಮತ್ತು ಯಜುರ್ವೆಂದ್ರ ಚಾಹಲ್ 1 ವಿಕೆಟ್ ಪಡೆದರು. ಆದರೆ ಭಾರತದ ಫೀಲ್ಡಿಂಗ್ ಅತ್ಯಂತ ಕಳಪೆಯಾಗಿದ್ದು, ಮೂರು ಕ್ಯಾಚ್ ಗಳನ್ನು ಕೈಬಿಟ್ಟಿದ್ದು ಭಾರತಕ್ಕೆ ದುಬಾರಿಯಾಯಿತು.

ಹಾರ್ದಿಕ್, ರಾಹುಲ್ ಅರ್ಧಶತಕ

ಇದಕ್ಕೂ ಮುನ್ನ ಬ್ಯಾಟ್ ಮಾಡಿದ ಭಾರತದ ಆರಂಭ ಚೆನ್ನಾಗಿರಲಿಲ್ಲ. ನಾಯಕ ರೋಹಿತ್ ಶರ್ಮ (11) ಮತ್ತು ವಿರಾಟ್ ಕೊಹ್ಲಿ (2) ಬೇಗನೇ ನಿರ್ಗಮಿಸಿದರು. ಈ ಹಂತದಲ್ಲಿ ಜೊತೆಯಾದ ರಾಹುಲ್ ಮತ್ತು ಸೂರ್ಯಕುಮಾರ್ ಯಾದವ್ ಮೂರನೇ ವಿಎಕಟ್ ಗೆ 68 ರನ್ ಜೊತೆಯಾಟ ನಿಭಾಯಿಸಿದರು.

ರಾಹುಲ್ 35 ಎಸೆತಗಳಲ್ಲಿ 4 ಬೌಂಡರಿ ಮತ್ತು 3 ಸಿಕ್ಸರ್ ಒಳಗೊಂಡ 55 ರನ್ ಸಿಡಿಸಿದರು. ಈ ಮೂಲಕ ಭರ್ಜರಿಯಾಗಿ ಫಾರ್ಮ್ ಗೆ ಮರಳಿದರು. ಸೂರ್ಯಕುಮಾರ್ ಯಾದವ್ 25 ಎಸೆತಗಳಲ್ಲಿ 2 ಬೌಂಡರಿ ಮತ್ತು 4 ಸಿಕ್ಸರ್ ಒಳಗೊಂಡ 46 ರನ್ ಗಳಿಸಿದ್ದಾಗ ಔಟಾಗಿ 4 ರನ್ ಗಳಿಂದ ಅರ್ಧಶತಕ ವಂಚಿತರಾದರು.

ಕೊನೆಯಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ಹಾರ್ದಿಕ್ ಪಾಂಡ್ಯ ರನ್ ಸುರಿಮಳೆ ಸುರಿಸಿದರು. ಹಾರ್ದಿಕ್ ಪಾಂಡ್ಯ 30 ಎಸೆತಗಳಲ್ಲಿ 7 ಬೌಂಡರಿ ಮತ್ತು 5 ಸಿಕ್ಸರ್ ಸೇರಿದ ಅಜೇಯ 71 ರನ್ ಸಿಡಿಸಿ ತಂಡದ ಮೊತ್ತವನ್ನು 200ರ ಗಡಿ ದಾಟಿಸಿದರು. ಆಸ್ಟ್ರೇಲಿಯಾ ಪರ ನಾಥನ್ ಇಲಿಯಾಸ್ 3 ಮತ್ತು ಜೋಷ್ ಹಾಜ್ಲೆವುಡ್ 2 ವಿಕೆಟ್ ಪಡೆದು ಗಮನ ಸೆಳೆದರು.

Previous Post

ಟಾಸ್‌ ಗೆದ್ದ ಆಸ್ಟ್ರೇಲಿಯಾ ಫೀಲ್ಡಿಂಗ್‌ ಆಯ್ಕೆ: ಟಿಮ್‌ ಡೇವಿಡ್‌ T20ಗೆ ಪಾದರ್ಪಣೆ

Next Post

ಭಾರತದಲ್ಲಿ ಅಧ್ಯಯನ ಸಂಶೋಧನೆ ಮತ್ತು ಮಹಿಳಾ ಪ್ರಾತಿನಿಧ್ಯ

Related Posts

ಶಾಸಕ ಸುನೀಲ್ ಕುಮಾರ್ ಅವರಿಂದ ನೈತಿಕ ಪಾಠ ಕಲಿಬೇಕಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು
Top Story

ಜನಪರ ಚಿಂತನೆ ಹೊಂದಿರುವ ಕಾಂಗ್ರೆಸ್ ಸರ್ಕಾರ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
June 21, 2025
0

ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ಸಚಿವರುಬೈಂದೂರು ಕ್ಷೇತ್ರದಲ್ಲಿ ಹಕ್ಕು ಪತ್ರ ವಿತರಣೆ ಜನ ಸಾಮಾನ್ಯರ ದೃಷ್ಟಿಯಿಂದ ಕಾರ್ಯಕ್ರಮ ರೂಪಿಸಿ ಬದ್ದತೆಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಮಹಿಳಾ...

Read moreDetails

“ಬಾಲ ಕಾರ್ಮಿಕ ಪದ್ಧತಿ ಬಗೆಗಿನ ಅರಿವು ಮನೆಗಳಿಂದಲೇ ಮೂಡಲಿʼ: ಸಚಿವ ಸಂತೋಷ್‌ ಲಾಡ್‌

June 12, 2025

ಏಯ್ ಕೊಹ್ಲಿ ನನ್ನ ಮೊಮ್ಮಗ ಕಣಯ್ಯ…!

June 10, 2025
ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ

ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ

June 8, 2025

ಬಿಜೆಪಿ ಗರಿಗೆ ಮಾಡೋಕೆ ಕೆಲ್ಸ ಇಲ್ಲಾ ಬಿಡಪ್ಪ

June 8, 2025
Next Post
ಭಾರತದಲ್ಲಿ ಅಧ್ಯಯನ ಸಂಶೋಧನೆ ಮತ್ತು ಮಹಿಳಾ ಪ್ರಾತಿನಿಧ್ಯ

ಭಾರತದಲ್ಲಿ ಅಧ್ಯಯನ ಸಂಶೋಧನೆ ಮತ್ತು ಮಹಿಳಾ ಪ್ರಾತಿನಿಧ್ಯ

Please login to join discussion

Recent News

Top Story

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

by ಪ್ರತಿಧ್ವನಿ
July 2, 2025
Top Story

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

by ಪ್ರತಿಧ್ವನಿ
July 2, 2025
Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

July 2, 2025

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada