• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, July 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪಿ.ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ

ಪ್ರತಿಧ್ವನಿ by ಪ್ರತಿಧ್ವನಿ
June 15, 2026
in Top Story, ಕರ್ನಾಟಕ, ರಾಜಕೀಯ
0
ಪಿ.ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಕನ್ನಡದ ಖ್ಯಾತ ಸಾಹಿತಿ, ಲಂಕೇಶ್ ಪತ್ರಿಕೆಯ ಸ್ಥಾಪಕ ಸಂಪಾದಕ ಪಿ.ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ವಿಧಿವಶರಾಗಿದ್ದಾರೆ. ಇಂದಿರಾ ಲಂಕೇಶ್ ಅವರ ಅಗಲಿಕೆ ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದು, ಲಂಕೇಶ್ ಅವರು ಮಾಡಿರುವ ಸಾಧನೆಯಲ್ಲಿ ಅವರಿಗೆ ಬೆಂಬಲವಾಗಿ ನಿಂತಿದ್ದ ಇಂದಿರಾ ಲಂಕೇಶ್ ಅವರ ಬಹುದೊಡ್ಡ ಕೊಡುಗೆ ಇದೆ ಎನ್ನುವುದು ನಿಸ್ಸಂಶಯ ಎಂದಿದ್ದಾರೆ.

DK Shivakumar on MLA Iqbal Hussain: ಶಾಸಕ ಇಕ್ಬಾಲ್‌ ಹುಸೇನ್‌ ಆರೋಗ್ಯವಾಗವ್ರೆ, ಗಾಬರಿ ಪಡಬೇಡಿ.! #pratidhvani

 

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಸಿದ್ದರಾಮಯ್ಯ, ಪ್ರಸಿದ್ಧ ಸಾಹಿತಿ ಮತ್ತು ಪತ್ರಕರ್ತರಾಗಿದ್ದ ದಿವಂಗತ ಪಿ.ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರ ನಿಧನದ ಸುದ್ದಿ ಕೇಳಿ ದು:ಖವಾಯಿತು. ಸಾಹಿತ್ಯ, ಮಾಧ್ಯಮ ಮತ್ತು ಸಿನೆಮಾ ಕ್ಷೇತ್ರಗಳಲ್ಲಿ ಲಂಕೇಶ್ ಅವರು ಮಾಡಿರುವ ಸಾಧನೆಯಲ್ಲಿ ಅವರಿಗೆ ಬೆಂಬಲವಾಗಿ ನಿಂತಿದ್ದ ಇಂದಿರಾ ಲಂಕೇಶ್ ಅವರ ಬಹುದೊಡ್ಡ ಕೊಡುಗೆ ಇದೆ ಎನ್ನುವುದು ನಿಸ್ಸಂಶಯ.

ಪ್ರಾರಂಭದ ದಿನಗಳಿಂದಲೂ ಲಂಕೇಶ್ ಅವರ ಕುಟುಂಬದ ಸ್ನೇಹವಲಯದಲ್ಲಿದ್ದ ನನಗೆ ಇಂದಿರಾ ಲಂಕೇಶ್ ಮತ್ತು ಅವರ ಮಕ್ಕಳು ಆತ್ಮೀಯರು. ಸ್ವತ: ಬರವಣಿಗೆಯನ್ನೂ ಮಾಡುತ್ತಿದ್ದ ಇಂದಿರಾ ಲಂಕೇಶ್, ಪುಸ್ತಕ ಪ್ರಕಟಣೆಯ ಜವಾಬ್ದಾರಿಯನ್ನೂ ನಿರ್ವಹಿಸುತ್ತಿದ್ದರು. ಕೆಲವು ವರ್ಷಗಳ ಹಿಂದೆಯಷ್ಟೆ ನಡೆದ ಗೌರಿ ಲಂಕೇಶ್ ಹತ್ಯೆಯ ನಂತರ ಆಘಾತಕ್ಕೀಡಾಗಿದ್ದ ಇಂದಿರಾ ಅವರು ಪೂರ್ಣವಾಗಿ ಚೇತರಿಸಿಕೊಂಡಿರಲಿಲ್ಲ. ಇಂದಿರಾ ಲಂಕೇಶ್ ಕುಟುಂಬದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಂತಾಪ ಸೂಚಿಸಿದ್ದಾರೆ.

IqbalHussain on DKS : ಬೆಂಗಲೂರಿನ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ..! #pratidhvani
Previous Post

ಅಸಮಾನತೆಗಳ ನಡುವೆ ಉದ್ಯೋಗ ವಂಚಿತರ ಪಯಣ

Next Post

ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ: ಸಿಎಂ ಡಿ.ಕೆ ಶಿವಕುಮಾರ್ ಭರವಸೆ

Related Posts

Karnataka Drought: ಬತ್ತಿದ ತುಂಗಭದ್ರಾ ನದಿ: ಏಕಾಏಕಿ ಸಾವಿರಾರು ಮೀನುಗಳ ಸಾವು
Top Story

Karnataka Drought: ಬತ್ತಿದ ತುಂಗಭದ್ರಾ ನದಿ: ಏಕಾಏಕಿ ಸಾವಿರಾರು ಮೀನುಗಳ ಸಾವು

by ಪ್ರತಿಧ್ವನಿ
July 20, 2026
0

ಕೊಪ್ಪಳ: ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಕಡಿಮೆಯಾಗಿದ್ದು, ಬಹುತೇಕ ಜಿಲ್ಲೆಯಲ್ಲಿ ಬರದ ಛಾಯೆ ಆವರಿಸುತ್ತಿದೆ. ಸಮರ್ಪಕ ಮಳೆಯ ಕೊರತೆಯಿಂದ ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಕಡಿಮೆಯಾಗಿದ್ದು,...

Read moreDetails
ಮೇಕೆದಾಟು ಯೋಜನೆಗೆ ಲೋಕಸಭೆಯಲ್ಲಿ ಡಿಎಂಕೆ ತೀವ್ರ ವಿರೋಧ: ಸದನದ ಬಾವಿಗಿಳಿದು ಪ್ರತಿಭಟನೆ

ಮೇಕೆದಾಟು ಯೋಜನೆಗೆ ಲೋಕಸಭೆಯಲ್ಲಿ ಡಿಎಂಕೆ ತೀವ್ರ ವಿರೋಧ: ಸದನದ ಬಾವಿಗಿಳಿದು ಪ್ರತಿಭಟನೆ

July 20, 2026
ದಾಂಡೇಲಿಯಲ್ಲಿ ಜಿಪ್‌ಲೈನ್‌ ದುರಂತ: ಪ್ರವಾಸಿಗನ ಸ್ಥಿತಿ ಚಿಂತಾಜನಕ

ದಾಂಡೇಲಿಯಲ್ಲಿ ಜಿಪ್‌ಲೈನ್‌ ದುರಂತ: ಪ್ರವಾಸಿಗನ ಸ್ಥಿತಿ ಚಿಂತಾಜನಕ

July 20, 2026
FIFA World Cup 2026: ವಿಶ್ವಕಪ್ ಫೈನಲ್‌ನಲ್ಲಿ ಸ್ಪೇನ್ ಅಬ್ಬರ..! ಮೆಸ್ಸಿ ಕನಸಿಗೆ ಕಣ್ಣೀರ ತೆರೆ..!

FIFA World Cup 2026: ವಿಶ್ವಕಪ್ ಫೈನಲ್‌ನಲ್ಲಿ ಸ್ಪೇನ್ ಅಬ್ಬರ..! ಮೆಸ್ಸಿ ಕನಸಿಗೆ ಕಣ್ಣೀರ ತೆರೆ..!

July 20, 2026
Prajwal Revanna: ಜೈಲಿನಿಂದಲೇ ಅಜ್ಜಿ ಅಂತ್ಯಕ್ರಿಯೆಯಲ್ಲಿ ಪ್ರಜ್ವಲ್ ರೇವಣ್ಣ ಭಾಗಿ

Prajwal Revanna: ಜೈಲಿನಿಂದಲೇ ಅಜ್ಜಿ ಅಂತ್ಯಕ್ರಿಯೆಯಲ್ಲಿ ಪ್ರಜ್ವಲ್ ರೇವಣ್ಣ ಭಾಗಿ

July 20, 2026
Next Post
ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ: ಸಿಎಂ ಡಿ.ಕೆ ಶಿವಕುಮಾರ್ ಭರವಸೆ

ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ: ಸಿಎಂ ಡಿ.ಕೆ ಶಿವಕುಮಾರ್ ಭರವಸೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada