ಕಂಬಳಕ್ಕೆ ಲೈಂಗಿಕ ಕಿರುಕುಳ ಆರೋಪಿ ಬ್ರಿಜ್ ಭೂಷನ್ ಸಿಂಗ್ ಸರಿಯಾದ ಆಯ್ಕೆ !
ಕಂಬಳವೂ ಕೂಡಾ ಬ್ರಿಜ್ ಭೂಷನ್ ಸಿಂಗ್ ನಂತದ್ದೇ ಇತಿಹಾಸ ಹೊಂದಿದೆ. ಹಾಗಾಗಿಯೇ ಬೆಂಗಳೂರು ಕಂಬಳದಲ್ಲಿ ಸಾಧಕರನ್ನು ಸನ್ಮಾನಿಸಲು ಕುಸ್ತಿ ಫೆಡರೇಷನ್ ನ ಮಾಜಿ ಅಧ್ಯಕ್ಷ ಬ್ರಿಜ್ ಭೂಷನ್...
ಕಂಬಳವೂ ಕೂಡಾ ಬ್ರಿಜ್ ಭೂಷನ್ ಸಿಂಗ್ ನಂತದ್ದೇ ಇತಿಹಾಸ ಹೊಂದಿದೆ. ಹಾಗಾಗಿಯೇ ಬೆಂಗಳೂರು ಕಂಬಳದಲ್ಲಿ ಸಾಧಕರನ್ನು ಸನ್ಮಾನಿಸಲು ಕುಸ್ತಿ ಫೆಡರೇಷನ್ ನ ಮಾಜಿ ಅಧ್ಯಕ್ಷ ಬ್ರಿಜ್ ಭೂಷನ್...
ಉಡುಪಿ ವಿದ್ಯಾರ್ಥಿನಿಯರ ವಿಡಿಯೊ ವಿವಾದದ ಹಿಂದೆ ವಿದ್ಯಾರ್ಥಿಗಳ ನಡುವಿನ ಸಾಮರಸ್ಯದ ಹಿನ್ನಲೆಯಿದೆ. ಶೌಚಾಲಯದಂತಹ ತೀರಾ ಖಾಸಗಿ ಸ್ಥಳದಲ್ಲಿ ಫೊಟೊ/ವಿಡಿಯೊ ತೆಗೆಯುವ ಮಕ್ಕಳಾಟ ಮಾಡುವುದು ತಪ್ಪಾದರೂ, ಇದರ ಹಿಂದೆ...
ಹುಬ್ಬಳ್ಳಿಯಲ್ಲಿ ಠಾಣೆಯ ಮೇಲೆ ನಡೆದ ಕಲ್ಲು ತೂರಾಟದಲ್ಲಿ ಮುಸ್ಲಿಂ ಯುವಕರು ಅರೋಪಿಗಳಾದರೆ ಪೊಲೀಸರು ಸಂತ್ರಸ್ತರಾಗಿದ್ದಾರೆ. ಇಡೀ ಪೊಲೀಸ್ ಇಲಾಖೆ, ಸರ್ಕಾರ ಮತ್ತು ಜನರು ಹುಬ್ಬಳ್ಳಿ ಪೊಲೀಸರ ಪರ...
ಮಂಗಳೂರು ವಿಶ್ವವಿದ್ಯಾಲಯದ ಕಾರ್ಯಕ್ರಮಕ್ಕೆ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ಟರನ್ನು ಕರೆದಿದ್ದು ವಿವಾದವಾಗಿತ್ತು. ಈ ವಿವಾದಕ್ಕಿಂತಲೂ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ಟರಿಗೆ ಸ್ವಾಗತ ಕೋರಲು...
ಉಡುಪಿ ಐತಿಹಾಸಿಕ ಕಾಪು ಮಾರಿಗುಡಿ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅಂಗಡಿ ಹಾಕಲು ಅವಕಾಶ ಇಲ್ಲ ಎಂದು ಸೂಚನೆ ಹೊರಡಿಸಲಾಗಿದೆ. ಹಿಂದೂ ಜಾಗರಣ ವೇದಿಕೆಯ ಮನವಿಯಂತೆ ಈ ನಿರ್ಧಾರ...
ಯುದ್ದಗ್ರಸ್ಥ ಯುಕ್ರೇನ್ (Ukraine) ನಿಂದ ನೂರಾರು ಸಂಖ್ಯೆಯ ವಿದ್ಯಾರ್ಥಿಗಳನ್ನು ಭಾರತಕ್ಕೆ ವಾಪಸ್ ಕರೆತರಲಾಗಿದೆ. ಆ ವಿದ್ಯಾರ್ಥಿಗಳನ್ನು ಕೇಂದ್ರ ಸಚಿವರು ( Central Ministers), ರಾಜ್ಯಗಳ ಸಚಿವರು ವಿಮಾನ...
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸದನವನ್ನು ಉದ್ದೇಶಿಸಿ ಮಾತನಾಡಿದ ಭಾಷಣ ಈಗ ಎಲ್ಲಡೇ ಚರ್ಚೆಯಾಗುತ್ತಿದೆ. ಅವರ ಭಾಷಣದ ಬರೆಹ ರೂಪ ಕಟ್ಟಿಕೊಟ್ಟಿದ್ದಾರೆ ಪತ್ರಕರ್ತ ನವೀನ್ ಸೂರಿಂಜೆ.
ನಾರಾಯಣ ಗುರುಗಳನ್ನು ಅವಮಾನಿಸಿದ್ದಲ್ಲದೇ ಈಗ ಅದೇ ನೆಪವನ್ನು ಹಿಡಿದುಕೊಂಡು ಬಿಲ್ಲವರ ಏಕೈಕ ಮುಖ್ಯಮಂತ್ರಿ, ನಾರಾಯಣ ಗುರುಗಳ ಪ್ರಖರ ಅನುಯಾಯಿ ಪಿಣರಾಯಿ ವಿಜಯನ್ ರವರನ್ನು ಗುರಿಯಾಗಿಸುವ ಪ್ರಯತ್ನವನ್ನು ಹಿಂದುತ್ವವಾದಿಗಳು...
ನಕ್ಸಲ್ ಆರೋಪ ಹೊತ್ತಿದ್ದ ವಿಠಲ ಮಲೆಕುಡಿಯ ಮತ್ತು ಅವರ ತಂದೆ ನಿಂಗಣ್ಣ ಮಲೆಕುಡಿಯರನ್ನು ದಕ್ಷಿಣ ಕನ್ನಡ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಆರೋಪ ಮುಕ್ತಗೊಳಿಸಿ...
ಅಫ್ಘಾನಿಸ್ತಾನದ ತಾಲೀಬಾನ್ ಜೊತೆ ಭಾರತವು ಹಿಂಬಾಗಿಲಿನಿಂದ ಮಾತುಕತೆ ನಡೆಸುತ್ತಿದೆ. ಭಾರತದ ಬದಲಾದ ನಿರ್ಣಾಯಕ ನೀತಿಪಲ್ಲಟದಲ್ಲಿ ಈ "ಹಿಂಬಾಗಿಲ ಮಾತುಕತೆ"ಯನ್ನು ಭಾರತವೇ ಒಪ್ಪಿಕೊಂಡಿದೆ ಜೂನ್ ಆರಂಭದಲ್ಲಿ ಅಫ್ಘಾನಿಸ್ತಾನದಿಂದ ಅಮೇರಿಕಾವು...
Political News of Karnataka
About Pratidhvani
Pratidhvani is your go-to destination for the latest political news, opinions, and analysis. We pride ourselves on delivering accurate, unbiased reporting to keep you informed about the ever-changing landscape of politics.
Our team of dedicated journalists is committed to uncovering the truth and presenting it to you without any filter or bias. We believe in the power of knowledge and strive to empower our readers with the information they need to make informed decisions.