ಈಶ್ವರಪ್ಪ ಅವರನ್ನು ಇಷ್ಟೆಲ್ಲಾ ಆದ ಮೇಲೂ RSS ರಕ್ಷಣೆ ಮಾಡುತ್ತಾ?
ತನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರೇ ಕಾರಣ ಎಂದು ಸ್ಪಷ್ಟವಾಗಿ ತಿಳಿಸುವ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿರುವ ಸಂತೋಷ್ ಪಾಟೀಲ್ ಹಿಂದೂ ಪರ...
ತನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರೇ ಕಾರಣ ಎಂದು ಸ್ಪಷ್ಟವಾಗಿ ತಿಳಿಸುವ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿರುವ ಸಂತೋಷ್ ಪಾಟೀಲ್ ಹಿಂದೂ ಪರ...
ದಕ್ಷಿಣ ಭಾರತದ ಮೂವರು ಮುಖ್ಯಮಂತ್ರಿಗಳಾದ ಕೆ. ಚಂದ್ರಶೇಖರ ರಾವ್, ವೈಎಸ್ ಜಗನ್ಮೋಹನ್ ರೆಡ್ಡಿ ಮತ್ತು ಎಂ.ಕೆ. ಸ್ಟಾಲಿನ್ ಹೆಚ್ಚು ಕಡಿಮೆ ಒಂದೇ ಸಮಯದಲ್ಲಿ ದೆಹಲಿಗೆ ಭೇಟಿ ನೀಡಿದ್ದು...
ಇತ್ತೀಚೆಗೆ ಮುಕ್ತಾಯಗೊಂಡ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಆದ ಹೀನಾಯ ಸೋಲು, ಸೋಲಿನ ಬಳಿಕ 'ಪಕ್ಷದ ಸೋಲನ್ನೇ ಕಾಯುತ್ತಾ ಕುಳಿತಿದ್ದರೆನೋ ಎನ್ನುವಂತೆ' ಜಿ-23 ನಾಯಕರು (G-23 Leaders)...
ಚುನಾವಣಾ ರಣತಂತ್ರಗಾರ ಪ್ರಶಾಂತ್ ಕಿಶೋರ್ ಇತ್ತೀಚೆಗೆ ಸಂದರ್ಶನವೊಂದರಲ್ಲಿ '2024ರ ಲೋಕಸಭಾ ಚುನಾವಣೆ ಬಿಜೆಪಿಗೆ ಸುಲಭದ ತುತ್ತೇನಲ್ಲ. ಪ್ರತಿಪಕ್ಷಗಳಿಗೆ ಈಗಲೂ ಕಾಲ ಮಿಂಚಿಲ್ಲ. ಸಂಘಟಿತ ಹೋರಾಟ ಮಾಡಿದರೆ ಬಿಜೆಪಿ...
ಕಳೆದ ತಿಂಗಳು ಗುಜರಾತ್ನಲ್ಲಿ ನಡೆದ ಕಾಂಗ್ರೆಸ್ ಕಾರ್ಯಾಗಾರದಲ್ಲಿ ರಾಹುಲ್ ಗಾಂಧಿ ಅವರು 'ಹೌದು, ನಾವು ಅದನ್ನು ಮಾಡಬಹುದು' ಎಂದು ಹೇಳಿದ್ದರು. ಅವರ ಭಾಷಣವು ಹಿಂದಿನ ಗುಜರಾತ್ ವಿಧಾನಸಭಾ...
ತಥಾಕಥಿತ ರಾಜಕೀಯ ಪಕ್ಷಗಳಿಗಿಂತ ಭಿನ್ನ ಎಂದು ಹೇಳಿಕೊಳ್ಳುವ ಆಮ್ ಆದ್ಮಿ ಪಕ್ಷ (Aam Admi Party) ಪಂಜಾಬಿನಲ್ಲಿ ಅಂತಹ 'ಭಿನ್ನವಾದ' ನಡೆಗಳನ್ನು ಇಡುತ್ತಿದೆ. ರಾಜಭವನದಲ್ಲಿ ಅಥವಾ ರಾಜಧಾನಿಯಲ್ಲಿ...
ಕಾಂಗ್ರೆಸ್ ಪಕ್ಷಕ್ಕೆ ಪಂಜಾಬ್ ಎಲ್ಲಾ ರೀತಿಯಲ್ಲೂ ಚೆನ್ನಾಗಿಯೇ ಇತ್ತು. ಕ್ಯಾಪ್ಟನ್ ಅಮರೀಂದರ್ ಸಿಂಗ್ ಎಂಬ ಜನಾನುರಾಗಿ ನಾಯಕ ಇದ್ದರು. ಪ್ರತಿಪಕ್ಷಗಳಾದ ಆಮ್ ಆದ್ಮಿ ಪಕ್ಷ, ಅಖಾಲಿದಳ ಮತ್ತು...
ಇತ್ತೀಚೆಗೆ ನಡೆದ ಉತ್ತರ ಪ್ರದೇಶ, ಉತ್ತರಖಂಡಾ, ಪಂಜಾಬ್, ಮಣಿಪುರ ಹಾಗೂ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋತ ನಂತರ ಕಾಂಗ್ರೆಸ್ ಪಕ್ಷದಲ್ಲಿ ದೊಡ್ಡ ಮಟ್ಟದ ಸಂಚಲನ ಸೃಷ್ಟಿಯಾಗಿದೆ....
ಭಾರತೀಯ ರಾಜಕೀಯಕ್ಕೆ ಇತ್ತೀಚೆಗೆ ಪಾದಾರ್ಪಣೆ ಮಾಡಿರುವ ಆಮ್ ಆದ್ಮಿ ಪಕ್ಷದ ಮಹತ್ವಾಕಾಂಕ್ಷೆ ಬಹಳ ದೊಡ್ಡದು. ಅದರ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲರ ಮಹತ್ವಾಕಾಂಕ್ಷೆ ಕೂಡ ದೊಡ್ಡದೇ. ಹಾಗಾಗಿಯೇ...
ಕಾಂಗ್ರೆಸ್ ಪಕ್ಷಕ್ಕೆ ಇದು ಬಹಳ ಅಗತ್ಯವಾಗಿತ್ತು. 2014ರ ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋತಾಗಲೇ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿತ್ತು. ಆನಂತರ ಕರ್ನಾಟಕವೂ ಸೇರಿದಂತೆ ಹಲವು ವಿಧಾನಸಭಾ ಚುನಾವಣೆಗಳನ್ನು ಸೋತಿದೆ. 2019ರ...
Political News of Karnataka
About Pratidhvani
Pratidhvani is your go-to destination for the latest political news, opinions, and analysis. We pride ourselves on delivering accurate, unbiased reporting to keep you informed about the ever-changing landscape of politics.
Our team of dedicated journalists is committed to uncovering the truth and presenting it to you without any filter or bias. We believe in the power of knowledge and strive to empower our readers with the information they need to make informed decisions.