• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಮಹಿಳಾ ಪ್ರಯಾಣಿಕಳನ್ನು ಅಪಹರಿಸಲೆತ್ನಿಸಿದ ಆಟೋ ಚಾಲಕನ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
January 4, 2025
in ಇತರೆ / Others, ಕರ್ನಾಟಕ
0
ಮಹಿಳಾ ಪ್ರಯಾಣಿಕಳನ್ನು ಅಪಹರಿಸಲೆತ್ನಿಸಿದ ಆಟೋ ಚಾಲಕನ ಬಂಧನ
Share on WhatsAppShare on FacebookShare on Telegram

ಬೆಂಗಳೂರು : ಮಹಿಳಾ ಪ್ರಯಾಣಿಕರೊಬ್ಬರನ್ನು ಅನ್ಯ ಮಾರ್ಗದಲ್ಲಿ ಕರೆದೊಯ್ದು ಅಪಹರಿಸಲೆತ್ನಿಸಿ ಮಹಿಳೆ ಮೇಲೆ ದುರ್ನಡತೆ ತೋರಿದ್ದ ಆಟೋ ಚಾಲಕನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಬಂಧಿತ ಆಟೋ ಚಾಲಕನನ್ನು ಸುನಿಲ್ ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿ ಆರೋಪಿ ಚಾಲಕನ ಆಟೋ ಹತ್ತಿದ್ದ ಪ್ರಯಣಿಕರು ಚಾಲಕನು ಮದ್ಯ ಸೇವಿಸಿದ್ದು ದುರ್ವರ್ತನೆ ತೋರಿದ್ದ ಎಂದು ಆರೋಪಿಸಿ ಪೋಲೀಸರಿಗೆ ದೂರು ನೀಡಿದ್ದರು.

ADVERTISEMENT

ಪ್ರಯಾಣಿಸುವಾಗ ಆತಂಕಗೊಂಡ ಮಹಿಳಾ ಪ್ರಯಾಣಿಕರು ಚಲಿಸುತ್ತಿದ್ದ ಆಟೋದಿಂದ ಜಿಗಿದು ತಪ್ಪಿಸಿಕೊಂಡಿರುವ ಘಟನೆ ನಡೆದಿತ್ತು. ಥಣಿಸಂದ್ರದ ನಿವಾಸಿಯಾಗಿದ್ದ ಮಹಿಳೆ, ಗುರುವಾರ ರಾತ್ರಿ ಕೆಲಸದ ನಿಮಿತ್ತ ಹೊರ ಹೋಗಿದ್ದರು. ವಾಪಸ್ ಮನೆಗೆ ತೆರಳಲು ಹೊರಮಾವಿನಿಂದ ಥಣಿಸಂದ್ರಕ್ಕೆ ಆ್ಯಪ್‌ ಮೂಲಕ ಆಟೋ ಬುಕ್ ಮಾಡಿದ್ದರು. 8.55ರ ಸುಮಾರಿಗೆ ಪಿಕಪ್ ಲೊಕೇಷನ್ ಬಳಿ ಬಂದಿದ್ದ ಆಟೋ ಚಾಲಕನು ಮಹಿಳೆಯನ್ನ ಥಣಿಸಂದ್ರಕ್ಕೆ ಡ್ರಾಪ್ ಮಾಡದೇ ಹೆಬ್ಬಾಳ ಕಡೆ ಹೋಗಲಾರಂಭಿಸಿದ್ದ.

ತಪ್ಪಾದ ದಾರಿಯಲ್ಲಿ ಹೋಗುತ್ತಿರುವುದನ್ನ ಗಮನಿಸಿದ ಮಹಿಳೆ, ಚಾಲಕನಿಗೆ ಹೇಳಿದರೂ ಸಹ ಆತ ಪ್ರತಿಕ್ರಿಯಿಸಿರಲಿರಲಿಲ್ಲ. ಆಟೋ ನಿಲ್ಲಿಸುವಂತೆ ಸೂಚಿಸಿದರೂ ಚಾಲನೆ ಮುಂದುವರಿಸಿದ್ದ. ಇದರಿಂದ ಆತಂಕಗೊಂಡ ಮಹಿಳೆ ಚಲಿಸುತ್ತಿರುವಾಗಲೇ ಆಟೋದಿಂದ ಜಿಗಿದಿದ್ದರು. ಘಟನೆಯ ಕುರಿತು ಮಹಿಳೆಯ ಪತಿ ಅಜರ್ ಖಾನ್ ಎಕ್ಸ್ ಆ್ಯಪ್ ಮೂಲಕ ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ಅಜರ್ ನೀಡಿದ ಲಿಖಿತ ದೂರನ್ನ ಆಧರಿಸಿ ತನಿಖೆ ಕೈಗೊಂಡ ಅಮೃತಹಳ್ಳಿ ಠಾಣೆ ಪೊಲೀಸರು, ಆರೋಪಿ ಚಾಲಕನನ್ನು ಪತ್ತೆ ಹಚ್ಚಿ ಬಂಧಿಸಿರುವುದಾಗಿ ತಿಳಿಸಿದ್ದಾರೆ.

Tags: Amrithalli policeAuto driver arrestedbengalurucomplaint filed by Azharidentified as Sunil.kidnapping female passengersThanisandraThursday night
Previous Post

ನಕಲಿ ಕಾಲ್‌ ಸೆಂಟರ್‌ ತೆರೆದು ಜನರಿಗೆ ಮೋಸ ಮಾಡುತಿದ್ದ ಖದೀಮರ ಬಂಧನ

Next Post

ಆರ್‌ಎಸ್‌ಎಸ್‌-ಬಿಜೆಪಿ ಪ್ರಿಯಾಂಕ್ ಖರ್ಗೆ ಟಾರ್ಗೆಟ್ ಮಾಡುತ್ತಿರುವುದೇಕೆ?

Related Posts

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..
Top Story

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

by ಪ್ರತಿಧ್ವನಿ
April 29, 2026
0

ಬೆಂಗಳೂರು : ಕೆಲ ದಿನಗಳಿಂದ ಬಿಸಿಲಿನ ಬೇಗೆಗೆ ಬಸವಳಿದಿದ್ದ ನಗರದ ಜನರಿಗೆ ಇಂದು ಸಂಜೆ ವರುಣ ತಂಪೆರೆದಿದ್ದಾನೆ. ಬೇಸಿಗೆಯ ಬಿಸಿಲಿನ ಶಾಖಕ್ಕೆ ಕಂಗಾಲಾಗಿದ್ದ ಸಿಲಿಕಾನ್‌ ಸಿಟಿಯ ಜನರಿಗೆ ಮಳೆರಾಯ...

Read moreDetails
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
Next Post

ಆರ್‌ಎಸ್‌ಎಸ್‌-ಬಿಜೆಪಿ ಪ್ರಿಯಾಂಕ್ ಖರ್ಗೆ ಟಾರ್ಗೆಟ್ ಮಾಡುತ್ತಿರುವುದೇಕೆ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada