• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಮಜನ್ಮಭೂಮಿಯಲ್ಲಿ ದೀಪಾವಳಿ ಸಂಭ್ರಮ – 28 ಲಕ್ಷ ದೀಪ ಬೆಳಗಿಸಲಿರುವ ಭಕ್ತರು!

ಪ್ರತಿಧ್ವನಿ by ಪ್ರತಿಧ್ವನಿ
October 30, 2024
in Top Story, ಇದೀಗ, ದೇಶ
0
ರಾಮಜನ್ಮಭೂಮಿಯಲ್ಲಿ ದೀಪಾವಳಿ ಸಂಭ್ರಮ – 28 ಲಕ್ಷ ದೀಪ ಬೆಳಗಿಸಲಿರುವ ಭಕ್ತರು!
Share on WhatsAppShare on FacebookShare on Telegram

ದೇಶಾದ್ಯಂತ ದೀಪಾವಳಿಯ (Deepavali) ಸಂಭ್ರಮ ಮನೆ ಮಾಡಿದ್ದು, ಉತ್ತರ ಪ್ರದೇಶದಲ್ಲಿ ಈ ಸಂಭ್ರಮ ಇನ್ನು ಕೊಂಚ ಹೆಚ್ಚಾಗಿದೆ. ಹೌದು, ರಾಮಜನ್ಮಭೂಮಿ ಅಯೋಧ್ಯೆಯಲ್ಲಿ (Ayodhya) ದೀಪಾವಳಿಯ ಸಂಭ್ರಮ ಮನೆ ಮಾಡಿದೆ. ರಾಮ ಮಂದಿರ ಉದ್ಘಾಟನೆ ಬಳಿಕ ನಡೆಯುತ್ತಿರುವ ಮೊದಲ ದೀಪಾವಳಿ ಇದಾಗಿದ್ದು, ಅಯೋಧ್ಯೆ ಮದುವಣ ಗಿತ್ತಿಯಂತೆ ಸಿಂಗಾರಗೊಂಡಿದೆ.

ADVERTISEMENT

ಇಂದು ಸರಯೂ ನದಿ (Sarayu river) ತೀರದಲ್ಲಿ 28 ಲಕ್ಷ ದೀಪಗಳನ್ನು ಬೆಳಗಿಸಲು ಭರ್ಜರಿ ತಯಾರಿ ನಡೆದಿದೆ. ಆಯೋಧ್ಯೆಯಲ್ಲಿ 8ನೇ ದೀಪೋತ್ಸವಕ್ಕೆ ಅಂತಿಮ ಹಂತದ ಸಿದ್ಧತೆಗಳು ನಡೆದಿವೆ. ದೀಪಗಳನ್ನು ಇಡುವ ಕಾರ್ಯ, ಲೇಸರ್, ಧ್ವನಿ, ದ್ರೋಣ್‌ಗಳ ಪೂರ್ವಭಾವಿ ಪ್ರದರ್ಶನ ಪ್ರಗತಿಯಲ್ಲಿದೆ.

ಇನ್ನು ದೀಪೋತ್ಸವದಲ್ಲಿ ಪವಿತ್ರ ಅಯೋಧ್ಯೆಯ ಧಾರ್ಮಿಕ, ಸಾಂಸ್ಕೃತಿಕ, ಸಾಂಪ್ರದಾಯಿಕ ಹಿನ್ನೆಲೆ ಪ್ರದರ್ಶಿಸುವ ಉದ್ದೇಶ ಇದ್ದು ನೇಪಾಳ, ಮಯನ್ಮಾರ್ ಸೇರಿ ವಿವಿಧ 6 ದೇಶಗಳ ಕಲಾವಿದರ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಈಗಾಗಲೇ ಬಣ್ಣಬಣ್ಣದ ವಿದ್ಯುದಲಂಕಾರಗಳಿಂದ ಅಯೋಧ್ಯೆ ನಗರ ಝಗಮಗಿಸುತ್ತಿದ್ದು ಕಣ್ಮನ ಸೂರೆಗೊಂಡಿದೆ.

Tags: ಅಯೋಧ್ಯೆ ದೀಪೋತ್ಸವರಾಮ ಜನ್ಮ ಭೂಮಿರಾಮ ಮಂದಿರರಾಮಲಲ್ಲಾಲಕ್ಷ ದೀಪೋತ್ಸವ
Previous Post

ದೇಶಾದ್ಯಂತ 16 ದಿನಗಳಲ್ಲಿ 510 ವಿಮಾನಗಳಿಗೆ ಬಾಂಬ್ ಬೆದರಿಕೆ ಕರೆ !!

Next Post

ದರ್ಶನ್‌ಗೆ ಕೋರ್ಟ್ ವಿಧಿಸಿರುವ ಷರತ್ತುಗಳೇನು ಗೊತ್ತಾ ?! ಇಲ್ಲಿದೆ ನೋಡಿ ವಿವರ !

Related Posts

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ
Top Story

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ KIMS Hospitals ನಲ್ಲಿ ಚಿಕಿತ್ಸೆ...

Read moreDetails
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post
ದರ್ಶನ್‌ಗೆ ಕೋರ್ಟ್ ವಿಧಿಸಿರುವ ಷರತ್ತುಗಳೇನು ಗೊತ್ತಾ ?! ಇಲ್ಲಿದೆ ನೋಡಿ ವಿವರ !

ದರ್ಶನ್‌ಗೆ ಕೋರ್ಟ್ ವಿಧಿಸಿರುವ ಷರತ್ತುಗಳೇನು ಗೊತ್ತಾ ?! ಇಲ್ಲಿದೆ ನೋಡಿ ವಿವರ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada