• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಅಯೋಧ್ಯೆಯ ಅಕ್ರಮ ಭೂಮಿ ಮಾರಾಟದ ಹಿಂದೆ ಬಿಜೆಪಿ : ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರದಿಂದ ಪಟ್ಟಿ ಬಿಡುಗಡೆ

ಪ್ರತಿಧ್ವನಿ by ಪ್ರತಿಧ್ವನಿ
August 7, 2022
in ದೇಶ
0
ಅಯೋಧ್ಯೆಯ ಅಕ್ರಮ ಭೂಮಿ ಮಾರಾಟದ ಹಿಂದೆ ಬಿಜೆಪಿ : ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರದಿಂದ ಪಟ್ಟಿ ಬಿಡುಗಡೆ
Share on WhatsAppShare on FacebookShare on Telegram

ಅಯೋಧ್ಯೆಯ ಮೇಯರ್, ಸ್ಥಳೀಯ ಬಿಜೆಪಿ ಶಾಸಕ ಮತ್ತು ಪಕ್ಷದ ಮಾಜಿ ಶಾಸಕ ಸೇರಿದಂತೆ 40 ಜನರು ಅಕ್ರಮವಾಗಿ ನಿವೇಶನಗಳನ್ನು ಮಾರಾಟ ಮಾಡಿದ್ದಾರೆ ಎಂದು ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರವು ಪಟ್ಟಿ ಬಿಡುಗಡೆ ಮಾಡಿದೆ.

ADVERTISEMENT

ಪ್ರಧಾನಿ ಮೋದಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿ ಎರಡು ವರ್ಷಗಳು ಕಳೆದ ನಂತರ ಪ್ರಧಿಕಾರ ಈ ಪಟ್ಟಿ ಬಿಡುಗಡೆ ಮಾಡಿದೆ. ಇದಲ್ಲದೇ ಅಕ್ರಮ ನಿವೇಶನಗಳಲ್ಲಿ ಮೂಲಭೂತ ಸೌಕರ್ಯಗಳನ್ನು ನಿರ್ಮಿಸಿದ್ದಾರೆ ಎಂದು ಪ್ರಾಧಿಕಾರ ಆರೋಪಿಸಿದೆ.

ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರ  40 ಆರೋಪಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಇದರಲ್ಲಿ ಸ್ಥಳೀಯ ಬಿಜೆಪಿ ಶಾಸಕ ವೇದ್ ಪ್ರಕಾಶ್ ಗುಪ್ತಾ, ಪಕ್ಷದ ಮಾಜಿ ಶಾಸಕ ಗೋರಖನಾಥ್ ಮತ್ತು ಮೇಯರ್ ರಿಷಿಕೇಶ್ ಉಪಾಧ್ಯಾಯ ಅವರ ಹೆಸರುಗಳಿವೆ.ನ ಆದರೆ ಮೇಯರ್ ರಿಷಿಕೇಶ್ ಉಪಾಧ್ಯಾಯ ಮತ್ತು ಶಾಸಕ ವೇದ್ ಪ್ರಕಾಶ್ ಗುಪ್ತಾ ಅವರು ತಾವು ನಿರಪರಾಧಿ ಎಂದು ಹೇಳಿಕೊಂಡಿದ್ದಾರೆ. ಪ್ರಾಧಿಕಾರವು ಬಿಡುಗಡೆ ಮಾಡಿದ ಆಪಾದಿತ ಆರೋಪಿಗಳ ಪಟ್ಟಿಯಲ್ಲಿ ಪಿತೂರಿ ಇದೆ ಎಂದು ಆರೋಪಿಸಿದ್ದಾರೆ.

ಸಾಂಧಾರ್ಭಿಕ ಚಿತ್ರ

ಈ ವರ್ಷದ ಆರಂಭದಲ್ಲಿ ನಡೆದ ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯದಲ್ಲಿ ಪ್ರತಿಸ್ಪರ್ಧಿ ಪಕ್ಷಗಳು ಅಯೋಧ್ಯೆಯಲ್ಲಿ ಅಕ್ರಮ ಭೂಮಿ ಖರೀದಿ ಮತ್ತು ಮಾರಾಟದ ವಿಷಯವನ್ನು ಹೆಚ್ಚು ಚರ್ಚೆಗೆ ತಂದಿದ್ದವು. ಚುನಾವಣೆ ನಡೆದು ಒಂದು ವರ್ಷಗಳ ನಂತರ ಪ್ರಾಧಿಕಾರ ಈ ಪಟ್ಟಿಯನ್ನು ಬಿಡುಗಡೆ ಮಾಡಿದೆ.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಕಾಮನ್‌ವೆಲ್ತ್‌ | ಬಾಕ್ಸಿಂಗ್​ನಲ್ಲಿ ಚಿನ್ನ ಗೆದ್ದ ‘ನೀತು & ಪಂಗಲ್ ’

Next Post

ದೆಹಲಿಯಲ್ಲಿ ಬೀಡು ಬಿಟ್ಟ ಮಹಾ ಸಿಎಂ – ಡಿಸಿಎಂ

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
Next Post
ದೆಹಲಿಯಲ್ಲಿ ಬೀಡು ಬಿಟ್ಟ ಮಹಾ ಸಿಎಂ – ಡಿಸಿಎಂ

ದೆಹಲಿಯಲ್ಲಿ ಬೀಡು ಬಿಟ್ಟ ಮಹಾ ಸಿಎಂ – ಡಿಸಿಎಂ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada