• Home
  • About Us
  • ಕರ್ನಾಟಕ
Thursday, July 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಅಯೋಧ್ಯೆ ರಾಮ ಮಂದಿರ ತದ್ರೂಪ ರಾಯಚೂರಲ್ಲಿ ಸಿಕ್ಕಿದ್ಹೇಗೆ..!?

Any Mind by Any Mind
February 6, 2024
in ಕರ್ನಾಟಕ
0
ಅಯೋಧ್ಯೆ ರಾಮ ಮಂದಿರ ತದ್ರೂಪ ರಾಯಚೂರಲ್ಲಿ ಸಿಕ್ಕಿದ್ಹೇಗೆ..!?
Share on WhatsAppShare on FacebookShare on Telegram

ADVERTISEMENT

ರಾಯಚೂರಿನ ಸೇತುವೆ ಕಾಮಗಾರಿ ವೇಳೆ ಕೃಷ್ಣ ನದಿಯಲ್ಲಿ ದೇವರ ವಿಗ್ರಹಗಳು ಪತ್ತೆ ಆಗಿವೆ. ರಾಯಚೂರು ತಾಲೂಕಿನ ದೇವಸೂಗೂರು ಬಳಿಯ ಕೃಷ್ಣ ನದಿಯಲ್ಲಿ ವಿಷ್ಣುವಿನ ದಶಾವತಾರದ ವಿಗ್ರಹ ಹಾಗೂ ಶಿವನ ಲಿಂಗ ಪತ್ತೆ ಆಗಿವೆ. ವಿಗ್ರಹಗಳನ್ನ ಸುರಕ್ಷಿತವಾಗಿ ನದಿಯಿಂದ ಹೊರತೆಗೆದಿದ್ದಾರೆ.. ಸ್ಥಳೀಯ ಆಡಳಿತಕ್ಕೂ ಮಾಹಿತಿ ‌ನೀಡಿ ಮೂರ್ತಿಗಳನ್ನು ಹಸ್ತಾಂತ ಮಾಡಲಾಗಿದೆ. ರಾಯಚೂರು ತೆಲಂಗಾಣ ಗಡಿಭಾಗದ ಕೃಷ್ಣಾನದಿಯಲ್ಲಿ ದೊರೆತ ವಿಷ್ಣುವಿನ ವಿಗ್ರಹದ ಬಗ್ಗೆ ಸಂಶೋಧನೆ ನಡೆಸುವ ಬಗ್ಗೆ ಚರ್ಚೆ ಆಗ್ತಿದೆ.

ವಿಷ್ಣುವಿನ ವಿಗ್ರಹವನ್ನು ಕಂಡು ರಾಯಚೂರಿನ ಸಂಶೋಧನಾಕಾರರು ಹಾಗು ಇತಿಹಾಸಕಾರರ ಸಂತಸ ವ್ಯಕ್ತಪಡಿಸಿದ್ದು, ಕೃಷ್ಣಾ ನದಿಯಲ್ಲಿ ದೊರೆತ ವಿಷ್ಣು ಮತ್ತು ಈಶ್ವರ ಲಿಂಗ 12 ರಿಂದ 15 ನೇ ಶತಮಾನದ ವಿಗ್ರಹಗಳು ಇರಬಹುದು ಎಂದು ಇತಿಹಾಸಕಾರರು ಅಂದಾಜಿಸಿದ್ದಾರೆ. ರಾಣಿ ರುದ್ರಮ್ಮ ದೇವಿ ಹಾಗೂ ಶ್ರೀಕೃಷ್ಣದೇವರಾಯನ ಆಳ್ವಿಕೆ ಕಾಲದ ವಿಗ್ರಹಗಳು ಎನ್ನಲಾಗ್ತಿದೆ. ರಾಣಿ ರುದ್ರಮ್ಮ ದೇವಿ ಶಿವನ ಆರಾಧಕಿಯಾಗಿದ್ದರು. ಅದೇ ರೀತಿ ಶ್ರೀಕೃಷ್ಣ ದೇವರಾಯನು ವಿಷ್ಣುವಿನ ಆರಾಧಕನಾಗಿದ್ದ.

ವಿಜಯಪುರದ ಆದಿಲ್ ಶಾಹಿಗಳನ್ನ ಹಿಮ್ಮೆಟ್ಟಿಸಿ ವಿಜಯನಗರ ಸಾಮ್ರಾಜ್ಯ ಮರುವಿಸ್ತರಣೆ ಮಾಡಿದ್ದ ಶ್ರೀಕೃಷ್ಣ ದೇವರಾಯ ಆ ವೇಳೆ ಕೃಷ್ಣದೇವರಾಯ ಸ್ಥಾಪಿಸಿದ ವಿಗ್ರಹಗಳು ಇರಬಹುದು ಎಂದು ಅಂದಾಜಿಸಲಾಗಿದೆ. ಶ್ರೀಕೃಷ್ಣ ದೇವರಾಯನ ತಂದೆಯಿಂದ ಸಾಮ್ರಾಜ್ಯ ಕಸಿದಿದ್ದ ಆದಿಲ್‌ಶಾಹಿಗಳನ್ನು ಸೋಲಿಸಿ ರಾಯಚೂರನ್ನು ಮರಳಿ ಪಡೆಯುವಂತೆ ಶ್ರೀಕೃಷ್ಣ ದೇವರಾಯನಿಗೆ ಅವರ ತಂದೆ ಹೇಳಿದ್ದರು. ತಂದೆಯ ಮಾತಿನಂತೆ ರಾಯಚೂರನ್ನು 1,275 ರಲ್ಲಿ ಆದಿಲ್ ಶಾಹಿಗಳನ್ನು ಹಿಮ್ಮೆಟ್ಟಿಸಿದ್ದನು ಎಂದಿದ್ದಾರೆ.

ವಿಷ್ಣುವಿನ ಆರಾಧಕನಾಗಿದ್ದ ಶ್ರೀ ಕೃಷ್ಣ ದೇವರಾಯ ವಿಷ್ಣುವಿನ ವಿಗ್ರಹ ಮಾಡಿಸಿದ್ದಾರೆ ಎಂದು ಹಿರಿಯ ಸಾಹಿತಿ ಹಾಗು ಇತಿಹಾಸ ಸಂಶೋದನಾಕಾರ ವೀರಹನುಮಾನ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಕೃಷ್ಣ ನದಿಯಲ್ಲಿ ದೊರೆತ ವಿಷ್ಣುವಿನ ವಿಗ್ರಹ ನಮ್ಮ ಭಾರತದ ಸಂಸ್ಕೃತಿಯ ಪ್ರತೀಕ‌. ಅಯೋಧ್ಯೆಯಲ್ಲಿ‌ ಸ್ಥಾಪನೆಯಾದ ಶ್ರೀರಾಮ ಹಾಗು ರಾಯಚೂರಿನ ಕೃಷ್ಣಾ ನದಿಯಲ್ಲಿ ದೊರೆತ ವಿಷ್ಣು ವಿಗ್ರಹ ಕಾಕತಾಳೀಯ ಎಂಬಂತೆ ಒಂದೇ ರೀತಿಯಲ್ಲಿ ಇವೆ. ಶ್ರೀ ಬಾಲರಾಮನ ವಿಗ್ರಹ ಹಾಗೂ ವಿಷ್ಣುವಿನ ವಿಗ್ರಹ ಎರಡೂ ಕೂಡ ದಶಾವತಾರವನ್ನು ಒಳಗೊಂಡಿವೆ. 12 ರಿಂದ 15 ನೇ ಶತಮಾನದ ಈ ವಿಗ್ರಹ ಪ್ರವಾಹದ ಹೊಡೆತಕ್ಕೆ‌ ಸಿಲುಕಿರಬಹುದು. ದಾಳಿಗೆ ಒಳಗಾಗಿರುವುದಕ್ಕೆ ಯಾವುದೇ ಪುರಾವೆಗಳಿಲ್ಲ. ಆದರೂ ಸಂಶೋಧನೆಯಿಂದ ಮಾತ್ರ ಇದು ಹೊರ ಬರಬೇಕಿದೆ ಎಂದಿದ್ದಾರೆ.

Previous Post

ರಾಜ್ಯಕ್ಕೆ ಬರಬೇಕಾದ ಪರಿಹಾರ ಕೊಡಿಸಿ : ಬಿಜೆಪಿ ಜೆಡಿಎಸ್ ಗೆ ಕೃಷ್ಣ ಭೈರೇಗೌಡ ಸವಾಲ್

Next Post

ಕಾಂಗ್ರೆಸ್‌ʼಗೆ ಕೇರಳಕ್ಕೊಂದು ನೀತಿ! ಕರ್ನಾಟಕಕ್ಕೆ ಇನ್ನೊಂದು ನೀತಿ :ರಾವಣ ತಲೆಗಳ ಕಾಂಗ್ರೆಸ್ ಎಂದ ಮಾಜಿ ಸಿಎಂ !

Related Posts

Top Story

ನನ್ನನ್ನು ಜೈಲಿಗೆ ಕಳಿಸಿದ್ದೆ ಆರ್.ಅಶೋಕ್‌

by ಪ್ರತಿಧ್ವನಿ
July 31, 2025
0

https://youtu.be/FH4phfSAt_4

Read moreDetails

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

July 30, 2025

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

July 30, 2025

MB Patil: ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಎಂ ಬಿ ಪಾಟೀಲ, ಪ್ರಿಯಾಂಕ್‌ ಖರ್ಗೆ ಮಾತುಕತೆ

July 30, 2025

Lakshmi Hebbalkar: ಗೃಹಲಕ್ಷ್ಮೀ ಯೋಜನೆಯ ಜಂಟಿ ಹೊಣೆಗಾರಿಕೆ ಗುಂಪುಗಳ ಕುರಿತು ಸಭೆ

July 30, 2025
Next Post
ಕಾಂಗ್ರೆಸ್‌ʼಗೆ ಕೇರಳಕ್ಕೊಂದು ನೀತಿ! ಕರ್ನಾಟಕಕ್ಕೆ ಇನ್ನೊಂದು ನೀತಿ :ರಾವಣ ತಲೆಗಳ ಕಾಂಗ್ರೆಸ್ ಎಂದ ಮಾಜಿ ಸಿಎಂ !

ಕಾಂಗ್ರೆಸ್‌ʼಗೆ ಕೇರಳಕ್ಕೊಂದು ನೀತಿ! ಕರ್ನಾಟಕಕ್ಕೆ ಇನ್ನೊಂದು ನೀತಿ :ರಾವಣ ತಲೆಗಳ ಕಾಂಗ್ರೆಸ್ ಎಂದ ಮಾಜಿ ಸಿಎಂ !

Please login to join discussion

Recent News

Top Story

ನನ್ನನ್ನು ಜೈಲಿಗೆ ಕಳಿಸಿದ್ದೆ ಆರ್.ಅಶೋಕ್‌

by ಪ್ರತಿಧ್ವನಿ
July 31, 2025
Top Story

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

by ಪ್ರತಿಧ್ವನಿ
July 30, 2025
Top Story

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

by ಪ್ರತಿಧ್ವನಿ
July 30, 2025
Top Story

MB Patil: ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಎಂ ಬಿ ಪಾಟೀಲ, ಪ್ರಿಯಾಂಕ್‌ ಖರ್ಗೆ ಮಾತುಕತೆ

by ಪ್ರತಿಧ್ವನಿ
July 30, 2025
Top Story

Australia:16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸದಂತೆ ನೀಷೇದಿಸಿದ ಆಸ್ಟ್ರೇಲಿಯಾ ಸರ್ಕಾರ..!!

by ಪ್ರತಿಧ್ವನಿ
July 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನನ್ನನ್ನು ಜೈಲಿಗೆ ಕಳಿಸಿದ್ದೆ ಆರ್.ಅಶೋಕ್‌

July 31, 2025

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

July 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada