• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಒಕ್ಕಲಿಗ ಸಂಪ್ರದಾಯದಂತೆ ಬಿ.ಸರೋಜಾದೇವಿ ಅಂತ್ಯಕ್ರಿಯೆ – ಹುಟ್ಟೂರಲ್ಲಿ ಸಕಲ ಸಿದ್ಧತೆ 

Chetan by Chetan
July 15, 2025
in Top Story, ಇದೀಗ, ಕರ್ನಾಟಕ, ಸಿನಿಮಾ
0
ಒಕ್ಕಲಿಗ ಸಂಪ್ರದಾಯದಂತೆ ಬಿ.ಸರೋಜಾದೇವಿ ಅಂತ್ಯಕ್ರಿಯೆ – ಹುಟ್ಟೂರಲ್ಲಿ ಸಕಲ ಸಿದ್ಧತೆ 
Share on WhatsAppShare on FacebookShare on Telegram

ಬಹುಭಾಷಾ ನಟಿ ಸರೋಜಾ ದೇವಿಯವರ (B Satish’e devi) ಅಂತ್ಯಕ್ರಿಯೆ ಇಂದು ಅವರ ಹುಟ್ಟೂರಿನಲ್ಲಿ ನಡೆಯಲಿದೆ.ರಾಮನಗರ ಜಿಲ್ಲೆಯ (Ramnagar) ದಶವಾರ ಗ್ರಾಮದಲ್ಲಿ ಸರೋಜಾ ದೇವಿಯವರ ಅಂತ್ಯಕ್ರಿಯೆ ನಡೆಯಲಿದೆ. ಅವರ ತಾಯಿ ರುದ್ರಮ್ಮ ಸಮಾಧಿ ಪಕ್ಕದಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಮಧ್ಯಾಹ್ನ 1.30ಕ್ಕೆ ಅಂತ್ಯಕ್ರಿಯೆ ನೆರವೇರಲಿದೆ. ಇದಕ್ಕೂ ಮುನ್ನ ಬೆಂಗಳೂರಲ್ಲಿ ಸಿಎಂ ಸಿದ್ದರಾಮಯ್ಯ (Cm siddaramaiah) ಅಂತಿಮ ದರ್ಶನ ಪಡೆಯಲಿದ್ದಾರೆ. 

ADVERTISEMENT

ಈಗಾಗಲೇ ಜಿಲ್ಲಾಡಳಿತದಿಂದ ಅಂತಿಮನಮನಕ್ಕೆ ಬ್ಯಾರಿಕೇಡ್, ಶಾಮಿಯಾನ ಹಾಕಿ ಸಿದ್ಧತೆ ಮಾಡಿಕೊಳ್ಳಲಾಗ್ತಿದೆ.ಇನ್ನು ಊಳುವ ಅಥವಾ ಸುಡುವ ಪದ್ಧತಿಯಲ್ಲಿ ಅಂತ್ಯಕ್ರಿಯೆ ಮಾಡಬೇಕಾ ಎಂಬ ಗೊಂದಲ ಉಂಟಾಗಿದ್ದು,ಕುಟುಂಬಸ್ಥರು ಬೆಂಗಳೂರಿಂದ ಬಂದ ಬಳಿಕ ಈ ಬಗ್ಗೆ ನಿರ್ಧಾರವಾಗಲಿದೆ.

ಹಿರಿಯ ನಟಿ, ಅಭಿನಯ ಸರಸ್ವತಿ ಬಿ.ಸರೋಜಾ ದೇವಿ ವಯೋಸಹಜ ಕಾಯಿಲೆಯಿಂದ ನಿನ್ನೆ ಯಶವಂತಪುರದಲ್ಲಿರುವ ಮಣಿಪಾಲ್‌ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ನಿನ್ನೆ ಇಡೀ ದಿನ ಸರೋಜಾದೇವಿ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ತಮಿಳು ನಟ ಕಾರ್ತಿ ಮತ್ತು ವಿಶಾಲ್ ಸೇರಿದಂತೆ ಸಿನಿಮಾ ತಾರೆಯರು ಮತ್ತು ರಾಜಕೀಯ ನಾಯಕರು ಹಿರಿಯ ನಟಿ ಸರೋಜಾದೇವಿ ಅವರ ಅಂತಿಮ ದರ್ಶನ ಪಡೆಯುತ್ತಿದ್ದಾರೆ.

Tags: ಅಂತ್ಯ ಸಂಸ್ಕಾರಚನ್ನಪಟ್ಟಣದಶಾವರನಿಧನಬಿ ಸರೋಜಾದೇವಿವಿಧಿವಶವಿಧಿವಿಧಾನ
Previous Post

ಶ್ರದ್ಧೆ ನಂಬಿಕೆ ಆಚರಣೆ ಮತ್ತು ಮೌಢ್ಯದ ಜಗತ್ತು

Next Post

ಡಿಸಿಎಂ ದೆಹಲಿಗೆ ಬಂದಿದ್ದೇಕೆ..?! ಹೈಕಮ್ಯಾಂಡ್ ತಲೆ ಕೆಡಿಸಿದ ಡಿಕೆ ನಿಗೂಢ ನಡೆ..! 

Related Posts

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ
ಕರ್ನಾಟಕ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

by ಪ್ರತಿಧ್ವನಿ
March 5, 2026
0

ಬೆಂಗಳೂರು: ಮೀಸಲಾತಿ ಹಾಗೂ ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬದ್ಧತೆಯಿಲ್ಲದೆ ನಡೆದುಕೊಳ್ಳುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಶೀಘ್ರದಲ್ಲೇ ರಾಜ್ಯಾದ್ಯಂತ ದೊಡ್ಡ...

Read moreDetails
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
Next Post
ಡಿಸಿಎಂ ದೆಹಲಿಗೆ ಬಂದಿದ್ದೇಕೆ..?! ಹೈಕಮ್ಯಾಂಡ್ ತಲೆ ಕೆಡಿಸಿದ ಡಿಕೆ ನಿಗೂಢ ನಡೆ..! 

ಡಿಸಿಎಂ ದೆಹಲಿಗೆ ಬಂದಿದ್ದೇಕೆ..?! ಹೈಕಮ್ಯಾಂಡ್ ತಲೆ ಕೆಡಿಸಿದ ಡಿಕೆ ನಿಗೂಢ ನಡೆ..! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada