• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅದ್ದೂರಿಯಾಗಿ ಬಿಡುಗಡೆಯಾಯಿತು “ಅಥಣಿ” ಚಿತ್ರದ “ಬಾರೆ ಬಾರೆ” ಹಾಡು

ಪ್ರತಿಧ್ವನಿ by ಪ್ರತಿಧ್ವನಿ
January 4, 2025
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಅಭಯ್ ಖುಷಿ ಮೂವೀಸ್ ಬ್ಯಾನರ್ ನ ಅಡಿಯಲ್ಲಿ ಮೂಲತಃ ರೈತರಾಗಿರುವ ವಾಸುದೇವ ಆರ್ ದೊಡ್ಡಹೆಜ್ಜಾಜಿ ಅವರು ನಿರ್ಮಿಸಿರುವ, ಸಮರ್ಥ್ ಎಂ ನಿರ್ದೇಶನದೊಂದಿಗೆ ನಾಯಕನಾಗಿಯೂ ನಟಿಸಿರುವ “ಅಥಣಿ” ಚಿತ್ರದ “ಬಾರೆ ಬಾರೆ” ಎಂಬ ಹಾಡು ತುಮಕೂರಿನ ದಿಬ್ಬೂರಿನಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಬಿಡುಗಡೆಯಾಗಿದೆ. ಕೆ.ಪಿ.ಸಿ.ಸಿ ರಾಜ್ಯ ಉಪಾಧ್ಯಕ್ಷರಾದ ಮುರಳಿಧರ ಹಾಲಪ್ಪ ಹಾಗೂ ನಟ, ಸಂಕಲನಕಾರ ನಾಗೇಂದ್ರ ಅರಸ್ ಈ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ರಾಜು ಚಿತ್ರಪುರ ಬರೆದಿರುವ ಈ ಹಾಡನ್ನು ಸ್ವಾತಿ ಶಂಕರ್ ಹಾಗೂ ಹರ್ಸಿವ್ ಭಘೀರ ಹಾಡಿದ್ದಾರೆ. ಹರ್ಷ ಕುಗೋಡು ಸಂಗೀತ ನೀಡಿದ್ದಾರೆ. ಅಭಯ ಖುಷಿ ಮ್ಯೂಸಿಕ್ ಚಾನಲ್ ನಲ್ಲೇ ಬಿಡುಗಡೆಯಾಗಿರುವ ಈ ಹಾಡಿಗೆ ಮೆಚ್ಚುಗೆ ಮಹಾಪೂರವೇ ಹರಿದು ಬರುತ್ತಿದೆ.

ADVERTISEMENT

ನಿರ್ದೇಶಕರಾಗಿ ಈಗಾಗಲೇ ಮೂರು ಚಿತ್ರಗಳನ್ನು ನಿರ್ದೇಶಿಸಿರುವ ಸಮರ್ಥ ಅವರು ಈ ಚಿತ್ರದ ಮೂಲಕ ನಿರ್ದೇಶಕನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಹುಬ್ಬಳ್ಳಿಯ ಮಧು ಈ ಚಿತ್ರದ ನಾಯಕಿ. ನಾಗೇಂದ್ರ ಅರಸ್, ಶೋಭರಾಜ್, ಭವ್ಯ ಯತಿರಾಜ್, ಬಲರಾಜವಾಡಿ , ರಾಕೇಶ್ ಪೂಜಾರಿ, ಮೂರ್ತಿ, ವಿಷ್ಣುಪ್ರಿಯ, ಶ್ರೀನಿಧಿ, ಇಂದ್ರ ಕುಮಾರ್, ಸಿ ಜಿ ದಿಬ್ಬೂರು ಮುಂತಾದವರು ತಾರಾಗಣದಲ್ಲಿದ್ದಾರೆ.

ರೈತಪರ ಕಾಳಜಿಯನ್ನು ಹೊಂದಿರುವ ಈ ಚಿತ್ರದಲ್ಲಿ ಕ್ರೈಂ..ಲವ್ ..ಸಸ್ಪೆನ್ಸ್.. ಮತ್ತು ಕಾಮಿಡಿ ಹೀಗೆ ಪ್ರೇಕ್ಷಕನಿಗೆ ಬೇಕಾದ ಎಲ್ಲಾ ಅಂಶಗಳು ಇದೆ.

ಈ ಚಿತ್ರದಲ್ಲಿ ಹರ್ಷ ಕೂಗೋಡು ಸಂಗೀತ ನೀಡಿರುವ ಐದು ಹಾಡುಗಳಿದೆ‌. ಆ ಪೈಕಿ ಮೊದಲ ಹಾಡಾಗಿ “ಬಾರೆ ಬಾರೆ” ಐಟಂ ಸಾಂಗ್ ಬಿಡುಗಡೆಯಾಗಿದೆ. ಮುಂದಿನ ದಿನಗಳಲ್ಲಿ ಉಳಿದ ಹಾಡುಗಳು ಅನಾವರಣವಾಗಲಿದೆ.ಸಂದೀಪ್ ಹೊನ್ನಾಳಿ ಛಾಯಾಗ್ರಹಣ ಹಾಗೂ ಸುನಯ್ ಜೈನ್ ಅವರ ಸಂಕಲನವಿರುವ ಈ ಚಿತ್ರವನ್ನು ಆದಷ್ಟು ಬೇಗ ತೆರೆಗೆ ತರಲು ಚಿತ್ರತಂಡ ಸಿದ್ದತೆ ನಡೆಸುತ್ತಿದೆ.

ತುಮಕೂರು, ಬೆಂಗಳೂರು, ರಾಮನಗರ ಹೊನ್ನಾವರ, ಸಕಲೇಶಪುರ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಶೀಘ್ರದಲ್ಲೇ ಚಿತ್ರವನ್ನು ತೆರೆಗೆ ತರುವ ಪ್ರಯತ್ನದಲ್ಲಿ ಚಿತ್ರತಂಡ ಇದೆ. ಊರಿನ ಹೆಸರೆ ಚಿತ್ರದ ಶೀರ್ಷಿಕೆಯಾಗಿರುವ “ಅಥಣಿ” ಚಿತ್ರಕ್ಕೆ ಧರಣಿ ಮಂಡಲ ಮಧ್ಯದೊಳಗೆ ಎಂಬ ಅಡಿಬರಹವಿದೆ.

Tags: "Baare Baare" songBalarajwadiBangaloreBhavya YathirajCG Dibburu.Cinematography by Sandeep Honnalidirected by Samarth Mdirected three films as a directorfilm "Athani"HonnavarIndra KumarMurthyRakesh PujariRamnagarShobharajshooting took place in TumkurSrinidhitumkurVishnupriya
Previous Post

ಸಂವಿಧಾನ ಬಂದ 3 ದಿನಕ್ಕೆ ಸಾರ್ವಕರ್‌,RSS ವಿರೋಧ ಮಾಡಿದ್ದು ಯಾಕೆ..

Next Post

ಪ್ರಿಯಾಂಕ್‌ ಖರ್ಗೆ ಬೆಂಬಲಕ್ಕೆ ಬಂದ ಕಾಂಗ್ರೆಸ್‌.. ದೆಹಲಿ ನಾಯಕರ ಸೂಚನೆಯೇ..?

Related Posts

ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌
Top Story

ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌

by ಪ್ರತಿಧ್ವನಿ
December 3, 2025
0

ಕನ್ನಡ ಚಿತ್ರರಂಗದ ಬಾದ್‌ಷಾ ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ನಟ ಸುದೀಪ್‌ ಮನೆಯಲ್ಲಿ ಅವರ ತಾಯಿ ನಿಧನದ ಬಳಿಕ ನಡೆಯುತ್ತಿರುವ ಮೊದಲ ಶುಭಕಾರ್ಯ...

Read moreDetails
ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಶಾಕ್

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಶಾಕ್

December 3, 2025
ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**

ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**

December 3, 2025
ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

December 3, 2025
ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!

ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!

December 3, 2025
Next Post
ಪ್ರಿಯಾಂಕ್‌ ಖರ್ಗೆ ಬೆಂಬಲಕ್ಕೆ ಬಂದ ಕಾಂಗ್ರೆಸ್‌.. ದೆಹಲಿ ನಾಯಕರ ಸೂಚನೆಯೇ..?

ಪ್ರಿಯಾಂಕ್‌ ಖರ್ಗೆ ಬೆಂಬಲಕ್ಕೆ ಬಂದ ಕಾಂಗ್ರೆಸ್‌.. ದೆಹಲಿ ನಾಯಕರ ಸೂಚನೆಯೇ..?

Recent News

ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌
Top Story

ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌

by ಪ್ರತಿಧ್ವನಿ
December 3, 2025
ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**
Top Story

ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**

by ಪ್ರತಿಧ್ವನಿ
December 3, 2025
ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ
Top Story

ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

by ಪ್ರತಿಧ್ವನಿ
December 3, 2025
ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!
Top Story

ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!

by ಪ್ರತಿಧ್ವನಿ
December 3, 2025
ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?
Top Story

ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌

ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌

December 3, 2025
ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಶಾಕ್

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಶಾಕ್

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada