• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬೆನ್ನು ನೋವಿನ ಸಮಸ್ಯೆ ಇದ್ರೆ, ಈ ರೂಟೀನ್ ಫಾಲೋ ಮಾಡಿ.!

Rachita by Rachita
October 22, 2024
in Top Story, ಜೀವನದ ಶೈಲಿ
0
ಬೆನ್ನು ನೋವಿನ ಸಮಸ್ಯೆ ಇದ್ರೆ, ಈ ರೂಟೀನ್ ಫಾಲೋ ಮಾಡಿ.!
Share on WhatsAppShare on FacebookShare on Telegram

ಬೆನ್ನು ನೋವು ಎಂಬುದು ಇತ್ತೀಚಿನ ದಿನಗಳಲ್ಲಿ ತುಂಬಾನೇ ಕಾಮನ್ ಸಮಸ್ಯೆಯಾಗಿದೆ ಅದರಲ್ಲೂ 80% ಅಷ್ಟು ಜನರಿಗೆ ಬೆನ್ನು ನೋವು ಕಾಡುತ್ತಿದೆ..

ADVERTISEMENT

ಲ್ಯಾಪ್ಟಾಪ್ ಮುಂದೆ ತುಂಬಾ ಹೊತ್ತು ಕುಳಿತು ಕೆಲಸ ಮಾಡುವುದರಿಂದ ಬೆನ್ನು ನೋವು ಕಾಣಿಸಿಕೊಳ್ಳುತ್ತದೆ. ಹೆಚ್ಚು ಹೊತ್ತು ನಿಂತು ಕೆಲಸ ಮಾಡುವುದರಿಂದ, ಡ್ರೈವಿಂಗ್ ಕೆಲಸದಿಂದ, ಅಥವಾ ಮನೆ ಕೆಲಸ ಜಾಸ್ತಿ ಇದ್ದರೂ ಕೂಡ ಬೆನ್ನು ನೋವಿನ ಸಮಸ್ಯೆ ತೀವ್ರವಾಗಿ ಕಾಡುತ್ತದೆ. ಈ ಬೆನ್ನು ನೋವಿನ ಸಮಸ್ಯೆಯನ್ನ ನಿವಾರಣೆ ಮಾಡಿಕೊಳ್ಳಲು ಈ ಸಿಂಪಲ್ ರೂಟೀನ್ ನ ಫಾಲೋ ಮಾಡಿ.

ಎಕ್ಸರ್ಸೈಜ್

ಬೆನ್ನುನೋವಿನ ಸಮಸ್ಯೆ ಇದ್ದವರು ಅಥವಾ ದೇಹದಲ್ಲಿ ಯಾವುದೇ ನೋವಿದ್ದರೂ ಕೂಡ ತಪ್ಪದೇ ಎಕ್ಸರ್ಸೈಜ್ ಅನ್ನ ಮಾಡುವಂಥದ್ದು ಉತ್ತಮ. ಅದ್ರಲ್ಲೂ ಸ್ಟ್ರೆಚಿಂಗ್ ಎಕ್ಸರ್ಸೈಜ್ ಮಾಡುವುದರಿಂದ ನೋವು ಕಡಿಮೆಯಾಗುತ್ತದೆ.

ಶಾಖ ನೀಡಿ

ಬೆನ್ನು ನೋವು ಕಾಣಿಸಿಕೊಂಡಾಗ ಬೆನ್ನಿಗೆ ಬಿಸಿ ನೀರಿನ ಶಾಖವನ್ನು ಕೊಡುವಂತದ್ದು ಉತ್ತಮ. ಹಾಟ್ ವಾಟರ್ ಬಾಗಿಗೆ. ಬಿಸಿ ನೀರು ತುಂಬಿಸಿ ಬೆನ್ನಿನ ಮೇಲೆ ಕೆಲ ನಿಮಿಷಗಳ ಕಾಲ ಇಡಿ. ನಂತರ ತೆಗಿರಿ ಹೀಗೆ ಪ್ರತಿದಿನ ಮಾಡುವುದರಿಂದ ಬೆನ್ನು ನೋವು ಕಡಿಮೆಯಾಗುತ್ತದೆ. ಇಲ್ಲವಾದರೆ ಕಲ್ಲುಪ್ಪನ್ನು ಬಿಸಿ ಮಾಡಿ ಒಂದು ಕಾಟನ್ ಬಟ್ಟೆಗೆ ಬಿಸಿಯಾದ ಉಪ್ಪನ್ನು ಕಟ್ಟಿ ಬೆನ್ನಿನ ಮೇಲೆ ಶಾಖವನ್ನು ನೀಡುವುದರಿಂದ ಕೂಡ ನೋವು ಕಡಿಮೆಯಾಗುತ್ತದೆ.

ಈ ಪದಾರ್ಥಗಳನ್ನು ಡಯಟ್ ನಲ್ಲಿ ಸೇರಿಸಿ

ನಿಮ್ಮ ಡಯಟ್ ನಲ್ಲಿ ಒಮೇಗಾ 3 ಆಸಿಡ್ ಅಂಶ ಇರುವಂತಹ ಆಹಾರಗಳನ್ನು ಹೆಚ್ಚಾಗಿ ಸೇರಿಸಿ. ಆಂಟಿ ಇನ್ಫ್ಲಮಿಟರಿ ಅಂಶ ಇರುವಂತಹ ಹಣ್ಣುಗಳು ತರಕಾರಿಗಳು ಮತ್ತು ಧಾನ್ಯಗಳನ್ನು ಸೇವಿಸುವುದು ಉತ್ತಮ. ಸಂಸ್ಕರಿಸಿದ ಆಹಾರಗಳು ಸೇವಿಸಬೇಡಿ ಮತ್ತು ಸಕ್ಕರೆಯನ್ನು ತಪ್ಪಿಸಿ.

ವಿಶ್ರಾಂತಿ

ತುಂಬಾ ಹೊತ್ತು ಕೆಲಸ ಮಾಡುವ ಸಂದರ್ಭದಲ್ಲಿ ಕೂಡ ಕೆಲ ನಿಮಿಷಗಳ ಕಾಲ ವಿಶ್ರಾಂತಿಯನ್ನು ತೆಗೆದುಕೊಳ್ಳಿ. ನಂತರ ಪ್ರತಿದಿನ ತಪ್ಪದೆ ಎಂಟರಿಂದ-ಒಂಬತ್ತು ಗಂಟೆಗಳ ಕಾಲ ನಿದ್ದೆ ಮಾಡುವುದರಿಂದ ಕೂಡ ಬೆನ್ನು ನೋವಿನ ಸಮಸ್ಯೆಯ ನಿವಾರಣೆಯಾಗುತ್ತದೆ.

Tags: 10 healthy habits12 healthy habitsbrain healthdeath magiceternal healthfoot healthgut healthgut health dietgut healthy foodsHealthhealth bandhealth carehealth cyberpunkhealth cyberpunk 2health documentaryhealth insurancehealth theoryHealth tipshealthyhealthy foodhealthy foodshealthy habitshealthy lifestylehealthy living.holistic healthimprove gut healthMental healthprivate healthus health
Previous Post

ಯೋಗೇಶ್ವರ್‌ ಬಗ್ಗೆ ಡಿಕೆಶಿ ರಿಯಾಕ್ಷನ್‌

Next Post

ಅಣ್ಣ- ತಂಗಿಯ ಧಾರುಣ ಅಂತ್ಯ.. ಅನಾಥಳಾದ ಅಮ್ಮ

Related Posts

Top Story

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

by ಪ್ರತಿಧ್ವನಿ
October 13, 2025
0

ಆರ್‌ಎಸ್‌ಎಸ್ ವಿರುದ್ಧ ಪ್ರಿಯಾಂಕ್ ಖರ್ಗೆ ಸಿಎಂಗೆ ಪತ್ರದ ಬಗ್ಗೆ ಉಡುಪಿಯಲ್ಲಿ ಮಾತನಾಡಿದ ಅವರು, ಎರಡೂವರೆ ವರ್ಷದಿಂದ ಗ್ರಾಮೀಣಾಭಿವೃದ್ಧಿ ಇಲಾಖೆ ಕೋಮಾ ಸ್ಥಿತಿಯಲ್ಲಿದೆ. ಪ್ರಿಯಾಂಕ್ ಖರ್ಗೆ ತಮ್ಮ ಖಾತೆ...

Read moreDetails

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

October 13, 2025

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

October 13, 2025

Kantara Chapter-1: ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಕಾಂತಾರ ಚಾಪ್ಟರ್ 1’ .

October 13, 2025

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

October 13, 2025
Next Post
ಅಣ್ಣ- ತಂಗಿಯ ಧಾರುಣ ಅಂತ್ಯ.. ಅನಾಥಳಾದ ಅಮ್ಮ

ಅಣ್ಣ- ತಂಗಿಯ ಧಾರುಣ ಅಂತ್ಯ.. ಅನಾಥಳಾದ ಅಮ್ಮ

Recent News

Top Story

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

by ಪ್ರತಿಧ್ವನಿ
October 13, 2025
Top Story

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

by ಪ್ರತಿಧ್ವನಿ
October 13, 2025
Top Story

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

by ಪ್ರತಿಧ್ವನಿ
October 13, 2025
Top Story

Kantara Chapter-1: ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಕಾಂತಾರ ಚಾಪ್ಟರ್ 1’ .

by ಪ್ರತಿಧ್ವನಿ
October 13, 2025
Top Story

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

by ಪ್ರತಿಧ್ವನಿ
October 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

October 13, 2025

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada