• Home
  • About Us
  • ಕರ್ನಾಟಕ
Saturday, January 24, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

ಪ್ರತಿಧ್ವನಿ by ಪ್ರತಿಧ್ವನಿ
November 19, 2025
in ಕರ್ನಾಟಕ, ರಾಜಕೀಯ
0
ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಹಿಂದುಳಿದವರು, ದಲಿತರು ತಮ್ಮ ವಿರೋಧಿಗಳಾದ BJP, RSS, ABVP ಸೇರುವುದರ ಬಗ್ಗೆ ಸಿಎಂ ಸಿದ್ದರಾಮಯ್ಯ ಬೇಸರ ಹೊರಹಾಕಿದ್ದಾರೆ.

HDKumaraswamy on DkShivakumar: 2028ಕ್ಕೆ ಮತ್ತೆ ಕಾಂಗ್ರೆಸ್ ಸರ್ಕಾರ ಎಂದ ಡಿಕೆಗೆ HDK ಕೌಂಟರ್ #pratidhvani

ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಆಯೋಜಿಸಿದ್ದ ಎಲ್.ಜಿ.ಹಾವನೂರು ವರದಿಯ ಸುವರ್ಣ ಮಹೋತ್ಸವ ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, BJP-RSS ಸಿದ್ಧಾಂತ ಹಿಂದುಳಿದವರ ಶತ್ರು ಎಂದು ಗೊತ್ತಿದ್ದೂ ಹೋಗಿ ಹೋಗಿ ಅಲ್ಲಿಗೇ ಸೇರ್ತಾರಲ್ಲ. ಇದಕ್ಕೆ ಏನು ಮಾಡೋದು ಎಂದು ಬೇಸರ ವ್ಯಕ್ತಪಡಿಸಿದರು.

ದೇವರು, ಧರ್ಮದ ಹೆಸರಲ್ಲಿ ಸಾಯುತ್ತಾ ಇರೋರೆಲ್ಲಾ ನಮ್ಮ ಹಿಂದುಳಿದವರೇ. ಸ್ವಾರ್ಥಕ್ಕಾಗಿ BJP-RSS ಸೇರಿ ಇವರೇ ಮೂಲ RSS ನವರಿಗಿಂತ, ಇವರೇ ಹೆಡ್ಗೇವಾರ್ ರೀತಿ ಮಾತಾಡ್ತಾರೆ ಎಂದು ವ್ಯಂಗ್ಯವಾಡಿದರು.

ಇನ್ನು ಹಾವನೂರು ವರದಿಯನ್ನು ದೇವರಾಜ ಅರಸರು ಹಿಂದುಳಿದವರ ಬೈಬಲ್ ಎಂದು ಕರೆದಿದ್ದಾರೆ. ಸುಪ್ರೀಂಕೋರ್ಟ್ ಕೂಡ ಹಾವನೂರು ವರದಿಯನ್ನು ಅಪಾರವಾಗಿ ಮೆಚ್ಚಿಕೊಂಡಿದೆ. ಸಾಮಾನ್ಯ ಹಳ್ಳಿಯ ಪರಿಶಿಷ್ಟ ಕುಟುಂಬದಲ್ಲಿ ಹುಟ್ಟಿದ ಹಾವನೂರು ಅವರು ವಿದ್ಯಾರ್ಥಿ ದೆಸೆಯಲ್ಲೇ ಪ್ರತಿಭಟನೆ ಮಾಡುವ ಗುಣ ಹೊಂದಿದ್ದರು. ಹಾವನೂರು ಅವತು ಈ ಜಾತಿಯ ಮೊದಲ ವಕೀಲರಾಗಿದ್ದರು ಎಂದು ಸ್ಮರಿಸಿದ್ದಾರೆ. ಹಾಗೆ ಬೇಡರ ಜಾತಿಯಲ್ಲಿ ಜನಿಸಿದ ಹಾವನೂರು ಅವರು ತಮ್ಮ ಸಾಮರ್ಥ್ಯ ತೋರಿಸಿದ್ದಾರೆ. ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶ ಸಿಕ್ಕಾಗ ಹೊರಗೆ ಬರುತ್ತದೆ. ಹಾಗಾಗಿ ದಮನಿತ ಜಾತಿಗಳಿಗೆ ಅವಕಾಶ ಮುಖ್ಯ ಎಂದರು.

CM Siddaramaiah On Narendramodi : ಆದ್ರೆ ಅನ್ನೋದ್ಯಾಕೆ... ಇದು ನ್ಯಾಯ ಅಲ್ಲ ಅಂದ್ರೆ ಮುಗ್ಡೋಯ್ತು...!

ನಾನು 1991 ರಲ್ಲಿ ಲೋಕಸಭೆಗೆ ಸ್ಪರ್ಧಿಸಿ ಸೋತಿದ್ದೆ. ಆಗ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದೆ. ನನ್ನ ಅರ್ಜಿ ಪರವಾಗಿ ಹಾವನೂರು ಅವರು ವಾದಿಸಿದ್ದರು. ಆ ಸಂದರ್ಭದಲ್ಲಿ ನಾನು ಹಾವನೂರು ಅವರ ಜೊತೆ ಆತ್ಮೀಯತೆ ಬೆಳೆದಿತ್ತು ಎಂದು ಸ್ಮರಿಸಿದರು.

 

ಇದೇ ವೇಳೆ ಮನುಸ್ಮೃತಿಯ ಶೂದ್ರ ವಿರೋಧಿ ಅಧ್ಯಾಯಗಳನ್ನು ಸಿಎಂ ಭಾಷಣದ ಮಧ್ಯೆ ಓದಿದರು. ಶೂದ್ರ ಸಮುದಾಯವನ್ನು ನಾಯಿಗೆ ಹೋಲಿಸಿ ತಾರತಮ್ಯ ಆಚರಿಸುವ ಶ್ಲೋಕಗಳನ್ನು ಓದಿ, ನೀವೆಲ್ಲಾ ಮನುಸ್ಮೃತಿ ಓದಿ ಜಾತಿ ತಾರತಮ್ಯದ ಪ್ರಮಾಣವನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

CM Siddaramaiah on Belagavi Protest Pressmeet  : ಪತ್ರಕರ್ತರ ಮೇಲೆ ರೊಚ್ಚಿಗೆದ್ದ ಸಿಎಂ ಸಿದ್ದರಾಮಯ್ಯ...!
Tags: :congress leader siddaramaiah(BJP)(RSS)#chiefministersiddaramaiahABVPHavanuru Report
Previous Post

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

Next Post

ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

Related Posts

ಬ್ಯಾನರ್ ಗಲಾಟೆ ಬೆನ್ನಲ್ಲೆ ಮಾಡೆಲ್ ಹೌಸ್ ಗೆ ಬೆಂಕಿ
ಇದೀಗ

ಬ್ಯಾನರ್ ಗಲಾಟೆ ಬೆನ್ನಲ್ಲೆ ಮಾಡೆಲ್ ಹೌಸ್ ಗೆ ಬೆಂಕಿ

by ಪ್ರತಿಧ್ವನಿ
January 24, 2026
0

ಬಳ್ಳಾರಿ: ನಗರದಲ್ಲಿ ನಡೆದಿದ್ದ ಬ್ಯಾನರ್ ಗಲಾಟೆ ಕಿಚ್ಚು ಆರುವ ಮುನ್ನವೇ ಮತ್ತೊಂದು ಕಿಚ್ಚು ಹೊತ್ತುಕೊಂಡಿದೆ. ಶಾಸಕ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲುಗೆ ಸೇರಿದ ಸೇರಿದ ಜಿ ಸ್ಕೈರ್ ಲೇಔಟ್​ನಲ್ಲಿರುವ...

Read moreDetails
ಬೆದರಿಕೆ ಹಾಕಿ ಬೆಂಕಿ ಹಚ್ಚಿತಾ ಕಾಂಗ್ರೆಸ್‌..? : ಹೊತ್ತಿ ಉರಿದ ಜನಾರ್ದನ ರೆಡ್ಡಿ ಮಾಡೆಲ್‌ ಹೌಸ್..!

ಬೆದರಿಕೆ ಹಾಕಿ ಬೆಂಕಿ ಹಚ್ಚಿತಾ ಕಾಂಗ್ರೆಸ್‌..? : ಹೊತ್ತಿ ಉರಿದ ಜನಾರ್ದನ ರೆಡ್ಡಿ ಮಾಡೆಲ್‌ ಹೌಸ್..!

January 24, 2026
ಆ್ಯಸಿಡ್ ಬೆದರಿಕೆ: ಮತ್ತೊಮ್ಮೆ ಪೊಲೀಸ್ ಮೆಟ್ಟಿಲೇರಿದ ಅಮೃತಾಗೌಡ..!!

ಆ್ಯಸಿಡ್ ಬೆದರಿಕೆ: ಮತ್ತೊಮ್ಮೆ ಪೊಲೀಸ್ ಮೆಟ್ಟಿಲೇರಿದ ಅಮೃತಾಗೌಡ..!!

January 24, 2026
Kumaraswamy:ಹೆಚ್‌ಡಿಕೆ ಎಂಬ ಗೊಂದಲದ ಗೂಡು: ಅವಸಾನದ ಅಂಚಿನಲ್ಲಿ ಜೆಡಿಎಸ್‌ ಹೆಮ್ಮರ!

Kumaraswamy:ಹೆಚ್‌ಡಿಕೆ ಎಂಬ ಗೊಂದಲದ ಗೂಡು: ಅವಸಾನದ ಅಂಚಿನಲ್ಲಿ ಜೆಡಿಎಸ್‌ ಹೆಮ್ಮರ!

January 24, 2026
Daily Horoscope: ಇಂದು ಸರ್ವಾರ್ಥ ಸಿದ್ಧಿ ಯೋಗ ಇರುವ ರಾಶಿಗಳಿವು..!

Daily Horoscope: ಇಂದು ಸರ್ವಾರ್ಥ ಸಿದ್ಧಿ ಯೋಗ ಇರುವ ರಾಶಿಗಳಿವು..!

January 24, 2026
Next Post
ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

Recent News

ಆ್ಯಸಿಡ್ ಬೆದರಿಕೆ: ಮತ್ತೊಮ್ಮೆ ಪೊಲೀಸ್ ಮೆಟ್ಟಿಲೇರಿದ ಅಮೃತಾಗೌಡ..!!
Top Story

ಆ್ಯಸಿಡ್ ಬೆದರಿಕೆ: ಮತ್ತೊಮ್ಮೆ ಪೊಲೀಸ್ ಮೆಟ್ಟಿಲೇರಿದ ಅಮೃತಾಗೌಡ..!!

by ಪ್ರತಿಧ್ವನಿ
January 24, 2026
Kumaraswamy:ಹೆಚ್‌ಡಿಕೆ ಎಂಬ ಗೊಂದಲದ ಗೂಡು: ಅವಸಾನದ ಅಂಚಿನಲ್ಲಿ ಜೆಡಿಎಸ್‌ ಹೆಮ್ಮರ!
Top Story

Kumaraswamy:ಹೆಚ್‌ಡಿಕೆ ಎಂಬ ಗೊಂದಲದ ಗೂಡು: ಅವಸಾನದ ಅಂಚಿನಲ್ಲಿ ಜೆಡಿಎಸ್‌ ಹೆಮ್ಮರ!

by Shivakumar
January 24, 2026
Daily Horoscope: ಇಂದು ಸರ್ವಾರ್ಥ ಸಿದ್ಧಿ ಯೋಗ ಇರುವ ರಾಶಿಗಳಿವು..!
Top Story

Daily Horoscope: ಇಂದು ಸರ್ವಾರ್ಥ ಸಿದ್ಧಿ ಯೋಗ ಇರುವ ರಾಶಿಗಳಿವು..!

by ಪ್ರತಿಧ್ವನಿ
January 24, 2026
ಅರ್ಧಕ್ಕೆ ನಿಂತ ಕರ್ನಾಟಕದ ʼಮಿಲೆಟ್ಸ್ ಟು ಮೈಕ್ರೋಚಿಪ್ʼ ಕನಸು: ಗಣರಾಜ್ಯೋತ್ಸವ ಪರೇಡ್‌ನಲ್ಲಿ ತಾರತಮ್ಯ?
Top Story

ಅರ್ಧಕ್ಕೆ ನಿಂತ ಕರ್ನಾಟಕದ ʼಮಿಲೆಟ್ಸ್ ಟು ಮೈಕ್ರೋಚಿಪ್ʼ ಕನಸು: ಗಣರಾಜ್ಯೋತ್ಸವ ಪರೇಡ್‌ನಲ್ಲಿ ತಾರತಮ್ಯ?

by ಪ್ರತಿಧ್ವನಿ
January 23, 2026
ನಗರ ಜೀವನದ ವ್ಯಾಮೋಹ: ಮದುವೆಯಾದ ಎರಡೇ ತಿಂಗಳಿಗೆ ಯುವತಿ ಸಾ**
Top Story

ನಗರ ಜೀವನದ ವ್ಯಾಮೋಹ: ಮದುವೆಯಾದ ಎರಡೇ ತಿಂಗಳಿಗೆ ಯುವತಿ ಸಾ**

by Rachita
January 23, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬ್ಯಾನರ್ ಗಲಾಟೆ ಬೆನ್ನಲ್ಲೆ ಮಾಡೆಲ್ ಹೌಸ್ ಗೆ ಬೆಂಕಿ

ಬ್ಯಾನರ್ ಗಲಾಟೆ ಬೆನ್ನಲ್ಲೆ ಮಾಡೆಲ್ ಹೌಸ್ ಗೆ ಬೆಂಕಿ

January 24, 2026
ಬೆದರಿಕೆ ಹಾಕಿ ಬೆಂಕಿ ಹಚ್ಚಿತಾ ಕಾಂಗ್ರೆಸ್‌..? : ಹೊತ್ತಿ ಉರಿದ ಜನಾರ್ದನ ರೆಡ್ಡಿ ಮಾಡೆಲ್‌ ಹೌಸ್..!

ಬೆದರಿಕೆ ಹಾಕಿ ಬೆಂಕಿ ಹಚ್ಚಿತಾ ಕಾಂಗ್ರೆಸ್‌..? : ಹೊತ್ತಿ ಉರಿದ ಜನಾರ್ದನ ರೆಡ್ಡಿ ಮಾಡೆಲ್‌ ಹೌಸ್..!

January 24, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada