• Home
  • About Us
  • ಕರ್ನಾಟಕ
Friday, July 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

15 ಲಕ್ಷ ರೂ ಇಟ್ಟಿದ್ದ ಅಕ್ಕಿ ಚೀಲ ಗೊತ್ತಿಲ್ಲದೆ ಮಾರಾಟ ;ಚೀಲ ಖರೀದಿಸಿದವನಿಂದ ಐದು ಲಕ್ಷ ರೂ ವಂಚನೆ

ಪ್ರತಿಧ್ವನಿ by ಪ್ರತಿಧ್ವನಿ
October 25, 2024
in Top Story, ಇತರೆ / Others
0
Share on WhatsAppShare on FacebookShare on Telegram

ಕಡಲೂರು(ತಮಿಳುನಾಡು):ಕಿರಾಣಿ ಅಂಗಡಿ ವರ್ತಕನೋರ್ವ ತಾನು ಬಚ್ಚಿಟ್ಟಿದ್ದ 15 ಲಕ್ಷ ರೂಪಾಯಿಯನ್ನು ಅಕ್ಕಿ ಮೂಟೆಯೊಂದರಲ್ಲಿ ಹಾಕಿ ಕಳೆದುಕೊಂಡಿದ್ದಾನೆ .ವರ್ತಕನು ಬ್ಯಾಂಕಿನಲ್ಲಿ ಇರಿಸಿದರೆ ಆದಾಯ ತೆರಿಗೆ ವ್ಯಾಪ್ತಿಗೆ ಬರುತ್ತದೆ ಎಂದೋ ಅಥವಾ ಕಳ್ಳರಿಗೆ ಹೆದರಿಯೋ 15 ಲಕ್ಷ ರೂಪಾಯಿ ನಗದನ್ನು ಅಕ್ಕಿ ಮೂಟೆಯಲ್ಲಿ ಬಚ್ಚಿಟ್ಟಿದ್ದ.ದುರಾದೃಷ್ಟವಶಾತ್​, ಅಂಗಡಿಯ ಸಿಬ್ಬಂದಿ ಆ ಅಕ್ಕಿ ಚೀಲವನ್ನು ಗ್ರಾಹಕರಿಗೆ ಮಾರಾಟ ಮಾಡಿ ಬಿಟ್ಟಿದ್ದಾನೆ!.ತಮಿಳುನಾಡಿನ ಕಡಲೂರು ಜಿಲ್ಲೆಯ ವಡಲೂರಿನಲ್ಲಿ ಈ ಘಟನೆ ನಡೆದಿದೆ.ಷಣ್ಮುಗಂ ರಾಜ್‌ ಎಂಬ ವರ್ತಕ ಕೆಲವು ವರ್ಷಗಳಿಂದ ಅಕ್ಕಿ ಅಂಗಡಿ ನಡೆಸುತ್ತಿದ್ದಾರೆ.ಅವರು ಕಳ್ಳರಿಗೆ ಹೆದರಿ ಅಕ್ಕಿ ಚೀಲದಲ್ಲಿ 15 ಲಕ್ಷ ರೂಪಾಯಿ ಬಚ್ಚಿಟ್ಟಿದ್ದರೆಂದು ಹೇಳಲಾಗುತ್ತಿದೆ.ಆದರೆ ಅಂಗಡಿ ಮಾಲೀಕರ ಈ ವಿಚಾರ ತಿಳಿಯದ ಆತನ ಕೆಲಸಗಾರ ಅಕ್ಕಿ ಮೂಟೆಯನ್ನು ಮಾರಾಟ ಮಾಡಿದ್ದ.ಅಕ್ಕಿ ಖರೀದಿಸಿದವರ ಮನೆಗೆ ತೆರಳಿ ಹಣದ ಚೀಲ ಕೇಳಿದಾಗ, ಅವರು ಉಲ್ಟಾ ಹೊಡೆದಿದ್ದಾರೆ.ಸಿಟ್ಟಿಗೆದ್ದ ವರ್ತಕ ಪೊಲೀಸರಿಗೆ ದೂರು ನೀಡಿದ್ದಾನೆ.

ADVERTISEMENT

ವಡಲೂರಿನ ರಾಘವೇಂದ್ರ ನಗರದಲ್ಲಿ ಷಣ್ಮುಗಂ ಅವರು, ಅಕ್ಕಿ ಅಂಗಡಿ ನಡೆಸುತ್ತಿದ್ದಾರೆ.ಅಂಗಡಿ ಮೇಲೆ ಕಳ್ಳರು ನುಗ್ಗಿ ಕದಿಯುವ ಭಯದಲ್ಲಿ ವ್ಯಾಪಾರದಲ್ಲಿ ಬಂದ 15 ಲಕ್ಷ ರೂಪಾಯಿ ಹಣವನ್ನು ಡ್ರಾಯರ್​ನಲ್ಲಿ ಇಡದೆ, ಅಕ್ಕಿ ಮೂಟೆಯಲ್ಲಿ ಬಚ್ಚಿಟ್ಟಿದ್ದರು.ಇದನ್ನು ಮಾರನೇ ದಿನ ಬ್ಯಾಂಕಿಗೆ ಹಾಕಬೇಕಿತ್ತು.ಆದರೆ ಅಕ್ಟೋಬರ್ 20ರಂದು ಅಂಗಡಿಯ ಸಿಬ್ಬಂದಿ ಅಚಾನಕ್ಕಾಗಿ ಆಗಿ ಹಣ ಇಟ್ಟಿದ್ದ ಅದೇ ಅಕ್ಕಿ ಮೂಟೆಯನ್ನು ವ್ಯಕ್ತಿಯೊಬ್ಬರಿಗೆ ಮಾರಾಟ ಮಾಡಿದ್ದಾರೆ.ಮರುದಿನ ವರ್ತಕ ಷಣ್ಮುಗಂ ಅವರು ತಾವು ಇಟ್ಟಿದ್ದ ಅಕ್ಕಿ ಚೀಲ ಇಲ್ಲದ್ದನ್ನು ಕಂಡು ಬೆಚ್ಚಿಬಿದ್ದಿದ್ದಾರೆ.ಚೀಲದ ಬಗ್ಗೆ ಸಿಬ್ಬಂದಿಯನ್ನು ಕೇಳಿದಾಗ, ಅದನ್ನು ಗ್ರಾಹಕರಿಗೆ ಮಾರಾಟ ಮಾಡಿದ್ದಾಗಿ ತಿಳಿಸಿದ್ದಾನೆ.

ತಕ್ಷಣವೇ ಅಂಗಡಿಯ ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಿದ್ದಾರೆ. ಅಕ್ಕಿ ಚೀಲ ಖರೀದಿಸಿದಾತ ಗೂಗಲ್ ಪೇ ಮೂಲಕ ನಗದು ಪಾವತಿಸಿದ್ದ. ಅದೇ ಮಾಹಿತಿಯೊಂದಿಗೆ ಅವರ ಮನೆಗೆ ತೆರಳಿದ್ದಾರೆ. ತಮ್ಮ ಅಂಗಡಿಯಿಂದ ಖರೀದಿಸಿದ ಅಕ್ಕಿಯ ಚೀಲದಲ್ಲಿ 15 ಲಕ್ಷ ರೂಪಾಯಿ ಇದೆ. ಚೀಲವನ್ನು ಮರಳಿಸಿ ಎಂದು ಕೇಳಿದ್ದಾರೆ.

ಆದರೆ, ಗ್ರಾಹಕನ ಕುಟುಂಬಸ್ಥರು ಉಲ್ಟಾ ಹೊಡೆದು, ಚೀಲದಲ್ಲಿ 10 ಲಕ್ಷ ರೂಪಾಯಿ ಮಾತ್ರ ಇದೆ ಎಂದಿದ್ದಾರೆ.ಉಳಿದ ಹಣದ ಬಗ್ಗೆ ಕೇಳಿದಾಗ ತಮಗೆ ಗೊತ್ತಿಲ್ಲ ಎಂದು ವಾದಿಸಿದ್ದಾರೆ.ಇದು ಇಬ್ಬರ ನಡುವೆ ದೊಡ್ಡ ಜಗಳಕ್ಕೆ ಕಾರಣವಾಗಿದೆ. ಬಳಿಕ ಷಣ್ಮುಗಂ ಅವರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Tags: bag of rice containing Rs 15 lakhFive lakh rupees fraudRaghavendra Nagarsold unknowinglyVadalur.
Previous Post

ಅಲ್ಪ ಸಂಖ್ಯಾತ ಸಮುದಾಯ ವಿರುದ್ದ ಹೇಳಿಕೆ;ಬಿಜೆಪಿ ಸಂಸದರ ವಿರುದ್ದ ಮುಸ್ಲಿಮರ ಪ್ರತಿಭಟನೆ

Next Post

ಸಿಪಿ ಯೋಗೇಶ್ವ‌ರ್ ವಿರುದ್ಧ ಗುಡುಗಿದ ರಾಜಹುಲಿ – ನಿಖಿಲ್ ಗೆಲುವು ನಿಶ್ಚಿತ ಎಂದ ಬಿಎಸ್‌ವೈ !

Related Posts

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
0

ಶಾಸಕರ ಅಭಿಪ್ರಾಯ ಪಕ್ಷದ ವರಿಷ್ಠರ ತೀರ್ಮಾನವಲ್ಲ, ನಾವಿಬ್ಬರೂ ವರಿಷ್ಠರ ತೀರ್ಮಾನಕ್ಕೆ ಬದ್ಧ ಮುಖ್ಯಮಂತ್ರಿಗಳ ಬದಲಾವಣೆ ಮಾಧ್ಯಮಗಳ ಸೃಷ್ಠಿ - ಊಹಾಪೋಹಗಳಿಗೆ ಆಸ್ಪದವಿಲ್ಲ-ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ,ಜುಲೈ 10 :...

Read moreDetails

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

July 10, 2025

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

July 10, 2025

ಗೃಹ ಸಚಿವರು ಏನೇ ಕೇಳಿದ್ರೂ I Dont No ಅಂತಾರೇ..!

July 10, 2025
5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

July 10, 2025
Next Post
ಸಿಪಿ ಯೋಗೇಶ್ವ‌ರ್ ವಿರುದ್ಧ ಗುಡುಗಿದ ರಾಜಹುಲಿ – ನಿಖಿಲ್ ಗೆಲುವು ನಿಶ್ಚಿತ ಎಂದ ಬಿಎಸ್‌ವೈ !

ಸಿಪಿ ಯೋಗೇಶ್ವ‌ರ್ ವಿರುದ್ಧ ಗುಡುಗಿದ ರಾಜಹುಲಿ - ನಿಖಿಲ್ ಗೆಲುವು ನಿಶ್ಚಿತ ಎಂದ ಬಿಎಸ್‌ವೈ !

Recent News

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
Top Story

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

by ಪ್ರತಿಧ್ವನಿ
July 10, 2025
Top Story

ಗೃಹ ಸಚಿವರು ಏನೇ ಕೇಳಿದ್ರೂ I Dont No ಅಂತಾರೇ..!

by ಪ್ರತಿಧ್ವನಿ
July 10, 2025
5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 
Top Story

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

by Chetan
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

July 10, 2025

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

July 10, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada