• Home
  • About Us
  • ಕರ್ನಾಟಕ
Tuesday, December 23, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

ರೌಡಿ ಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್‌ಗೆ ಮತ್ತಷ್ಟು ಸಂಕಷ್ಟ ಎದುರಾಗಿದ್ದು, ಯಾವುದೇ ಕ್ಷಣದಲ್ಲಾದರೂ ಬಂಧನವಾಗಲಿದೆ.

ಪ್ರತಿಧ್ವನಿ by ಪ್ರತಿಧ್ವನಿ
December 23, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ADVERTISEMENT

ಬೆಂಗಳೂರು : ರೌಡಿ ಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್‌ಗೆ ಮತ್ತಷ್ಟು ಸಂಕಷ್ಟ ಎದುರಾಗಿದ್ದು, ಯಾವುದೇ ಕ್ಷಣದಲ್ಲಾದರೂ ಬಂಧನವಾಗಲಿದೆ. ಹೀಗಾಗಿ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯಿತು. ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಎ5 ಆರೋಪಿಯಾಗಿರುವ ಭೈರತಿ ಬಸವರಾಜ್ ತಲೆಮರೆಸಿಕೊಂಡಿದ್ದಾರೆ. ಹೈಕೋರ್ಟ್ ನಲ್ಲಿ ಜಾಮೀನು ರದ್ದಾದ ಬೆನ್ನಲ್ಲೆ ಸಿಐಡಿ ಅಧಿಕಾರಿಗಳು ಬೈರತಿ ವಶಕ್ಕೆ ಪಡೆಯಲು ಮುಂದಾಗಿದ್ದಾರೆ. ಕೊಲೆ ಪ್ರಕರಣ ಸಂಬಂಧ ಇದುವರೆಗೂ ಸಿಐಡಿಯಿಂದ ಬಸವರಾಜ್ ವಿಚಾರಣೆ ಆಗಿಲ್ಲ.

ಇನ್ನೂ ಆರೋಪಿಗಳ ಜೊತೆ ನಿಕಟ ಸಂಪರ್ಕದಲ್ಲಿ ಇರುವ ಬಗ್ಗೆ ಸಾಕ್ಷಿಗಳು ಪತ್ತೆಯಾಗಿವೆ. ಇಬ್ಬರು ಅಂದ್ರೆ ಎ1 ಜಗ್ಗ ಮತ್ತು ಭೈರತಿ ಒಂದೇ ಲೋಕೆಷನ್‌ನಲ್ಲಿ ಇರುವುದು ಅಧಿಕಾರಿಗಳಿಗೆ ಪತ್ತೆಯಾಗಿದೆ. ಅಲ್ಲದೆ ಎ20 ಮಲಯಾಳಿ ಅಜೀತ್ ಜೊತೆ ಕೂಡ ಪರ್ಸನಲ್ ಸೆಕ್ರೆಟರಿ ಮೊಬೈಲ್ ಮೂಲಕ ಮಾತನಾಡಿದ್ದಾರೆ. ಹೀಗಾಗಿ ಆರೋಪಿಗೆ ಯಾವುದೇ ರಕ್ಷಣೆ ನೀಡಬಾರದು. ಕಸ್ಟೋಡಿಯಲ್ ಇಂಟ್ರಾಗೇಷನ್ ಅಗತ್ಯವಿದೆ. ಎಲ್ಲಾ ಆರೋಪಿಗಳು ಒಳಸಂಚು ಮಾಡಿದ್ದಾರೆ. ಕೇವಲ ಒಂದು ಪೋಟೊ ಆಧರಿಸಿ ತನಿಖೆ ನಡೆಸಿಲ್ಲ, ಇನ್ನು ಹಲವು ಅಂಶಗಳನ್ನ ಇಟ್ಟುಕೊಂಡು ತನಿಖೆ ನಡೆಸಲಾಗುತ್ತಿದೆ.‌ ಹೀಗಾಗಿ ಜಾಮೀನು ನೀಡದಂತೆ ಮನವಿ ಮಾಡಲಾಗಿದೆ.

ಈ ಕೊಲೆ ಪ್ರಕರಣ ಸಿಐಡಿಗೆ ವರ್ಗಾವಣೆ ಆಗುವ ಮೊದಲು ಭಾರತಿನಗರ ಪೊಲೀಸರ ಎದುರು ವಿಚಾರಣೆ ಎದುರಿಸಿದ್ದಾರೆ. ಅಲ್ಲದೆ ಪ್ರಕರಣದ ತನಿಖೆ ಕೂಡ ನಡೆದಿದ್ದು, ಸದ್ಯ ಸಿಐಡಿಯಲ್ಲಿಈ ಕೇಸ್‌ ತನಿಖೆ ಮುಂದುವರೆದಿದೆ. ಆದರೆ ರಿಮ್ಯಾಂಡ್, ಹಾಗೂ ಕೋಕಾ ಕಾಯ್ದೆ ಅಳವಡಿಸಿದಾಗಲೂ ಕೂಡ ಭೈರತಿ ಮೇಲೆ ಯಾವುದೇ ಆರೋಪ ಬಂದಿಲ್ಲ. ಹೀಗಿದ್ದಾಗಲೂ ಸಹ ಕಸ್ಟೋಡಿಯಲ್ ವಿಚಾರಣೆಗೆ ಮನವಿ ಮಾಡುತ್ತಿರುವುದು ಸರಿಯಲ್ಲ. ಹೀಗಾಗಿ ಭೈರತಿ ಅವರಿಗೆ ಜಾಮೀನು ನೀಡಬೇಕು ಎಂದು ಮನವಿ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ವಾದ-ಪ್ರತಿವಾದ ಆಲಿಸಿರುವ ಕೋರ್ಟ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ಕೋರ್ಟ್‌ ಆದೇಶದ ಬೆನ್ನಲ್ಲೇ ಬಿಜೆಪಿ ಶಾಸಕನಿಗೆ ಬಂಧನದ ಭೀತಿ ಶುರುವಾಗಿದ್ದು, ಯಾವುದೇ ಕ್ಷಣದಲ್ಲಿಯೂ ಭೈರತಿ ಬಸವರಾಜ್‌ ಬಂಧನವಾಗುವ ಸಾಧ್ಯತೆಗಳು ದಟ್ಟವಾಗಿವೆ. ಈಗಾಗಲೇ ಮಹಾರಾಷ್ಟ್ರ ಸೇರಿದಂತೆ ಇತರ ಹೊರರಾಜ್ಯಗಳಲ್ಲೂ ಸಿಐಡಿ ಅಧಿಕಾರಿಗಳ 3 ತಂಡಗಳು ಶಾಸಕ ಭೈರತಿ ಬಸವರಾಜ್‌ ಹುಡುಕಾಟದಲ್ಲಿ ಫುಲ್ ಆಕ್ಟಿವ್ ಆಗಿವೆ. ನಿರೀಕ್ಷಣಾ ಜಾಮೀನು ರದ್ದಾದ ಬೆನ್ನಲ್ಲೆ ಭೈರತಿ ಎಸ್ಕೇಪ್ ಆಗಿದ್ದರು.

Tags: bjp mla byrathi basavarajbyrathi basavarajbyrathi basavaraj arrestbyrathi basavaraj arrest newsbyrathi basavaraj bail newsbyrathi basavaraj bail rejectbyrathi basavaraj bjpbyrathi basavaraj casebyrathi basavaraj case newsbyrathi basavaraj cidbyrathi basavaraj courtbyrathi basavaraj latest newsbyrathi basavaraj legal casebyrathi basavaraj newsbyrathi basavaraj relativebyrathi basavaraj speechbyrathi basavaraj today newsfir against byrathi basavarajmla byrathi basavaraj fir
Previous Post

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

Next Post

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

Related Posts

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
0

"ಮನಮೋಹನ್ ಸಿಂಗ್ ಅವರು ಅನೇಕ ಅಧ್ಯಯನ ನಡೆಸಿ ನರೇಗಾ ಯೋಜನೆ ಜಾರಿಗೆ ತಂದಿದ್ದರು. ಮೋದಿ ಸರ್ಕಾರ ಇಂತಹ ನಿರ್ಧಾರ ಕೈಗೊಳ್ಳುತ್ತದೆ ಎಂದು ಭಾವಿಸಿರಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...

Read moreDetails

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

December 23, 2025
ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

December 23, 2025
ಚಿನ್ನಸ್ವಾಮಿಯಲ್ಲಿ ಕ್ರಿಕೆಟ್ ಪಂದ್ಯಕ್ಕೆ 17 ಮಾರ್ಗಸೂಚಿ

ಚಿನ್ನಸ್ವಾಮಿಯಲ್ಲಿ ಪಂದ್ಯಾವಳಿಗೆ ರೆಡ್ ಸಿಗ್ನಲ್

December 23, 2025
Next Post

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

Recent News

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
Top Story

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

by ಪ್ರತಿಧ್ವನಿ
December 23, 2025
Top Story

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

by ಪ್ರತಿಧ್ವನಿ
December 23, 2025
Top Story

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

by ಪ್ರತಿಧ್ವನಿ
December 23, 2025
Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!
Top Story

Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!

by ಪ್ರತಿಧ್ವನಿ
December 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada